ರಾಷ್ಟ್ರೀಯ

ಸಿಡ್ನಿ: ಮೋದಿ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ ಮಂಗಳೂರಿನ ಅನಿಶಾ

ಸಮಗ್ರ ನ್ಯೂಸ್: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಅಂಧೋನಿ ಅಲ್ಪನೀಸ್ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡುವ ಅಪರೂಪದ ಅವಕಾಶ ಮಂಗಳೂರು ಮೂಲದ ಯುವತಿ ಅನಿಶಾ ಪೂಜಾರಿ ಅವರಿಗೆ ಒಲಿದಿದೆ. ಮೋದಿ ಆಸ್ಟ್ರೇಲಿಯ ಭೇಟಿ ಸಂದರ್ಭ ಮೇ 23ರಂದು ಆಸೀಸ್ ಪ್ರಧಾನಿ ಜೊತೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ನಂತರ ಸಮುದಾಯ ಸ್ವಾಗತ ಸಂದರ್ಭ ಅನಿಶಾ ಅವರು ಇರುವ `ನಾಟ್ಯೋಕ್ತಿ’ ನೃತ್ಯ ತಂಡ ತುಳು ಜಾನಪದ ಮತ್ತು ಕಾಂತಾರ ಚಿತ್ರಗೀತೆಗಳಿಗೆ ನೃತ್ಯ ಪ್ರದರ್ಶನ […]

ಸಿಡ್ನಿ: ಮೋದಿ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ ಮಂಗಳೂರಿನ ಅನಿಶಾ Read More »

ಸೇನೆಯ ನೂತನ ಎಂಜಿಎಫ್ ಆಗು ಅಮರದೀಪ್ ಸಿಂಗ್ ಔಜ್ಲಾ ನೇಮಕ

ಸಮಗ್ರ ನ್ಯೂಸ್: ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಅಮರ್‌ದೀಪ್ ಸಿಂಗ್ ಔಜ್ಲಾ ಅವರನ್ನು ಭಾರತೀಯ ಸೇನೆಯ ನೂತನ ಮಾಸ್ಟರ್ ಜನರಲ್ ಸಸ್ಟೆನೆನ್ಸ್ (MGS) ಆಗಿ ನೇಮಿಸಲಾಗಿದೆ. ಯುದ್ಧ ಮತ್ತು ಶಾಂತಿ ಸನ್ನಡತೆ ಕಾಪಾಡುವ ನಿಟ್ಟಿನಲ್ಲಿ ಈ ನೇಮಕಾತಿ ನಡೆದಿದೆ. ಎಲ್ಲಾ ಸಮಯದಲ್ಲೂ ವಾಹನಗಳು ಮತ್ತು ಮಳಿಗೆಗಳು ಸೇರಿದಂತೆ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಸಲಕರಣೆಗಳ ಹೆಚ್ಚಿನ ಲಭ್ಯತೆಯನ್ನು ಖಾತ್ರಿಪಡಿಸುವ ಮೂಲಕ ಯುದ್ಧ ಮತ್ತು ಶಾಂತಿಯ ಸಮಯದಲ್ಲಿ ಭಾರತೀಯ ಸೇನೆಯನ್ನು ಬೆಂಬಲಿಸುವುದು MGS ನ ಪಾತ್ರವಾಗಿದೆ. ಲೆಫ್ಟಿನೆಂಟ್

ಸೇನೆಯ ನೂತನ ಎಂಜಿಎಫ್ ಆಗು ಅಮರದೀಪ್ ಸಿಂಗ್ ಔಜ್ಲಾ ನೇಮಕ Read More »

2,000 ರೂ. ನೋಟನ್ನು ಸ್ಥಗಿತಗೊಳಿಸಿದ RBI| ಕಾರಣ ಯಾಕೆಗೊತ್ತ..?

