ರಾಷ್ಟ್ರೀಯ

ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ: ನಿರ್ಮಲಾ ಸೀತಾರಾಮನ್

ಸಮಗ್ರ ನ್ಯೂಸ್: ‌ಕೊರೊನಾದಂತಹ ಸಂಕಷ್ಟದ ನಡುವೆಯೂ ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಿಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ನೀತಿಗಳಿಂದಾಗಿ ಆರ್ಥಿಕತೆ ಏರಿಕೆಯಾಗಿ ಅಭಿವೃದ್ಧಿಯಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಲಾಗುವುದು, ಮಾಡಲಾಗುವುದು ಎನ್ನಲಾಗುತ್ತಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಿದೆ, ಮಾಡಿದೆ ಎನ್ನಲಾಗುತ್ತಿದೆ. ನೀವು ಜನರಿಗೆ ಕನಸುಗಳನ್ನು ತೋರಿಸುತ್ತೀರಿ. ನಾವು ಅವರ ಕನಸುಗಳನ್ನು ನನಸಾಗಿಸುತ್ತಿದ್ದೇವೆ […]

ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ: ನಿರ್ಮಲಾ ಸೀತಾರಾಮನ್ Read More »

ಮಹಿಳೆ ದೇಶದ ಮುಂದಿನ‌ ಪ್ರಧಾನಿ| ಸ್ಪೋಟಕ ಭವಿಷ್ಯ ನುಡಿದ ನೊಣವಿನಕೆರೆ ಯಶವಂತ ಗುರೂಜಿ

ಸಮಗ್ರ ನ್ಯೂಸ್: 2024 ರ ಲೋಕಸಭಾ ಚುನಾವಣೆ ಈಗಾಗಲೇ ರಾಜಕೀಯ ಪಕ್ಷಗಳು ಬರದ ಸಿದ್ದತೆ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲ್ಲ, ರಾಷ್ಟ್ರ ರಾಜಕಾರಣದ ಚುಕ್ಕಾಣಿಯನ್ನು ಈ ಬಾರಿ ಮಹಿಳೆ ಹಿಡಿಯಲಿದ್ದಾಳೆ ಎಂದು ಯಶವಂತ ಗುರೂಜಿ ಭವಿಷ್ಯ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ತುಮಕೂರಿನ ನೊಣವಿನಕೆರೆಯಲ್ಲಿ ಯಶವಂತ ಗುರೂಜಿ ಮಾತನಾಡಿ, ಮುಂದಿನ ಬಾರಿ ದೇಶದ ಚುಕ್ಕಾಣಿ ಮಹಿಳೆಯ ಕೈಗೆ ಹೋಗಲಿದೆ. ಮಹಿಳೆ ದೇಶವನ್ನು ಆಳ್ತಾಳೆ. ಮಾರ್ಚ್‌ ತಿಂಗಳ ಬಳಿಕ ಇದು ಶತಃಸಿದ್ಧ ಎಂದು ಕಾಲಜ್ಞಾನಿ ಡಾ ಯಶವಂತ

ಮಹಿಳೆ ದೇಶದ ಮುಂದಿನ‌ ಪ್ರಧಾನಿ| ಸ್ಪೋಟಕ ಭವಿಷ್ಯ ನುಡಿದ ನೊಣವಿನಕೆರೆ ಯಶವಂತ ಗುರೂಜಿ Read More »

ಕೇರಳ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರಕ್ಕೆ ಒತ್ತಾಯ

ಸಮಗ್ರ ನ್ಯೂಸ್: ಕೇರಳ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ. ಎಲ್ಲ ಭಾಷೆಗಳಲ್ಲೂ ‘ಕೇರಳಂ’ ಎಂದೇ ಮರುನಾಮಕರಣ ಮಾಡುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಇಂದು ಸರ್ವಾನುಮತದಿಂದ ಅಂಗೀಕರಿಸಿದೆ. ಭಾರತದ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿರುವ ಎಲ್ಲಾ ಭಾಷೆಗಳಲ್ಲಿ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯವನ್ನು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪ್ರತಿಪಕ್ಷಗಳು ಅಂಗೀಕರಿಸಿದವು. ಸಿಎಂ

