ರಾಷ್ಟ್ರೀಯ

ಕಾಣೆಯಾಗಿದ್ದ ಜಲಾಂತರ್ಗಾಮಿ ನೌಕೆಯ ಅವಶೇಷ ಪತ್ತೆ

ಸಮಗ್ರ ನ್ಯೂಸ್: ಕಾಣೆಯಾದ ಟೈಟಾನಿಕ್ ಪ್ರವಾಸಿ ಜಲಾಂತರ್ಗಾಮಿ ನೌಕೆಯ ಹುಡುಕಾಟದಲ್ಲಿ ರಿಮೋಟ್ ಚಾಲಿತ ವಾಹನದಿಂದ ಅವಶೇಷಗಳು ಪತ್ತೆಯಾಗಿವೆ ಎಂದು ಯುಎಸ್ ಕೋಸ್ಟ್ ಗಾರ್ಡ್ ಗುರುವಾರ ತಿಳಿಸಿದೆ. ಕಾಣೆಯಾದ ಟೈಟಾನಿಕ್ ಜಲಾಂತರ್ಗಾಮಿ ನೌಕೆಗಾಗಿ ಶೋಧ ನಡೆಸುತ್ತಿರುವ ತಂಡಗಳು ಅವಶೇಷಗಳನ್ನ ಪತ್ತೆಹಚ್ಚಿವೆ ಮತ್ತು ಅದನ್ನ ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಯುಎಸ್ಸಿಜಿ ತಿಳಿಸಿದೆ.

ಕಾಣೆಯಾಗಿದ್ದ ಜಲಾಂತರ್ಗಾಮಿ ನೌಕೆಯ ಅವಶೇಷ ಪತ್ತೆ Read More »

ಆರೋಗ್ಯಕರ ಜೀವನಶೈಲಿಗೆ ‘ಮಾನವೀಯತೆ’ ಧ್ಯೇಯದೊಂದಿಗೆ ನಿತ್ಯ ಯೋಗ ಮಾಡಿ

ಸಮಗ್ರ ನ್ಯೂಸ್:ಹಲವು ವರ್ಷಗಳಿಂದ ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗವಾಗಿರುವ ಯೋಗ. ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜೂನ್ 21 ಅನ್ನು ಅನೇಕ ಭೌತಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ ಪ್ರಪಂಚದ ಜನರಿಗೆ ಅರಿವು ಮೂಡಿಸಲು ‘ಮಾನವೀಯತೆ’ ಎಂಬ ಧ್ಯೇಯದೊಂದಿಗೆ ‘ಅಂತರರಾಷ್ಟ್ರೀಯ ಯೋಗ ದಿನ’ವನ್ನು ಆಚರಿಸಲಾಗುತ್ತದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಮತ್ತು ಯೋಗಾಸನಗಳು ಸಹಾಯ ಮಾಡುತ್ತವೆ. ಅಲ್ಲದೆ ದೇಹದ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಸಾವಿರಾರು ವರ್ಷದ ಇತಿಹಾಸವಿರುವ ಯೋಗಾಭ್ಯಾಸ ಇಂದು ಪಾಶ್ಚಾತ್ಯ ದೇಶಗಳಲ್ಲಿ ಹೆಚ್ಚಿನ ಪ್ರಸಿದ್ಧಿಯನ್ನು ಪಡೆದಿದೆ.

ಆರೋಗ್ಯಕರ ಜೀವನಶೈಲಿಗೆ ‘ಮಾನವೀಯತೆ’ ಧ್ಯೇಯದೊಂದಿಗೆ ನಿತ್ಯ ಯೋಗ ಮಾಡಿ Read More »

ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ| 30 ವರ್ಷದ ವ್ಯಕ್ತಿಗೆ, 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ

ಸಮಗ್ರ ನ್ಯೂಸ್: ಕೇವಲ 13 ತಿಂಗಳ ಮಗುವಿನ ಎರಡೂ ಮೂತ್ರಪಿಂಡವನ್ನು 30 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ ‘ರೋಬೋಟಿಕ್‌ ಎನ್‌-ಬ್ಲಾಕ್‌’ ವಿಧಾನದ ಮೂಲಕ ಕಸಿ ಮಾಡಲಾಗಿದ್ದು, ಈ ಪ್ರಕರಣ ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣವಾಗಿದೆ. ಫೋರ್ಟಿಸ್‌ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕ ಮೋಹನ್ ಕೇಶವಮೂರ್ತಿ, ಡಾ ಶ್ರೀಹರ್ಷ ಹರಿನಾಥ ಅವರ ತಂಡವು ಈ ಅಪರೂಪದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಡಾ. ಕೇಶವಮೂರ್ತಿ, 30 ವರ್ಷದ ವ್ಯಕ್ತಿಯು ದೀರ್ಘಕಾಲದಿಂದ ಮೂತ್ರಪಿಂಡದ

ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ| 30 ವರ್ಷದ ವ್ಯಕ್ತಿಗೆ, 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ Read More »

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ

ಇಂಪಾಲ: ಸಂಘರ್ಷ ಪೀಡಿತ ಪ್ರದೇಶವಾದ ಮಣಿಪುರದಲ್ಲಿ ಶುಕ್ರವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪೊಲೀಸ್ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶನಿವಾರ ಮುಂಜಾನೆಯವರೆಗೂ ಗುಂಡಿನ ದಾಳಿ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಮತ್ತು ಚುರಾಚಂದ್‌ಪುರ್ ಜಿಲ್ಲೆಯ ಕಾಂಗ್ವಾಯ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದು, ಗುಂಪು ಗುಂಪಾಗಿ ಸೇರಿಕೊಂಡು ಅಲ್ಲಲ್ಲಿ ಬೆಂಕಿ ಹಚ್ಚುವ ವಿದ್ವಂಸಕ ಕೃತ್ಯಗಳು ನಡೆದಿವೆ. ಭಾರತೀಯ ಸಶಸ್ತ್ರ ಪಡೆ, ಅಸ್ಸಾಂ ರೈಫಲ್ಸ್, ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF) ಮತ್ತು ರಾಜ್ಯ ಪೊಲೀಸರ

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ Read More »

ಗುಜರಾತ್ ಗೆ ಅಪ್ಪಳಿಸಿ ದುರ್ಬಲಗೊಂಡ ಬಿಪರ್ ಜಾಯ್| ರಾಜಸ್ಥಾನ, ಸೌರಾಷ್ಟ್ರದಲ್ಲಿ ಭಾರೀ ಮಳೆ

ಸಮಗ್ರ ನ್ಯೂಸ್: ಗುಜರಾತ್ ಕರಾವಳಿ ತೀರಕ್ಕೆ ಅಪ್ಪಳಿಸಿರುವ ಬಿಪರ್‌ಜಾಯ್ ಚಂಡಮಾರುತದಿಂದಾಗಿ ಸೌರಾಷ್ಟ್ರ, ಕಚ್ ಮತ್ತು ಉತ್ತರ ಗುಜರಾತ್‌ನ ಪಕ್ಕದ ಪ್ರದೇಶಗಳು ಪ್ರಸ್ತುತದಲ್ಲಿ ಅತ್ಯಧಿಕ ಮಳೆ ಸುರಿಯುತ್ತಿದೆ. ಈ ಸೈಕ್ಲೋನ್ ಚಂಡಮಾರುತವು ಸಂಜೆಯಿಂದ ರಾಜಸ್ಥಾನದ ಪಕ್ಕದ ಭಾಗಗಳತ್ತ ಸಾಗಲಿದೆ. ಗುರುವಾರ ರಾತ್ರಿ ಗುಜರಾತ್‌ಗೆ ಅಪ್ಪಳಿಸಿದ ‘ಅತ್ಯಂತ ತೀವ್ರ’ ಚಂಡಮಾರುತ ಬಿಪರ್‌ಜೋಯ್ ಈಗ ‘ಸೈಕ್ಲೋನಿಕ್’ ಚಂಡಮಾರುತವಾಗಿ ದುರ್ಬಲಗೊಂಡಿದೆ. ಇಲ್ಲಿನ ಕರಾವಳಿ ಭಾಗದ ಭುಜ್‌ನಿಂದ ಪಶ್ಚಿಮ-ವಾಯುವ್ಯಕ್ಕೆ 30 ಕಿಲೋ ಮೀಟರ್ ದೂರದಲ್ಲಿ ಕೇಂದ್ರೀಕೃತವಾಗಿದೆ ಎಂದು ಐಎಂಡಿ ನಿರ್ದೇಶಕ ಡಾ. ಮೃತ್ಯುಂಜಯ್ ಮಹಾಪಾತ್ರ

