ರಾಷ್ಟ್ರೀಯ

ವಿಪತ್ತು ನಿರ್ವಹಣೆಯಲ್ಲಿ ಸಕ್ರಿಯವಾಗಿದೆ ಶೌರ್ಯ ತಂಡ| ರಾಜ್ಯದಲ್ಲಿ 70 ತಂಡಗಳನ್ನು ನೀಡಿದ‌ SKDRDP

ಸಮಗ್ರ ನ್ಯೂಸ್: ರಾಜ್ಯದ ಬಹುತೇಕ ಕಡೆಗಳಲ್ಲಿ ಕಾಡ್ಗಿಚ್ಚು, ರಸ್ತೆ ಅಪಘಾತದಂತಹ ವಿಪತ್ತುಗಳು ಸಂಭವಿಸುತ್ತಿವೆ. ಕುಡಿಯುವ ನೀರಿನ ಸಮಸ್ಯೆ ಸಹ ಅಲ್ಲಲ್ಲಿ ಕಾಡುತ್ತಿವೆ. ಇಂತಹ ವಿಪತ್ತುಗಳನ್ನು ಎದುರಿಸಲು ಅಗ್ನಿಶಾಮಕ ಪೊಲೀಸ್ ಇಲಾಖೆಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಪ್ರಾಯೋಜಿತ ‘ಶೌರ್ಯ’ ವಿಪತ್ತು ನಿರ್ವಹಣಾ ತಂಡವು ಸಕ್ರೀಯವಾಗಿ ತೊಡಗಿಕೊಂಡಿದೆ. ವಿಪತ್ತುಗಳ ನಿರ್ವಹಣೆಗೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಮೂಡಿಬಂದ ಕಾರ್ಯಕ್ರಮವೇ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ. […]

ವಿಪತ್ತು ನಿರ್ವಹಣೆಯಲ್ಲಿ ಸಕ್ರಿಯವಾಗಿದೆ ಶೌರ್ಯ ತಂಡ| ರಾಜ್ಯದಲ್ಲಿ 70 ತಂಡಗಳನ್ನು ನೀಡಿದ‌ SKDRDP Read More »

ಸೈಬರ್ ಸೆಂಟರ್ ಗಳಲ್ಲಿ ಪಾನ್-ಆಧಾರ್‌ ಲಿಂಕ್ ಮಾಡಿಸ್ತಿದೀರಾ? ಹಾಗಾದ್ರೆ ಈ ಸ್ಟೋರಿ ಓದ್ಲೇ ಬೇಕು…

ಸಮಗ್ರ ನ್ಯೂಸ್: ಪಾನ್‌ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಇನ್ನು ಕೇವಲ ಮೂರು ದಿನವಷ್ಟೇ ಬಾಕಿ ಇದೆ. ಹೀಗಾಗಿ ಜನರು ಪಾನ್ ಆಧಾರ್ ಕಾರ್ಡ್ ಲಿಂಕ್ ಮಾಡುವ ಸಲುವಾಗಿ ಸೈಬರ್ ಸೆಂಡರ್ ಗಳತ್ತ ಮುಖ ಮಾಡ್ತಿದ್ದಾರೆ. ಪಾನ್​​​ಗೆ ಆಧಾರ್​ ನಂಬರ್​ ಲಿಂಕ್ ಮಾಡಲೇಬೇಕು, ಲಿಂಕ್​​ ಮಾಡದಿದ್ರೆ ಬ್ಯಾಂಕ್ ಅಕೌಂಟ್​ ಕ್ಲೋಸ್ ಆಗುತ್ತೆ. ಅಮೌಂಟ್ ತೆಗೆಯೋಕಾಗಲ್ಲ. ಹೀಗೆ ನಾನಾ ರೀತಿಯ ಭಯ ಕಾಡುತ್ತಿದೆ. ಮಾರ್ಚ್​​​​ 31ರೊಳಗೆ ಆಧಾರ್​​ ಲಿಂಕ್ ಮಾಡಲು ಡೆಡ್​​ಲೈನ್ ಕೊಟ್ಟಿದ್ದು ಜನರೆಲ್ಲ ಸೈಬರ್​ ಸೆಂಟರ್​ಗಳತ್ತ