ಕೇರಳ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಕೇಂದ್ರಕ್ಕೆ ಒತ್ತಾಯ Read More »

ರಾಷ್ಟ್ರೀಯ ಪ್ರಾಣಿಯಾಗಿ ಹಸುವನ್ನು ಘೋಷಿಸಲು ಸಾಧ್ಯವಿಲ್ಲ – ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಸೋಮವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿದೆಯೇ ಎಂದು ಸಂಸ್ಕೃತಿ ಸಚಿವಾಲಯಕ್ಕೆ ಬಿಜೆಪಿ ಸಂಸತ್ ಸದಸ್ಯ ಭಗೀರಥ ಚೌಧರಿ ಕೇಳಿದ್ದ ಪ್ರಶ್ನೆಗಳಿಗೆ ಸಚಿವ ರೆಡ್ಡಿ ಉತ್ತರಿಸಿದರು. ರಾಷ್ಟ್ರೀಯ ಪ್ರಾಣಿಯಾಗಿ, ಸಂಸತ್ತಿನಲ್ಲಿ ಶಾಸನವನ್ನು ತರುವ ಮೂಲಕ ಭಾರತೀಯ ಮತ್ತು

ರಾಷ್ಟ್ರೀಯ ಪ್ರಾಣಿಯಾಗಿ ಹಸುವನ್ನು ಘೋಷಿಸಲು ಸಾಧ್ಯವಿಲ್ಲ – ಕೇಂದ್ರ ಸರ್ಕಾರ Read More »

ಹಳಿ ತಪ್ಪಿದ ಪ್ಯಾಸೆಂಜರ್ ರೈಲು| 15 ಜನ ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಹತ್ತು ರೈಲು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಾಕಿಸ್ತಾನದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡ ಘಟನೆ ಪಾಕಿಸ್ತಾನದಲ್ಲಿ ‌ನಡೆದಿದೆ. ಪಾಕಿಸ್ತಾನದ ರಾವಲ್ಪಿಂಡು ಸಮೀಪ ಘಟನೆ ನಡೆದಿದ್ದು, ಗಾಯಗೊಂಡ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೈಲು ಹಳಿ ತಪ್ಪಲು ಕಾರಣ ಇನ್ನೂ ತಿಳಿದುಬಂದಿಲ್ಲ. ಈ ವಿಷಯ ತಿಳಿದು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಯ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅಪಘಾತದ ಸ್ಥಳಕ್ಕೆ ಪರಿಹಾರ ರೈಲು ಹೊರಟಿದೆ

ಹಳಿ ತಪ್ಪಿದ ಪ್ಯಾಸೆಂಜರ್ ರೈಲು| 15 ಜನ ಸಾವು; ಹಲವರು ಗಂಭೀರ Read More »

ಚಂದ್ರಯಾನ – 3; ಚಂದ್ರನ ಮೊದಲ ಚಿತ್ರ ಬಿಡುಗಡೆ ಮಾಡಿದ ಇಸ್ರೋ

ಸಮಗ್ರ ನ್ಯೂಸ್: ಚಂದ್ರಯಾನ -3 ಸೆರೆಹಿಡಿದ ಚಂದ್ರನ ಮೊದಲ ನೋಟವನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ. ಬಾಹ್ಯಾಕಾಶ ನೌಕೆ ಚಂದ್ರನ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದ ಒಂದು ದಿನದ ನಂತರ ಈ ವಿಡಿಯೋವನ್ನು ಇಸ್ರೋ ಬಿಡುಗಡೆ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಮೂರನೇ ಮಾನವರಹಿತ ಚಂದ್ರಯಾನ ಮಿಷನ್ ಚಂದ್ರಯಾನ 3 ವೀಕ್ಷಿಸಿದ ಚಂದ್ರನ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಚಂದ್ರಯಾನ -3 ಶನಿವಾರ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ.“ಆಗಸ್ಟ್ 5, 2023 ರಂದು