ಗುಜರಾತ್ ಗೆ ಅಪ್ಪಳಿಸಿ ದುರ್ಬಲಗೊಂಡ ಬಿಪರ್ ಜಾಯ್| ರಾಜಸ್ಥಾನ, ಸೌರಾಷ್ಟ್ರದಲ್ಲಿ ಭಾರೀ ಮಳೆ Read More »

(Free adhaar update) ಉಚಿತ ಆಧಾರ್ ಅಪ್ ಡೇಟ್ ಗೆ ಅವಧಿ ವಿಸ್ತರಣೆ| ಸೆ.14ರವರೆಗೂ ಇದೆ ಅವಕಾಶ| ನೀವೇ ಮಾಡ್ಕೋಬಹುದು ಆಧಾರ್ ತಿದ್ದುಪಡಿ

ಸಮಗ್ರ ನ್ಯೂಸ್: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ದಾಖಲೆಗಳ ಉಚಿತ ಆಧಾರ್ ನವೀಕರಣವನ್ನು ಜೂನ್ 14 ರಿಂದ ಸೆಪ್ಟೆಂಬರ್ 14, 2023 ರವರೆಗೆ 3 ತಿಂಗಳವರೆಗೆ ವಿಸ್ತರಿಸಿದೆ. 15 ಮಾರ್ಚ್‌ನಿಂದ ಸೆಪ್ಟೆಂಬರ್ 14, 2023 ರವರೆಗೆ ನಿಮ್ಮ ಗುರುತಿನ ಪುರಾವೆ ಮತ್ತು ವಿಳಾಸದ ದಾಖಲೆಗಳನ್ನು ನೀವು ಆನ್‌ಲೈನ್‌ನಲ್ಲಿ ಉಚಿತವಾಗಿ ಅಪ್‌ಡೇಟ್ ಮಾಡಬಹುದು. ಈ ಮೊದಲು ಜೂನ್ 14, 2023 ಆಗಿತ್ತು. UIDAI ವೆಬ್‌ಸೈಟ್ ಪ್ರಕಾರ, ‘ಜನಸಂಖ್ಯಾ ಮಾಹಿತಿಯ ನಿಖರತೆಗಾಗಿ ದಯವಿಟ್ಟು ಆಧಾರ್ ಅನ್ನು ನವೀಕರಿಸಿ. ಅದನ್ನು

(Free adhaar update) ಉಚಿತ ಆಧಾರ್ ಅಪ್ ಡೇಟ್ ಗೆ ಅವಧಿ ವಿಸ್ತರಣೆ| ಸೆ.14ರವರೆಗೂ ಇದೆ ಅವಕಾಶ| ನೀವೇ ಮಾಡ್ಕೋಬಹುದು ಆಧಾರ್ ತಿದ್ದುಪಡಿ Read More »

ನೀವು ಎಷ್ಟು ವಿದ್ಯುತ್ ಬಳಕೆ ಮಾಡಿದ್ದೀರಾಂತ ಮೊಬೈಲ್‌ನಲ್ಲೇ ಚೆಕ್ ಮಾಡಬಹುದು

ಸಮಗ್ರ ನ್ಯೂಸ್: ಪ್ರತಿ ತಿಂಗಳು ವಿದ್ಯುತ್ ಬಿಲ್ ನೋಡಿದಾಗೆಲ್ಲ ಅನೇಕರು ಟೆನ್ಷನ್ ಆಗುವುದು ಸಾಮಾನ್ಯ. ಬಿಲ್ ಬರುವವರೆಗೆ ಎಷ್ಟು ವಿದ್ಯುತ್ ಬಳಸಲಾಗಿದೆ ಎಂಬುದನ್ನು ನೀವು ತಿಳಿಯಬೇಕ ಹಾಗಾದ್ರೆ, ಇದನ್ನು ಪೂರ್ತಿ ಓದಿ. ಇನ್ಮುಂದೆ ಎಷ್ಟು ವಿದ್ಯುತ್ ಬಳಸಿದ್ದೀರ ಎಂಬುದನ್ನು ಪ್ರತಿದಿನ ಚೆಕ್ ಮಾಡಬಹುದು. ಕರ್ನಾಟಕದಲ್ಲಿ 200 ಯೂನಿಟ್ ವಿದ್ಯುತ್ ಫ್ರೀ ಇರೋದ್ರಿಂದ ರಾಜ್ಯದ ಜನರಿಗೆ ಇದರಿಂದ ತುಂಬಾನೆ ಸಹಾಯವಾಗಬಹುದು. ಜಗತ್ತು ವೇಗವಾಗಿ ಬದಲಾಗುತ್ತಿರುವಾಗ ಎಲ್ಲವೂ ಸ್ಮಾರ್ಟ್ ತಂತ್ರಜ್ಞಾನದೊಂದಿಗೆ ಬರುತ್ತಿದೆ. ವಿದ್ಯುತ್ ಬಳಕೆಯ ವಿಷಯದಲ್ಲಿ, ರಾಜ್ಯ ಸರ್ಕಾರಗಳು ಸ್ಮಾರ್ಟ್

