ರಾಷ್ಟ್ರೀಯ

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್

ನವದೆಹಲಿ: ಸರ್ಕಾರದ ಭಾರತೀಯ ಮಾನದಂಡಗಳ ಬ್ಯೂರೊ ಮೂರು ಬಗೆಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಗುಣಮಟ್ಟದ ಮಾನದಂಡಗಳ ಹೆಸರಿನಲ್ಲಿ ಹೊಸ ನಿಯಮಾವಳಿಗಳನ್ನ ತಂದಿದೆ. ಈ ನಿಯಮಗಳು ಡಿಜಿಟಲ್ ಟೆಲಿವಿಷನ್ ರಿಸೀವರ್ಗಳು, ಯುಎಸ್ಬಿ ಟೈಪ್-ಸಿ ಚಾರ್ಜರ್ಗಳು ಮತ್ತು ವಿಡಿಯೋ ಸರ್ವೆಲೆನ್ಸ್ ಸಿಸ್ಟಮ್ ಗೆ ಅನ್ವಯಿಸುತ್ತವೆ. ದೂರದರ್ಶನದಂತಹ ಚಾನಲ್‌ಗಳನ್ನು ಸೆಟ್-ಟಾಪ್ ಬಾಕ್ಸ್ ಇಲ್ಲದೆ ಟಿವಿಗಳಲ್ಲಿ ಪ್ರಸಾರ ಮಾಡಬಹುದೆಂದು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಒಳಗೊಂಡಿರುತ್ತದೆ. ಲ್ಯಾಪ್ಟಾಪ್‌‌ಗಳು, ನೋಟ್ಬುಕ್‌ಗಳು, ಮೊಬೈಲ್‌ಗಳಂತಹ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳನ್ನು ಅನುಕೂಲಕರವಾಗಿ ಸಂಪರ್ಕಿಸಲು ಸಾರ್ವತ್ರಿಕ ಚಾರ್ಜರ್, ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ವಿಎಸೆಸ್ ಅನ್ನು […]

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್ Read More »

ರಾಮಭಕ್ತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸಚಿವ ಅಮಿತ್ ಶಾ| 2024ರಲ್ಲಿ ರಾಮಮಂದಿರ ಉದ್ಘಾಟನೆ

ಸಮಗ್ರ ನ್ಯೂಸ್: ರಾಮಭಕ್ತರಿಗೆ ಕೇಂದ್ರಸಚಿವ ಅಮಿತ್ ಶಾ ಗುಡ್ ನ್ಯೂಸ್ ನೀಡಿದ್ದು, 2024ರ ಜನವರಿ 1ಕ್ಕೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಳ್ಳಲಿದ್ದು, ಅಂದು ದೇವಸ್ಥಾನದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದಿದ್ದಾರೆ. ತ್ರಿಪುರಾದಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. ‘ರಾಹುಲ್ ಗಾಂಧಿ ಪದೇ ಪದೇ ಅಯೋಧ್ಯೆ ರಾಮಮಂದಿರವನ್ನ ಲೇವಡಿ ಮಾಡುತ್ತಾರೆ. ಅಲ್ಲಿ ನಿರ್ಮಾಣ ಮಾಡುತ್ತಿದ್ದಾರಾದರೂ ಪೂರ್ಣಗೊಳ್ಳುವ ದಿನಾಂಕವನ್ನ ಹೇಳುವುದಿಲ್ಲ ಎನ್ನುತ್ತಿದ್ದರು. ಆದರೆ ಈಗ ನಾನು ಹೇಳುತ್ತಿದ್ದೇನೆ. ರಾಹುಲ್ ಬಾಬಾ, ಎಚ್ಚರಿಕೆಯಿಂದ ಆಲಿಸಿ. ನಿಮ್ಮ

ರಾಮಭಕ್ತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸಚಿವ ಅಮಿತ್ ಶಾ| 2024ರಲ್ಲಿ ರಾಮಮಂದಿರ ಉದ್ಘಾಟನೆ Read More »