ಸೈಬರ್ ಸೆಂಟರ್ ಗಳಲ್ಲಿ ಪಾನ್-ಆಧಾರ್‌ ಲಿಂಕ್ ಮಾಡಿಸ್ತಿದೀರಾ? ಹಾಗಾದ್ರೆ ಈ ಸ್ಟೋರಿ ಓದ್ಲೇ ಬೇಕು… Read More »

PAN card – Adhar ಲಿಂಕ್ ಕಡ್ಡಾಯವೇ? ಮಾಡದಿದ್ರೆ ಏನಾಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ನಿಮ್ಮ ಆಧಾರ್ ಮತ್ತು ಪ್ಯಾನ್ ಕಾರ್ಡ್‌ ಲಿಂಕ್ ಆಗಿದ್ಯಾ? ಅಥವಾ ಆಗಿಲ್ವಾ? ಮಾರ್ಚ್ 31ರೊಳಗೆ ಲಿಂಕ್ ಆಗದಿದ್ರೆ 10 ಸಾವಿರ ರೂಪಾಯಿ ಫೈನ್ ಕಟ್ಟಬೇಕಾ? ಆಧಾರ್, ಪ್ಯಾನ್ ಕಾರ್ಡ್‌ ಲಿಂಕ್‌ ಯಾರಿಗೆಲ್ಲಾ ಕಡ್ಡಾಯ. ಒಂದು ವೇಳೆ ಆಧಾರ್, ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ರೆ ಏನಾಗುತ್ತೆ. ಇತ್ತೀಚಿಗೆ ಇಂತಹ ಹಲವು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಸುಳಿದಾಡುತ್ತಿವೆ. ಸಾಮಾನ್ಯ ಜನರು ಹೆದರೋ ಅವಶ್ಯಕತೆಯೇ ಇಲ್ಲ. ಯಾಕೆ ಗೊತ್ತಾ? ಪ್ಯಾನ್, ಆಧಾರ್ ಕಾರ್ಡ್‌ ಲಿಂಕ್ ಮಾಡೋದು ಕಡ್ಡಾಯ. ಇದಕ್ಕೆ

PAN card – Adhar ಲಿಂಕ್ ಕಡ್ಡಾಯವೇ? ಮಾಡದಿದ್ರೆ ಏನಾಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಲೋಹದ‌ ಹಕ್ಕಿಗಳ ಮುಖಾಮುಖಿ| ಕೂದಲೆಳೆ ಅಂತರದಲ್ಲಿ ತಪ್ಪಿದ‌ ಮಹಾದುರಂತ

ಸಮಗ್ರ ನ್ಯೂಸ್: ಏರ್ ಇಂಡಿಯಾ ಹಾಗೂ ನೇಪಾಳ ಏರ್‌ಲೈನ್ಸ್ ಕೂದಲೆಳೆಯುವ ಅಂತರದಲ್ಲಿ ಅಪಘಾತದಿಂದ ಬಚಾವ್ ಆಗಿದೆ. ದೆಹಲಿಯಿಂದ ನೇಪಾಳ ರಾಜಧಾನಿ ಕಾಠ್ಮಂಡುವಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಹಾಗೂ ಮೇಲಿಷಿಯಾದ ಕೌಲಾಲಾಂಪುರದಿಂ ಕಾಠ್ಮಂಡುವಿನಿಂದ ಆಗಮಿಸುತ್ತಿದ್ದ ವಿಮಾನಏರ್ ಇಂಡಿಯಾ ವಿಮಾನ ಒಂದೇ ಸಮನೇ 19,000 ಅಡಿ ಎತ್ತರಕ್ಕೆ ಹಾರಿದರೆ, ನೇಪಾಳ ಏರ್‌ಲೈನ್ಸ್ 15,000 ಅಡಿ ಕೆಳಕ್ಕೆ ಹಾರಾಟ ನಡೆಸಿ ಅಪಘಾತ ತಪ್ಪಿಸಲಾಗಿದೆ. ಪ್ರಯಾಣದ ನಡುವೆ ಏರ್ ಇಂಡಿಯಾ ಹಾಗೂ ನೇಪಾಳ ಏರ್‌ಲೈನ್ಸ್ ಪೈಲೆಟ್‌ಗೆ ವಾರ್ನಿಂಗ್ ಬಂದಿದೆ. ಎರಡೂ ವಿಮಾನಗಳು