ಚಂದ್ರಯಾನ – 3; ಚಂದ್ರನ ಮೊದಲ ಚಿತ್ರ ಬಿಡುಗಡೆ ಮಾಡಿದ ಇಸ್ರೋ Read More »

ಮಣಿಪುರ ಹಿಂಸಾಚಾರ| ಬಿಜೆಪಿ ಸಖ್ಯ ತೊರೆದ ಮಿತ್ರಪಕ್ಷ

ಸಮಗ್ರ ನ್ಯೂಸ್: ಕಳೆದ ಮೂರು ತಿಂಗಳಿನಿಂದ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಮಿತ್ರ ಪಕ್ಷವೊಂದು ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ರವಿವಾರ ವಾಪಸ್ ಪಡೆದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ ಇಬ್ಬರು ಶಾಸಕರನ್ನು ಹೊಂದಿರುವ ‘ಕುಕಿ ಪೀಪಲ್ಸ್ ಅಲಿಯನ್ಸ್’ ಪಕ್ಷ ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ವಾಪಸ್ ಪಡೆದಿರುವುದಾಗಿ ರಾಜ್ಯಪಾಲೆ ಅನುಸೂಯ ಉಯಿಕೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಮಣಿಪುರ ಹಿಂಸಾಚಾರ| ಬಿಜೆಪಿ ಸಖ್ಯ ತೊರೆದ ಮಿತ್ರಪಕ್ಷ Read More »

ಇಸ್ರೋದಿಂದ ಮಹತ್ವದ ಮೈಲಿಗಲ್ಲು| ಚಂದ್ರನ ಕಕ್ಷೆಗೆ ಸೇರಿದ ಚಂದ್ರಯಾನ – 3 ನೌಕೆ

ಸಮಗ್ರ ನ್ಯೂಸ್: ಇಸ್ರೋ ಶನಿವಾರ ಚಂದ್ರಯಾನ -3 ಅನ್ನು ಯಾವುದೇ ತೊಂದರೆಯಿಲ್ಲದೆ ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ನಿರ್ದೇಶಿಸಿದೆ, ಇದು ಭಾರತದ ಮೂರನೇ ಚಂದ್ರ ಕಾರ್ಯಾಚರಣೆಗೆ ಪ್ರಮುಖ ಮೈಲಿಗಲ್ಲಾಗಿದೆ. ಜುಲೈ 14 ರಂದು LVM-3ನಲ್ಲಿ ಉಡಾವಣೆಯಾದಾಗಿನಿಂದ ಚಂದ್ರಯಾನ -3 ರ 40 ದಿನಗಳ ಚಂದ್ರ ಪ್ರಯಾಣದಲ್ಲಿ ಶನಿವಾರ 22 ದಿನಗಳನ್ನು ಪೂರ್ಣಗೊಳಿಸಿದೆ. ಬಾಹ್ಯಾಕಾಶ ನೌಕೆಯ ಕಾರ್ಯ ವೈಖರಿಯನ್ನು ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ (ಇಸ್ಟ್ರಾಕ್) ನ ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್ (ಎಂಒಎಕ್ಸ್) ನಿಂದ ನಿರಂತರವಾಗಿ

ಇಸ್ರೋದಿಂದ ಮಹತ್ವದ ಮೈಲಿಗಲ್ಲು| ಚಂದ್ರನ ಕಕ್ಷೆಗೆ ಸೇರಿದ ಚಂದ್ರಯಾನ – 3 ನೌಕೆ Read More »

ಈವಾಗ ಕಾಶ್ಮೀರದಲ್ಲಿ ಸ್ವಾತಂತ್ರ್ಯ ನೋಡಿ| ಇದು ಈ ಮೊದಲು ಇತ್ತೇ?

