ರಾಷ್ಟ್ರೀಯ

ಇಂತಹ ಹಾಡುಗಳನ್ನು ಪ್ರಸಾರ ಮಾಡಿದರೆ ಶಿಸ್ತು ಕ್ರಮ| ಖಾಸಗಿ ಎಫ್ಎಂ ಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ಮದ್ಯಪಾನ , ಡ್ರಗ್ಸ್, ಶಸ್ತ್ರಾಸ್ತ್ರಗಳು ಮತ್ತು “ದರೋಡೆಕೋರ ಅಥವಾ ಗನ್ ಸಂಸ್ಕೃತಿ”ಯನ್ನು ವೈಭವೀಕರಿಸುವ ಹಾಡುಗಳನ್ನು ಹಾಕದಂತೆ ಖಾಸಗಿ ಎಫ್‌ಎಂ ಚಾನೆಲ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಇಲ್ಲದಿದ್ದರೆ ಖಾಸಗಿ ಎಫ್‌ಎಂ ಚಾನೆಲ್‌ಗಳಿಗೆ ಅನುಮತಿಗಳನ್ನು ಸಸ್ಪೆಂಡ್‌ ಮಾಡುವುದು ಮುಂತಾದ ಶಿಸ್ತು ಕ್ರಮದ ಎಚ್ಚರಿಕೆಯನ್ನೂ ನೀಡಿದೆ. ಕೆಲವು ಎಫ್‌ಎಂ ರೇಡಿಯೊ ಚಾನೆಲ್‌ಗಳು ಮದ್ಯ, drugs ಶಸ್ತ್ರಾಸ್ತ್ರಗಳು, ದರೋಡೆಕೋರರು ಮತ್ತು ಗನ್ ಸಂಸ್ಕೃತಿಯನ್ನ ವೈಭವೀಕರಿಸುವ ಹಾಡುಗಳನ್ನ ಪ್ರಸಾರ ಮಾಡುವುದನ್ನ ಸಚಿವಾಲಯ ಗಮನಿಸಿದ್ದು ಎಚ್ಚರಿಕೆ ನೀಡಿದೆ. ಸಲಹೆಯನ್ನು ಉಲ್ಲಂಘಿಸುವವರ ವಿರುದ್ಧ […]

ಇಂತಹ ಹಾಡುಗಳನ್ನು ಪ್ರಸಾರ ಮಾಡಿದರೆ ಶಿಸ್ತು ಕ್ರಮ| ಖಾಸಗಿ ಎಫ್ಎಂ ಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ Read More »

ಮೆಟ್ಟಿಲಿಂದ ಜಾರಿ ಬಿದ್ದು ಮಲವಿಸರ್ಜನೆ ಮಾಡಿಕೊಂಡ ರಷ್ಯಾ ಅಧ್ಯಕ್ಷ ಪುತಿನ್!!

ಸಮಗ್ರ ನ್ಯೂಸ್: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಮಾಸ್ಕೋದ ತಮ್ಮ ಅಧಿಕೃತ ನಿವಾಸದಲ್ಲಿ ಮೆಟ್ಟಿಲು ಇಳಿಯುವಾಗ ಜಾರಿ ಬಿದ್ದಿದ್ದಾರೆ. ಇದರ ಪರಿಣಾಮ ಅನಿಯಂತ್ರಿತ ಮಲವಿಸರ್ಜನೆ ಮಾಡಿಕೊಂಡಿದ್ದಾರೆ ಎಂದು ಪುಟಿನ್‌ ಅವರ ಭದ್ರತಾ ತಂಡದ ಹೇಳಿಕೆ ಉಲ್ಲೇಖೀಸಿ ಟೆಲಿಗ್ರಾಂ ಸುದ್ದಿವಾಹಿನಿ ವರದಿ ಮಾಡಿದೆ. “ಇನ್ನೇನು ಐದು ಮೆಟ್ಟಿಲುಗಳು ಇರುವಾಗ ಪುಟಿನ್‌(70) ಜಾರಿ ಬಿದ್ದರು. ಕ್ಯಾನ್ಸರ್‌ನಿಂದಾಗಿ ಹೊಟ್ಟೆ ಮತ್ತು ಕರುಳಿನ ಸಮಸ್ಯೆ ಇರುವುದರಿಂದ ಅವರು ಬಿದ್ದ ತಕ್ಷಣ ಅನಿಯಂತ್ರಿತ ಮಲವಿಸರ್ಜನೆ ಆಗಿದೆ,’ ಎಂದು ವರದಿಗಳು ತಿಳಿಸಿವೆ. ‘ರಕ್ತ ಕ್ಯಾನ್ಸರ್‌