ಕೇಂದ್ರ ಸರ್ಕಾರದಿಂದ ಮಹತ್ವದ ಯೋಜನೆ| 7 ಲಕ್ಷ ಮನೆಗಳಿಗೆ ಉಚಿತ ‘ಡಿಶ್ ಟಿವಿ’ ಕೊಡುಗೆ

ಸಮಗ್ರ ನ್ಯೂಸ್: ಸುದ್ದಿ ಮತ್ತು ಮನರಂಜನಾ ವಾಹಿನಿಗಳಾದ ದೂರದರ್ಶನ (DD) ಮತ್ತು ಆಲ್ ಇಂಡಿಯಾ ರೇಡಿಯೋ (AIR)ಗಳ ಸ್ಥಿತಿಯನ್ನ ಸುಧಾರಿಸಲು ಕೇಂದ್ರ ಸರ್ಕಾರ 2,539 ಕೋಟಿ ರೂ. ಖರ್ಚು ಮಾಡಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬ್ರಾಡ್ ಕಾಸ್ಟಿಂಗ್ ಮೂಲಸೌಕರ್ಯ ಮತ್ತು ನೆಟ್ವರ್ಕ್ ಡೆವಲಪ್ಮೆಂಟ್ ಅಂಡ್ ನೆಟ್ವರ್ಕ್ ಡೆವಲಪ್ಮೆಂಟ್ (BIND) ಅಡಿಯಲ್ಲಿ, ಜನರಿಗೆ ಸರಿಯಾದ ಸುದ್ದಿ, ಶಿಕ್ಷಣ ಮತ್ತು ಮನರಂಜನೆಯನ್ನ ತರುವುದು ಸರ್ಕಾರದ ಉದ್ದೇಶವಾಗಿದೆ. 2021-22 ರಿಂದ 2025-26 ರವರೆಗೆ ಸರ್ಕಾರದ ಆರ್ಥಿಕ ವ್ಯವಹಾರಗಳ

ಕೇಂದ್ರ ಸರ್ಕಾರದಿಂದ ಮಹತ್ವದ ಯೋಜನೆ| 7 ಲಕ್ಷ ಮನೆಗಳಿಗೆ ಉಚಿತ ‘ಡಿಶ್ ಟಿವಿ’ ಕೊಡುಗೆ Read More »

ಭೀಕರ ಅಪಘಾತ; ಕ್ರಿಕೆಟಿಗ ರಿಷಬ್ ಪಂತ್ ಗಂಭೀರ

ಸಮಗ್ರ ನ್ಯೂಸ್: ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾದ ಘಟನೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ನಡೆದಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ. ಸದ್ಯ ಇವರನ್ನು ಚಿಕಿತ್ಸೆಗಾಗಿ ದೆಹಲಿಯ ಸೆಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸ್

ಭೀಕರ ಅಪಘಾತ; ಕ್ರಿಕೆಟಿಗ ರಿಷಬ್ ಪಂತ್ ಗಂಭೀರ Read More »

ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಯವರ ತಾಯಿ ಹೀರಾಬೆನ್ ಮೋದಿ ಇಂದು ಬೆಳಗ್ಗಿನ ಜಾವ 3.39ರ ಸುಮಾರಿಗೆ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಳೆದ ಜೂನ್ ನಲ್ಲಿ 100 ವರ್ಷ ಪೂರೈಸಿದ್ದ ಮೋದಿ ತಾಯಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬುಧವಾರ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಅವರ ಆರೋಗ್ಯ ಸುಧಾರಿಸಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ್ದವು ಹೀರಾಬೆನ್‌ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿಯವರು ತಮ್ಮ ಪಶ್ಚಿಮ ಬಂಗಾಳ ಪ್ರವಾಸ ರದ್ದುಗೊಳಿಸಿದ್ದು, ತಾಯಿಯ ಅಂತಿಮ

ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ Read More »

ವಾಟ್ಸಪ್ ನಲ್ಲಿ ಒಂದು ‘ಹಾಯ್’ ಕಳಿಸಿ 6 ಲಕ್ಷ ಸ್ಕಾಲರ್ ಶಿಪ್ ಪಡೆಯಿರಿ| ರಿಲಯನ್ಸ್ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡುಗೆ!!

ಸಮಗ್ರ ನ್ಯೂಸ್: ರಿಲಯನ್ಸ್ ಸಂಸ್ಥಾಪಕ ಅಧ್ಯಕ್ಷ ಧೀರೂಭಾಯಿ ಅಂಬಾನಿ ಅವರು 25 ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದಾರೆ. ಈ ವಿದ್ಯಾರ್ಥಿ ವೇತನ ಭಾರತದಾದ್ಯಂತ 13,000 ಯುವಕರ ಜೀವನಕ್ಕೆ ಸಹಾಯ ಮಾಡಿದೆ. 1996 ರಲ್ಲಿ ಈ ಯೋಜನೆಯನ್ನು ಇವರು ಆರಂಭಿಸಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣವನ್ನು ಪಡೆಯಲು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಐಐಟಿಗಳು, ಐಐಎಂಗಳು ಸೇರಿದಂತೆ ಪ್ರಮುಖ ಸಂಸ್ಥೆಗಳಿಂದ ಹೆಚ್ಚಿನ ಉನ್ನತ ಶಿಕ್ಷಣವನ್ನು ಪೂರೈಸಲು ಇದು ವಿದ್ಯಾರ್ಥಿಗಳಿಗೆ ಸಹಾಯವಾಗಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಉನ್ನತ