ಸಮಗ್ರ ನ್ಯೂಸ್: ಕಾಶ್ಮೀರದಲ್ಲಿ ಸ್ವಾತಂತ್ರ್ಯ ಇಲ್ಲ. ಕೇಂದ್ರ ಸರ್ಕಾರ ಆರ್ಟಿಕಲ್‌ 370 ತೆಗೆದುಹಾಕುವ ಮೂಲಕ ತಪ್ಪು ಮಾಡಿದೆ ಎನ್ನುವವರಿಗೆಲ್ಲಾ ಕೆನ್ನೆಗೆ ಹೊಡೆದಂತಿರುವ ವಿಡಿಯೋವೊಂದು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ವೈರಲ್‌ ಆಗಿದೆ. ಕಾಶ್ಮೀರದಲ್ಲಿ ಆರ್ಟಿಕಲ್‌ 370 ತೆಗೆದಿದ್ದು ಸಂವಿಧಾನ ಬಾಹಿರ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಾಡುತ್ತಿದ್ದರೆ, ಇನ್ನೊಂದೆಡೆ ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಸ್ವಾತಂತ್ರ್ಯದ ಸಂಭ್ರಮದಲ್ಲಿರುವ ವಿಡಿಯೋಗಳು ವೈರಲ್‌ ಆಗುತ್ತಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕಾಶ್ಮೀರದ ಆರ್ಟಿಕಲ್‌ 370 ವಿಧಿ ಚರ್ಚೆ ಆಗುತ್ತಿರುವ ನಡುವೆ,

ಈವಾಗ ಕಾಶ್ಮೀರದಲ್ಲಿ ಸ್ವಾತಂತ್ರ್ಯ ನೋಡಿ| ಇದು ಈ ಮೊದಲು ಇತ್ತೇ? Read More »

ನಾಪತ್ತೆಯಾಗಿದ್ದ ಯೋಧ ವಾರದ ಬಳಿಕ ಪತ್ತೆ

ಸಮಗ್ರ ನ್ಯೂಸ್: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಿಂದ ನಾಪತ್ತೆಯಾಗಿದ್ದ ಭಾರತೀಯ ಸೇನಾ ಯೋಧನನ್ನು ಪತ್ತೆಹಚ್ಚಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿದ್ದ ಯೋಧನನ್ನು ಪತ್ತೆ ಹಚ್ಚಿ, ಒಂದು ವಾರದ ಬಳಿಕ ಪೊಲೀಸರು ಪ್ರಕರಣಕ್ಕೆ ಅಂತ್ಯ ಹಾಡಿದ್ದಾರೆ. ಲಡಾಖ್‍ನಲ್ಲಿ ನಿಯೋಜನೆಗೊಂಡಿದ್ದ ಜಾವೆದ್ ಅಹ್ಮದ್ ವಾನಿ (25) ಅವರು ರಜೆ ಮೇಲೆ ಮನೆಗೆ ತೆರಳಿದ್ದರು. ಜು.29 ರಂದು ಸಂಜೆ ಮನೆಯಿಂದ ಅಂಗಡಿಯೊಂದಕ್ಕೆ ತೆರಳಿದ್ದವರು, ಬಳಿಕ ನಿಗೂಢವಾಗಿ ಕುಲ್ಗಾಮ್‍ನಿಂದ ಅವರು ನಾಪತ್ತೆಯಾಗಿದ್ದರು. ಅಲ್ಲದೇ ಕಾರಿನಲ್ಲಿ ಅವರ ಚಪ್ಪಲಿ ಹಾಗೂ ರಕ್ತದ ಕಲೆಗಳು ಪತ್ತೆಯು ಆತಂಕ ಸೃಷ್ಟಿ

ನಾಪತ್ತೆಯಾಗಿದ್ದ ಯೋಧ ವಾರದ ಬಳಿಕ ಪತ್ತೆ Read More »