ರಾಷ್ಟ್ರೀಯ

ಪ್ರೆಂಚ್ ಓಪನ್ ಡಬಲ್ಸ್ | ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತೀಯ ಜೋಡಿ

ಸಮಗ್ರ ನ್ಯೂಸ್: ಫ್ರೆಂಚ್ ಓಪನ್ ಸೂಪರ್ ಪುರುಷರ ಡಬಲ್ಸ್ ವಿಭಾಗದ ಫೈನಲ್‌ನಲ್ಲಿ ಭಾರತದ ಸ್ಟಾರ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಚೈನೀಸ್ ತೈಪೆಯ ಲು ಚಿಂಗ್ ಯಾವೊ ಮತ್ತು ಯಾಂಗ್ ಪೊ ಹಾನ್ ವಿರುದ್ಧ ನೇರ ಗೇಮ್‌ಗಳ ಜಯದೊಂದಿಗೆ ಫ್ರೆಂಚ್ ಓಪನ್ ಸೂಪರ್ 750 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. 48 ನಿಮಿಷಗಳ ಕಾಲ ನಡೆದ ಫೈನಲ್‌ನಲ್ಲಿ ವಿಶ್ವದ ಎಂಟನೇ ಶ್ರೇಯಾಂಕದ ಜೋಡಿ 25ನೇ ಶ್ರೇಯಾಂಕದ ಲು ಮತ್ತು ಯಾಂಗ್‌ರನ್ನು 21-13, 21-19 ಅಂತರದಿಂದ ಮಣಿಸಿದರು. […]

ಪ್ರೆಂಚ್ ಓಪನ್ ಡಬಲ್ಸ್ | ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತೀಯ ಜೋಡಿ Read More »

ನಾಳೆ(ನ.1) ದೇಶದಲ್ಲಿ ಮೊದಲ ಡಿಜಿಟಲ್ ರೂಪಾಯಿ ಬಿಡುಗಡೆ| 9 ಬ್ಯಾಂಕ್ ಗಳಿಗೆ ಮಾನ್ಯತೆ

ಸಮಗ್ರ ನ್ಯೂಸ್: ಕೇಂದ್ರೀಯ ಬ್ಯಾಂಕ್ ಡಿಜಿಟಲ್ ಕರೆನ್ಸಿಯ ಮೊದಲ ಪೈಲಟ್ ಡಿಜಿಟಲ್ ರೂಪಾಯಿ (ಸಗಟು ವಿಭಾಗ) ಅನ್ನು ಸರ್ಕಾರಿ ಸೆಕ್ಯುರಿಟಿಗಳಲ್ಲಿನ ವಹಿವಾಟುಗಳಿಗಾಗಿ ಮಂಗಳವಾರ ಬಿಡುಗಡೆ ಮಾಡಲಾಗುವುದು ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ. ಸರ್ಕಾರಿ ಸೆಕ್ಯುರಿಟಿಗಳಲ್ಲಿ ದ್ವಿತೀಯ ಮಾರುಕಟ್ಟೆ ವಹಿವಾಟುಗಳನ್ನು ಇತ್ಯರ್ಥಪಡಿಸುವುದು ಪೈಲಟ್ಗೆ ಬಳಕೆಯಾಗಿದೆ ಎಂದು ಆರ್ಬಿಐ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ), ಬ್ಯಾಂಕ್ ಆಫ್ ಬರೋಡಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್,

ನಾಳೆ(ನ.1) ದೇಶದಲ್ಲಿ ಮೊದಲ ಡಿಜಿಟಲ್ ರೂಪಾಯಿ ಬಿಡುಗಡೆ| 9 ಬ್ಯಾಂಕ್ ಗಳಿಗೆ ಮಾನ್ಯತೆ Read More »

ಗುಜರಾತ್ ನಲ್ಲೊಂದು ಘೋರ ದುರಂತ| ಕೇಬಲ್ ಸೇತುವೆ ಕುಸಿದು 400 ಮಂದಿ ನದಿಪಾಲು!!

