ರಾಷ್ಟ್ರೀಯ

ಮೂರು ವರ್ಷಗಳ ಬಳಿಕ ಮುಗಿಯಿತು ‘ಮಹಾಮಾರಿ‌ ಕೊರೊನಾ’ ಕಂಟಕ| ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತ ಘೋಷಣೆ

ಸಮಗ್ರ ನ್ಯೂಸ್: ‘ವಿಶ್ವ ಆರೋಗ್ಯ ಸಂಸ್ಥೆ’ ಸಿಹಿಸುದ್ದಿ ತಿಳಿಸಿದ್ದು, ಕೊರೊನಾ ಕಂಟಕದ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಕೊನೆಯಾಗಿದೆ ಎಂದಿದೆ. ಬರೋಬ್ಬರಿ 3 ವರ್ಷಗಳ ನಂತರ ಎಲ್ಲವೂ ಸರಿದಾರಿಗೆ ಬಂದಂತಾಗಿದೆ. 68 ಲಕ್ಷ ಜನರ ಸಾವಿನೊಂದಿಗೆ ಕೊರೊನಾ ವೈರಸ್ ಬಹುತೇಕ ಕರಾಳ ಅಧ್ಯಾಯ ಮುಗಿಸಿದೆ. 17 ನವೆಂಬರ್ 2019, ಯಾರಿಗೂ ತಿಳಿಯದ ವೈರಸ್ ಒಂದು ಚೀನಾದಲ್ಲಿ ಕಂಡುಬಂದಿತ್ತು. ಚೀನಾದ ವುಹಾನ್ ಜನರ ಮೇಲೆ ಮೊದಲು ದಾಳಿ ಮಾಡಿದ್ದ ಕೊರೊನಾ ನಂತರ ಜಗತ್ತಿಗೇ ಹರಡಿತ್ತು. ವುಹಾನ್ ಪ್ರಾಂತ್ಯದಲ್ಲಿ ಸಂಶಯಾಸ್ಪದ […]

ಮೂರು ವರ್ಷಗಳ ಬಳಿಕ ಮುಗಿಯಿತು ‘ಮಹಾಮಾರಿ‌ ಕೊರೊನಾ’ ಕಂಟಕ| ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತ ಘೋಷಣೆ Read More »

ಜಮ್ಮು- ಕಾಶ್ಮೀರದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ| ಇಬ್ಬರು ಯೋಧರು ಹುತಾತ್ಮ; ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು (ಮೇ.5) ಬೆಳಗ್ಗೆ ಭಯೋತ್ಪಾದಕರು ನಡೆಸಿದ ಬಾಂಬ್‌ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ರಾಜೌರಿ ಸೆಕ್ಟರ್‌ನ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಂಗಳವಾರ ಜಮ್ಮು ಪ್ರದೇಶದ ಭಟ ಧುರಿಯನ್‌ನ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್‌ಗೆ ಹೊಂಚುದಾಳಿ ನಡೆಸಿದ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಮತ್ತು ನಿರ್ಮೂಲನೆ

ಜಮ್ಮು- ಕಾಶ್ಮೀರದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ| ಇಬ್ಬರು ಯೋಧರು ಹುತಾತ್ಮ; ನಾಲ್ವರಿಗೆ ಗಾಯ Read More »

ಇಂದು(ಮೇ.5) ವರ್ಷದ ಮೊದಲ ಚಂದ್ರಗ್ರಹಣ| ಭಾರತದಲ್ಲಿ ಗೋಚರವಾಗುತ್ತಾ?

