ರಾಷ್ಟ್ರೀಯ

ದೇಶದ ಎರಡು ಅವಳಿ‌ ಕಟ್ಟಡಗಳು ಕೇವಲ 9 ಸೆಕೆಂಡ್ ನಲ್ಲಿ ನೆಲಸಮ| ಇಲ್ಲಿನ ಆ ದೃಶ್ಯಾವಳಿ!

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೇಶದ ಅತಿ ಎತ್ತರದ ಅವಳಿ ಕಟ್ಟಡಗಳನ್ನು ನೆಲೆಸಮಗೊಳಿಸಲಾಗಿದೆ. ಅಪೇಕ್ಸ್, ಸಿಯಾನಿ ಹೆಸರಿನ ದೇಶದ ಅತಿ ದೊಡ್ಡ ಅವಳಿ ಕಟ್ಟಡ ನೆಲಸಮಗೊಳಿಸಲಾಗಿದೆ. ನೋಯ್ಡಾ ಪ್ರಾಧಿಕಾರ ಕಟ್ಟಡವನ್ನು ನೆಲಸಮ ಮಾಡಿದೆ. ಕಟ್ಟಡ ನೆಲಸಮಕ್ಕಾಗಿ 3700 ಕೆಜಿ ಸ್ಫೋಟಕಗಳನ್ನು ಬಳಸಲಾಗಿದೆ. ಅಕ್ಕಪಕ್ಕದ ನಿವಾಸಗಳು, ಕಟ್ಟಡಗಳಲ್ಲಿದ್ದ 5000ಕ್ಕೂ ಅಧಿಕ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಈ ಕಟ್ಟಡದಲ್ಲಿ 930 ಫ್ಲಾಟ್ ಗಳನ್ನು ನಿರ್ಮಿಸಲಾಗಿತ್ತು. ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಸುಪ್ರೀಂ ಕೋರ್ಟ್ ಆದೇಶದಂತೆ ನೆಲಸಮಗೊಳಿಸಲಾಗಿದೆ. ಕೇವಲ 9 ಸೆಕೆಂಡ್ ಅವಧಿಯಲ್ಲಿ […]

ದೇಶದ ಎರಡು ಅವಳಿ‌ ಕಟ್ಟಡಗಳು ಕೇವಲ 9 ಸೆಕೆಂಡ್ ನಲ್ಲಿ ನೆಲಸಮ| ಇಲ್ಲಿನ ಆ ದೃಶ್ಯಾವಳಿ! Read More »

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಇಂದು(ಆ.27) ನ್ಯಾಯಮೂರ್ತಿ ಯು.ಯು ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉದಯ್ ಉಮೇಶ್ ಲಲಿತ್ ಅವರ ಇಡೀ ಕುಟುಂಬವೇ ವಕೀಲರು ಮತ್ತು ನ್ಯಾಯಮೂರ್ತಿಗಳ ಕುಟುಂಬವಾಗಿದೆ. ಮಹಾರಾಷ್ಟ್ರದ ಯುಯು ಲಲಿತ್ ಅವರ ಕುಟುಂಬಕ್ಕೆ 102 ವರ್ಷ. ಅವರ ಅಜ್ಜ ರಂಗನಾಥ್ ಲಲಿತ್ ಭಾರತಕ್ಕೆ ಸ್ವಾತಂತ್ರ್ಯ ಬರುವ ಮುಂಚೆಯೇ ಸೊಲ್ಲಾಪುರದಲ್ಲಿ ವಕೀಲರಾಗಿದ್ದರು. ಇಂದು ನ್ಯಾಯಮೂರ್ತಿ ಯುಯು ಲಲಿತ್ ಸಿಜೆಐ ಆಗಿ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಪ್ರಮಾಣವಚನ ಸ್ವೀಕಾರ Read More »