ಸಮಗ್ರ ನ್ಯೂಸ್: ಗುಜರಾತ್ ನ ಮೊರ್ಬಿ ಜಿಲ್ಲೆಯಲ್ಲಿ ಭಾರೀ ದೊಡ್ಡ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೇಬಲ್ ಸೇತುವೆ ಕುಸಿದಿದ್ದರಿಂದ ಸುಮಾರು 400ರಷ್ಟು ಜನರು ನದಿಗೆ ಬಿದ್ದಿರುವ ಬಗ್ಗೆ ವರದಿಯಾಗಿದೆ. ಸ್ಥಳೀಯ ಮಾಹಿತಿಗಳ‌ ಪ್ರಕಾರ, ಮಚ್ಚು ನದಿಗೆ ನಿರ್ಮಿಸಲಾದ ಈ ಕೇಬಲ್ ಸೇತುವೆ ಸಾಕಷ್ಟು ಹಳೆಯದಾಗಿದ್ದು, ಇದನ್ನು ಪಾರಂಪರಿಕ ಸೇತುವೆಯಲ್ಲಿ ಸೇರಿಸಲಾಗಿತ್ತು. ದೀಪಾವಳಿಯ ನಂತರ, ಗುಜರಾತಿ ಹೊಸ ವರ್ಷದಂದು ರಿಪೇರಿ ಮಾಡಿದ ನಂತರ ಅದನ್ನ ಮತ್ತೆ ಸೇತುವೆಯನ್ನು ಜನರ ಉಪಯೋಗಕ್ಕೆ ತೆರೆಯಲಾಗಿತ್ತು. ಸದ್ಯ

ಗುಜರಾತ್ ನಲ್ಲೊಂದು ಘೋರ ದುರಂತ| ಕೇಬಲ್ ಸೇತುವೆ ಕುಸಿದು 400 ಮಂದಿ ನದಿಪಾಲು!! Read More »

ಕೂದಲೆಳೆಯಲ್ಲಿ ತಪ್ಪಿತು ಘೋರ ದುರಂತ| ಪೈಲಟ್ ನ ಸಮಯಪ್ರಜ್ಞೆ ಉಳಿಸಿತು ಪ್ರಯಾಣಿಕರ ಪ್ರಾಣ

ಸಮಗ್ರ ನ್ಯೂಸ್: ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದ್ದು, ಇಂಡಿಗೋ ವಿಮಾನದ ಪೈಲಟ್ ನ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಪ್ರಾಣ ಉಳಿದಿದೆ. ದೆಹಲಿಯಿಂದ ಬೆಂಗಳೂರಿಗೆ ಹೊರಟ್ಟಿದ ಇಂಡಿಗೋ ವಿಮಾನದ ಇಂಜಿನ್​ನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಪೈಲೆಟ್​ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ 6E-2131 ನಂಬರಿನ ಇಂಡಿಗೋ ವಿಮಾನ ಟೇಕಾಫ್‌ ಆಗುತ್ತಿತ್ತು. ಆದರೆ ಟೇಕಾಫ್​​ ಆಗುತ್ತಿದ್ದಂತೆ ವಿಮಾನದ ಬಲಭಾಗದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್​​ ಬೆಂಕಿ ಕಾಣಿಸಿಕೊಳ್ತಿದ್ದಂತೆ ಪೈಲೆಟ್ ತಕ್ಷಣವೇ ವಿಮಾನವನ್ನ

ಕೂದಲೆಳೆಯಲ್ಲಿ ತಪ್ಪಿತು ಘೋರ ದುರಂತ| ಪೈಲಟ್ ನ ಸಮಯಪ್ರಜ್ಞೆ ಉಳಿಸಿತು ಪ್ರಯಾಣಿಕರ ಪ್ರಾಣ Read More »

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು , ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಪೇರಾಲ್ – ಕಣ್ಣೂರು ರಸ್ತೆಯಲ್ಲಿ ನಡೆದಿದೆ. ಪೆರುವಾಡ್ ಕಡಪ್ಪುರದ ಅನಾಸ್ ( ೨೭) ಮೃತಪಟ್ಟವರು. ಜೊತೆಗಿದ್ದ ಮೊಗ್ರಾಲ್ ರಹಮತ್ ನಗರದ ಮುಹಮ್ಮದ್ ಪುಳಿಕ್ಕೂರಿನ ಮುಹಮ್ಮದ್ ( ೨೦) ಮತ್ತು ಸುಹೈಲ್ ( ೨೮) ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸುಹೈಲ್ ನ ಸ್ಥಿತಿ

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು Read More »

‘ಟ್ವಿಟರ್’ ಅನ್ನು ಸುಪರ್ದಿಗೆ ಪಡೆದುಕೊಂಡ ಎಲಾಮ್ ಮಸ್ಕ್| ಸಿಇಒ ಪರಾಗ್ ಅಗರ್ ವಾಲ್ ಸೇರಿ‌ ಹಲವರಿಗೆ ಗೇಟ್ ಪಾಸ್

