ರೈಲಿನಿಂದ ಎಸೆಯಲ್ಪಟ್ಟು ಯುವಕ ದುರ್ಮರಣ
ಸಮಗ್ರ ನ್ಯೂಸ್: ಸ್ನೇಹಿತನ ಜೊತೆ ಗೋವಾಕ್ಕೆ ತೆರಳುತ್ತಿದ್ದ ಯುವಕನೊಬ್ಬ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳ ಪೆರಿಂಗಡಿಯಲ್ಲಿ ನಡೆದಿದೆ. ಪಾಲಕ್ಕಾಡ್ ನ ನಿವಾಸಿ ಸಾಬೀರ್(32) ಮೃತ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋವಾಕ್ಕೆ ತಲಪಿದಾಗ ಸ್ನೇಹಿತನು ಸಾಬೀರ್ ನಾಪತ್ತೆಯಾಗಿದ್ದು , ಈ ಬಗ್ಗೆ ಸ್ನೇಹಿತನು ಗೋವಾ ಪೊಲೀಸರಿಗೆ ದೂರು ನೀಡಿದ್ದು, ಗೋವಾ ಪೊಲೀಸರು ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಕುಂಬಳೆ ಪೊಲೀಸ್ ಠಾಣೆಯ ಪೆರಿಂಗಡಿಯ ರೈಲ್ವೆ ಹಳಿ ಬಳಿ ಮೃತದೇಹ […]
ರೈಲಿನಿಂದ ಎಸೆಯಲ್ಪಟ್ಟು ಯುವಕ ದುರ್ಮರಣ Read More »