ರಾಷ್ಟ್ರೀಯ

ಮಣಿಪುರದಲ್ಲಿ ಹದ್ದುಮೀರಿದ ಹಿಂಸಾಚಾರ| ಕಂಡಲ್ಲಿ ಗುಂಡು ಆದೇಶ ನೀಡಿದ ಗೃಹ ಇಲಾಖೆ

ಸಮಗ್ರ ನ್ಯೂಸ್: ಮಣಿಪುರದಲ್ಲಿ ಮೇಟಿ ಸಮುದಾಯವನ್ನ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದರ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿರುವ ಪ್ರತಿಭಟನೆಗಳ ಮಧ್ಯೆ, ರಾಜ್ಯಪಾಲರು ಗುರುವಾರ ರಾಜ್ಯ ಗೃಹ ಇಲಾಖೆಯ ಕಂಡಲ್ಲಿ ಗುಂಡು ಹಾರಿಸುವ ಆದೇಶಕ್ಕೆ ಅನುಮೋದನೆ ನೀಡಿದ್ದಾರೆ. ರಾಜ್ಯದ ರಾಜ್ಯಪಾಲರು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ಗಳು ಮತ್ತು ಎಲ್ಲಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗಳು / ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗಳಿಗೆ ‘ಎಲ್ಲಾ ರೀತಿಯ ಮನವೊಲಿಕೆ, ಎಚ್ಚರಿಕೆ, ಸಮಂಜಸವಾದ ಬಲ ಇತ್ಯಾದಿಗಳು ಮುಗಿದಿರುವ ವಿಪರೀತ ಸಂದರ್ಭಗಳಲ್ಲಿ ಗುಂಡು ಹಾರಿಸುವ’ ಆದೇಶಗಳನ್ನ ಹೊರಡಿಸಲು […]

ಮಣಿಪುರದಲ್ಲಿ ಹದ್ದುಮೀರಿದ ಹಿಂಸಾಚಾರ| ಕಂಡಲ್ಲಿ ಗುಂಡು ಆದೇಶ ನೀಡಿದ ಗೃಹ ಇಲಾಖೆ Read More »

ಮೇ 5ರಂದು ಈ ವರ್ಷದ ಮೊದಲ ಚಂದ್ರಗ್ರಹಣ

Samagra news: ಈ ವರ್ಷದ ಮೊದಲ ಚಂದ್ರಗ್ರಹಣ ಮೇ 5 ಶುಕ್ರವಾರದಂದು ರಾತ್ರಿ 8.45 ರಿಂದ ಆರಂಭವಾಗಿ ಮೇ 6 ರ ಮುಂಜಾನೆ 1.02 ಕ್ಕೆ ಗ್ರಹಣ ಕೊನೆಗೊಳ್ಳುತ್ತದೆ. ಚಂದ್ರಗ್ರಹಣ ಸಂಭವಿಸುವುದು ಪೆನಂಬ್ರಾಲ್ ಚಂದ್ರ ಗ್ರಹಣವಾಗಿದ್ದು ಒಟ್ಟು 4 ಗಂಟೆ 18 ನಿಮಿಷಗಳವರೆಗೆ ಗ್ರಹಣ ಗೋಚರಿಸಲಿದೆ. ಅಂಟಾರ್ಟಿಕಾ, ಏಷ್ಯಾ, ರಷ್ಯಾ, ಆಫ್ರಿಕಾ ಸೇರಿದಂತೆ ಪ್ರಪಂಚದ ಹೆಚ್ಚಿನ ಭಾಗಗಳಿಂದ ಚಂದ್ರಗ್ರಹಣ ಗೋಚರಿಸುತ್ತದೆ. ಈ ಚಂದ್ರಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಮೇ 5 ರಂದು ಪೆನಂಬ್ರಾಲ್ ಚಂದ್ರಗ್ರಹಣವಾಗಿರುತ್ತದೆ. ಈ ಹಂತದಲ್ಲಿ ಚಂದ್ರನು

ಮೇ 5ರಂದು ಈ ವರ್ಷದ ಮೊದಲ ಚಂದ್ರಗ್ರಹಣ Read More »