ವಾಟ್ಸಪ್ ನಲ್ಲಿ ಒಂದು ‘ಹಾಯ್’ ಕಳಿಸಿ 6 ಲಕ್ಷ ಸ್ಕಾಲರ್ ಶಿಪ್ ಪಡೆಯಿರಿ| ರಿಲಯನ್ಸ್ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡುಗೆ!! Read More »

ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ನಾಲ್ಕನೇ ಅಲೆ| ರಾಜ್ಯಗಳಿಗೆ ಅಲರ್ಟ್ ಆಗಿರಲು ಕೇಂದ್ರ ಸೂಚನೆ

ಸಮಗ್ರ ನ್ಯೂಸ್: ನೆರೆಯ ಚೀನಾ ಸೇರಿದಂತೆ ವಿದೇಶಗಳಲ್ಲಿ ಕೊರೋನಾ ಸೋಂಕು ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಎಚ್ಚರಿಕೆ ನೀಡಲಾಗಿದೆ. ಚೀನಾ, ಜಪಾನ್, ಯುಎಸ್, ಕೊರಿಯಾ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳ ಹಠಾತ್ ಉಲ್ಬಣವು ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಅಪಾಯವನ್ನು ಉಂಟು ಮಾಡುವ ಕಾರಣ ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ಕೇಂದ್ರವು ಮಂಗಳವಾರ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ರಾಜ್ಯಗಳಿಗೆ ನೀಡಿದ ನೋಟಿಸ್‌ನಲ್ಲಿ, ಆರೋಗ್ಯದ ಕೇಂದ್ರ ಕಾರ್ಯದರ್ಶಿ ರಾಜೇಶ್ ಭೂಷಣ್ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ

ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ನಾಲ್ಕನೇ ಅಲೆ| ರಾಜ್ಯಗಳಿಗೆ ಅಲರ್ಟ್ ಆಗಿರಲು ಕೇಂದ್ರ ಸೂಚನೆ Read More »

ತಾರಕಕ್ಕೇರಿದ ‘ಬೇಷರಮ್’ ಬಣ್ಣದ ಜಗಳ| ಸ್ಮೃತಿ ಇರಾನಿಯ ಮಿಸ್ ಇಂಡಿಯಾ ಕೇಸರಿ ಬಿಕಿನಿ ವಿಡಿಯೋ ವೈರಲ್

ಸಮಗ್ರ ನ್ಯೂಸ್: ದೀಪಿಕಾ ಪಡುಕೋಣ ಮತ್ತು ಶಾರುಖ್ ಅಭಿನಯದ ‘ಪಠಾಣ್’ ಚಿತ್ರದ ‘ಬೇಷರಂ ರಂಗ್’ ಹಾಡು ವಿವಾದದಲ್ಲಿದೆ. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಉಡುಗೆಯನ್ನು ಬಿಜೆಪಿ ಮತ್ತು ಹಿಂದುತ್ವವಾದಿ ಸಂಘಟನೆಗಳು ವಿರೋಧಿಸಿವೆ. ಕೇಸರಿ ಬಣ್ಣದ ಉಡುಪನ್ನು ನಾಚಿಕೆಯಿಲ್ಲದ ಬಣ್ಣ ಎಂದು ಕರೆಯುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಈ ಮಧ್ಯೆ‌ ಟಿಎಂಸಿ ನಾಯಕ ರಿಜು ದತ್ತಾ ಅವರು ಸ್ಮೃತಿ ಇರಾನಿ ಅವರ ವೀಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ವಿವಾದವನ್ನು ಹೆಚ್ಚಿಸಿದ್ದಾರೆ.