ಮೆಟ್ಟಿಲಿಂದ ಜಾರಿ ಬಿದ್ದು ಮಲವಿಸರ್ಜನೆ ಮಾಡಿಕೊಂಡ ರಷ್ಯಾ ಅಧ್ಯಕ್ಷ ಪುತಿನ್!! Read More »

OYO ದಿಂದಲೂ ಉದ್ಯೋಗಿಗಳ ಗೇಟ್ ಪಾಸ್!! ಕೆಲಸ ಕಳೆದುಕೊಳ್ಳಲಿದ್ದಾರೆ 600 ಮಂದಿ

ಸಮಗ್ರ ನ್ಯೂಸ್: ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಈಗಾಗಲೇ ಉದ್ಯೋಗ ಕಡಿತದ ಪರ್ವ ಆರಂಭವಾಗಿದ್ದು, ಟ್ವಿಟ್ಟರ್, ಮೆಟಾ, ಸಿಸ್ಕೋ ಮೊದಲಾದ ಕಂಪನಿಗಳು ತಮ್ಮ ಸಹಸ್ರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. ಭಾರತದಲ್ಲಿ ಈಗಾಗಲೇ ಸ್ಟಾರ್ಟ್ ಅಪ್ ಕಂಪನಿಗಳಾದ ಬೈಜೂಸ್ ಹಾಗೂ ಝೋಮ್ಯಾಟೋ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಕಡಿತ ಮಾಡುತ್ತಿದ್ದು, ಇದೀಗ ಓಯೋ ಹೋಟೆಲ್ಸ್ ಅಂಡ್ ಪ್ರೈವೇಟ್ ಲಿಮಿಟೆಡ್ ಇದೇ ಹಾದಿ ಹಿಡಿಯುತ್ತಿದೆ. ಓಯೋ 600 ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ತೀರ್ಮಾನಿಸಿದ್ದು, ಒಟ್ಟು 3,700 ಉದ್ಯೋಗಿಗಳ ಪೈಕಿ

OYO ದಿಂದಲೂ ಉದ್ಯೋಗಿಗಳ ಗೇಟ್ ಪಾಸ್!! ಕೆಲಸ ಕಳೆದುಕೊಳ್ಳಲಿದ್ದಾರೆ 600 ಮಂದಿ Read More »

ಎಲ್ಐಸಿ ನೀಡ್ತಾ ಇದೆ ವಾಟ್ಸಪ್ ಸೇವೆ| ಈ ನಂಬರ್ ನಲ್ಲಿ ಸಿಗಲಿದೆ ಸಂಪೂರ್ಣ ಸೇವಾ ವಿವರ

ಸಮಗ್ರ ನ್ಯೂಸ್: ದೇಶದಲ್ಲಿ ಹಲವಾರು ಮಂದಿ ವಾಟ್ಸಾಪ್ ಬಳಕೆ ಮಾಡುತ್ತಾರೆ. ಹೀಗಿರುವಾಗ ಪ್ರಮುಖ ಸಂಸ್ಥೆಗಳು ತಮ್ಮ ಸೇವೆಯನ್ನು ವಾಟ್ಸಾಪ್ ಮೂಲಕ ನೀಡುತ್ತಿದೆ. ಈಗ ದೇಶದ ಪ್ರಮುಖ ವಿಮಾ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ವಾಟ್ಸಾಪ್ ಸೇವೆಯನ್ನು ಆರಂಭ ಮಾಡಿದೆ. ಶುಕ್ರವಾರ ಎಲ್‌ಐಸಿ ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಿದೆ. ಎಲ್‌ಐಸಿ ಪಾಲಿಸಿಯನ್ನು ಹೊಂದಿರುವವರು ಎಲ್‌ಐಸಿ ಸೇವೆಯನ್ನು ಎಲ್‌ಐಸಿ ಪೋರ್ಟಲ್‌ ಬದಲಾಗಿ ವಾಟ್ಸಾಪ್ ಮೂಲಕವೇ ಪಡೆಯಬಹುದು. ನೀವು 8976862090 ಸಂಖ್ಯೆಗೆ HI (ಹಾಯ್) ಎಂದು ಕಳುಹಿಸುವ

ಎಲ್ಐಸಿ ನೀಡ್ತಾ ಇದೆ ವಾಟ್ಸಪ್ ಸೇವೆ| ಈ ನಂಬರ್ ನಲ್ಲಿ ಸಿಗಲಿದೆ ಸಂಪೂರ್ಣ ಸೇವಾ ವಿವರ Read More »

