ರಾಷ್ಟ್ರೀಯ

ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿದ ಪುತ್ತೂರು ಮೂಲದ ಕೈದಿ

ಸಮಗ್ರ ನ್ಯೂಸ್: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಎನ್ನುವುದು ತಿಳಿದು ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ನಾಗ್ಪುರ ಪೊಲೀಸರು ತನಿಖೆ ಸಚಿವರಿಗೆ ಜೀವ ಬೆದರಿಕೆಯನ್ನು ಹಾಕಿದ್ದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ದಕ್ಷಿಣ ಕನ್ನಡ ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ. ಜೈಲಿನಲ್ಲಿ ಅಕ್ರಮವಾಗಿ ಫೋನ್‌ ಬಳಸಿ ಜಯೇಶ್‌ ಕುಮಾರ್ ಈ ಕೃತ್ಯವನ್ನು ಎಸಗಿದ್ದಾನೆ. ನಾಗ್ಪುರ […]

ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿದ ಪುತ್ತೂರು ಮೂಲದ ಕೈದಿ Read More »

ಯುವಭಾರತದ ರಾಯಬಾರಿ ಈ ಸನ್ಯಾಸಿ

“ಶಕ್ತಿಯೇ ಜೀವನ ದುರ್ಭಲತೆಯೇ ಮರಣ ಜಗತ್ತು ಶಕ್ತಿಯನ್ನು ಪುಜಿಸುತ್ತದೇ ಹೊರತು ದುರ್ಭಲತೆಯನ್ನಲ್ಲ” ಎಂದು ಜಗತ್ತಿಗೆ ಸಾರಿ ಹೇಳಿ ಯುವಕರ ಮನದಲ್ಲಿ ಮಲಗಿರುವ ಚೈತನ್ಯವನ್ನು ಬಡಿದೆಬ್ಬಿಸಿ ದೇಶಕಟ್ಟಲು ಪ್ರೇರಣೆ ನೀಡಿದರು ಸಿಡಿಲ ಸನ್ಯಾಸಿ. ದೈಹಿಕ, ಹಾಗೂ ಮಾನಸಿಕ ಶಕ್ತಿ ಗಳಿಸುವ ಮೂಲಕ ಸದೃಢ ಭಾರತ ನಿರ್ಮಿಸಲು ಸಾಧ್ಯ ಎಂದು ಸಾರಿ ಸಾರಿ ಹೇಳಿದರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು. ತಮ್ಮ ಚಿಂತನೆಗಳು ಶಾಶ್ವತವಾಗಿ ಈ ದೇಶದಲ್ಲಿ ಉಳಿದು ದೇಶಕಟ್ಟುವ ಕೆಲಸ ಸದಾ ನಡೆಯಬೇಕು ಎಂದು ತಮ್ಮ ಗುರುಗಳ ಆದರ್ಶ

ಯುವಭಾರತದ ರಾಯಬಾರಿ ಈ ಸನ್ಯಾಸಿ Read More »

ಮಂಗಳೂರು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ

ಸಮಗ್ರ ನ್ಯೂಸ್: ಮಂಗಳೂರು ಮತ್ತು ಇತರ ಏಳು ನಗರಗಳಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆಗಳನ್ನು ಆರಂಭಿಸಿದೆ. ರಿಲಯನ್ಸ್ ಜಿಯೋ ಮಂಗಳೂರಿನಲ್ಲಿ 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ. ಜಿಯೊ ಗ್ರಾಹಕರು 5 ಜಿ ವೆಲ್‍ಕಮ್ ಆಫರ್ ನಡಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಇಂದಿನಿಂದ ಪಡೆಯಬಹುದಾಗಿದೆ ಎಂದು ಜಿಯೋ ವಕ್ತಾರರು ಪ್ರಕಟಣೆಯಲ್ಲಿ ಹೇಳಿದ್ದಾರೆ. ಇನ್ನು ಮಂಗಳೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ

ಮಂಗಳೂರು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ Read More »