ಸಮಗ್ರ ನ್ಯೂಸ್: ಟೆಸ್ಲಾ ಸಿಇಒ ಎಲಾನ್ ಮಸ್ಕ್() ಅವರು ಟ್ವಿಟರ್‌ ಅನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು ಅದರ ಉನ್ನತ ಕಾರ್ಯನಿರ್ವಾಹಕರನ್ನು ವಜಾಗೊಳಿಸಿದ್ದಾರೆ ಎಂದು ಯುಎಸ್ ಮಾಧ್ಯಮ ಗುರುವಾರ ತಡವಾಗಿ ವರದಿ ಮಾಡಿದೆ. ಮಸ್ಕ್ ಅವರು ಟ್ವಿಟರ್ ಸಿಇಒ ಪರಾಗ್ ಅಗರವಾಲ್ ಮತ್ತು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಮತ್ತು ಕಾನೂನು ನೀತಿ, ಟ್ರಸ್ಟ್ ಮತ್ತು ಸುರಕ್ಷತೆಯ ಮುಖ್ಯಸ್ಥರನ್ನು ವಜಾಗೊಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮೂಲಗಳ ಪ್ರಕಾರ, ಮಸ್ಕ್‌ ಅವರೇ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಟ್ವಿಟ್ಟರ್‌

‘ಟ್ವಿಟರ್’ ಅನ್ನು ಸುಪರ್ದಿಗೆ ಪಡೆದುಕೊಂಡ ಎಲಾಮ್ ಮಸ್ಕ್| ಸಿಇಒ ಪರಾಗ್ ಅಗರ್ ವಾಲ್ ಸೇರಿ‌ ಹಲವರಿಗೆ ಗೇಟ್ ಪಾಸ್ Read More »

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…

ಸಮಗ್ರ ನ್ಯೂಸ್: ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ?. ಈ ರೀತಿಯ ಅನೇಕ ಪ್ರಶ್ನೆಗಳು ಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ. ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ತುಂಬಾ ಪರಿಣಾಮ ಬೀರಿರುವುದು ನಿಜ. ಹೆಚ್ಚಿನ ಜನರಲ್ಲಿ ಕನಿಷ್ಠ ಯಾವುದಾದರೂ ಒಂದು ರೀತಿಯ ಸಾಮಾಜಿಕ ಜಾಲತಾಣದ ಖಾತೆ ಇದ್ದೇ ಇರುತ್ತದೆ. ಆದರೆ ನಿಮ್ಮ ಸಾವಿನ ಬಳಿಕ ಈ ಖಾತೆ ಏನಾಗುವುದು ಎಂದು ನಿಮಗೆ ತಿಳಿದಿದೆಯಾ?. ಸತ್ತ ಮೇಲೆ

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ… Read More »

ಆನ್ ಲೈನ್ ಮೂಲಕ ವಂಚನೆ| 1.71 ಲಕ್ಷ ಪಂಗನಾಮ ಹಾಕಿದ ಖದೀಮ

ಸಮಗ್ರ ನ್ಯೂಸ್: ಪಿಎಂ ಜನಧನ ಯೋಜನೆ ಹೆಸರಿನಲ್ಲಿ ವ್ಯಕ್ತಿಗೆ ಆನ್ ಲೈನ್ ಮೂಲಕ ಲಕ್ಷಾಂತರ ನಗದು ವಂಚನೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣದ ತಳೇವಾಡ ಗ್ರಾಮದಲ್ಲಿ ನಡೆದಿದೆ. ತಳೇವಾಡ ನಿವಾಸಿ ಹಣಮಂತ ಜೆಟ್ಟೆಪ್ಪಗೊಳ ಮೋಸ ಹೋದವರು. ಇನ್ನು ವಾಟ್ಸ್‌ಆಫ್ ಮೂಲಕ ಜನಧನ ಯೋಜನೆಯಡಿಯಲ್ಲಿ ಲೋನ್ ನೀಡುವ ಭರವಸೆ ನೀಡಿ ಎಂಟು ಬಾರಿ ಹಣ ಪಡೆದುಕೊಂಡು ಸುಮಾರು 1.71 ಲಕ್ಷ ಪಂಗನಾಮ ಹಾಕಿದ್ದಾರೆ. ತಾನು ಮೋಸ ಹೋಗಿರುವ ಬಗ್ಗೆ‌ ಕೊಲ್ಹಾರ ಠಾಣೆಯಲ್ಲಿ ಹಣಮಂತರವರು ದೂರು ನೀಡಿದ್ದಾರೆ.

