ರಾಷ್ಟ್ರೀಯ

ಮಹಿಳೆಗೆ ಕಪಾಳಮೋಕ್ಷ ಪ್ರಕರಣ| ಸಚಿವ ವಿ.ಸೋಮಣ್ಣ ತಲೆದಂಡ!?

ಸಮಗ್ರ ನ್ಯೂಸ್: ತನ್ನ ಕಷ್ಟವನ್ನು ಹೇಳಿಕೊಳ್ಳಲು ಆಗಮಿಸಿದಂತ ಮಹಿಳೆಯೊಬ್ಬರಿಗೆ, ವಸತಿ ಸಚಿವ ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವೀಡಿಯೋ ಸಖತ್ ವೈರಲ್ ಆಗಿತ್ತು. ಈ ಬಳಿಕ ಮಹಿಳೆಯ ಕ್ಷಮೆ ಕೇಳಿದ್ದು, ಈ ಪ್ರಕರಣದಲ್ಲಿ ಸಚಿವ ವಿ.ಸೋಮಣ್ಣ ಅವರಿಗೆ ರಾಜೀನಾಮೆ ನೀಡುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎನ್ನಲಾಗುತ್ತಿದೆ. ವಸತಿ ಸಚಿವ ವಿ.ಸೋಮಣ್ಣ ನಿನ್ನೆ ಚಾಮರಾಜನಗರದಲ್ಲಿ ವಿವಿಧ ಕಾರ್ಯಕ್ರಮದ ನಿಮಿತ್ತ ತೆರಳಿದ್ದ ಸಂದರ್ಭದಲ್ಲಿ, ಪರಿಶಿಷ್ಟ ಮಹಿಳೆಯೊಬ್ಬರು ತಮಗೆ ನಿವೇಶನ ಹಂಚಿಕೆ ಆಗಿಲ್ಲ. ದಯವಿಟ್ಟು ಕೊಡಿಸುವಂತೆ ಮನವಿ ಮಾಡಿಕೊಳ್ಳಲು ಮುಂದಾಗಿದ್ದರು. ಅಲ್ಲದೇ […]

ಮಹಿಳೆಗೆ ಕಪಾಳಮೋಕ್ಷ ಪ್ರಕರಣ| ಸಚಿವ ವಿ.ಸೋಮಣ್ಣ ತಲೆದಂಡ!? Read More »

ನಾಳೆ(ಅ.25) ವರ್ಷದ ಕೊನೆಯ ಸೂರ್ಯಗ್ರಹಣ| ಹೇಗಿರುತ್ತೆ ನೆರಳು ಬೆಳಕಿನಾಟ?

ಸಮಗ್ರ ನ್ಯೂಸ್: ಈ ವರತಷದ ಕೊನೆಯ ಸೂರ್ಯಗ್ರಹಣ ನಾಳೆ(ಅಕ್ಟೋಬರ್ 25) ರಂದು ಗೋಚರವಾಗಲಿದೆ. ದೀಪಾವಳಿ ಅಮಾವಾಸ್ಯೆಯ ದಿನ ಗ್ರಹಣ ಸಂಭವಿಸಲಿರುವುದು ಈ ಬಾರಿಯ ವಿಶೇಷ. ನಾಳೆ ಕಂಡುಬರಲಿರುವ ಗ್ರಹಣವು ಭಾಗಶಃ ಸೂರ್ಯಗ್ರಹಣವಾಗಿದೆ. ಚಂದ್ರನ ನೆರಳಿನ ಕೇಂದ್ರವು ಭೂಮಿಯನ್ನು ತಪ್ಪಿಸಿಕೊಂಡಾಗ ಭೂಮಿಯ ಧ್ರುವ ಪ್ರದೇಶಗಳಲ್ಲಿ ಸಂಭವಿಸುತ್ತದೆ. ಭಾಗಶಃ ಸೂರ್ಯಗ್ರಹಣದ ವಿವರ:ಚಂದ್ರನು ಸೂರ್ಯನ ಸಂಪೂರ್ಣ ಮೇಲ್ಮೈ ಪ್ರದೇಶವನ್ನು ಆವರಿಸದಿದ್ದಾಗ ಭಾಗಶಃ ಸೂರ್ಯಗ್ರಹಣ ಸಂಭವಿಸುತ್ತದೆ. ಸೂರ್ಯನ ತಟ್ಟೆಯ ಅರ್ಧಭಾಗ ಅಥವಾ ಒಂದು ಭಾಗ ಮಾತ್ರ ಚಂದ್ರನಿಂದ ಆವರಿಸಲ್ಪಡುತ್ತದೆ. ಇದು ಭಾಗಶಃ ಸೂರ್ಯಗ್ರಹಣಕ್ಕೆ