ಮಂಗಳೂರು: ಕೆಪಿಟಿ ವಿದ್ಯಾರ್ಥಿಗಳಿಂದ ಡ್ಯುಯಲ್ ಮೋಟಾರ್ ಇ ಬೈಕ್ ಆವಿಷ್ಕಾರ

ಸಮಗ್ರ ನ್ಯೂಸ್: ಇ-ಬೈಕ್ ಪ್ರಾಜೆಕ್ಟ್‌ನ ಮುಖ್ಯ ಪರಿಕಲ್ಪನೆಯಲ್ಲಿ ಡ್ಯುಯಲ್ ಮೋಟಾರ್ ಅನ್ನು ಬಳಸಿಕೊಂಡು ಎಲೆಕ್ಟ್ರಿಕ್ ಬೈಕ್‌ನ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದಕ್ಕಾಗಿ ಮಂಗಳೂರಿನ ಕೆಪಿಟಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಡ್ಯುಯಲ್ ಮೋಟಾರ್ ಇ ಬೈಕ್ ಅನ್ನು ಆವಿಷ್ಕಾರ ಮಾಡಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಹಬ್-ಮೋಟಾರ್ ಮತ್ತು ಮಿಡ್-ಡ್ರೈವ್ ಮೋಟರ್ ಹಬ್ ಮೋಟಾರ್ 30 % ಶಕ್ತಿಯನ್ನು ಹೊಂದಿದೆ ಆದರೆ ಮಧ್ಯದಲ್ಲಿ – ಡ್ರೈವ್ ಮೋಟಾರ್ 70% ಶಕ್ತಿ ಸಾಮರ್ಥ್ಯವನ್ನು ಹೊಂದಿದೆ. ಎರಡೂ ಮೋಟಾರುಗಳನ್ನು ನಿಯಂತ್ರಕಗಳಿಂದ ನಿರ್ವಹಿಸಲಾಗುತ್ತದೆ. ಡ್ಯುಯಲ್ ಮೋಟಾರ್

ಮಂಗಳೂರು: ಕೆಪಿಟಿ ವಿದ್ಯಾರ್ಥಿಗಳಿಂದ ಡ್ಯುಯಲ್ ಮೋಟಾರ್ ಇ ಬೈಕ್ ಆವಿಷ್ಕಾರ Read More »

ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು| ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನ

ಸಮಗ್ರ ನ್ಯೂಸ್: ಮಂಗಳೂರು ಗಡಿ ಭಾಗದಲ್ಲಿ ಕಿಡಿಗೇಡಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದು, ಕಾಸರಗೋಡಿನ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲ್ವೆ ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 21 ರಂದು ಕಾಸರಗೋಡಿನ ಕೋಟಿಕುಳಂ-ಬೇಕಳ ಮಧ್ಯೆ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಕಬ್ಬಿಣ್ಣದ ಸರಳುಗಳು, ಕಾಂಕ್ರೀಟ್ ಇಟ್ಟು ರೈಲು ಹಳಿಗಳನ್ನು ತುಂಡು ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ರೈಲ್ವೆ ಗಾರ್ಡ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಹಳಿ ಮೇಲೆ

ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು| ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನ Read More »

ವಾಟ್ಸ್‌ಆಯಪ್‌ ನಲ್ಲಿ ಈಗ ಮತ್ತೊಂದು ಹೊಸ ಫೀಚರ್ ! ಚಾಟ್ ಮಾಡಲು ಈಗ ಹೊಸ ವೈಶಿಷ್ಟ್ಯ

ವಾಟ್ಸ್‌ಆಯಪ್‌ ಈಗ ಮತ್ತೊಂದು ಹೊಸ ಫೀಚರ್‌ ಪರಿಚಯಿಸಲು ಮುಂದಾಗಿದೆ.ಅದೇನೆಂದರೆ, ಇನ್ನು ಮುಂದೆ ಬಳಕೆದಾರರು ತಮ್ಮ ಸ್ನೇಹಿತರು ಹಾಗೂ ಸಂಪರ್ಕಿತರ ಸ್ಟೇಟಸ್‌ಗಳನ್ನು ನೇರವಾಗಿ ಚಾಟ್‌ ಲಿಸ್ಟ್‌ನಲ್ಲೇ ನೋಡಬಹುದು! ವಾಟ್ಸ್​ಆಯಪ್​ನ ಚಾಟ್ ಲೀಸ್ಟ್​ನಲ್ಲಿರುವ ಹೊಸ ವೈಶಿಷ್ಟ್ಯವು ಇನ್​ಸ್ಟಾಗ್ರಾಂನಲ್ಲಿನ ಸ್ಟೇಟಸ್​ಗಳಿಗೆ ಹೋಲುತ್ತದೆ.ಪ್ರಸ್ತುತ ನೀವು ನಿಮ್ಮ ಸ್ನೇಹಿತರ ವಾಟ್ಸ್‌ಆಯಪ್‌ ಸ್ಟೇಟಸ್‌ ನೋಡಬೇಕೆಂದರೆ, “ಸ್ಟೇಟಸ್‌’ ಎಂಬ ಪ್ರತ್ಯೇಕ ವಿಭಾಗಕ್ಕೆ ಹೋಗಿ ವೀಕ್ಷಿಸಬೇಕಾಗುತ್ತದೆ. ಆದರೆ, ಇನ್ನು ಮುಂದೆ ಸ್ನೇಹಿತರ ಪ್ರೊಫೈಲ್‌ ಫೋಟೋವನ್ನು ಕ್ಲಿಕ್‌ ಮಾಡಿದರೆ ಸಾಕು, ಅವರ “ಸ್ಟೇಟಸ್‌’ ಕಾಣಿಸಿಕೊಳ್ಳುತ್ತದೆ. ಸದ್ಯಕ್ಕೆ ಆಂಡ್ರಾಯ್ಡ ಪ್ಲಾಟ್‌ಫಾರಂನಲ್ಲಿ ಈ

