ರಾಷ್ಟ್ರೀಯ

ಗೌರವಾನ್ವಿತ ದೇಶವಾಸಿಗಳೇ, ಧ್ವಜಾರೋಹಣ ವೇಳೆ ಈ ತಪ್ಪು ಮಾಡದಿರಿ…

ಸಮಗ್ರ ನ್ಯೂಸ್: ಆಗಸ್ಟ್ 15 ರ ನಾಳೆ ದೇಶಾದ್ಯಂತ ಸ್ವಾತಂತ್ಯ್ಯ ದಿನಾಚರಣೆ ಸಂಭ್ರಮ, ಧ್ವಜವನ್ನು ಹಾರಿಸುವ ಸಂದರ್ಭದಲ್ಲಿ ಕಟ್ಟುನಿಟ್ಟಾಗಿ ಅನುಸರಿಸಬೇಕಾದ ಕೆಲವು ನಿಯಮಗಳಿವೆ. ಇಲ್ಲದಿದ್ದರೆ, ಅದು ತ್ರಿವರ್ಣ ಧ್ವಜಕ್ಕೆ ಮಾಡಿದ ಅವಮಾನ. ಧ್ವಜಾರೋಹಣದ ನಿಯಮಗಳ ಅನುಸರಣೆ ಕಡ್ದಾಯವಾಗಿದೆ. ನಿಯಮಗಳನ್ನು ಉಲ್ಲಂಘಿಸುವವರಿಗೆ ಶಿಕ್ಷೆಯಾಗುವುದಲ್ಲದೆ ದಂಡವನ್ನೂ ಪಾವತಿಸಬೇಕಾಗುತ್ತದೆ. ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ಇರುತ್ತದೆ ಎಂದು ನಿಯಮಗಳು ಹೇಳುತ್ತವೆ. ಅವಮಾನ ತಡೆ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ, 2022. ನಿಯಮಗಳು:ಧ್ವಜದ ಉದ್ದವು 3:2 ರ ಅನುಪಾತದಲ್ಲಿರಬೇಕು.ಕೈಮಗ್ಗ […]

ಗೌರವಾನ್ವಿತ ದೇಶವಾಸಿಗಳೇ, ಧ್ವಜಾರೋಹಣ ವೇಳೆ ಈ ತಪ್ಪು ಮಾಡದಿರಿ… Read More »

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಾಷ್ಟ್ರಪತಿ ಪದಕ ಘೋಷಣೆ| ಕರ್ನಾಟಕದ ಇಬ್ಬರು IPS ಅಧಿಕಾರಿಗಳಿಗೆ ಪುರಸ್ಕಾರ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ.ಎಸ್. ಮುರುಗನ್ ಹಾಗೂ ಸೀಮಂತ್ ಕುಮಾರ್ ಸಿಂಗ್ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ರಾಷ್ಟ್ರಪತಿ ಪದಕ ವಿಜೇತರು:ಎಸ್. ಮುರುಗನ್, ಎಡಿಜಿಪಿಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ವಿಶಿಷ್ಟ ಸೇವಾ ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ:ಸಂದೀಪ್ ಪಾಟೀಲ್, ಹೆಚ್ಚುವರಿ ಪೊಲೀಸ್ ಆಯುಕ್ತರು (ಪಶ್ಚಿಮ), ಬೆಂಗಳೂರು, ಕರ್ನಾಟಕ ಬಿ.ಎಸ್.ಮೋಹನಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿ, ರಾಮನಗರ, ಕರ್ನಾಟಕ,ನಾಗರಾಜ್ ಜಿ, ಸಹಾಯಕ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಶಿವಶಂಕರ್ ಎಂ,

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಾಷ್ಟ್ರಪತಿ ಪದಕ ಘೋಷಣೆ| ಕರ್ನಾಟಕದ ಇಬ್ಬರು IPS ಅಧಿಕಾರಿಗಳಿಗೆ ಪುರಸ್ಕಾರ Read More »

