ರಾಷ್ಟ್ರೀಯ

ವಿಪಕ್ಷ ನಾಯಕನಿಲ್ಲದೆ ಎರಡು ತಿಂಗಳು| ಈ ಬಿಜೆಪಿಗೆ ಏನಾಗಿದೆ!?

ಸಮಗ್ರ ನ್ಯೂಸ್: ಮೇ. 13ರಂದು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿತ್ತು. ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸೋತು ಸುಣ್ಣ ಆಗಿದ್ರೆ, ಕಾಂಗ್ರೆಸ್​​ ಗೆದ್ದು ಬೀಗಿತ್ತು. ಹೀಗಾಗಿ ವಿರೋಧ ಪಕ್ಷದ ನಾಯಕನಾಗಿದ್ದ ಸಿದ್ದರಾಮಯ್ಯ, ಆಡಳಿತ ಪಕ್ಷಕ್ಕೆ ಬಂದಿದ್ದರು. ಕಾಂಗ್ರೆಸ್​​ ಅಧಿಕಾರ ಹಂಚಿಕೆ ವಿಚಾರದಲ್ಲಿ ನಾಲ್ಕೈದು ದಿನಗಳು ತಡವಾಯ್ತು. ಮೇ 20ರಂದು ಸಿಎಂ, ಡಿಸಿಎಂ, ಸಚಿವರು ಪ್ರಮಾಣ ಸ್ವೀಕಾರ ಮಾಡಿದ್ದರು. ಆದರೆ ಮೇ 13ರಿಂದಲೇ ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಇರಲಿಲ್ಲ. ರಾಜ್ಯ ಸರ್ಕಾರ ಅಧಿಕೃತ ವಿರೋಧ ಪಕ್ಷದ […]

ವಿಪಕ್ಷ ನಾಯಕನಿಲ್ಲದೆ ಎರಡು ತಿಂಗಳು| ಈ ಬಿಜೆಪಿಗೆ ಏನಾಗಿದೆ!? Read More »

ಮದ್ಯದ ಅಮಲಲ್ಲಿ ಅರ್ಧ ಸುಟ್ಟ ಯುವತಿಯ ಮೃತದೇಹ ತಿಂದ ಕಟುಕರು…!!

ಸಮಗ್ರ ನ್ಯೂಸ್: ಕಂಠಪೂರ್ತಿ ಕುಡಿದ ವ್ಯಕ್ತಿಗೆ ಕೆಲವೊಮ್ಮೆ ತಾನು ಏನು ಮಾಡುತ್ತಿದ್ದೇನೆ ಎಂಬುದು ತಿಳಿದಿರುವುದಿಲ್ಲ. ಆತ ತಾನು ಏನು ಮಾಡುತ್ತಿರುವೆನೆಂಬ ಅರಿವಿಲ್ಲದೆ ಕುಡಿದ ಮತ್ತಿನಲ್ಲಿ ಇಬ್ಬರು ವ್ಯಕ್ತಿಗಳು ಅರ್ಧ ಸುಟ್ಟ ಯುವತಿಯ ಮೃತದೇಹವನ್ನು ತಿಂದ ಪ್ರಸಂಗವೊಂದು ಭುವನೇಶ್ವರದಲ್ಲಿ ನಡೆದಿದೆ. ಇಲ್ಲಿನ ಮಯರ‍್ಬಂಜ್ ಜಿಲ್ಲೆಯ ಬದಶಾಹಿನ ಬ್ಲಾಕ್ ನ ಗ್ರಾಮವೊಂದರಲ್ಲಿ ಕೃತ್ಯ‌ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟಿದ್ದ 25 ವರ್ಷದ ಯುವತಿಯೊಬ್ಬಳ ಮೃತದೇಹವನ್ನು ಸ್ಥಳೀಯ ಶವಾಗಾರಕ್ಕೆ ಸಾಗಿಸಿ ಅಲ್ಲಿ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಆದರೆ ಆಕೆಯ ದೇಹ ಪೂರ್ತಿಯಾಗಿ ಸುಟ್ಟಿರಲಿಲ್ಲ.