ವಾಟ್ಸ್‌ಆಯಪ್‌ ನಲ್ಲಿ ಈಗ ಮತ್ತೊಂದು ಹೊಸ ಫೀಚರ್ ! ಚಾಟ್ ಮಾಡಲು ಈಗ ಹೊಸ ವೈಶಿಷ್ಟ್ಯ Read More »

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ

ಅದಾನಿ ಏರ್​ಪೋರ್ಟ್ಸ್​ ಒಡೆತನದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಎಂಐಎ) ದೇಶೀಯ ಬಳಕೆದಾರ ಅಭಿವೃದ್ಧಿ ಶುಲ್ಕವನ್ನು ತಕ್ಷಣವೇ 100 ರೂಪಾಯಿ ಹೆಚ್ಚಿಸುವಂತೆ ಸರ್ಕಾರವನ್ನು ಕೋರಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಶುಲ್ಕ ನಿಗದಿ ಮಾಡುವ ಸಂಸ್ಥೆಯಾಗಿದ್ದು, ಮಂಗಳೂರು ವಿಮಾನ ನಿಲ್ದಾಣದ ಶುಲ್ಕ ನಿಗದಿಪಡಿಸುವ ಪ್ರಕ್ರಿಯೆಯಲ್ಲಿದೆ. ಈ ಅಕ್ಟೋಬರ್​ನಿಂದ ದೇಶೀಯ ಪ್ರಯಾಣಿಕರಿಗೆ 250 ರೂಪಾಯಿಗಳ ಶುಲ್ಕ ವಿಧಿಸಲು ಪ್ರಯತ್ನಿಸಿದೆ ಅದಾನಿ ಗ್ರೂಪ್​ ಅಕ್ಟೋಬರ್​ 31, 2020ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ವಹಿಸಿಕೊಂಡಿದೆ. ರನ್​ವೇಯ

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ Read More »

ಹಾಳಾಗಿರುವ ಹೆದ್ದಾರಿ ಸಮಸ್ಯೆ ತಿಳಿಸಲು ಹೊಸ ಆ್ಯಪ್| ನಿಗಧಿತ ಅವಧಿಯೊಳಗೆ ರಿಪೇರಿ ಮಾಡದಿದ್ರೆ ಕ್ರಮ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸಲು ಟೋಲ್ ಶುಲ್ಕ ನೀಡಿದರೂ ಸಹ ಗುಂಡಿ ಗೊಟರುಗಳಿಂದ ಕೂಡಿರುವುದು ಹಾಗೂ ರಸ್ತೆ ಹಾಳಾಗಿರುವ ಕುರಿತು ವಾಹನ ಸವಾರರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಲ್ಲದೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋವನ್ನು ಹರಿಬಿಟ್ಟು ಸಂಬಂಧಪಟ್ಟವರ ಗಮನಕ್ಕೆ ತರಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗುತ್ತಿರಲಿಲ್ಲ. ಈಗ ಇದಕ್ಕೆ ಪರಿಹಾರ ಕಂಡುಕೊಳ್ಳಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ರಸ್ತೆ ಗುಂಡಿಗಳಿಂದಾಗಿಯೇ ಪ್ರತಿ ವರ್ಷ 2300 ಮಂದಿ ಸಾವನ್ನಪ್ಪಿರುವ ಸಂಗತಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಹಾಳಾಗಿರುವ ಹೆದ್ದಾರಿ ಸಮಸ್ಯೆ ತಿಳಿಸಲು ಹೊಸ ಆ್ಯಪ್| ನಿಗಧಿತ ಅವಧಿಯೊಳಗೆ ರಿಪೇರಿ ಮಾಡದಿದ್ರೆ ಕ್ರಮ Read More »