ಹರ್ ಘರ್ ತಿರಂಗಾ| ಸೋಶಿಯಲ್ ಮೀಡಿಯಾ ಪ್ರೊಫೈಲ್ ಬದಲಿಸಲು ಪಿಎಂ ಮೋದಿ ಕರೆ

ಸಮಗ್ರ ನ್ಯೂಸ್: 76ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹಾಗೂ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ದೇಶದ ಜನರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳ ಡಿಪಿಯನ್ನು ರಾಷ್ಟ್ರ ಧ್ಜಜವನ್ನಾಗಿ ಬದಲಾಯಿಸಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಹರ್ ಘರ್ ತಿರಂಗಾ ಅಭಿಯಾನದಲ್ಲಿ ಉತ್ಸಾಹದಿಂದ ಭಾಗವಹಿಸಿ, ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಯನ್ನು ರಾಷ್ಟ್ರ ಧ್ವಜವಾಗಿ ಬದಲಾಯಿಸೋಣ. ದೇಶದ ಪ್ರೀತಿ ಮತ್ತು ನಮ್ಮ ನಡುವಿನ ಬಾಂಧವ್ಯವನ್ನು ಗಾಢವಾಗಿಸುವ ಈ

ಹರ್ ಘರ್ ತಿರಂಗಾ| ಸೋಶಿಯಲ್ ಮೀಡಿಯಾ ಪ್ರೊಫೈಲ್ ಬದಲಿಸಲು ಪಿಎಂ ಮೋದಿ ಕರೆ Read More »

ಅತ್ಯಾಚಾರ, ಗ್ಯಾಂಗ್ ರೇಪ್ ವಿರುದ್ದ ಕಠಿಣ ಕಾನೂನು| ಅಪರಾಧ ಕಾನೂನಿನಲ್ಲಿ ತಿದ್ದುಪಡಿ

ಸಮಗ್ರ ನ್ಯೂಸ್: ಅತ್ಯಾಚಾರ, ಗ್ಯಾಂಗ್ ರೇಪ್ ನಡುಸುವವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕಾನೂನು ಕ್ರಮ ಜಾರಿಗೆ ತರಲು ಮುಂದಾಗಿದ್ದು, ಅಪರಾಧ ಕಾನೂನುಗಳಲ್ಲಿ ತಿದ್ದುಪಡಿ ಮಾಡಿದೆ. 1860ರ ಭಾರತೀಯ ದಂಡ ಸಂಹಿತೆ (IPC) ಬದಲು ಭಾರತೀಯ ನ್ಯಾಯ ಸಂಹಿತೆ, ಕ್ರಿಮಿನಲ್ ಪ್ರೊಸಿಸರ್ ಕೋಡ್ (CrPC) ಬದಲಿಗೆ ಭಾರತೀಯ ನಾಗರಿಕ ಸುರಕ್ಷತೆ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯಧಾರ ಕಾಯ್ದೆ (ಎವಿಡೆನ್ಸ್ ಆಕ್ಟ್) ಬದಲಿಗೆ ಭಾರತೀಯ ಸಾಕ್ಷ್ಮ್ಯ ಕಾಯ್ದೆ ಎಂಬ ಹೊಸ ಕಾನೂನುಗಳನ್ನು ಪರಿಚಯಿಸುತ್ತಿದೆ. ಲೋಕಸಭೆಯಲ್ಲಿ ಅಪರಾಧ ಕಾನೂನುಗಳ ತಿದ್ದುಪಡಿ

ಅತ್ಯಾಚಾರ, ಗ್ಯಾಂಗ್ ರೇಪ್ ವಿರುದ್ದ ಕಠಿಣ ಕಾನೂನು| ಅಪರಾಧ ಕಾನೂನಿನಲ್ಲಿ ತಿದ್ದುಪಡಿ Read More »

ಲೈಂಗಿಕ ಬಯಕೆಗಳಿಲ್ಲದೆ ಮಹಿಳೆಯನ್ನು ಅಪ್ಪಿಕೊಳ್ಳುವುದು ತಪ್ಪಲ್ಲ| ಕೋರ್ಟ್ ನಲ್ಲಿ ಬ್ರಿಜ್ ಭೂಷಣ್ ಸಮರ್ಥನೆ