ವಿಧಾನಸಭಾ ಚುನಾವಣೆ ಹಿನ್ನಲೆ| ಮೇ.10ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ‌ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆ ಸೌಲಭ್ಯ ತುರ್ತು ಸೇವೆಗಳಿಗೆ ಅನ್ವಯವಾಗುವುದಿಲ್ಲ. ಅಂದು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ವಿವಿಧ ಸಂಘ-ಸಂಸ್ಥೆ, ಅನುದಾನಿತ,

ವಿಧಾನಸಭಾ ಚುನಾವಣೆ ಹಿನ್ನಲೆ| ಮೇ.10ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ Read More »

ಜಿಎಸ್ ಟಿ‌ ಸಂಗ್ರಹದಲ್ಲಿ ಭಾರೀ ಏರಿಕೆ| ಏಪ್ರಿಲ್ ಒಂದೇ ತಿಂಗಳಲ್ಲಿ ದಾಖಲೆ ತೆರಿಗೆ ಸಂಗ್ರಹ

ಸಮಗ್ರ ನ್ಯೂಸ್: 2023ರ ಏಪ್ರಿಲ್ ತಿಂಗಳಲ್ಲಿ ಸಂಗ್ರಹಿಸಿದ ಒಟ್ಟು ಜಿಎಸ್ಟಿ ಆದಾಯ 1,87,035 ಕೋಟಿ ರೂಪಾಯಿ ತಲುಪಿದೆ. ಇದರಲ್ಲಿ ಸಿಜಿಎಸ್ಟಿ 38,440 ಕೋಟಿ ರೂ., ಎಸ್ಜಿಎಸ್ಟಿ 47,412 ಕೋಟಿ ರೂ., ಐಜಿಎಸ್ಟಿ 89,158 ಕೋಟಿ ರೂ., (ಸರಕುಗಳ ಆಮದಿನ ಮೇಲೆ ಸಂಗ್ರಹಿಸಿದ 34,972 ಕೋಟಿ ರೂ.ಸೇರಿದಂತೆ) ಮತ್ತು ಸೆಸ್ 12,025 ಕೋಟಿ ರೂಪಾಯಿ ಆಗಿದೆ. ಸಿಜಿಎಸ್ಟಿಗೆ 45,864 ಕೋಟಿ ರೂ., ಐಜಿಎಸ್ಟಿಯಿಂದ ಎಸ್ಜಿಎಸ್ಟಿಗೆ 37,959 ಕೋಟಿ ರೂ. ನಿಯಮಿತ ಇತ್ಯರ್ಥದ ನಂತರ 2023ರ ಏಪ್ರಿಲ್ ತಿಂಗಳಲ್ಲಿ ಕೇಂದ್ರ

ಜಿಎಸ್ ಟಿ‌ ಸಂಗ್ರಹದಲ್ಲಿ ಭಾರೀ ಏರಿಕೆ| ಏಪ್ರಿಲ್ ಒಂದೇ ತಿಂಗಳಲ್ಲಿ ದಾಖಲೆ ತೆರಿಗೆ ಸಂಗ್ರಹ Read More »

ಗುಡ್ ನ್ಯೂಸ್; ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ಸಮಗ್ರ ನ್ಯೂಸ್: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 171.50 ರೂ.ಗೆ ಇಳಿಕೆಯಾಗಿದ್ದು, ಗ್ರಾಹಕರಿಗೆ ಕೊಂಚ ನಿರಾಳವಾಗಿದೆ. ಇದರೊಂದಿಗೆ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1856.50 ರೂ.ಗೆ ಇಳಿಕೆಯಾಗಿದೆ. ಮೇ. 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 171.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,856.50 ರೂ.ಇದೆ ಆದಾಗ್ಯೂ, ದರಗಳ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ. ದೇಶೀಯ ಎಲ್ಪಿಜಿ

ಗುಡ್ ನ್ಯೂಸ್; ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ Read More »

ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಪೋಕೋ ಎಫ್5 ಪ್ರೊ 5ಜಿ ಸ್ಮಾರ್ಟ್ ಪೋನ್