ನಾಳೆ(ಅ.25) ವರ್ಷದ ಕೊನೆಯ ಸೂರ್ಯಗ್ರಹಣ| ಹೇಗಿರುತ್ತೆ ನೆರಳು ಬೆಳಕಿನಾಟ? Read More »

ಮೋದಿ ದೀಪಾವಳಿ| ಅಯೋಧ್ಯೆಯಿಂದ ನೇರಪ್ರಸಾರ

ನ್ಯೂಸ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೀಪಾವಳಿ ಹಬ್ಬದ ಪ್ರಯುಕ್ತ 18 ಲಕ್ಷ ದೀಪೋತ್ಸವವನ್ನು ಉದ್ಘಾಟಿಸಿದರು. ನೇರಪ್ರಸಾರ ವೀಕ್ಷಣೆಗೆ ಕೆಳಗಿನ ಲಿಂಕ್ ಒತ್ತಿರಿ… ಅಯೋಧ್ಯೆಯಲ್ಲಿ ಈಗ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, 6ನೇ ವರ್ಷದ ದೀಪೋತ್ಸವದ ಅಂಗವಾಗಿ ಲೇಸರ್ ಶೋ ಪ್ರದರ್ಶನ ಸಹ ನಡೆಯುತ್ತಿದೆ. ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ…

ಮೋದಿ ದೀಪಾವಳಿ| ಅಯೋಧ್ಯೆಯಿಂದ ನೇರಪ್ರಸಾರ Read More »

ಅರುಣಾಚಲ ಹೆಲಿಕಾಪ್ಟರ್ ಪತನ| ಕಾಸರಗೋಡಿನ ಯೋಧ ಅಶ್ವಿನ್ ಹುತಾತ್ಮ

ಸಮಗ್ರ ನ್ಯೂಸ್: ಅರುಣಾಚಲದಲ್ಲಿ ಪತನಗೊಂಡ ಸೇನಾ ಹೆಲಿಕಾಪ್ಟರ್‌ನಲ್ಲಿ ಕಾಸರಗೋಡಿನ ಕೆ.ವಿ. ಅಶ್ವಿನ್‌ (24) ಎಂಬ ಯೋಧ ಮೃತರಾಗಿರುವ ಕುರಿತು ವರದಿಯಾಗಿದೆ. ಎಚ್‌ಎಎಲ್‌ ನಿರ್ಮಿತ ರುದ್ರ ಎಂಬ ಸುಧಾರಿತ ಕಾಪ್ಟರ್‌ ನಿನ್ನೆ ಪತನಗೊಂಡು ನಾಲ್ವರು ಮೃತಪಟ್ಟಿದ್ದರು. ಹೆಲಿಕಾಪ್ಟರ್‌ನಲ್ಲಿ ಒಟ್ಟು ಐದು ಜನರಿದ್ದರು. ಕಾಸರಗೋಡಿನ ಚೆರ್ವತ್ತೂರು ಕಾಟುವಳಪ್ಪಿನ ಅಶೋಕನ್‌ ಮತ್ತು ಕೆ.ವಿ. ಕೌಶಲ್ಯ ದಂಪತಿ ಪುತ್ರ ಕೆ.ವಿ. ಅಶ್ವಿನ್‌ (24) ಈ ಹೆಲಿಕಾಪ್ಟರ್‌ ಪತನದಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಸೇನಾ ಅಧಿಕಾರಿಗಳು ಅಶ್ವಿನ್‌ ಅವರ ಮನೆಗೆ ಕರೆ ಮಾಡಿ ಮಾಹಿತಿ