ಲೋಹದ‌ ಹಕ್ಕಿಗಳ ಮುಖಾಮುಖಿ| ಕೂದಲೆಳೆ ಅಂತರದಲ್ಲಿ ತಪ್ಪಿದ‌ ಮಹಾದುರಂತ Read More »

‘ಮೋದಿ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಮೋದಿ’ | ಸಖತ್ ಟ್ರೆಂಡ್ ಆದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್

ಸಮಗ್ರ ನ್ಯೂಸ್: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿದ್ದರು ಎನ್ನಲಾದ ಮಾನನಷ್ಟ ಮೊಕದ್ದಮೆ ಕೇಸ್​​ನಲ್ಲಿ 2 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಆದೇಶ ಹೊರಡಿಸಿದ್ದರು. ಇದರ ವಿರುದ್ಧ ಇಡೀ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅದರಲ್ಲೂ ಸೋಷಿಯಲ್​ ಮೀಡಿಯಾದಲ್ಲಂತೂ ಈ ಹಿಂದೆ ಪ್ರಧಾನಿ ಮೋದಿ ಅವರನ್ನು ನಿಂದಿಸಿದ್ದ ಬಿಜೆಪಿ ನಾಯಕರನ್ನು ಟೀಕಿಸಿ ಟ್ರೋಲ್​ ಮಾಡುತ್ತಿದ್ದಾರೆ. ರಾಹುಲ್​ ಗಾಂಧಿಯವರಿಗೆ ಒಂದು

‘ಮೋದಿ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಮೋದಿ’ | ಸಖತ್ ಟ್ರೆಂಡ್ ಆದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್ Read More »

ಮತ್ತೊಮ್ಮೆ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಭದ್ರತಾ ‌ಲೋಪ| ಪ್ರಧಾನಿ ಕಡೆಗೆ ಓಡಿದ ವ್ಯಕ್ತಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆ ಮತ್ತೊಮ್ಮೆ ಉಲ್ಲಂಘನೆಯಾಗಿದ್ದು, ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಭದ್ರತಾ ಉಲ್ಲಂಘನೆಯಾಗಿದೆ. ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಪ್ರಧಾನಿಯ ಭದ್ರತೆಯಲ್ಲಿ ಕೋಲಾಹಲ ಉಂಟಾಗಿದೆ. ಪ್ರಧಾನಿ ಕಡೆಗೆ ಓಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಆ ವ್ಯಕ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕೂಡಲೇ, ಪೊಲೀಸರು ಅವನನ್ನ ಮಧ್ಯದಲ್ಲಿ ಹಿಡಿದರು. ಭದ್ರತಾ ಸಂಸ್ಥೆಗಳು ಆತನನ್ನ ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆಗೆ ಒಳಪಡಿಸಲಾಗಿದ್ದು, ಆತನ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಮತ್ತೊಮ್ಮೆ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಭದ್ರತಾ ‌ಲೋಪ| ಪ್ರಧಾನಿ ಕಡೆಗೆ ಓಡಿದ ವ್ಯಕ್ತಿ Read More »

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ| ದ.ಕ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಗೊತ್ತಾ?

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದ್ದು, ಉಳ್ಳಾಲದಿಂದ ಯು.ಟಿ ಖಾದರ್, ಬಂಟ್ವಾಳದಿಂದ ರಮಾನಾಥ ರೈ ಸ್ಪರ್ಧೆ ಖಚಿತವಾಗಿದೆ. ಇನ್ನು ಸುಳ್ಯದಿಂದ ಕೃಷ್ಣಪ್ಪ, ಮೂಡುಬಿದಿರೆಯಿಂದ ಮಿಥುನ್ ರೈ ಬೆಳ್ತಂಗಡಿ ಯಿಂದ ರಕ್ಷಿತ್ ಶಿವರಾಂಗೆ ಟಿಕೆಟ್ ನೀಡಲಾಗಿದೆ. ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ದ.ಕ ಜಿಲ್ಲೆಯ 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ| ದ.ಕ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಗೊತ್ತಾ? Read More »

Karnataka assembly election| ಕರ್ನಾಟಕ ವಿಧಾನಸಭಾ ಚುನಾವಣೆ| ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ. ಕರ್ನಾಟಕ ವಿಧಾನಸಭೆ