ಸಮಗ್ರ ನ್ಯೂಸ್: ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 ಪ್ರೊ 5ಜಿ ಫೋನನ್ನು ಅಧಿಕೃತವಾಗಿ ಇದೇ ಮೇ 9 ರಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಲಿದೆ. ಭಾರತದಲ್ಲಿ ಪೋಕೋ ಸಂಸ್ಥೆಯ ಸ್ಮಾರ್ಟ್ ಪೋನ್ ಗಳು ಅಪರೂಪಕ್ಕೆ ಬಿಡುಗಡೆ ಆಗುತ್ತಿದೆ. ಇದೀಗ ಕೆಲ ತಿಂಗಳುಗಳ ಕಾಲ ಕಾದು ಆಕರ್ಷಕವಾದ ಹೊಸ ಸ್ಮಾರ್ಟ್ ಫೋನ್ ಅನಾವರಣ ಮಾಡಲು ಕಂಪನಿ ಮುಂದಾಗಿದೆ. ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 ಪ್ರೊ 5ಜಿ ಫೋನನ್ನು ಅಧಿಕೃತವಾಗಿ ಲಾಂಚ್ ಮಾಡಲಿದೆ. ಪೋಕೋ

ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಪೋಕೋ ಎಫ್5 ಪ್ರೊ 5ಜಿ ಸ್ಮಾರ್ಟ್ ಪೋನ್ Read More »

ಮುಂಬೈ: 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ದುರ್ಮರಣ; 12 ಮಂದಿಯ ರಕ್ಷಣೆ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಥಾಣೆಯಲ್ಲಿ ಶನಿವಾರ(ಎ. 29) ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಅವಶೇಷಗಳಡಿ ಸಿಲುಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಸುಮಾರು 20 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ 12 ಜನರನ್ನು ರಕ್ಷಿಸಲಾಗಿದೆ. ಮಹಾರಾಷ್ಟ್ರದ ಥಾಣೆಯಲ್ಲಿರುವ ಭಿವಂಡಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಎನ್ಡಿಆರ್ ಎಫ್ ಹಾಗೂ ಟಿಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನೆಯಲ್ಲಿ ಒಂದು ಮಗು ಸೇರಿದಂತೆ ನಾಲ್ವರು

ಮುಂಬೈ: 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ದುರ್ಮರಣ; 12 ಮಂದಿಯ ರಕ್ಷಣೆ Read More »

Breaking; ನಿಯಮ ಉಲ್ಲಂಘನೆ; ಸುದ್ದಿಸಂಸ್ಥೆ ಎಎನ್ಐ‌ ಟ್ವಿಟರ್ ಖಾತೆ ಅಮಾನತು

ಸಮಗ್ರ ನ್ಯೂಸ್: ಟ್ವಿಟರ್ ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಭಾರತದ ಅತಿದೊಡ್ಡ ಸುದ್ದಿ ಸಂಸ್ಥೆಗಳಲ್ಲಿ ಒಂದಾದ ಎಎನ್‌ಐನ ಅಧಿಕೃತ ಖಾತೆಯನ್ನು ಟ್ವಿಟರ್ ಅಮಾನತುಗೊಳಿಸಿದೆ. ಸುದ್ದಿ ಸಂಸ್ಥೆ ತನ್ನ ಹ್ಯಾಂಡಲ್ನಲ್ಲಿ ಸುಮಾರು 7.6 ಮಿಲಿಯನ್ ಅನುಯಾಯಿಗಳನ್ನು ಹೊಂದಿದೆ ಮತ್ತು ಈ ಹಿಂದೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ನಲ್ಲಿ ಅಧಿಕೃತ ಸಂಸ್ಥೆಯಾಗಿ ಗುರುತಿಸಲ್ಪಟ್ಟಿತ್ತು. ಟ್ವಿಟರ್’ನ ಈ ಕ್ರಮವು ಎಎನ್‌ಐ ಮತ್ತು ಅದರ ಅನುಯಾಯಿಗಳಿಗೆ ಹತಾಶೆ ಮತ್ತು ಗೊಂದಲವನ್ನು ಉಂಟುಮಾಡಿದೆ. ಭಾರತದ ಅತಿದೊಡ್ಡ ಸುದ್ದಿ ಸಂಸ್ಥೆಯನ್ನ ಟ್ವಿಟರ್ ಲಾಕ್ ಮಾಡಿದೆ ಎಂದು ಸಂಪಾದಕಿ ಸ್ಮಿತಾ

Breaking; ನಿಯಮ ಉಲ್ಲಂಘನೆ; ಸುದ್ದಿಸಂಸ್ಥೆ ಎಎನ್ಐ‌ ಟ್ವಿಟರ್ ಖಾತೆ ಅಮಾನತು Read More »

ಬಾರ್ ಡ್ಯಾನ್ಸರ್, ವಿಷಕನ್ಯೆ, ಜರ್ಸಿ‌ಹಸು; ಬಿಜೆಪಿಗರಿಂ‌ದ ನಿಂದನೆಗೆ ಒಳಗಾಗುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ| ಆಕೆ ಮಾಡಿದ ಅಪರಾದವಾದರೂ‌ ಏನು?

ಸಮಗ್ರ ನ್ಯೂಸ್: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಕರೆದಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ವಿರುದ್ಧ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ‘ಯತ್ನಾಳರ ವಿಷಕನ್ಯೆ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಅನುಮೋದನೆ ಇರಬಹುದೇನೋ, ಅವರದ್ದೂ ಇದೇ ಮನಸ್ಥಿತಿಯಲ್ಲವೇ. ಕಾಂಗ್ರೆಸ್ಸಿನ ವಿಧವೆ, ಜರ್ಸಿ ಹಸು, ವಿಷಕನ್ಯೆ,

ಬಾರ್ ಡ್ಯಾನ್ಸರ್, ವಿಷಕನ್ಯೆ, ಜರ್ಸಿ‌ಹಸು; ಬಿಜೆಪಿಗರಿಂ‌ದ ನಿಂದನೆಗೆ ಒಳಗಾಗುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ| ಆಕೆ ಮಾಡಿದ ಅಪರಾದವಾದರೂ‌ ಏನು? Read More »

ಹೊಸ ಫೀಚರ್ ಬಿಡುಗಡೆ ಮಾಡಿದ ವಾಟ್ಸ್ ಆ್ಯಪ್| ನೀವೀಗ್ ಚಾಟ್ ಲಾಕ್ ಕೂಡಾ ಮಾಡಬಹುದು!

ಸಮಗ್ರ ನ್ಯೂಸ್: ಜನಪ್ರಿಯ ಚಾಟಿಂಗ್ ಆ್ಯಪ್ ವಾಟ್ಸಾಪ್‌ ತನ್ನ ಬಳಕೆದಾರರಿಗಾಗಿ ಈಗಾಗಲೇ ಹಲವು ಅನುಕೂಲಕರ ಆಯ್ಕೆಗಳನ್ನು ಪರಿಚಯಿಸಿದೆ. ಅಲ್ಲದೇ ತನ್ನ ನೂತನ ಅಪ್‌ಡೇಟ್‌ನಲ್ಲಿ ಹೊಸ ಫೀಚರ್ಸ್‌ಗಳನ್ನು ಸೇರ್ಪಡೆ ಮಾಡುತ್ತಾ ಸಾಗಿದೆ. ಇದೀಗ ವಾಟ್ಸಾಪ್‌ ಸಂಸ್ಥೆಯು ಮೆಸೆಜ್‌ ಕಳುಹಿಸುವಿಕೆಯ ಅನುಭವದಲ್ಲಿ ಭಾರೀ ಬದಲಾವಣೆ ತರಲು ಕಾರ್ಯ ನಿರ್ವಹಿಸುತ್ತಿದೆ. ಈಗ ಅಚ್ಚರಿ ಎಂಬಂತೆ ವಾಟ್ಸಾಪ್‌ ಹೊಸದಾಗಿ ‘ಚಾಟ್‌ ಲಾಕ್‌’ ಫೀಚರ್‌ ಬಿಡುಗಡೆ ಮಾಡಿದೆ. ಈ ಫೀಚರ್ಸ್‌ ಸಕ್ರಿಯದಿಂದ ಮೆಸೆಜ್‌/ ಚಾಟ್‌ ಸುರಕ್ಷತೆ ಮತ್ತಷ್ಟು ಹೆಚ್ಚಾಗಲಿದೆ. ಬಳಕೆದಾರರು ಸಂಪೂರ್ಣ ವಾಟ್ಸಾಪ್‌ ಲಾಕ್‌

ಹೊಸ ಫೀಚರ್ ಬಿಡುಗಡೆ ಮಾಡಿದ ವಾಟ್ಸ್ ಆ್ಯಪ್| ನೀವೀಗ್ ಚಾಟ್ ಲಾಕ್ ಕೂಡಾ ಮಾಡಬಹುದು! Read More »