ಅರುಣಾಚಲ ಹೆಲಿಕಾಪ್ಟರ್ ಪತನ| ಕಾಸರಗೋಡಿನ ಯೋಧ ಅಶ್ವಿನ್ ಹುತಾತ್ಮ Read More »

ಇಂದು(ಅ.22) ದೇಶದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಮೋದಿ‌ ಚಾಲನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಡೆಯಲಿರುವ ಬೃಹತ್‌ ಉದ್ಯೋಗ ಮೇಳಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ. ‘ವಿವಿಧ ಇಲಾಖೆಗಳಲ್ಲಿ ಒಟ್ಟು 10 ಲಕ್ಷ ಮಂದಿಗೆ ಉದ್ಯೋಗವಕಾಶ ಕಲ್ಪಿಸುವುದು ಈ ಮೇಳದ ಉದ್ದೇಶವಾಗಿದೆ. ಕಾರ್ಯಕ್ರಮದ ವೇಳೆ ಮೋದಿ ಅವರು 75 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಯುವಜನರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ’ ಎಂದು ಪ್ರಧಾನ ಮಂತ್ರಿಯವರ ಕಾರ್ಯಾಲಯ ತಿಳಿಸಿದೆ. ಮೋದಿ ಅವರು ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿರುವ

ಇಂದು(ಅ.22) ದೇಶದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಮೋದಿ‌ ಚಾಲನೆ Read More »

ಸಾರ್ವಕಾಲಿಕ ದಾಖಲೆಯ ಕುಸಿತ ಕಂಡ ರೂಪಾಯಿ ಮೌಲ್ಯ| ಪ್ರತಿ ಡಾಲರ್ ಬೆಲೆ ಎಷ್ಟಿದೆ ಗೊತ್ತಾ?

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಬುಧವಾರ ಮತ್ತೆ ಇಳಿಕೆ ಕಂಡಿದ್ದು, ಪ್ರತಿ ಡಾಲರ್ ಗೆ 83.01 ರೂಪಾಯಿಗೆ ಕುಸಿದಿದೆ. ವಿದೇಶಿ ಬಂಡವಾಳದ ಹೊರಹರಿವು ಮತ್ತು ಸಾಗರೋತ್ತರ ಮಾರುಕಟ್ಟೆಗಳಲ್ಲಿ ಬಲವಾದ ಡಾಲರ್ ಎದುರು ರೂಪಾಯಿ ಮೌಲ್ಯ ಮೊದಲ ಬಾರಿಗೆ 61 ಪೈಸೆ ಕುಸಿದು 83 ರೂಪಾಯಿ ಗಡಿ ದಾಟಿದೆ. ಇದಲ್ಲದೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಹೂಡಿಕೆದಾರರಲ್ಲಿ ಅಪಾಯ-ವಿರೋಧಿ ಮನೋಭಾವವು ಸ್ಥಳೀಯ ಕರೆನ್ಸಿಯ ಮೌಲ್ಯ ಐತಿಹಾಸಿಕ ದಾಖಲೆಯ ಕುಸಿತಕ್ಕೆ ಕಾರಣ ಎಂದು ವ್ಯಾಪಾರಿಗಳು

ಸಾರ್ವಕಾಲಿಕ ದಾಖಲೆಯ ಕುಸಿತ ಕಂಡ ರೂಪಾಯಿ ಮೌಲ್ಯ| ಪ್ರತಿ ಡಾಲರ್ ಬೆಲೆ ಎಷ್ಟಿದೆ ಗೊತ್ತಾ? Read More »

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ| ಮಲ್ಲಿಕಾರ್ಜು‌ನ ಖರ್ಗೆಗೆ ಭರ್ಜರಿ ಗೆಲುವು