ಸಮಗ್ರ ನ್ಯೂಸ್: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 2,000 ರೂಪಾಯಿ ಮುಖಬೆಲೆಯ ನೋಟನ್ನು ಹಿಂತೆಗೆದುಕೊಂಡಿದೆ. ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲಾ ಬ್ಯಾಂಕುಗಳಲ್ಲಿ ಸೆಪ್ಟೆಂಬರ್ 30, 2023 ರೊಳಗೆ ರೂ. 2000 ಮುಖಬೆಲೆಯ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು. ಮೇ 23 ರಿಂದ ನೋಟು ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್ 1, 2023 ರಿಂದ 2,000 ರೂಪಾಯಿ ನೋಟುಗಳು ಚಲಾವಣೆ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬ್ಯಾಂಕ್‌ಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು

2,000 ರೂ. ನೋಟನ್ನು ಸ್ಥಗಿತಗೊಳಿಸಿದ RBI| ಕಾರಣ ಯಾಕೆಗೊತ್ತ..? Read More »

ಇ-ಮೇಲ್ ಖಾತೆಗಳನ್ನು ಡಿಲೀಟ್ ಮಾಡಲು ಮುಂದಾದ ಗೂಗಲ್ ಸಂಸ್ಥೆ

ಸಮಗ್ರ ನ್ಯೂಸ್: ನಿಮ್ಮಲ್ಲಿರುವ ಇ-ಮೇಲ್ ಖಾತೆಯನ್ನು 2 ವರ್ಷಗಳಿಂದ ಬಳಕೆ ಮಾಡದಿದ್ದಲ್ಲಿ ನಿಮ್ಮ ಖಾತೆಗೆ ಇದೀಗ ಕುತ್ತು ಬರುವ ಸಾಧ್ಯತೆಯಿದೆ. ಗೂಗಲ್ ತನ್ನ ಬಳಕೆದಾರರ ಖಾತೆಗಳ ಹೊಸ ಬದಲಾವಣೆಯನ್ನು ತಂದಿದೆ. ಬಳಕೆದಾರರು ತನ್ನ ಹಳೆಯ ಗೂಗಲ್ ಖಾತೆಗಳನ್ನು ಲಾಗಿನ್ ಹಾಗೂ ಪರಿಶೀಲನೆ ಮಾಡುವಂತೆ ತಿಳಿಸಿದೆ. ಈ ಹಿಂದೆ 2 ವರ್ಷಗಳಿಂದ ಕಾರ್ಯನಿರ್ವಹಿಸದ ಗೂಗಲ್ ಖಾತೆಗಳಲ್ಲಿ ಸಂಗ್ರಹವಾಗಿರುವ ಡೇಟಾಗಳನ್ನು ಅಳಿಸಿ ಹಾಕುವುದಾಗಿ ಗೂಗಲ್ ಹೇಳಿತ್ತು. ಆದರೆ ಇದೀಗ ಇಡೀ ಖಾತೆಯನ್ನೇ ಅಳಿಸಿ ಹಾಕುವುದಾಗಿ ಗೂಗಲ್ ಎಚ್ಚರಿಕೆ ನೀಡಿದೆ. ಈ

ಇ-ಮೇಲ್ ಖಾತೆಗಳನ್ನು ಡಿಲೀಟ್ ಮಾಡಲು ಮುಂದಾದ ಗೂಗಲ್ ಸಂಸ್ಥೆ Read More »