ಸಮಗ್ರ ನ್ಯೂಸ್: ಒಲಿಂಪಿಕ್ಸ್ ವಿಜೇತ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ನ್ಯಾಯಾಲಯದಲ್ಲಿ ತಮ್ಮನ್ನ ಸಮರ್ಥಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಯಾವುದೇ ರೀತಿಯ ಲೈಂಗಿಕ ಉದ್ದೇಶವಿಲ್ಲದೇ ಮಹಿಳೆಯನ್ನ ಅಪ್ಪಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಹೇಳಿದ್ದಾರೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ನಲ್ಲಿ ಬಿಜೆಪಿ ಸಂಸದನ ಪರ ಹಾಜರಾದ ವಕೀಲ ರಾಜೀವ್ ಮೋಹನ್, ಮಹಿಳಾ ಕುಸ್ತಿಪಟುಗಳು ಮಾಡಿರುವ ಆರೋಪಗಳು ಕಾಲಮಿತಿಯನ್ನು ಮೀರಿ ಹೋಗಿವೆ. ಕುಸ್ತಿಪಟುಗಳು 5 ವರ್ಷಗಳವರೆಗೂ

ಲೈಂಗಿಕ ಬಯಕೆಗಳಿಲ್ಲದೆ ಮಹಿಳೆಯನ್ನು ಅಪ್ಪಿಕೊಳ್ಳುವುದು ತಪ್ಪಲ್ಲ| ಕೋರ್ಟ್ ನಲ್ಲಿ ಬ್ರಿಜ್ ಭೂಷಣ್ ಸಮರ್ಥನೆ Read More »

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು| ಗೆದ್ದು ಬೀಗಿದ ಮೋದಿ‌ ಸರ್ಕಾರ

ಸಮಗ್ರ‌ ನ್ಯೂಸ್: ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಸರಕಾರವು ನಿರೀಕ್ಷೆಯಂತೆಯೇ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ವಿರುದ್ಧ ಗೆಲುವು ದಾಖಲಿಸಿದೆ. ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಾಗ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿವೆ. ಇದಕ್ಕೆ ಪ್ರತಿಯಾಗಿ, “ಅವರು ನಮ್ಮನ್ನು ತೆಗಳುತ್ತಾರೆ. ಆದರೆ, ಅವರಿಗೆ ನಮ್ಮ ಮಾತನ್ನು ಕೇಳಿಸಿಕೊಳ್ಳುವ ವ್ಯವಧಾನವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ, ದೇಶದ

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು| ಗೆದ್ದು ಬೀಗಿದ ಮೋದಿ‌ ಸರ್ಕಾರ Read More »

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಆಕೆಯ ಹೊಟ್ಟೆಯಲ್ಲೇನಿತ್ತು ಗೊತ್ತಾ!? ಇಲ್ಲಿದೆ ಆಶ್ಚರ್ಯಕರ ಸ್ಟೋರಿ…

ಸಮಗ್ರ ನ್ಯೂಸ್: ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಅವರ ಹೊಟ್ಟೆಯಿಂದ 15ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆಯುವಲ್ಲಿ ಮಧ್ಯಪ್ರದೇಶದ ಇಂದೋರ್‌ನ ವೈದ್ಯರು ಯಶಸ್ವಿಯಾಗಿದ್ದಾರೆ. ಇಂದೋರ್‌ ಇಂಡೆಕ್ಸ್ ಆಸ್ಪತ್ರೆಗೆ ದಾಖಲಾಗಿದ್ದ 41 ವರ್ಷದ ಮಹಿಳೆಗೆ 12 ವೈದ್ಯರು ಹಾಗೂ ಸಹಾಯಕ ಸಿಬ್ಬಂದಿಯನ್ನೊಳಗೊಂಡ ತಂಡ ಸತತ 2 ಗಂಟೆಗಳ ಅವಧಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಹಿಳೆಯ ತೂಕ 49 ಕೆಜಿ ಇದ್ದು, ಅದರಲ್ಲಿ ಗೆಡ್ಡೆಯ ತೂಕವೇ 15 ಕೆಜಿ ಇತ್ತು. ಗೆಡ್ಡೆ ಮಾರಣಾಂತಿಕವಾಗಿ ಪರಿಣಮಿಸಿದ್ದ ಕಾರಣ ಶಸ್ತ್ರಚಿಕಿತ್ಸೆ ನಡೆಸಿ, ಯಶಸ್ವಿಯಾಗಿ

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಆಕೆಯ ಹೊಟ್ಟೆಯಲ್ಲೇನಿತ್ತು ಗೊತ್ತಾ!? ಇಲ್ಲಿದೆ ಆಶ್ಚರ್ಯಕರ ಸ್ಟೋರಿ… Read More »

ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ: ನಿರ್ಮಲಾ ಸೀತಾರಾಮನ್

ಸಮಗ್ರ ನ್ಯೂಸ್: ‌ಕೊರೊನಾದಂತಹ ಸಂಕಷ್ಟದ ನಡುವೆಯೂ ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಿಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ನೀತಿಗಳಿಂದಾಗಿ ಆರ್ಥಿಕತೆ ಏರಿಕೆಯಾಗಿ ಅಭಿವೃದ್ಧಿಯಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಲಾಗುವುದು, ಮಾಡಲಾಗುವುದು ಎನ್ನಲಾಗುತ್ತಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಿದೆ, ಮಾಡಿದೆ ಎನ್ನಲಾಗುತ್ತಿದೆ. ನೀವು ಜನರಿಗೆ ಕನಸುಗಳನ್ನು ತೋರಿಸುತ್ತೀರಿ. ನಾವು ಅವರ ಕನಸುಗಳನ್ನು ನನಸಾಗಿಸುತ್ತಿದ್ದೇವೆ

ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ: ನಿರ್ಮಲಾ ಸೀತಾರಾಮನ್ Read More »

ಮಹಿಳೆ ದೇಶದ ಮುಂದಿನ‌ ಪ್ರಧಾನಿ| ಸ್ಪೋಟಕ ಭವಿಷ್ಯ ನುಡಿದ ನೊಣವಿನಕೆರೆ ಯಶವಂತ ಗುರೂಜಿ

ಸಮಗ್ರ ನ್ಯೂಸ್: 2024 ರ ಲೋಕಸಭಾ ಚುನಾವಣೆ ಈಗಾಗಲೇ ರಾಜಕೀಯ ಪಕ್ಷಗಳು ಬರದ ಸಿದ್ದತೆ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲ್ಲ, ರಾಷ್ಟ್ರ ರಾಜಕಾರಣದ ಚುಕ್ಕಾಣಿಯನ್ನು ಈ ಬಾರಿ ಮಹಿಳೆ ಹಿಡಿಯಲಿದ್ದಾಳೆ ಎಂದು ಯಶವಂತ ಗುರೂಜಿ ಭವಿಷ್ಯ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ತುಮಕೂರಿನ ನೊಣವಿನಕೆರೆಯಲ್ಲಿ ಯಶವಂತ ಗುರೂಜಿ ಮಾತನಾಡಿ, ಮುಂದಿನ ಬಾರಿ ದೇಶದ ಚುಕ್ಕಾಣಿ ಮಹಿಳೆಯ ಕೈಗೆ ಹೋಗಲಿದೆ. ಮಹಿಳೆ ದೇಶವನ್ನು ಆಳ್ತಾಳೆ. ಮಾರ್ಚ್‌ ತಿಂಗಳ ಬಳಿಕ ಇದು ಶತಃಸಿದ್ಧ ಎಂದು ಕಾಲಜ್ಞಾನಿ ಡಾ ಯಶವಂತ

ಮಹಿಳೆ ದೇಶದ ಮುಂದಿನ‌ ಪ್ರಧಾನಿ| ಸ್ಪೋಟಕ ಭವಿಷ್ಯ ನುಡಿದ ನೊಣವಿನಕೆರೆ ಯಶವಂತ ಗುರೂಜಿ Read More »

ಕೇರಳ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರಕ್ಕೆ ಒತ್ತಾಯ

ಸಮಗ್ರ ನ್ಯೂಸ್: ಕೇರಳ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ. ಎಲ್ಲ ಭಾಷೆಗಳಲ್ಲೂ ‘ಕೇರಳಂ’ ಎಂದೇ ಮರುನಾಮಕರಣ ಮಾಡುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಇಂದು ಸರ್ವಾನುಮತದಿಂದ ಅಂಗೀಕರಿಸಿದೆ. ಭಾರತದ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿರುವ ಎಲ್ಲಾ ಭಾಷೆಗಳಲ್ಲಿ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯವನ್ನು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪ್ರತಿಪಕ್ಷಗಳು ಅಂಗೀಕರಿಸಿದವು. ಸಿಎಂ

ಕೇರಳ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರಕ್ಕೆ ಒತ್ತಾಯ Read More »