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಇಂದಿನಿಂದ ಫೀಲ್ಡ್ ಗೆ‌ ಇಳಿಯಲಿದೆ ಎನ್ಐಎ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಎನ್‌ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ ಮಾಡಲಾಗುವುದು. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಎನ್‌ಐಎ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಿದ್ದು, ಇಂದಿನಿಂದ ಎನ್‌ಐಎ ಅಧಿಕಾರಿಗಳು ತನಿಖೆ ಆರಂಭಿಸಲಿದ್ದಾರೆ. ಪೊಲೀಸರು ಈಗಾಗಲೇ ಶಾರಿಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಖುದ್ದಾಗಿ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ತನಿಖಾ ತಂಡದಿಂದ ಶಾರಿಕ್ ಹೇಳಿಕೆ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ತನಿಖಾಧಿಕಾರಿ ಪಿ.ಎ. ಹೆಗಡೆ ಎದುರು

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಇಂದಿನಿಂದ ಫೀಲ್ಡ್ ಗೆ‌ ಇಳಿಯಲಿದೆ ಎನ್ಐಎ Read More »

NDTV ಆ್ಯಂಕರ್ ರವೀಶ್ ಕುಮಾರ್ ದಿಢೀರ್ ರಾಜೀನಾಮೆ

ಸಮಗ್ರ ನ್ಯೂಸ್: ಎನ್‌ಡಿಟಿವಿಯ ಜನಪ್ರಿಯ ನಿರೂಪಕ ರವೀಶ್ ಕುಮಾರ್ ಅವರು ವಾಹಿನಿಯ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಎನ್‌ಡಿಟಿವಿ ಅಧ್ಯಕ್ಷೆ ಸುಪರ್ಣಾ ಸಿಂಗ್ ಅವರು ರವೀಶ್ ಅವರ ರಾಜೀನಾಮೆಯ ಕುರಿತು ಚಾನೆಲ್‌ನ ಉದ್ಯೋಗಿಗಳಿಗೆ ಇಮೇಲ್ ಮೂಲಕ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಗೌತಮ್ ಅದಾನಿ ಚಾನೆಲ್‌ ಅಧೀನವನ್ನು ವಹಿಸಿಕೊಂಡ ನಂತರ ಚಾನೆಲ್‌ನ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ಅವರ ರಾಜೀನಾಮೆಯ ಬೆನ್ನಲ್ಲೇ ರವೀಶ್ ಅವರೂ ರಾಜೀನಾಮೆ ನೀಡಿದ್ದಾರೆ. ತನ್ನ ದಿಟ್ಟ ಪತ್ರಿಕೋದ್ಯಮದ

NDTV ಆ್ಯಂಕರ್ ರವೀಶ್ ಕುಮಾರ್ ದಿಢೀರ್ ರಾಜೀನಾಮೆ Read More »

ಷೇರು ಮಾರುಕಟ್ಟೆಯಲ್ಲಿ ಗೂಳಿ ಗುದ್ದಾಟ| ಸಾರ್ವಕಾಲಿಕ ಏರಿಕೆ ಕಂಡ ಸೆನ್ಸೆಕ್ಸ್, ನಿಪ್ಟಿ

ಸಮಗ್ರ ನ್ಯೂಸ್: ಭಾರತೀಯ ಷೇರು ಮಾರುಕಟ್ಟೆ ಸಾರ್ವಕಾಲಿಕ ಏರಿಕೆ ಕಂಡಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಮತ್ತೊಮ್ಮೆ ಸಾರ್ವಕಾಲಿಕ ಉನ್ನತ ಮಟ್ಟಕ್ಕೆ ತಲುಪಿವೆ. ಇದರೊಂದಿಗೆ ಹೊಸ ದಾಖಲೆ ಸಹ ನಿರ್ಮಾಣವಾಗಿದೆ. ಸೆನ್ಸೆಕ್ಸ್ ಚೊಚ್ಚಲ ಬಾರಿಗೆ 63 ಸಾವಿರದ ಗಡಿ ದಾಟಿದರೆ, ನಿಫ್ಟಿ 18800ರ ಗಡಿ ದಾಟಿದೆ. ಇದರೊಂದಿಗೆ ಇಂದಿನ ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡರಲ್ಲೂ ಏರಿಳಿತ ಕಂಡಿದೆ. ಸೆನ್ಸೆಕ್ಸ್ ತನ್ನ ಸಾರ್ವಕಾಲಿಕ ಗರಿಷ್ಠ ಮಟ್ಟ 63,303.01 ಕ್ಕೆ ತಲುಪಿದೆ. ಸೆನ್ಸೆಕ್ಸ್ 417.81 (0.67%) ಪಾಯಿಂಟ್‌ ಏರಿಕೆಯೊಂದಿಗೆ 63,099.65ಕ್ಕೆ