ನೀವು ಎಷ್ಟು ವಿದ್ಯುತ್ ಬಳಕೆ ಮಾಡಿದ್ದೀರಾಂತ ಮೊಬೈಲ್‌ನಲ್ಲೇ ಚೆಕ್ ಮಾಡಬಹುದು Read More »

ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪರ್ ಜಾಯ್| ಬಿರುಗಾಳಿ ; ರಕ್ಕಸ ಅಲೆಗಳಿಗೆ ಕರಾವಳಿ ತತ್ತರ

ಸಮಗ್ರ ನ್ಯೂಸ್: ಬಿಪರ್​ಜಾಯ್ ಚಂಡಮಾರುತ ಗುರುವಾರ ರಾತ್ರಿ ಗುಜರಾತ್​ನ ಸೌರಾಷ್ಟ್ರ ಮತ್ತು ಕಛ್ ಕರಾವಳಿಗೆ ಅಪ್ಪಳಿಸಿದೆ. 125 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸಿವೆ. ಕಛ್, ದೇವಭೂಮಿ ದ್ವಾರಕಾ, ಪೋರಬಂದರ್, ಜಾಮ್ಗರ ಮತ್ತು ಮೊರ್ಬಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ, ಮಳೆ ಆಗುತ್ತಿದೆ. ತಗ್ಗು ಪ್ರದೇಶಗಳು ಮುಳುಗಡೆ ಆಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಸಮುದ್ರದಲ್ಲಿ 2-3 ಮೀಟರ್ ಎತ್ತರದ

ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪರ್ ಜಾಯ್| ಬಿರುಗಾಳಿ ; ರಕ್ಕಸ ಅಲೆಗಳಿಗೆ ಕರಾವಳಿ ತತ್ತರ Read More »

ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಪೊಲೀಸರಿಗೆ ಸರಿಯಾದ ಮಾಹಿತಿ ನೀಡದಿದ್ದರೆ ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ಮೌಖಿಕ ಎಚ್ಚರಿಕೆಯನ್ನು ನೀಡಿದೆ. ಅರ್ಜಿಯ ವಿಚಾರಣಾ ಸಮಯದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆಯನ್ನು ನೀಡಿದೆ. ಫೇಸ್‌ಬುಕ್ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂಬ ಕಾರಣಕ್ಕೆ ಅರ್ಜಿ ವಿಚಾರಣೆ ವೇಳೆ ಮಂಗಳೂರು ಪೊಲೀಸರು ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದರು. ಪ್ರಕರಣದ ಕುರಿತು ಸರಿಯಾದ ಮಾಹಿತಿಯನ್ನು ಒಂದು ವಾರದಲ್ಲಿ ಒದಗಿಸುವಂತೆ ಹೈಕೋರ್ಟ್‌ ಕೇಂದ್ರ ಸರ್ಕಾರ

ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್ Read More »

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

ಸಮಗ್ರ ನ್ಯೂಸ್: ಸೌದಿ ಅರೇಬಿಯಾದಲ್ಲಿ ಜೈಲಿನಲ್ಲಿರುವ ಭಾರತೀಯ ಪ್ರಜೆಯೊಬ್ಬರ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರೊಂದಿಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಸಾಮಾಜಿಕ ಮಾಧ್ಯಮದ ದೈತ್ಯ ಚಟುವಟಿಕೆಗಳನ್ನು ಮುಚ್ಚುವ ಆದೇಶವನ್ನು ಹೊರಡಿಸುವ ಬಗ್ಗೆ ಪರಿಗಣಿಸುವುದಾಗಿ ಕರ್ನಾಟಕ ಹೈಕೋರ್ಟ್ ಬುಧವಾರ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಬಿಕರ್ನಕಟ್ಟೆ ನಿವಾಸಿ ಕವಿತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ. ‘ಅಗತ್ಯ ಮಾಹಿತಿಯೊಂದಿಗೆ ಸಂಪೂರ್ಣ ವರದಿಯನ್ನು

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »