ರಾಷ್ಟ್ರೀಯ

ನನ್ ಮಗ ಕಾರು,‌ಬೈಕ್ ರೈಡ್ ಮಾಡ್ತಾನೆ ಅಂತ ಜಂಬ ಪಡ್ತೀರಾ? ಅಪ್ರಾಪ್ತನಿಗೆ ಕಾರು ಚಲಾಯಿಸಲು ಕೊಟ್ಟು ಏನಾಗಿದೆ ಗೊತ್ತಾ?

ಸಮಗ್ರ ನ್ಯೂಸ್: ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಚಲಾಯಿಸಲು ಕೊಡುವ ಮೊದಲು ಅಂತಹ ಪಾಲಕರು ಈ ಸ್ಟೋರಿ ಓದ್ಲೇಬೇಕು. ಮಕ್ಕಳು ಕಾರು, ಬೈಕ್ ಓಡಿಸ್ತಾರೆ ಅಂತ ಅವರಿಗೆ ಗಾಡಿ ಕೊಡುವ ಮುನ್ನ ಈ ವಿಷಯ ಸರಿಯಾಗಿ‌ ತಿಳ್ಕೊಳ್ಳಿ. ತಮ್ಮ ಅಪ್ರಾಪ್ತ ‌ಪುತ್ರನಿಗೆ ವಾಹನ ಚಲಾಯಿಸಲು ನೀಡಿದ ತಪ್ಪಿಗೆ ವಾಹನ ಮಾಲಿಕನಿಗೆ ನ್ಯಾಯಾಲಯ ಬರೊಬ್ಬರಿ 20 ಸಾವಿರ ದಂಡ ವಿಧಿಸಿದ ಘಟನೆ ಕಡಬ ತಾಲ್ಲೂಕಿನಲ್ಲಿ ನಡೆದಿದೆ. ಕೊಯಿಲ ಗ್ರಾಮದ ಕೆ.ಸಿ.ಫಾರ್ಮ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದಂಡ ಪಾವತಿಸಿದ […]

ನನ್ ಮಗ ಕಾರು,‌ಬೈಕ್ ರೈಡ್ ಮಾಡ್ತಾನೆ ಅಂತ ಜಂಬ ಪಡ್ತೀರಾ? ಅಪ್ರಾಪ್ತನಿಗೆ ಕಾರು ಚಲಾಯಿಸಲು ಕೊಟ್ಟು ಏನಾಗಿದೆ ಗೊತ್ತಾ? Read More »

ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬ್ಯಾಗ್‌ ತುಂಬಾ ಈರುಳ್ಳಿ|“ಉಚಿತ ಈರುಳ್ಳಿ? ಈ ಆರ್ಥಿಕತೆಯಲ್ಲಿ? ವ್ಹಾವ್‌-ಕಾಮೆಂಟ್‌

ನ್ಯೂಯಾರ್ಕ್: ಆನ್‌ಲೈನ್‌ನಲ್ಲಿ ಸೆಕೆಂಡ್‌ ಹ್ಯಾಂಡ್‌ ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬ್ಯಾಗ್‌ ತುಂಬಾ ಈರುಳ್ಳಿ ಬಂದಿದೆ. ಇದನ್ನು ನೋಡಿ ಮಹಿಳೆ ಶಾಕ್‌ ಆಗಿದ್ದಾರೆ. ಬ್ರಿಟಿಷ್ ಸೆಕೆಂಡ್ ಹ್ಯಾಂಡ್ ಫ್ಯಾಶನ್ ಸೈಟ್ ಡೆಪಾಪ್‌ನಲ್ಲಿ ಮಹಿಳೆ ಜೀನ್ಸ್ ಅನ್ನು ಆರ್ಡರ್ ಮಾಡಿದ್ದಾರೆ. ಆದರೆ ಅವರಿಗೆ ಬ್ಯಾಗ್‌ ತುಂಬಾ ಈರುಳ್ಳಿ ಪಾರ್ಸೆಲ್‌ ಬಂದಿದೆ. ಇದನ್ನು ಕಂಡು ಅಚ್ಚರಿಗೊಂಡ ಮಹಿಳೆ, ಮಾರಾಟಗಾರರನ್ನು ಸಂಪರ್ಕಿಸಿ ಪ್ರಶ್ನಿಸಿದ್ದಾರೆ. ಅವರು ಕೂಡ ಗೊಂದಲಕಾರಿ ಉತ್ತರವನ್ನು ನೀಡಿದ್ದಾರೆ. ಈರುಳ್ಳಿ ಹೇಗೆ ಬಂತು ಎಂಬುದು ನಮಗೂ ಗೊತ್ತಿಲ್ಲ ಎಂದು ಮಹಿಳೆಗೆ

ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬ್ಯಾಗ್‌ ತುಂಬಾ ಈರುಳ್ಳಿ|“ಉಚಿತ ಈರುಳ್ಳಿ? ಈ ಆರ್ಥಿಕತೆಯಲ್ಲಿ? ವ್ಹಾವ್‌-ಕಾಮೆಂಟ್‌ Read More »

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ

ಸಮಗ್ರ ನ್ಯೂಸ್: ಅಪರಿಚಿತ (unknown) ನಂಬರ್, ಸ್ಪ್ಯಾಮ್ ಅಥವಾ ಅನಪೇಕ್ಷಿತ ಕರೆಗಳ ಸಮಸ್ಯೆಯನ್ನು ನಿವಾರಿಸಲು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ಮಾರ್ಗ ಕಂಡು ಹಿಡಿದಿದೆ. ಫೋನ್‌ನಲ್ಲಿ ಸೇವ್ ಆಗಿರದ ನಂಬರ್‌ಗಳಿಂದ ಯಾರಾದರೂ ಕರೆ ಮಾಡಿದರೆ ಕರೆ ಮಾಡಿದ ವ್ಯಕ್ತಿಯ ಹೆಸರು ನಿಮ್ಮ ಮೊಬೈಲ್‌ನಲ್ಲಿ ಕಂಡುಬರುವಂತೆ ಮಾಡುವ ಹೊಸ ಉಪಕ್ರಮವನ್ನು ಟ್ರಾಯ್ ಶೀಘ್ರವೇ ಜಾರಿಗೆ ತರಲು ಸಜ್ಜಾಗಿದೆ. ಟೆಲಿಕಾಂ ಆಪರೇಟರ್‌ಗಳ ಬಳಿ ಲಭ್ಯವಿರುವ ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ದಾಖಲೆಯನ್ನು ಆಧರಿಸಿ ಕರೆ ಮಾಡಿದವರ ಹೆಸರನ್ನು ತಿಳಿಯುವಂತೆ

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ Read More »

ಪಶ್ಚಿಮ ಬಂಗಾಳಕ್ಕೆ ಹೊಸ ರಾಜ್ಯಪಾಲ

ಡಾ.ಸಿ.ವಿ. ಆನಂದ ಬೋಸ್ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ಗುರುವಾರ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಅವರ ನೇಮಕವು ಅವರು ತಮ್ಮ ಕಚೇರಿಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರಲಿದೆ ಎಂದು ಹೇಳಿದೆ. ಮಣಿಪುರ ಗವರ್ನರ್ ಲಾ ಗಣೇಶನ್ ಅವರು ಜುಲೈನಿಂದ ಪಶ್ಚಿಮ ಬಂಗಾಳದ ಹೆಚ್ಚುವರಿ ಉಸ್ತುವಾರಿ ವಹಿಸಿಕೊಂಡಿದ್ದರು.

ಪಶ್ಚಿಮ ಬಂಗಾಳಕ್ಕೆ ಹೊಸ ರಾಜ್ಯಪಾಲ Read More »

ಮೆಟಾ ಇಂಡಿಯಾ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್ ನೇಮಕ

ಸಮಗ್ರ ನ್ಯೂಸ್: ಫೇಸ್​ಬುಕ್​ ವಾಟ್ಸ್​ಆಯಪ್​ಗಳ ಒಡೆತನ ಹೊಂದಿರುವ ಮೆಟಾ ಕಂಪನಿಯ ಭಾರತದ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್​ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದಿನ ಮುಖ್ಯಸ್ಥರಾಗಿದ್ದ ಅಜಿತ್​ ಮೋಹನ್​ ಅವರು ಇತ್ತೀಚೆಗಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಜಾಗವನ್ನು ದೇವನಾಥನ್​ ತುಂಬಲಿದ್ದಾರೆ. ವಾಟ್ಸಾಪ್‌ನ ಭಾರತದ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಭಾರತದಲ್ಲಿ ಮೆಟಾ ಸಂಸ್ಥೆಯ ಸಾರ್ವಜನಿಕ ನೀತಿ ನಿರ್ದೇಶಕ ರಾಜೀವ್ ಅಗರ್​ವಾಲ್​ ಕೂಡ ಇತ್ತೀಚೆಗೆ ಕಂಪನಿಯಿಂದ ಹೊರಬಂದಿದ್ದರು.

ಮೆಟಾ ಇಂಡಿಯಾ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್ ನೇಮಕ Read More »

ಭಾರತದಲ್ಲಿ ಎಲ್ಲಾ ಸ್ಮಾರ್ಟ್ ಫೋನ್‌ಗಳಿಗೂ ಒಂದೇ ರೀತಿಯ ಚಾರ್ಜಿಂಗ್ ಪೋರ್ಟ್

ನವದೆಹಲಿ: ಭಾರತವು ಎಲ್ಲಾ ಸ್ಮಾರ್ಟ್ ಸಾಧನಗಳಿಗಾಗಿ ಯುಎಸ್ಬಿ ಮಾದರಿಯ ಸಿ ಚಾರ್ಜಿಂಗ್ ಪೋರ್ಟ್‌‌ಗೆ ಸ್ಥಳಾಂತರಗೊಳ್ಳಲಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕೇಂದ್ರ ಸರ್ಕಾರವು ರಚಿಸಿರುವ ಅಂತರ್ ಸಚಿವಾಲಯದ ಕಾರ್ಯಪಡೆಯ ಸಭೆಯಲ್ಲಿ ಪಾಲುದಾರರು ಒಮ್ಮತಕ್ಕೆ ಬಂದ ಬಳಿಕ ಎಲ್ಲಾ ಸ್ಮಾರ್ಟ್ ಸಾಧನಗಳಿಗಾಗಿ ಯುಎಸ್ಬಿ ಮಾದರಿಯ ಸಿ ಚಾರ್ಜಿಂಗ್ ಪೋರ್ಟ್‌‌ಗೆ ಸ್ಥಳಾಂತರಗೊಳ್ಳಲಿದೆ ಎಂದು ತೀರ್ಮಾನಿಸಲಾಗಿದೆ ಎಂದರು. ಇನ್ನು ‘ಸ್ಮಾರ್ಟ್ಫೋನ್‌ಗಳು, ಟ್ಯಾಬ್‌ಗಳು ಮತ್ತು ಲ್ಯಾಪ್‌ಟಾಪಗಳಂತಹ ಎಲೆಕ್ಟ್ರಾನಿಕ್ ಸಾಧನಗಳಿಗೆ ಚಾರ್ಜಿಂಗ್

ಭಾರತದಲ್ಲಿ ಎಲ್ಲಾ ಸ್ಮಾರ್ಟ್ ಫೋನ್‌ಗಳಿಗೂ ಒಂದೇ ರೀತಿಯ ಚಾರ್ಜಿಂಗ್ ಪೋರ್ಟ್ Read More »

ವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್ ರಾಜೀನಾಮೆ

ಸಮಗ್ರ ನ್ಯೂಸ್: ವಾಟ್ಸಾಪ್ ನ ಭಾರತದ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಸಾರ್ವಜನಿಕ ನೀತಿ ಮೆಟಾ ಇಂಡಿಯಾದ ನಿರ್ದೇಶಕ ರಾಜೀವ್ ಅಗರ್ವಾಲ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಭಾರತದಲ್ಲಿ ವಾಟ್ಸಾಪ್ ಸಾರ್ವಜನಿಕ ನೀತಿಯ ನಿರ್ದೇಶಕ ಶಿವನಾಥ್ ತುಕ್ರಾಲ್ ಅವರನ್ನು ಈಗ ಭಾರತದ ಎಲ್ಲಾ ಮೆಟಾ ಬ್ರಾಂಡ್ ಗಳ ಸಾರ್ವಜನಿಕ ನೀತಿಯ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ವಿಶ್ವದಾದ್ಯಂತ ಸುಮಾರು 11,000 ಉದ್ಯೋಗಗಳನ್ನು ಕಡಿತಗೊಳಿಸುವ ಮೂಲಕ ಮೆಟಾ ತನ್ನ ಅತಿದೊಡ್ಡ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದ ಒಂದು ವಾರದೊಳಗೆ ಇದು ಬಂದಿದೆ. ಈ