ಷೇರು ಮಾರುಕಟ್ಟೆಯಲ್ಲಿ ಗೂಳಿ ಗುದ್ದಾಟ| ಸಾರ್ವಕಾಲಿಕ ಏರಿಕೆ ಕಂಡ ಸೆನ್ಸೆಕ್ಸ್, ನಿಪ್ಟಿ Read More »

ಪಿಎಫ್ಐ ಬ್ಯಾನ್ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಪಾಪುಲರ್ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಪಿಎಫ್ಐ ನಿಷೇಧ ಆದೇಶ ಪ್ರಶ್ನಿಸಿ ‌ಪಿಎಫ್ಐ ಮುಖಂಡ ನಾಸಿರ್ ಅಲಿ‌ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಮಾಡಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಇಂದು ಅರ್ಜಿಯನ್ನು ವಜಾಗೊಳಿಸಿದ್ದು, ಕೇಂದ್ರದ ತೀರ್ಪನ್ನು ಎತ್ತಿ ಹಿಡಿದಿದೆ. ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್‌

ಪಿಎಫ್ಐ ಬ್ಯಾನ್ ಎತ್ತಿ ಹಿಡಿದ ಹೈಕೋರ್ಟ್ Read More »

ಶಬರಿಮಲೆಗೆ ಆಟೋ, ಸರಕು ವಾಹನಗಳಲ್ಲಿ ಪ್ರಯಾಣಿಸ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ…

ಸಮಗ್ರ ನ್ಯೂಸ್: ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಟೋ ರಿಕ್ಷಾ, ಸರಕು ಸಾಗಾಟ ವಾಹನಗಳಲ್ಲಿ ಪ್ರವಾಸ ನಡೆಸಲು ರಾಜ್ಯ ಮೋಟಾರು ವಾಹನ ಇಲಾಖೆ ನಿಷೇಧ ವಿಧಿಸಿದೆ. ಅಟೋ ಹಾಗೂ ಸರಕು ಸಾಗಾಟ ವಾಹನಗಳಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿರುವ ವಿದ್ಯಮಾನಗಳು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಇಲಾಖೆ ಮುಂದಾಗಿದೆ. ನಿಯಮಗಳ ಅನುಸಾರ ಆಟೋ ರಿಕ್ಷಾಗಳಿಗೆ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಯ 30 ಕಿ.ಮೀ ವ್ಯಾಪ್ತಿ ವರೆಗೆ ಮಾತ್ರ ಸಂಚರಿಸಲು ಅವಕಾಶವಿದೆ. ಇನ್ನು ಸರಕು ಸಾಗಾಟ ವಾಹನಗಳಲ್ಲಿ ಪ್ರಯಾಣಿಕರನ್ನು

ಶಬರಿಮಲೆಗೆ ಆಟೋ, ಸರಕು ವಾಹನಗಳಲ್ಲಿ ಪ್ರಯಾಣಿಸ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ… Read More »

ಟೊಯೋಟಾ ಕಿರ್ಲೋಸ್ಕರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಇನ್ನಿಲ್ಲ

ಸಮಗ್ರ ನ್ಯೂಸ್: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್(64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಕ್ರಮ್ ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರು. ವಿಕ್ರಮ್ ಕಿರ್ಲೋಸ್ಕರ್ ಅವರು ತೀವ್ರ ಹೃದಯಾಘಾತದಿಂದ ಬಳಲುತ್ತಿದ್ದ ಅವರು ಇಂದು ಉಸಿರುಚೆಲ್ಲಿದರು. ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ ಗಳಲ್ಲಿ ನಿಧನದ ಸುದ್ದಿಯನ್ನು ದೃಢಪಡಿಸಿದೆ. ನವೆಂಬರ್ 29, 2022 ರಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ಶ್ರೀ ವಿಕ್ರಮ್ ಎಸ್.ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ.

ಟೊಯೋಟಾ ಕಿರ್ಲೋಸ್ಕರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಇನ್ನಿಲ್ಲ Read More »