ಸಮಗ್ರ ನ್ಯೂಸ್: ಈ ವರ್ಷದ ಮೊದಲನೇ ಚಂದ್ರಗ್ರಹಣ ಇಂದು(ಮೇ.5) ಸಂಭವಿಸಲಿದೆ. ಆದರೆ ಭಾರತದಲ್ಲಿ ಈ ಚಂದ್ರ ಗ್ರಹಣ ಗೋಚರವಾಗುವುದಿಲ್ಲ. ಈ ವರ್ಷದ ಪ್ರಥಮ ಸೂರ್ಯ ಗ್ರಹಣ ಸಂಭವಿಸಿ 15 ದಿನ ಕಳೆದಿದೆ. ಇದರ ಬೆನ್ನಲ್ಲೇ ಚಂದ್ರ ಗ್ರಹಣ ಸಹ ಸಂಭವಿಸುತ್ತಿದೆ. ವೈಶಾಖ ಮಾಸದ ಹುಣ್ಣಿಮೆ ಆಗಿದ್ದು, ಈ ಸಂದರ್ಭ ಚಂದ್ರ ಗ್ರಹಣ ನಡೆಯಲಿದೆ. ಈ ಗ್ರಹಣವು ಪೆನಂಬ್ರಲ್ ಚಂದ್ರ ಗ್ರಹಣವಾಗಿದ್ದು, ಇದರಲ್ಲಿ ಚಂದ್ರನ ಮೇಲ್ಮೈ ಧೂಳಿನ ಬಿರುಗಾಳಿಯಂತೆ ಕಾಣಿಸಲಿದೆ. ಖಗೋಳಶಾಸ್ತ್ರಜ್ಞರ ಪ್ರಕಾರ, ವರ್ಷದ ಮೊದಲ ಚಂದ್ರ ಗ್ರಹಣವು

ಇಂದು(ಮೇ.5) ವರ್ಷದ ಮೊದಲ ಚಂದ್ರಗ್ರಹಣ| ಭಾರತದಲ್ಲಿ ಗೋಚರವಾಗುತ್ತಾ? Read More »

ಜಮ್ಮು: ಸೇನಾಕಾಪ್ಟರ್ ಪತನ; ಕಮಾಂಡಿಂಗ್ ಆಫೀಸರ್ ಸೇರಿ ಮೂವರು ಗಂಭೀರ

ಸಮಗ್ರ‌ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಕಿಶ್​ತ್ವಾರ್ ಜಿಲ್ಲೆಯ ಮರ್ವಾಹ್ ತೆಹಸಿಲ್‌ನ ಮಚ್ನಾ ಗ್ರಾಮದ ಬಳಿ ಸೇನಾ ಕಾಪ್ಟರ್ ಎಎಲ್​ಎಚ್​ ಧ್ರುವ​ ಪತನಗೊಂಡಿದೆ. ಕಾಪ್ಟರ್​ನಲ್ಲಿ ಕಮಾಂಡಿಂಗ್ ಆಫೀಸರ್ ​ಸೇರಿ ಮೂವರು ಪ್ರಯಾಣಿಸುತ್ತಿದ್ದರು. ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ ಎಂದು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಕಾಪ್ಟರ್​ ಮರ್ವಾ ಕಡೆಗೆ ತೆರಳುತ್ತಿದ್ದಾಗ ಇಂದು ಬೆಳಗ್ಗೆ 9.40 ಕ್ಕೆ ಪತನಗೊಂಡಿದೆ. ಸೇನೆಯ ಸುಧಾರಿತ ಲಘು ಹೆಲಿಕಾಪ್ಟರ್ ಇದಾಗಿದ್ದು, ಪತನಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಜಮ್ಮು: ಸೇನಾಕಾಪ್ಟರ್ ಪತನ; ಕಮಾಂಡಿಂಗ್ ಆಫೀಸರ್ ಸೇರಿ ಮೂವರು ಗಂಭೀರ Read More »

ಮಣಿಪುರದಲ್ಲಿ ಹದ್ದುಮೀರಿದ ಹಿಂಸಾಚಾರ| ಕಂಡಲ್ಲಿ ಗುಂಡು ಆದೇಶ ನೀಡಿದ ಗೃಹ ಇಲಾಖೆ

ಸಮಗ್ರ ನ್ಯೂಸ್: ಮಣಿಪುರದಲ್ಲಿ ಮೇಟಿ ಸಮುದಾಯವನ್ನ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದರ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿರುವ ಪ್ರತಿಭಟನೆಗಳ ಮಧ್ಯೆ, ರಾಜ್ಯಪಾಲರು ಗುರುವಾರ ರಾಜ್ಯ ಗೃಹ ಇಲಾಖೆಯ ಕಂಡಲ್ಲಿ ಗುಂಡು ಹಾರಿಸುವ ಆದೇಶಕ್ಕೆ ಅನುಮೋದನೆ ನೀಡಿದ್ದಾರೆ. ರಾಜ್ಯದ ರಾಜ್ಯಪಾಲರು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ಗಳು ಮತ್ತು ಎಲ್ಲಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗಳು / ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗಳಿಗೆ ‘ಎಲ್ಲಾ ರೀತಿಯ ಮನವೊಲಿಕೆ, ಎಚ್ಚರಿಕೆ, ಸಮಂಜಸವಾದ ಬಲ ಇತ್ಯಾದಿಗಳು ಮುಗಿದಿರುವ ವಿಪರೀತ ಸಂದರ್ಭಗಳಲ್ಲಿ ಗುಂಡು ಹಾರಿಸುವ’ ಆದೇಶಗಳನ್ನ ಹೊರಡಿಸಲು