ಆನ್ ಲೈನ್ ಮೂಲಕ ವಂಚನೆ| 1.71 ಲಕ್ಷ ಪಂಗನಾಮ ಹಾಕಿದ ಖದೀಮ Read More »

ಪುರಾವೆಯಿಲ್ಲದೆ ಪತಿಯನ್ನು ಕುಡುಕ, ಹೆಣ್ಣುಬಾಕ ಎನ್ನುವುದು ಮಹಾಕ್ರೌರ್ಯ – ಹೈಕೋರ್ಟ್

ಸಮಗ್ರ ನ್ಯೂಸ್: ದಾಂಪತ್ಯದಲ್ಲಿನ ಸಣ್ಣ ಸಣ್ಣ ಜಗಳಗಳು, ಸಂಶಯಗಳು, ಮುಂದೆ ಅನಾಹುತಕ್ಕೆ ಕಾರಣವಾಗುತ್ತದೆ. ಹೀಗೆ ಅನುಮಾನದ ಮೇಲೆ ಅಥವಾ ಆಕ್ರೋಶದ ವೇಳೆ ಪತಿಯನ್ನು ಕುಡುಕ ಅಥವಾ ಅಕ್ರಮ ಸಂಬಂಧ ಹೊಂದಿದವ ಎಂದು ಕರೆಯುವುದು ಕ್ರೌರ್ಯಕ್ಕೆ ಸಮ. ಇದು ಶಿಕ್ಷೆಗೆ ಅರ್ಹ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಒಂದುವೇಳೆ ಸಂಶಯದ ಮೇಲೆ ಏನೋ ಕರೆದು ಎಡವಟ್ಟು ಮಾಡಿಕೊಂಡರೆ, ಪತ್ನಿ ತಾನು ಮಾಡಿರುವ ಆರೋವನ್ನು ಸಾಬೀತುಪಡಿಸಲು ಸಾಧ್ಯವಾಗದೇ ಹೋದರೆ ಶಿಕ್ಷೆಗೆ ಗುರಿಯಾಗುತ್ತಾಳೆ. ಇದೀಗ ಗಂಡನ ವಿರುದ್ಧ ಸಿಟ್ಟಿನ

ಪುರಾವೆಯಿಲ್ಲದೆ ಪತಿಯನ್ನು ಕುಡುಕ, ಹೆಣ್ಣುಬಾಕ ಎನ್ನುವುದು ಮಹಾಕ್ರೌರ್ಯ – ಹೈಕೋರ್ಟ್ Read More »

ಮಹಿಳೆಯರನ್ನು ‘ಐಟಂ’ ಎಂದು ಕರೆಯುವಂತಿಲ್ಲ| ಪರೋಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸುಪ್ರೀಂ

ಮುಂಬೈ: ಅಪ್ರಾಪ್ತ ಬಾಲಕಿಯನ್ನು `ಐಟಂ’ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ 25 ವರ್ಷದ ಉದ್ಯಮಿಯೊಬ್ಬನಿಗೆ 7 ವರ್ಷಗಳ ಬಳಿಕ 1.5 ವರ್ಷ ಜೈಲು ಶಿಕ್ಷೆಯನ್ನು ಮುಂಬೈ ಕೋರ್ಟ್ ವಿಧಿಸಿದೆ. ಈ ವೇಳೆ ಮುಂಬೈ ಕೋರ್ಟ್ ಮಹಿಳೆಯರನ್ನು ಐಟಂ ಎಂದು ಕರೆಯುವಂತಿಲ್ಲ ಎಂದು ರೋಡ್ ರೋಮಿಯೋಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ಮುಂಬೈನ ದಿಂಡೋಶಿಯಲ್ಲಿರುವ ಸೆಷನ್ಸ್ ಕೋರ್ಟ್‌ನ ವಿಶೇಷ ನ್ಯಾಯಾಧೀಶರಾದ ಎಸ್.ಜೆ ಅನ್ಸಾರಿ ಅವರ ನೇತೃತ್ವದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಿತು. ಈ ವೇಳೆ `ಐಟಂ’ ಎಂಬ ಪದವು

ಮಹಿಳೆಯರನ್ನು ‘ಐಟಂ’ ಎಂದು ಕರೆಯುವಂತಿಲ್ಲ| ಪರೋಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸುಪ್ರೀಂ Read More »