Karnataka assembly election| ಕರ್ನಾಟಕ ವಿಧಾನಸಭಾ ಚುನಾವಣೆ| ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ Read More »

5 ಮತ್ತು 8ನೇ ತರಗತಿ ಪರೀಕ್ಷೆ ಮುಂದೂಡಿಕೆಗೆ ಹೈಕೋರ್ಟ್ ‌ನಕಾರ| ಮಾ.27ರಿಂದ ನಡೆಯಲಿದೆ ಎಕ್ಸಾಂ; ಹೀಗಿದೆ ವೇಳಾಪಟ್ಟಿ

ಸಮಗ್ರ ನ್ಯೂಸ್: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿಗಳಿಗೆ ಮಾ.27ರಿಂದ ನಡೆಯಲಿರುವ ಬೋರ್ಡ್‌ ಮಟ್ಟದ (ಮಂಡಳಿ) ಪರೀಕ್ಷೆಗಳನ್ನು ಮುಂದೂಡಬೇಕೆಂಬ ರಾಜ್ಯ ಖಾಸಗಿ ಅನುದಾನಿತ ರಹಿತ ಶಾಲೆಗಳ ಒಕ್ಕೂಟದ ಮನವಿಯನ್ನು ಹೈಕೋರ್ಟ್‌ ಮತ್ತೊಮ್ಮೆ ತಿರಸ್ಕರಿಸಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿದ್ದ ಸುತ್ತೋಲೆಗಳನ್ನು ರದ್ದುಪಡಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯು ನ್ಯಾಯಮೂರ್ತಿ ಜಿ. ನರೇಂದರ್‌ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ಪೀಠದ ಮುಂದೆ ಶುಕ್ರವಾರ

5 ಮತ್ತು 8ನೇ ತರಗತಿ ಪರೀಕ್ಷೆ ಮುಂದೂಡಿಕೆಗೆ ಹೈಕೋರ್ಟ್ ‌ನಕಾರ| ಮಾ.27ರಿಂದ ನಡೆಯಲಿದೆ ಎಕ್ಸಾಂ; ಹೀಗಿದೆ ವೇಳಾಪಟ್ಟಿ Read More »

ನಿಮ್ಮ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯಾ? ಹೀಗೆ ಚೆಕ್ ಮಾಡಿ…

ಸಮಗ್ರ ನ್ಯೂಸ್: ಪ್ಯಾನ್​ ಕಾರ್ಡ್​ಗೆ ಆಧಾರ್ ಲಿಂಕ್ ಮಾಡಲು ಮಾ. 31 ಕಡೇ ದಿನವಾಗಿದ್ದು, ಅಷ್ಟರೊಳಗೆ ಲಿಂಕ್ ಮಾಡಿಕೊಂಡಿರದಿದ್ದರೆ, ಅಂಥವರ ಪ್ಯಾನ್​ ಕಾರ್ಡ್​ ಏ. 1ರಿಂದ ನಿಷ್ಕ್ರಿಯವಾಗಲಿದೆ. ಲಿಂಕ್ ಮಾಡಿಸಿದ್ದರೂ ಏನಾದರೂ ತಾಂತ್ರಿಕ ಕಾರಣದಿಂದಾಗಿ ಡಿ-ಲಿಂಕ್ ಆಗಿದ್ದರೆ ಎಂಬ ಚಿಂತೆಯೂ ಕಾಡಬಹುದು. ಅಂಥವರು ಪ್ಯಾನ್​- ಆಧಾರ್ ಲಿಂಕ್ ಸ್ಟೇಟಸ್​ ಆನ್​ಲೈನ್​ನಲ್ಲೇ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು. https://eportal.incometax.gov.in/iec/foservices/#/pre-login/link-aadhaar-status ಈ ಮೇಲಿನ ಲಿಂಕ್ ಕ್ಲಿಕ್ ಮಾಡಿದ ಬಳಿಕ ಒಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್ ನಂಬರ್​ ಮತ್ತು ಆಧಾರ್​ ನಂಬರ್​

ನಿಮ್ಮ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯಾ? ಹೀಗೆ ಚೆಕ್ ಮಾಡಿ… Read More »