ವಾಟ್ಸಾಪ್ ಇಂಡಿಯಾ ಮುಖ್ಯಸ್ಥ ಅಭಿಜಿತ್ ಬೋಸ್ ರಾಜೀನಾಮೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸಂಚು ರೂಪಿಸಿ ಹತ್ಯೆ ಮಾಡಿದ ಪಿಎಫ್ಐ! ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ಐಎ) ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸಂಚು ರೂಪಿಸಿ ಹತ್ಯೆ ಮಾಡಿದ ಪಿಎಫ್ಐ! ಮಾಹಿತಿ ಬಹಿರಂಗ Read More »

ದೆಹಲಿ ಸುತ್ತಮುತ್ತ ಕಂಪಿಸಿದ ಭೂಮಿ| ಭಯದಿಂದ ಹೊರಗೋಡಿದ ಜನತೆ

ಸಮಗ್ರ ನ್ಯೂಸ್: ದೆಹಲಿ ಮತ್ತು ಅದರ ನೆರೆಹೊರೆಯ ಪ್ರದೇಶಗಳಲ್ಲಿ ಇಂದು ಭೂಕಂಪನದ ಅನುಭವ ಉಂಟಾಗಿರುವ ಬಗ್ಗೆ ತಿಳಿದು ಬಂದಿದೆ. ಭೂಮಿ ಕಂಪಿಸಿದ್ದರಿಂದ ಮನೆಯಿಂದ ಜನರು ಹೊರಗೆ ಓಡಿ ಬಂದಿದ್ದಾರೆ. ದೆಹಲಿ ಹಾಗೂ ನೋಯ್ಡಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇದೀಗ ಭೂಮಿ ಕಂಪಿಸಿದಂತ ಅನುಭವ ಉಂಟಾಗಿರೋದಾಗಿ ತಿಳಿದು ಬಂದಿದೆ. ಭೂಕಂಪನದ ಅನುಭವದಿಂದ ಜನರು ಭಯ ಭೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ ಎನ್ನಲಾಗಿದೆ.

ದೆಹಲಿ ಸುತ್ತಮುತ್ತ ಕಂಪಿಸಿದ ಭೂಮಿ| ಭಯದಿಂದ ಹೊರಗೋಡಿದ ಜನತೆ Read More »

ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು

ಸಮಗ್ರ ನ್ಯೂಸ್: ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಅವರನ್ನು ಮುಂಬೈ ಏರ್‌ಪೋರ್ಟ್‌ನಲ್ಲಿ ಏರ್‌ ಇಂಟಲಿಜೆನ್ಸ್‌ ಯುನಿಟ್‌ ತಡೆದು 7 ಲಕ್ಷ ರೂಪಾಯಿ ದಂಡ ಹಾಕಿದೆ. ಏರ್‌ಪೋರ್ಟ್‌ನಲ್ಲಿರುವ ವಾಯು ಗುಪ್ತಚರ ಘಟಕದ ಮೂಲಗಳು ಈ ಕುರಿತಾಗಿ ಮಾಹಿತಿಯನ್ನು ನೀಡಿದೆ. ವಿಮಾನ ನಿಲ್ದಾಣದಲ್ಲಿ ಒಂದು ಗಂಟೆ ಕಾರ್ಯಾಚರಣೆಯ ನಂತರ ಶಾರುಖ್ ಮತ್ತು ಅವರ ಮ್ಯಾನೇಜರ್ ಪೂಜಾ ದದ್ಲಾನಿ ಅವರನ್ನು ಕಸ್ಟಮ್ಸ್‌ ಬಿಡುಗಡೆ ಮಾಡಿದೆ. ಆದರೆ ಶಾರುಖ್ ಅವರ ಅಂಗರಕ್ಷಕ ರವಿ ಮತ್ತು ತಂಡದ ಇತರ ಸದಸ್ಯರನ್ನು ಪೊಲೀಸರು ತಡೆ

ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು Read More »