ಮದ್ಯದ ಅಮಲಲ್ಲಿ ಅರ್ಧ ಸುಟ್ಟ ಯುವತಿಯ ಮೃತದೇಹ ತಿಂದ ಕಟುಕರು…!! Read More »

ಭಾರೀ ಮಳೆಗೆ ತತ್ತರಿಸುತ್ತಿರುವ ಉತ್ತರ ಭಾರತ| ಕೇರಳ ಸೇರಿ 5 ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಭಾರತಕ್ಕೆ ಮಳೆಗಾಲ ಆರಂಭ ಕೊಂಚ ತಡವಾದರೂ ಯಾರೂ ಊಹಿಸದ ರೀತಿಯಲ್ಲಿ ಅಬ್ಬರಿಸುತ್ತಿದೆ. ಹಲವು ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತಕ್ಕೆ ಅನಾಹುತವೇ ಸೃಷ್ಟಿಯಾಗಿದೆ. ಮುಖ್ಯವಾಗಿ ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಹರ್ಯಾಣ ಸೇರಿದಂತೆ ಹಲವು ರಾಜ್ಯಗಳು ಮುಳುಗಡೆಯಾಗಿದೆ. ಹಿಮಾಚಲ ಪ್ರದೇಶದ ಬಹುತೇಕ ಜಿಲ್ಲೆಯಲ್ಲಿ ಭೂಕುಸಿತ, ಪ್ರವಾಹದಿಂದ ಪಟ್ಟಣ, ಗ್ರಾಮಗಳೇ ಸರ್ವನಾಶವಾಗಿದೆ. ಭೀಕರ ಮಳೆಗೆ ಇದೀಗ ಐದು ರಾಜ್ಯಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಿಮಾಚಲ ಪ್ರದೇಶ, ದೆಹಲಿ, ಹರ್ಯಾಣ, ಪಂಜಾಬ್ ಹಾಗೂ ಕೇರಳ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ

ಭಾರೀ ಮಳೆಗೆ ತತ್ತರಿಸುತ್ತಿರುವ ಉತ್ತರ ಭಾರತ| ಕೇರಳ ಸೇರಿ 5 ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ Read More »

ಡಾಕ್ಟರ್‌ಗೆ 500 ರೂ. ನಕಲಿ ನೋಟು ಕೊಟ್ಟು ಯಾಮಾರಿಸಿದ ರೋಗಿ| ಫನ್ನಿ ಮೂಮೆಂಟ್‌ ಎಂದ ಡಾಕ್ಟರ್‌

ಸಮಗ್ರ ನ್ಯೂಸ್: ರೋಗಿಯೊಬ್ಬ ಡಾಕ್ಟರ್‌ಗೆ 500 ರೂ. ಮುಖಬೆಲೆಯ ನಕಲಿ ನೋಟು ಕೊಟ್ಟು ಯಾಮಾರಿಸಿದ ಘಟನೆ ನಡೆದಿದೆ. ನಕಲಿ ನೋಟಿನ ಚಿತ್ರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿರುವ ಡಾಕ್ಟರ್‌, ಇದೊಂದು ಫನ್ನಿ ಮೂಮೆಂಟ್‌ ಅಂತ ಬರೆದುಕೊಂಡಿದ್ದಾರೆ. ಆರ್ಥೋಪೆಡಿಕ್ ಶಸ್ತ್ರಚಿಕಿತ್ಸಕ ಡಾ.ಮಾನನ್‌ ವೊರ ಬಳಿ ರೋಗಿಯೊಬ್ಬರು ವೈದ್ಯಕೀಯ ತಪಾಸಣೆಗೆ ಬಂದಿದ್ದರು. ಚಿಕಿತ್ಸೆ ಬಳಿಕ ಶುಲ್ಕವಾಗಿ 500 ರೂ. ಮುಖಬೆಲೆ ನೋಟನ್ನು ಕೊಟ್ಟಿದ್ದರು. ಆದರೆ ಇದು ನಕಲಿ ನೋಟು ಎಂದು ನಂತರ ವೈದ್ಯರಿಗೆ ಗೊತ್ತಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನೋಟಿನೊಂದಿಗೆ

ಡಾಕ್ಟರ್‌ಗೆ 500 ರೂ. ನಕಲಿ ನೋಟು ಕೊಟ್ಟು ಯಾಮಾರಿಸಿದ ರೋಗಿ| ಫನ್ನಿ ಮೂಮೆಂಟ್‌ ಎಂದ ಡಾಕ್ಟರ್‌ Read More »

ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್‌: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ವಿದ್ಯಾರ್ಥಿನಿ ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾಳೆ. ತೂಯಲಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ (11) ಕಳೆದ ತಿಂಗಳು ಜೂ. 29 ರಂದು ಮನೆ ಕಟ್ಟಲು ನಿವೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾಳೆ. ಪತ್ರದ ಸಾರಾಂಶನಾನು (ಲಕ್ಷ್ಮೀ) ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದೇವೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ನಮ್ಮ ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ. ಇದೇ ಗುಡಿಸಿಲನಲ್ಲಿ

ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ ವಿದ್ಯಾರ್ಥಿನಿ Read More »

ದೇಶೀಯ ಮಾರುಕಟ್ಟೆಯಲ್ಲಿ 33 Km ಮೈಲೇಜ್ ನೀಡುವ ಮಾರುತಿ ಸುಜುಕಿ ಆಲ್ಟೊ CNG ಕಾರ್| ಇದರ ಬೆಲೆ 50 ಸಾವಿರ ಮಾತ್ರ

ಸಮಗ್ರ ನ್ಯೂಸ್: ಇತ್ತೀಚಿಗೆ ಮಾರುಕಟ್ಟೆಯಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್ ಗಳ ಮೇಲಿನ ಬೇಡಿಕೆ ಹೆಚ್ಚುತ್ತಿದೆ. ಬೇಡಿಕೆಗೆ ಅನುಗುಣವಾಗಿ ವಿವಿಧ ವಾಹನ ತಯಾರಕ ಕಂಪನಿಗಳು ತಮ್ಮ ಹಳೆಯ ಮಾದರಿಯ ಕಾರ್ ಗಳ ಖರೀದಿಗೆ ಹಣಕಾಸಿನ ಯೋಜನೆಯನ್ನು ಬಿಡುಗಡೆ ಮಾಡುತ್ತಿವೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ (Maruti Suzuki ) ಕಂಪನಿ CNG ಮಾದರಿಯ ಕಾರ್ ಗಳನ್ನೂ ಗ್ರಾಹಕರಿಗಾಗಿ ಪರಿಚಯಿಸಿದೆ. ಇನ್ನು ಮಾರುತಿ ಸುಜುಕಿ ಆಲ್ಟೊ CNG ಕಾರಿನ ಬೆಲೆ ಸ್ವಲ್ಪ ಅಧಿಕವಾಗಿದೆ. ಆದರೆ ಇದೀಗ ಕಂಪನಿಯು ಈ ಕಾರನ್ನು

ದೇಶೀಯ ಮಾರುಕಟ್ಟೆಯಲ್ಲಿ 33 Km ಮೈಲೇಜ್ ನೀಡುವ ಮಾರುತಿ ಸುಜುಕಿ ಆಲ್ಟೊ CNG ಕಾರ್| ಇದರ ಬೆಲೆ 50 ಸಾವಿರ ಮಾತ್ರ Read More »

ದೇಶೀಯ ಮೊಬೈಲ್ ಮಾರ್ಕೆಟ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಒನ್ ಪ್ಲಸ್ ನಾರ್ಡ್-3| ಏನಿದರ ಸ್ಪೆಷಲ್ ಫೀಚರ್ಸ್ ಗೊತ್ತಾ?

ಸಮಗ್ರ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಮೊಬೈಲ್‌ ಮಾರುಕಟ್ಟೆಗೆ ಒನ್‌ಪ್ಲಸ್‌ ನಾರ್ಡ್‌ 3 ಸ್ಮಾರ್ಟ್‌ಫೋನ್‌ ಗ್ರ್ಯಾಂಡ್‌ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 MP ಸೆನ್ಸಾರ್‌ ಒಳಗೊಂಡಿದೆ. ಒನ್‌ಪ್ಲಸ್‌ ನಾರ್ಡ್‌ 3 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಹೈ ಲೆವೆಲ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಕಂಡುಬರುವ ಟ್ರೈ ಸ್ಟೇಟ್‌ ಅಲರ್ಟ್‌ ಸ್ಲೈಡರ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ

ದೇಶೀಯ ಮೊಬೈಲ್ ಮಾರ್ಕೆಟ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಒನ್ ಪ್ಲಸ್ ನಾರ್ಡ್-3| ಏನಿದರ ಸ್ಪೆಷಲ್ ಫೀಚರ್ಸ್ ಗೊತ್ತಾ? Read More »