ಮಣಿಪುರದಲ್ಲಿ ಹದ್ದುಮೀರಿದ ಹಿಂಸಾಚಾರ| ಕಂಡಲ್ಲಿ ಗುಂಡು ಆದೇಶ ನೀಡಿದ ಗೃಹ ಇಲಾಖೆ Read More »

ಮೇ 5ರಂದು ಈ ವರ್ಷದ ಮೊದಲ ಚಂದ್ರಗ್ರಹಣ

Samagra news: ಈ ವರ್ಷದ ಮೊದಲ ಚಂದ್ರಗ್ರಹಣ ಮೇ 5 ಶುಕ್ರವಾರದಂದು ರಾತ್ರಿ 8.45 ರಿಂದ ಆರಂಭವಾಗಿ ಮೇ 6 ರ ಮುಂಜಾನೆ 1.02 ಕ್ಕೆ ಗ್ರಹಣ ಕೊನೆಗೊಳ್ಳುತ್ತದೆ. ಚಂದ್ರಗ್ರಹಣ ಸಂಭವಿಸುವುದು ಪೆನಂಬ್ರಾಲ್ ಚಂದ್ರ ಗ್ರಹಣವಾಗಿದ್ದು ಒಟ್ಟು 4 ಗಂಟೆ 18 ನಿಮಿಷಗಳವರೆಗೆ ಗ್ರಹಣ ಗೋಚರಿಸಲಿದೆ. ಅಂಟಾರ್ಟಿಕಾ, ಏಷ್ಯಾ, ರಷ್ಯಾ, ಆಫ್ರಿಕಾ ಸೇರಿದಂತೆ ಪ್ರಪಂಚದ ಹೆಚ್ಚಿನ ಭಾಗಗಳಿಂದ ಚಂದ್ರಗ್ರಹಣ ಗೋಚರಿಸುತ್ತದೆ. ಈ ಚಂದ್ರಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಮೇ 5 ರಂದು ಪೆನಂಬ್ರಾಲ್ ಚಂದ್ರಗ್ರಹಣವಾಗಿರುತ್ತದೆ. ಈ ಹಂತದಲ್ಲಿ ಚಂದ್ರನು

ಮೇ 5ರಂದು ಈ ವರ್ಷದ ಮೊದಲ ಚಂದ್ರಗ್ರಹಣ Read More »

ವಿಧಾನಸಭಾ ಚುನಾವಣೆ ಹಿನ್ನಲೆ| ಮೇ.10ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ‌ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆ ಸೌಲಭ್ಯ ತುರ್ತು ಸೇವೆಗಳಿಗೆ ಅನ್ವಯವಾಗುವುದಿಲ್ಲ. ಅಂದು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ವಿವಿಧ ಸಂಘ-ಸಂಸ್ಥೆ, ಅನುದಾನಿತ,

ವಿಧಾನಸಭಾ ಚುನಾವಣೆ ಹಿನ್ನಲೆ| ಮೇ.10ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ Read More »