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್

ನವದೆಹಲಿ: ಸರ್ಕಾರದ ಭಾರತೀಯ ಮಾನದಂಡಗಳ ಬ್ಯೂರೊ ಮೂರು ಬಗೆಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಗುಣಮಟ್ಟದ ಮಾನದಂಡಗಳ ಹೆಸರಿನಲ್ಲಿ ಹೊಸ ನಿಯಮಾವಳಿಗಳನ್ನ ತಂದಿದೆ. ಈ ನಿಯಮಗಳು ಡಿಜಿಟಲ್ ಟೆಲಿವಿಷನ್ ರಿಸೀವರ್ಗಳು, ಯುಎಸ್ಬಿ ಟೈಪ್-ಸಿ ಚಾರ್ಜರ್ಗಳು ಮತ್ತು ವಿಡಿಯೋ ಸರ್ವೆಲೆನ್ಸ್ ಸಿಸ್ಟಮ್ ಗೆ ಅನ್ವಯಿಸುತ್ತವೆ. ದೂರದರ್ಶನದಂತಹ ಚಾನಲ್‌ಗಳನ್ನು ಸೆಟ್-ಟಾಪ್ ಬಾಕ್ಸ್ ಇಲ್ಲದೆ ಟಿವಿಗಳಲ್ಲಿ ಪ್ರಸಾರ ಮಾಡಬಹುದೆಂದು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಒಳಗೊಂಡಿರುತ್ತದೆ. ಲ್ಯಾಪ್ಟಾಪ್‌‌ಗಳು, ನೋಟ್ಬುಕ್‌ಗಳು, ಮೊಬೈಲ್‌ಗಳಂತಹ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳನ್ನು ಅನುಕೂಲಕರವಾಗಿ ಸಂಪರ್ಕಿಸಲು ಸಾರ್ವತ್ರಿಕ ಚಾರ್ಜರ್, ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ವಿಎಸೆಸ್ ಅನ್ನು

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್ Read More »

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್

ನವದೆಹಲಿ: ಸರ್ಕಾರದ ಭಾರತೀಯ ಮಾನದಂಡಗಳ ಬ್ಯೂರೊ ಮೂರು ಬಗೆಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಗುಣಮಟ್ಟದ ಮಾನದಂಡಗಳ ಹೆಸರಿನಲ್ಲಿ ಹೊಸ ನಿಯಮಾವಳಿಗಳನ್ನ ತಂದಿದೆ. ಈ ನಿಯಮಗಳು ಡಿಜಿಟಲ್ ಟೆಲಿವಿಷನ್ ರಿಸೀವರ್ಗಳು, ಯುಎಸ್ಬಿ ಟೈಪ್-ಸಿ ಚಾರ್ಜರ್ಗಳು ಮತ್ತು ವಿಡಿಯೋ ಸರ್ವೆಲೆನ್ಸ್ ಸಿಸ್ಟಮ್ ಗೆ ಅನ್ವಯಿಸುತ್ತವೆ. ದೂರದರ್ಶನದಂತಹ ಚಾನಲ್‌ಗಳನ್ನು ಸೆಟ್-ಟಾಪ್ ಬಾಕ್ಸ್ ಇಲ್ಲದೆ ಟಿವಿಗಳಲ್ಲಿ ಪ್ರಸಾರ ಮಾಡಬಹುದೆಂದು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಒಳಗೊಂಡಿರುತ್ತದೆ. ಲ್ಯಾಪ್ಟಾಪ್‌‌ಗಳು, ನೋಟ್ಬುಕ್‌ಗಳು, ಮೊಬೈಲ್‌ಗಳಂತಹ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳನ್ನು ಅನುಕೂಲಕರವಾಗಿ ಸಂಪರ್ಕಿಸಲು ಸಾರ್ವತ್ರಿಕ ಚಾರ್ಜರ್, ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ವಿಎಸೆಸ್ ಅನ್ನು

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್ Read More »

ರಾಮಭಕ್ತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸಚಿವ ಅಮಿತ್ ಶಾ| 2024ರಲ್ಲಿ ರಾಮಮಂದಿರ ಉದ್ಘಾಟನೆ

ಸಮಗ್ರ ನ್ಯೂಸ್: ರಾಮಭಕ್ತರಿಗೆ ಕೇಂದ್ರಸಚಿವ ಅಮಿತ್ ಶಾ ಗುಡ್ ನ್ಯೂಸ್ ನೀಡಿದ್ದು, 2024ರ ಜನವರಿ 1ಕ್ಕೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಳ್ಳಲಿದ್ದು, ಅಂದು ದೇವಸ್ಥಾನದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದಿದ್ದಾರೆ. ತ್ರಿಪುರಾದಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. ‘ರಾಹುಲ್ ಗಾಂಧಿ ಪದೇ ಪದೇ ಅಯೋಧ್ಯೆ ರಾಮಮಂದಿರವನ್ನ ಲೇವಡಿ ಮಾಡುತ್ತಾರೆ. ಅಲ್ಲಿ ನಿರ್ಮಾಣ ಮಾಡುತ್ತಿದ್ದಾರಾದರೂ ಪೂರ್ಣಗೊಳ್ಳುವ ದಿನಾಂಕವನ್ನ ಹೇಳುವುದಿಲ್ಲ ಎನ್ನುತ್ತಿದ್ದರು. ಆದರೆ ಈಗ ನಾನು ಹೇಳುತ್ತಿದ್ದೇನೆ. ರಾಹುಲ್ ಬಾಬಾ, ಎಚ್ಚರಿಕೆಯಿಂದ ಆಲಿಸಿ. ನಿಮ್ಮ

