ಲ್ಯಾಂಡಿಂಗ್ ವೇಳೆ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದ ‘ವಿಕ್ರಂ ಲ್ಯಾಂಡರ್’ ; ಎಲ್ಲಾ ‘ಗೋವಿಂದನ ಕೃಪೆ’ಯೆಂದ ನೆಟ್ಟಿಗರು
ನವದೆಹಲಿ : ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದ್ದ ಚಂದ್ರಯಾನ-3 ಮಿಷನ್ ಪೂರ್ಣಗೊಂಡಿದ್ದು, ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ಈ ಮೂಲಕ ಭಾರತ ಹೊಸ ಇತಿಹಾಸ ಸೃಷ್ಟಿಸಿದೆ. ಸಧ್ಯ ಯಶಸ್ವಿ ಚಂದ್ರಯಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚರ್ಚೆ ಶುರುವಾಗಿದ್ದು, ಲ್ಯಾಂಡಿಂಗ್ ವೇಳೆ ವಿಕ್ರಂ ಲ್ಯಾಂಡರ್ ಅಕ್ಷರಶಃ ತಿರುಪತಿ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದೆ ಎನ್ನಲಾಗ್ತಿದೆ. ಈ ಮೂಲಕ ಇದೆಲ್ಲಾ ಗೋವಿಂದನ ಕೃಪೆಯೆಂದು ಭಕ್ತರು ಹೇಳುತ್ತಿದ್ದಾರೆ. ಅಂದ್ಹಾಗೆ, ಚಂದ್ರಯಾನ ಉಡಾವಣೆಗೂ ಮುನ್ನ ಇಸ್ರೋ ವಿಜ್ಞಾನಿಗಳ ತಂಡ […]