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೂಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನದ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ| ಮಲ್ಲಿಕಾರ್ಜು‌ನ ಖರ್ಗೆಗೆ ಭರ್ಜರಿ ಗೆಲುವು Read More »

ಪ್ರಧಾನಿ ಮೋದಿ ಹತ್ಯೆಗೆ ಸಂಚು; ಗುಪ್ತಚರ ಇಲಾಖೆ ಮಾಹಿತಿ

ಸಮಗ್ರ ನ್ಯೂಸ್: ದೀಪಾವಳಿಗೆ ಸ್ವಲ್ಪ ಮೊದಲು ಪ್ರಧಾನಿ ನರೇಂದ್ರ ಮೋದಿ ಭದ್ರತೆಯ ಬಗ್ಗೆ ಗುಪ್ತಚರ ಸಂಸ್ಥೆಗಳು ದೊಡ್ಡ ಎಚ್ಚರಿಕೆಯನ್ನ ನೀಡಿವೆ. ಗುಪ್ತಚರ ಸಂಸ್ಥೆಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಗುರಿಯಾಗಿಸಿಕೊಂಡಿದ್ದು, ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಲು ಯೋಜಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳ ದಾಖಲೆಗಳು ಬಹಿರಂಗಪಡಿಸಿವೆ. ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಪ್ರಧಾನಿ ಮೋದಿ ವಿರುದ್ಧ ದಾಳಿ ನಡೆಸಲು ಲಷ್ಕರ್ -ಎ- ತೊಯ್ಬಾಗೆ ಈ ಕೆಲಸ ವಹಿಸಿದೆ ಎಂದು ಹೇಳಲಾಗುತ್ತಿದೆ. ಈ

ಪ್ರಧಾನಿ ಮೋದಿ ಹತ್ಯೆಗೆ ಸಂಚು; ಗುಪ್ತಚರ ಇಲಾಖೆ ಮಾಹಿತಿ Read More »

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ

ಸಮಗ್ರ ನ್ಯೂಸ್: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆಗೆ ಆಯೋಗ ಒಂದನ್ನು ತಮಿಳುನಾಡು ಸರ್ಕಾರ ರಚನೆ ಮಾಡಿತ್ತು. ಈಗ ಆಯೋಗ ವರದಿ ಸಿದ್ಧ ಮಾಡಿದ್ದು, ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಅದರಲ್ಲಿ ಜಯಲಲಿತಾ ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ ಎಂದು ನ್ಯಾ. ಆರುಮುಗಸ್ವಾಮಿ ಆಯೋಗ ಉಲ್ಲೇಖ ಮಾಡಿದೆ. ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ 608 ಪುಟಗಳ ವರದಿಯನ್ನು ಇಂದು ತಮಿಳುನಾಡಿದ ವಿಧಾನಸಭೆಯಲ್ಲಿ ಮಂಡನೆ

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ Read More »

ಇಂದು(ಅ.17) ಕಿಸಾನ್ ಸಮ್ಮಾನ್ 12ನೇ ಕಂತು ಬಿಡುಗಡೆ| ‘ಒಂದು ದೇಶ – ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ

ಸಮಗ್ರ ನ್ಯೂಸ್: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. 16,000 ಕೋಟಿ ರೂ.ಗಳನ್ನು ಸುಮಾರು ಎರಡು ಕೋಟಿ ರೈತರ ಖಾತೆಗೆ ಜಮಾ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆಯಲಿರುವ ಕೃಷಿ ಸಮ್ಮೇಳನ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ‘ಒಂದು ದೇಶ -ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ ನೀಡಲಿದ್ದು, ಎಲ್ಲಾ ರಸಗೊಬ್ಬರ ಕಂಪನಿಗಳು

ಇಂದು(ಅ.17) ಕಿಸಾನ್ ಸಮ್ಮಾನ್ 12ನೇ ಕಂತು ಬಿಡುಗಡೆ| ‘ಒಂದು ದೇಶ – ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ Read More »