ಇಂದು ಗಾಂಧಿ ಜಯಂತಿ ಆಚರಣೆ/ ಸ್ವರಾಜ್ಯದ ಎಪ್ಪತ್ತೈದರ ಹೊತ್ತಿನಲ್ಲಿ ಗಾಂಧಿಯ ಹಿಂದ್ ಸ್ವರಾಜ್ನ ನೆನಪು
ಸಮಗ್ರ ನ್ಯೂಸ್: ಭಾರತದ ಸ್ವರಾಜ್ಯದ ಕನಸು ನನಸಾಗಿ ಎಪ್ಪತ್ತೈದು ವರ್ಷಗಳು ಕಳೆದಿವೆ. ಬ್ರಿಟಿಷ್ ವಸಾಹತುಶಾಹಿ ಆಡಳಿತ ವ್ಯವಸ್ಥೆ ಮರೆಯಾಗಿ ಏಳು ದಶಕಗಳು ಕಳೆದುಹೋಗಿವೆ. ಭಾರತೀಯರ ಸ್ವರಾಜ್ಯದ ಪರಿಕಲ್ಪನೆ ತನ್ನದೇ ಹಾದಿಯಲ್ಲಿ ಸಾಗಿಬಂದರೂ, ಅದರಲ್ಲಿ ಬ್ರಿಟಿಷರು ತಮ್ಮ ಛಾಯೆಯನ್ನು ಒಂದಿಷ್ಟು ಉಳಿಸಿಕೊಳ್ಳುವಷ್ಟರ ಮಟ್ಟಿಗೆ ಯಶಸ್ವಿಯಾಗಿದ್ದಾರೆ. ಆಡಳಿತದಲ್ಲಿ ಭಾರತೀಯರು ಪಾಲ್ಗೊಂಡರು ಕೂಡ, ಸಂಪೂರ್ಣ ಭಾರತೀಯತೆ ಕಾಣಸಿಗಲಿಲ್ಲ ಎಂಬುದಂತೂ ಸತ್ಯ. ಗಾಂಧೀಜಿಯ ಕನಸಿನ ಸ್ವರಾಜ್ಯ ಸ್ವತಂತ್ರ ಭಾರತದಲ್ಲಿ ಮರೆಯಾಯಿತು. ಗಾಂಧಿಯವರ ಹಿಂದ್ ಸ್ವರಾಜ್ನ ಪರಿಕಲ್ಪನೆಗಳು ಭಾರತ ಸ್ವರಾಜ್ಯವಾದಾಗ ಕಳೆದುಹೋಯಿತು. ಈ ಎಪ್ಪತ್ತೈದು […]
ಇಂದು ಗಾಂಧಿ ಜಯಂತಿ ಆಚರಣೆ/ ಸ್ವರಾಜ್ಯದ ಎಪ್ಪತ್ತೈದರ ಹೊತ್ತಿನಲ್ಲಿ ಗಾಂಧಿಯ ಹಿಂದ್ ಸ್ವರಾಜ್ನ ನೆನಪು Read More »