+84, +62, +60 ಸಂಖ್ಯೆಗಳಿಂದ ಬರುವ ಕರೆಗಳನ್ನು ಅಪ್ಪಿ ತಪ್ಪಿ ಸ್ವೀಕರಿಸಬೇಡಿ

ಸಮಗ್ರ ನ್ಯೂಸ್: ಅಪರಿಚಿತ ಸಂಖ್ಯೆಗಳಾದ +84, +62, +60 ರಿಂದ ಕರೆ ಬರುತ್ತಿದ್ದರೆ, ಅಂತಹ ಕರೆಗಳನ್ನು ಸ್ವೀಕರಿಸಬೇಡಿ. ನಿಮ್ಮನ್ನು ಬಲೆಗೆ ಬೀಳಿಸುವ ಮೂಲಕ ಹಣವನ್ನು ಸುಲಿಗೆ ಮಾಡಬಹುದು. ಈ ನಿಟ್ಟಿನಲ್ಲಿ ಸರ್ಕಾರವು ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡಿದೆ. ಕಳೆದ ಕೆಲವು ತಿಂಗಳುಗಳಿಂದ, +84, +62, +60 ರಿಂದ ಪ್ರಾರಂಭವಾಗುವ ವಾಟ್ಸಾಪ್ ಸಂಖ್ಯೆಗಳಿಂದ ಭಾರಿ ಕರೆಗಳು ಬರುತ್ತಿರುವುದು ಕಂಡುಬಂದಿದೆ. ಮಲೇಷ್ಯಾ, ಕೀನ್ಯಾ, ವಿಯೆಟ್ನಾಂ ಮತ್ತು ಇಥಿಯೋಪಿಯಾದಿಂದ ಇಂತಹ ಕರೆಗಳು ಬರುತ್ತಿವೆ. ಈ ಐಎಸ್ಡಿ ಸಂಖ್ಯೆಗಳಿಂದ ಬರುವ ಕರೆಗಳು ಸಾಮಾನ್ಯವಾಗಿ ವೀಡಿಯೊ

+84, +62, +60 ಸಂಖ್ಯೆಗಳಿಂದ ಬರುವ ಕರೆಗಳನ್ನು ಅಪ್ಪಿ ತಪ್ಪಿ ಸ್ವೀಕರಿಸಬೇಡಿ Read More »

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮರುದಿನವೇ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ಭಾನುವಾರ ರಾಜೀನಾಮೆ ನೀಡಿದರು. 2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. 2018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಹೆಚ್​ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್,

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ Read More »

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ

ಸಮಗ್ರ ನ್ಯೂಸ್: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಪ್ರವೀಣ್ ಸೂದ್ ಅವರನ್ನು ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (CBI) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಸಿಬಿಐನ ಉನ್ನತ ಹುದ್ದೆಗೆ 3 ಅಧಿಕಾರಿಗಳನ್ನು ಆಯ್ಕೆ ಮಾಡಿತ್ತು. ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮೂರು ಅಧಿಕಾರಿಗಳ

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ Read More »

ವಿದೇಶದ ಕಾರಿನ ಸ್ಟೆರಿಂಗ್ ಯಾಕೆ ಎಡಭಾಗದಲ್ಲಿರುತ್ತೆ..?

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಬಹುತೇಕರ ಮನೆಯಲ್ಲಿ ಕಾರು ಇದ್ದೆ ಇರುತ್ತದೆ. ಕಾರನ್ನು ಚಲಾಯಿಸುವ ವೇಳೆ ಎಂದಾದರೂ ಭಾರತದಲ್ಲಿ ಸ್ಟೆರಿಂಗ್ ಬಲಭಾಗದಲಿದ್ದು. ವಿದೇಶದಲ್ಲೇಕೆ ಎಡಭಾಗದಲ್ಲಿರುತ್ತೆ..? ನಾವ್ಯಾಕೆ ಬಲಭಾಗದ ಸ್ಟೆರಿಂಗ್​ ಇರುವ ಕಾರು ಬಳಕೆ ಮಾಡುತ್ತೇವೆ..? ಎಂದು ಯೋಚಿಸಿದ್ದೀರಾ…? ಹೌದು ಎಂದಾದರೆ ನಿಮ್ಮ ಪ್ರಶ್ನೆಗೆ ಉತ್ತರ ಇವತ್ತೇ ಕಂಡುಕೊಳ್ಳಬಹುದು. ನಾವಂತು ಮೊದಲಿನಿಂದಲೂ ಎಡಗೈಗಿಂತ ಬಲಗೈ ಶ್ರೇಷ್ಟ ಎಂಬುದನ್ನು ನಂಬಿಕೊಂಡು ಬಂದವರು. ಈಗಿನ ಕಾರು ಮಾತ್ರವಲ್ಲ, ಹಿಂದೆ ಎತ್ತಿನ ಬಂಡಿ, ಕುದುರೆ ಟಾಂಗಾದ ಮೇಲೆ ಸವಾರಿ ಮಾಡುವಾಗಲೂ ಭಾರತೀಯರು ಬಲಗೈಯಲ್ಲಿಯೇ ಆಯುಧ