ಗ್ರಾಹಕರಿಗೆ ಗುಡ್ ನ್ಯೂಸ್; ಅಡುಗೆ ಎಣ್ಣೆ, ಗೃಹೋಪಯೋಗಿ ವಸ್ತುಗಳ ಬೆಲೆಯಲ್ಲಿ ಬಾರೀ ಇಳಿಕೆ

ಸಮಗ್ರ ನ್ಯೂಸ್: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಖಾದ್ಯ ತೈಲ, ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆಯಾಗಿದೆ. ಖಾದ್ಯ ತೈಲದ ದರ ಶೇಕಡ 15 ರಿಂದ 20ರಷ್ಟು ಇಳಿಕೆಯಾಗಿದ್ದು, ಬಿಸ್ಕೆಟ್ ಹಾಗೂ ಇನ್ನಿತರ ವಸ್ತುಗಳ ಬೆಲೆ ಶೇಕಡ 10 ರಿಂದ 15 ರಷ್ಟು ಇಳಿಕೆಯಾಗಿದೆ. ಉತ್ಪಾದನಾ ವೆಚ್ಚ ತಗ್ಗಿರುವುದು, ಕಚ್ಚಾ ವಸ್ತುಗಳ ಬೆಲೆ ಇಳಿಕೆಯಾಗಿರುವುದರಿಂದ ಎಲೆಕ್ಟ್ರಾನಿಕ್ ವಸ್ತುಗಳ ದರವೂ ಕಡಿಮೆಯಾಗಿದೆ. ಪ್ರಮುಖ ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕಾ ಸಂಸ್ಥೆಗಳಾದ

ಗ್ರಾಹಕರಿಗೆ ಗುಡ್ ನ್ಯೂಸ್; ಅಡುಗೆ ಎಣ್ಣೆ, ಗೃಹೋಪಯೋಗಿ ವಸ್ತುಗಳ ಬೆಲೆಯಲ್ಲಿ ಬಾರೀ ಇಳಿಕೆ Read More »

ಫಸಲ್ ಬೀಮಾ ಯೋಜನೆಯಲ್ಲಿ ಅರ್ಜಿ‌ ಸಲ್ಲಿಸಿದ್ದೀರಾ? ಹಾಗಿದ್ದಲ್ಲಿ ಈ ಮಾಹಿತಿ ತಿಳಿದುಕೊಳ್ಳಿ

ಸಮಗ್ರ ನ್ಯೂಸ್: ರೈತರು ತಮ್ಮ ಕೃಷಿ ಹಾಗೂ ಕೃಷಿ ವಲಯಕ್ಕೆ ಒಳ್ಳೆಯ ಬೆಲೆ ಸಿಗಬೇಕು ಹಾಗೂ ರೈತರು ತಮ್ಮ ಚಟುವಟಿಕೆಗಳಲ್ಲಿ ಬೆಲೆ‌ಸಿಗದೆ ಇದ್ದಾಗ ನಿರಾಸೆಯಾಗದಂತೆ ತಡೆಯಲು ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ರೂಪಿಸಲಾಗಿದೆ. ಇದರಲ್ಲಿ ರೈತರು ತಾವು ಬೆಳೆದ ಬೆಳೆಗೆ ಎಷ್ಟು ಹಣ ವಿಮೆ ಕಟ್ಟಬೇಕು, ಹಾಗೂ ರೈತರ ಬೆಳೆದ ಬೆಳೆಯು ಆಕಸ್ಮಿಕವಾಗಿ ನಾಶ ಹೊಂದಿದರೆ ಅದಕ್ಕೆ ಎಷ್ಟು ಪರಿಹಾರ ಬರುತ್ತದೆ. 2022-23ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದರದಲ್ಲಿ

ಫಸಲ್ ಬೀಮಾ ಯೋಜನೆಯಲ್ಲಿ ಅರ್ಜಿ‌ ಸಲ್ಲಿಸಿದ್ದೀರಾ? ಹಾಗಿದ್ದಲ್ಲಿ ಈ ಮಾಹಿತಿ ತಿಳಿದುಕೊಳ್ಳಿ Read More »

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿ

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರು ನಗರದ ಬೋಳೂರಿನಲ್ಲಿ ಶನಿವಾರ ಸಂಭವಿಸಿದೆ. ಘಟನೆಯಲ್ಲಿ 2 ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಮತ್ತೆರಡು ಸ್ಕೂಟರ್‌ಗಳಿಗೆ ಭಾಗಶಃ ಹಾನಿಯಾಗಿದೆ. ಹಾಲಿನ ವ್ಯಾಪಾರ ಮಾಡುವ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು ಸ್ಕೂಟರ್‌ಗಳನ್ನು ಬೋಳೂರಿನ ಹಾಲಿನ ಬೂತ್‌ ಬಳಿ ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಚಾರ್ಜಿಗೆ ಇಡಲಾಗಿತ್ತು. ಮಧ್ಯಾಹ್ನದ ವೇಳೆಗೆ ಸ್ಕೂಟರ್‌ಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಪರಿಣಾಮ ಎರಡು ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಇನ್ನು ಸ್ಥಳೀಯರ ಪ್ರಯತ್ನದಿಂದಾಗಿ ಇನ್ನೆರಡು

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿ Read More »