ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ| ಮೀಸಲಾತಿ ರದ್ದತಿಗೆ ಆಕ್ಷೇಪ
ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಮೂರು ದಶಕಗಳಿಂದ ನೀಡಲಾಗುತ್ತಿದ್ದ ಶೇ. 4 ಮೀಸಲು ವ್ಯವಸ್ಥೆ ರದ್ದು ಮಾಡಿ, ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ.2ರಷ್ಟು ಹಂಚಿಕೆ ಮಾಡಿರುವುದರ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರದ ಈ ತೀರ್ಮಾನ ದೋಷಪೂರಿತವಾಗಿದೆ ಮತ್ತು ಸೂಕ್ತವಾದ ಕ್ರಮ ಅಲ್ಲ ಎಂದೂ ಹೇಳಿದೆ. ಆದರೆ, ಕರ್ನಾಟಕ ಸರಕಾರದ ನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಪೂರಕವಾಗಿ […]
ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ| ಮೀಸಲಾತಿ ರದ್ದತಿಗೆ ಆಕ್ಷೇಪ Read More »