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಸಾಕಷ್ಟು ವರ್ಷಗಳಿಂದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೀರೋ ಮೋಟೋಕಾರ್ಪ್ (Hero Motocorp) ಸಂಸ್ಥೆಯ ಒಂದು ದ್ವಿಚಕ್ರ ವಾಹನ ತನ್ನ ಮಾರುಕಟ್ಟೆಯನ್ನು ವರ್ಷದಿಂದ ವರ್ಷಕ್ಕೆ ಹೆಚ್ಚಿಸಿಕೊಳ್ಳುತ್ತಲೇ ಇದೆ. ಬಜೆಟ್ ಹಾಗೂ ಮೈಲೇಜ್ ವಿಚಾರಕ್ಕೆ ಬಂದರೆ ಈ ಬೈಕಿನ ಮುಂದೆ ನಿಲ್ಲುವರು ಯಾರು ಇಲ್ಲ. ದಿನನಿತ್ಯದ ಪ್ರಯಾಣಕ್ಕೆ ವಾಹನವನ್ನು ಬಳಸುವ ಪ್ರತಿಯೊಬ್ಬರ ಫೇವರೆಟ್ ಬೈಕ್ ಇದಾಗಿದೆ. ಇದರ ಹೆಸರು ಹೇಳಿ ವಿವರಿಸಬೇಕಾದ ಅಗತ್ಯವಿಲ್ಲ. ಅದು Hero Splendor ಹೊರತು ಬೇರಾವುದಲ್ಲ. ಹೀರೋ ಸಂಸ್ಥೆಯ ಪ್ರತಿಯೊಂದು ಸೆಗ್ಮೆಂಟ್ ನಲ್ಲಿ

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ Read More »

ಬಿಜೆಪಿ ”ವಾಷಿಂಗ್ ಮೆಷಿನ್”; ತನಿಖಾ ಸಂಸ್ಥೆಗಳು “ಡಿಟರ್ಜೆಂಟ್”| ಬಂದಿದೆ ಮೋದಿ ವಾಶಿಂಗ್ ಪೌಡರ್!!

ಸಮಗ್ರ ನ್ಯೂಸ್: ಬಿಜೆಪಿಯನ್ನು “ವಾಷಿಂಗ್ ಮೆಷಿನ್” ಎಂದು ಕರೆದಿರುವ ಕಾಂಗ್ರೆಸ್, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು “ಡಿಟರ್ಜೆಂಟ್” ಗಳಾಗಿ ಬಳಸಿಕೊಳ್ಳುತ್ತದೆ ಎಂದು ಬಣ್ಣಿಸಿದೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಬಂಡಾಯವನ್ನು ಉಲ್ಲೇಖಿಸಿ ಕಾಂಗ್ರೆಸ್‌ನ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. “ನಿನ್ನೆ ಮುಂಬೈನಲ್ಲಿ ಬಿಜೆಪಿ ವಾಷಿಂಗ್ ಮೆಷಿನ್ ತನ್ನ ಐಸಿಇ (ಆದಾಯ ತೆರಿಗೆ, ಸಿಬಿಐ, ಇಡಿ) ಡಿಟರ್ಜೆಂಟ್‌ನೊಂದಿಗೆ ಮರುಪ್ರಾರಂಭ ಮಾಡಿತು. ಪ್ರತಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಬಿಜೆಪಿ ಪ್ರೇರಿತ ಸಂಸ್ಕಾರವನ್ನು ಹಾಕಲಾಯಿತು. ಜೂನ್ 23 ರಂದು ಪಾಟ್ನಾದಲ್ಲಿ ಸಭೆ ಸೇರಿದ

ಬಿಜೆಪಿ ”ವಾಷಿಂಗ್ ಮೆಷಿನ್”; ತನಿಖಾ ಸಂಸ್ಥೆಗಳು “ಡಿಟರ್ಜೆಂಟ್”| ಬಂದಿದೆ ಮೋದಿ ವಾಶಿಂಗ್ ಪೌಡರ್!! Read More »

ಚಿನ್ನ ಖರೀದಿದಾರರಿಗೆ ಶುಭ ಶುಕ್ರವಾರ| ಇಂದೂ ಇಳಿಕೆಯಾಗಿದೆ ಬಂಗಾರದ ಬೆಲೆ

ಸಮಗ್ರ ನ್ಯೂಸ್: ಜೂನ್ 23ರ ಶುಕ್ರವಾರ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ ₹44,000 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯೂ 500 ರೂಪಾಯಿ ಇಳಿಕೆ ಕಂಡು 1 ಕೆಜಿಗೆ 71,500 ರೂಪಾಯಿಗೆ ತಲುಪಿದೆ. ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 49,000 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರು ಇಳಿಕೆಯಾಗಿ 49,000ರು ಬೆಲೆ ಹಾಗೂ

ಚಿನ್ನ ಖರೀದಿದಾರರಿಗೆ ಶುಭ ಶುಕ್ರವಾರ| ಇಂದೂ ಇಳಿಕೆಯಾಗಿದೆ ಬಂಗಾರದ ಬೆಲೆ Read More »