ಜಿಎಸ್ ಟಿ‌ ಸಂಗ್ರಹದಲ್ಲಿ ಭಾರೀ ಏರಿಕೆ| ಏಪ್ರಿಲ್ ಒಂದೇ ತಿಂಗಳಲ್ಲಿ ದಾಖಲೆ ತೆರಿಗೆ ಸಂಗ್ರಹ

ಸಮಗ್ರ ನ್ಯೂಸ್: 2023ರ ಏಪ್ರಿಲ್ ತಿಂಗಳಲ್ಲಿ ಸಂಗ್ರಹಿಸಿದ ಒಟ್ಟು ಜಿಎಸ್ಟಿ ಆದಾಯ 1,87,035 ಕೋಟಿ ರೂಪಾಯಿ ತಲುಪಿದೆ. ಇದರಲ್ಲಿ ಸಿಜಿಎಸ್ಟಿ 38,440 ಕೋಟಿ ರೂ., ಎಸ್ಜಿಎಸ್ಟಿ 47,412 ಕೋಟಿ ರೂ., ಐಜಿಎಸ್ಟಿ 89,158 ಕೋಟಿ ರೂ., (ಸರಕುಗಳ ಆಮದಿನ ಮೇಲೆ ಸಂಗ್ರಹಿಸಿದ 34,972 ಕೋಟಿ ರೂ.ಸೇರಿದಂತೆ) ಮತ್ತು ಸೆಸ್ 12,025 ಕೋಟಿ ರೂಪಾಯಿ ಆಗಿದೆ. ಸಿಜಿಎಸ್ಟಿಗೆ 45,864 ಕೋಟಿ ರೂ., ಐಜಿಎಸ್ಟಿಯಿಂದ ಎಸ್ಜಿಎಸ್ಟಿಗೆ 37,959 ಕೋಟಿ ರೂ. ನಿಯಮಿತ ಇತ್ಯರ್ಥದ ನಂತರ 2023ರ ಏಪ್ರಿಲ್ ತಿಂಗಳಲ್ಲಿ ಕೇಂದ್ರ

ಜಿಎಸ್ ಟಿ‌ ಸಂಗ್ರಹದಲ್ಲಿ ಭಾರೀ ಏರಿಕೆ| ಏಪ್ರಿಲ್ ಒಂದೇ ತಿಂಗಳಲ್ಲಿ ದಾಖಲೆ ತೆರಿಗೆ ಸಂಗ್ರಹ Read More »

ಗುಡ್ ನ್ಯೂಸ್; ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ಸಮಗ್ರ ನ್ಯೂಸ್: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 171.50 ರೂ.ಗೆ ಇಳಿಕೆಯಾಗಿದ್ದು, ಗ್ರಾಹಕರಿಗೆ ಕೊಂಚ ನಿರಾಳವಾಗಿದೆ. ಇದರೊಂದಿಗೆ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1856.50 ರೂ.ಗೆ ಇಳಿಕೆಯಾಗಿದೆ. ಮೇ. 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 171.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,856.50 ರೂ.ಇದೆ ಆದಾಗ್ಯೂ, ದರಗಳ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ. ದೇಶೀಯ ಎಲ್ಪಿಜಿ

ಗುಡ್ ನ್ಯೂಸ್; ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ Read More »

ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಪೋಕೋ ಎಫ್5 ಪ್ರೊ 5ಜಿ ಸ್ಮಾರ್ಟ್ ಪೋನ್

ಸಮಗ್ರ ನ್ಯೂಸ್: ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 ಪ್ರೊ 5ಜಿ ಫೋನನ್ನು ಅಧಿಕೃತವಾಗಿ ಇದೇ ಮೇ 9 ರಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಲಿದೆ. ಭಾರತದಲ್ಲಿ ಪೋಕೋ ಸಂಸ್ಥೆಯ ಸ್ಮಾರ್ಟ್ ಪೋನ್ ಗಳು ಅಪರೂಪಕ್ಕೆ ಬಿಡುಗಡೆ ಆಗುತ್ತಿದೆ. ಇದೀಗ ಕೆಲ ತಿಂಗಳುಗಳ ಕಾಲ ಕಾದು ಆಕರ್ಷಕವಾದ ಹೊಸ ಸ್ಮಾರ್ಟ್ ಫೋನ್ ಅನಾವರಣ ಮಾಡಲು ಕಂಪನಿ ಮುಂದಾಗಿದೆ. ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 ಪ್ರೊ 5ಜಿ ಫೋನನ್ನು ಅಧಿಕೃತವಾಗಿ ಲಾಂಚ್ ಮಾಡಲಿದೆ. ಪೋಕೋ

ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಪೋಕೋ ಎಫ್5 ಪ್ರೊ 5ಜಿ ಸ್ಮಾರ್ಟ್ ಪೋನ್ Read More »