ವಿದೇಶದ ಕಾರಿನ ಸ್ಟೆರಿಂಗ್ ಯಾಕೆ ಎಡಭಾಗದಲ್ಲಿರುತ್ತೆ..? Read More »

ನಮೀಬಿಯಾದಿಂದ ತಂದ ಮತ್ತೊಂದು ಚೀತಾ ದುರಂತ ಸಾವು| ಎರಡೇ ತಿಂಗಳಲ್ಲಿ ಮೂರನೇ ಸಾವು

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಕುನೋ ಉದ್ಯಾನವನಕ್ಕೆ ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ತಂದಿದ್ದ ಇನ್ನೊಂದು ಹೆಣ್ಣು ಚೀತಾ ‘ದಕ್ಷಾ’ ಮಂಗಳವಾರ ಸಾವು ಕಂಡಿದೆ. ಗಂಡು ಚೀತಾದ ಆಕ್ರಮಣಕಾರಿ ಸಂಭೋಗದ ಕಾರಣದಿಂದಾಗಿ ಚೀತಾ ಸಾವು ಕಂಡಿದೆ ಎಂದು ಹೇಳಲಾಗಿದೆ. ಕುನೋದಲ್ಲಿ ಕಳೆದ ಎರಡು ತಿಂಗಳಲ್ಲಿ ಸಾವು ಕಂಡ ಮೂರನೇ ಆಫ್ರಿಕಾದ ಚೀತಾ ಇದಾಗಿದೆ.‌ ಕೆಲವು ವಾರಗಳ ಹಿಂದೆ, ಏಪ್ರಿಲ್‌ನಲ್ಲಿ, ದಕ್ಷಿಣ ಆಫ್ರಿಕಾದಿಂದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಗೊಂಡಿದ್ದ ಆರು ವರ್ಷದ ಗಂಡು ಚೀತಾ ಉದಯ್ ಹೃದಯಾಘಾತದಿಂದ ಸಾವು ಕಂಡಿತ್ತು. ಮಾರ್ಚ್‌

ನಮೀಬಿಯಾದಿಂದ ತಂದ ಮತ್ತೊಂದು ಚೀತಾ ದುರಂತ ಸಾವು| ಎರಡೇ ತಿಂಗಳಲ್ಲಿ ಮೂರನೇ ಸಾವು Read More »

ಮೊಬೈಲ್‌ನಲ್ಲಿ ಆ್ಯಪ್ ಬಳಸಿ ಮತಗಟ್ಟೆ ಹುಡುಕುವುದು ಹೇಗೆ?

ಸಮಗ್ರ ನ್ಯೂಸ್: ಮೇ 09, ರಾಜ್ಯಾದ್ಯಂತ ನಾಳೆ ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮತದಾರರು ತಮ್ಮ ಮತಗಟ್ಟೆ ವಿಳಾಸ ಎಲ್ಲಿದೆ ಎಂದು ಸುಲಭವಾಗಿ ಹುಡುಕಬಹುದು. ಮತದಾರರಿಗೆ ಅನುಕೂಲ ಆಗುವಂತೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣಾ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಮತಗಟ್ಟೆಗೆ ಗೂಗಲ್ ಲೊಕೇಶನ್ ಆಧರಿಸಿ ಮತಗಟ್ಟೆ ತಲುಪಬಹುದು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕೇಂದ್ರಗಳಲ್ಲಿ ಸಣ್ಣ ಪುಟ್ಟ ಸ್ಥಳಗಳ ಬಗ್ಗೆ ಗೂಗಲ್‌ನಲ್ಲಿಯೂ ಮಾಹಿತಿ ಲಭ್ಯವಾಗದೆ ಮತ್ತು ಅಂತಹ ಸ್ಥಳಗಳನ್ನು ಗೂಗಲ್ ಮ್ಯಾಪ್ ಲಭ್ಯವಿರುವುದಿಲ್ಲ. ಅದಕ್ಕಾಗಿ,

ಮೊಬೈಲ್‌ನಲ್ಲಿ ಆ್ಯಪ್ ಬಳಸಿ ಮತಗಟ್ಟೆ ಹುಡುಕುವುದು ಹೇಗೆ? Read More »