ತಾರಕಕ್ಕೇರಿದ ‘ಬೇಷರಮ್’ ಬಣ್ಣದ ಜಗಳ| ಸ್ಮೃತಿ ಇರಾನಿಯ ಮಿಸ್ ಇಂಡಿಯಾ ಕೇಸರಿ ಬಿಕಿನಿ ವಿಡಿಯೋ ವೈರಲ್ Read More »

ಅಗ್ನಿ-5 ಅಣ್ವಸ್ತ್ರ ಕ್ಷಿಪಣಿಯ ರಾತ್ರಿ ಪರೀಕ್ಷೆ ಯಶಸ್ವಿ

ಸಮಗ್ರ ನ್ಯೂಸ್: ಅಗ್ನಿ-5 ಅಣ್ವಸ್ತ್ರ ಸಾಮರ್ಥ್ಯದ ಖಂಡಾಂತರ ಕ್ಷಿಪಣಿಯ ರಾತ್ರಿ ಪರೀಕ್ಷೆಗಳನ್ನ ಭಾರತ ಗುರುವಾರ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಂಸ್ಥೆಯ ಮೂಲಗಳು ತಿಳಿಸಿವೆ. ಈ ಕ್ಷಿಪಣಿಯು 5000 ಕಿ.ಮೀ ವ್ಯಾಪ್ತಿಯನ್ನ ಮೀರಿದ ಗುರಿಗಳನ್ನ ಹೊಡೆಯುವ ಸಾಮರ್ಥ್ಯವನ್ನ ಹೊಂದಿದ್ದು, ಭಾರತದ ಸ್ವಯಂ ರಕ್ಷಣಾ ವ್ಯವಸ್ಥೆಗಳಿಗೆ ನಿರ್ಣಾಯಕವಾಗಿದೆ. ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ (LAC) ಚೀನಾದ ಸೈನಿಕರು ಭಾರತೀಯ ಸೈನಿಕರೊಂದಿಗೆ ಜಗಳವಾಡಿದ ಕೆಲವು ದಿನಗಳ ನಂತ್ರ ಈ ನಿಕಟ ವಿಚಾರಣೆಗಳು ನಡೆದಿವೆ. ಎರಡೂ ಕಡೆಯ ಹಲವಾರು ಸೈನಿಕರು

ಅಗ್ನಿ-5 ಅಣ್ವಸ್ತ್ರ ಕ್ಷಿಪಣಿಯ ರಾತ್ರಿ ಪರೀಕ್ಷೆ ಯಶಸ್ವಿ Read More »

ಮತ್ತೊಂದು ಬೆತ್ತಲೆ ಫೋಟೋ ಶೂಟ್| ಈ ಬಾರಿ ರಣ್ವೀರ್ ಸಿಂಗ್ ಅಲ್ಲ, ಹಾಗಾದ್ರೆ ಯಾರು?

ಸಮಗ್ರ ನ್ಯೂಸ್: ಬಾಲಿವುಡ್ ನಟ ರಣವೀರ್ ಸಿಂಗ್ ಬಟ್ಟೆ ಇಲ್ಲದೆ ನ್ಯೂಡ್‌ ಫೋಟೋಶೂಟ್ ಮಾಡಿ ಸಾಕಷ್ಟು ಟ್ರೋಲ್ ಆಗಿರುವ ಬೆನ್ನಲ್ಲೇ ಇನ್ನೊಬ್ಬರು ಅದೇ ಧೈರ್ಯ ಮಾಡಿದ್ದಾರೆ. ಈ ಬಾರಿ ಪಾಕಿಸ್ತಾನಿ ಮಾಡೆಲ್ ಒಬ್ಬರು ನ್ಯೂಡ್ ಫೋಟೋಶೂಟ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದು, ಪಾಕ್ ನಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ. ಪಾಕಿಸ್ತಾನಿ ಮಾಡೆಲ್ ಹೆಸರು ಅಜ್ಮಲ್ ಖಾನ್. ರಣವೀರ್ ಸಿಂಗ್ ಅವರಂತೆ ಬಟ್ಟೆ ಇಲ್ಲದೆ ಫೋಟೋಶೂಟ್ ಮಾಡಿ ಪಾಕಿಸ್ತಾನದಲ್ಲಿ ಸಂಚಲನ ಮೂಡಿಸಿದ್ದಾರೆ. ಪಾಕಿಸ್ತಾನಿ ಮಾಡೆಲ್ ಅಜ್ಮಲ್ ಖಾನ್ ಅವರ

ಮತ್ತೊಂದು ಬೆತ್ತಲೆ ಫೋಟೋ ಶೂಟ್| ಈ ಬಾರಿ ರಣ್ವೀರ್ ಸಿಂಗ್ ಅಲ್ಲ, ಹಾಗಾದ್ರೆ ಯಾರು? Read More »