ಮೋದಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ | ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹೇಳಿಕೆ
ಸಮಗ್ರ ನ್ಯೂಸ್: ಅದಾನಿ ವಿವಾದದ ಬಗ್ಗೆ ಯಾವುದೇ ತನಿಖೆಯ ಪ್ರಸ್ತಾಪವಿಲ್ಲದ ಕಾರಣ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಉದ್ಯಮಿ ಗೌತಮ್ ಅದಾನಿ ಅವರನ್ನ ಪ್ರಧಾನಿ ಮೋದಿ ರಕ್ಷಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು. ‘ಪ್ರಧಾನಿಯವರ ಭಾಷಣದಿಂದ ನನಗೆ ತೃಪ್ತಿಯಾಗಿಲ್ಲ. ವಿಚಾರಣೆಯ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಅವರು (ಗೌತಮ್ ಅದಾನಿ) ಸ್ನೇಹಿತನಲ್ಲದಿದ್ದರೆ, ಅವರು (ಪ್ರಧಾನಿ) ತನಿಖೆ ನಡೆಸಬೇಕೆಂದು […]
ಮೋದಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ | ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹೇಳಿಕೆ Read More »