ರಾಮಭಕ್ತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸಚಿವ ಅಮಿತ್ ಶಾ| 2024ರಲ್ಲಿ ರಾಮಮಂದಿರ ಉದ್ಘಾಟನೆ Read More »

ಕೇಂದ್ರ ಸರ್ಕಾರದಿಂದ ಮಹತ್ವದ ಯೋಜನೆ| 7 ಲಕ್ಷ ಮನೆಗಳಿಗೆ ಉಚಿತ ‘ಡಿಶ್ ಟಿವಿ’ ಕೊಡುಗೆ

ಸಮಗ್ರ ನ್ಯೂಸ್: ಸುದ್ದಿ ಮತ್ತು ಮನರಂಜನಾ ವಾಹಿನಿಗಳಾದ ದೂರದರ್ಶನ (DD) ಮತ್ತು ಆಲ್ ಇಂಡಿಯಾ ರೇಡಿಯೋ (AIR)ಗಳ ಸ್ಥಿತಿಯನ್ನ ಸುಧಾರಿಸಲು ಕೇಂದ್ರ ಸರ್ಕಾರ 2,539 ಕೋಟಿ ರೂ. ಖರ್ಚು ಮಾಡಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬ್ರಾಡ್ ಕಾಸ್ಟಿಂಗ್ ಮೂಲಸೌಕರ್ಯ ಮತ್ತು ನೆಟ್ವರ್ಕ್ ಡೆವಲಪ್ಮೆಂಟ್ ಅಂಡ್ ನೆಟ್ವರ್ಕ್ ಡೆವಲಪ್ಮೆಂಟ್ (BIND) ಅಡಿಯಲ್ಲಿ, ಜನರಿಗೆ ಸರಿಯಾದ ಸುದ್ದಿ, ಶಿಕ್ಷಣ ಮತ್ತು ಮನರಂಜನೆಯನ್ನ ತರುವುದು ಸರ್ಕಾರದ ಉದ್ದೇಶವಾಗಿದೆ. 2021-22 ರಿಂದ 2025-26 ರವರೆಗೆ ಸರ್ಕಾರದ ಆರ್ಥಿಕ ವ್ಯವಹಾರಗಳ

ಕೇಂದ್ರ ಸರ್ಕಾರದಿಂದ ಮಹತ್ವದ ಯೋಜನೆ| 7 ಲಕ್ಷ ಮನೆಗಳಿಗೆ ಉಚಿತ ‘ಡಿಶ್ ಟಿವಿ’ ಕೊಡುಗೆ Read More »

ಭೀಕರ ಅಪಘಾತ; ಕ್ರಿಕೆಟಿಗ ರಿಷಬ್ ಪಂತ್ ಗಂಭೀರ

ಸಮಗ್ರ ನ್ಯೂಸ್: ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾದ ಘಟನೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ನಡೆದಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ. ಸದ್ಯ ಇವರನ್ನು ಚಿಕಿತ್ಸೆಗಾಗಿ ದೆಹಲಿಯ ಸೆಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸ್

ಭೀಕರ ಅಪಘಾತ; ಕ್ರಿಕೆಟಿಗ ರಿಷಬ್ ಪಂತ್ ಗಂಭೀರ Read More »

ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಯವರ ತಾಯಿ ಹೀರಾಬೆನ್ ಮೋದಿ ಇಂದು ಬೆಳಗ್ಗಿನ ಜಾವ 3.39ರ ಸುಮಾರಿಗೆ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಳೆದ ಜೂನ್ ನಲ್ಲಿ 100 ವರ್ಷ ಪೂರೈಸಿದ್ದ ಮೋದಿ ತಾಯಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬುಧವಾರ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಅವರ ಆರೋಗ್ಯ ಸುಧಾರಿಸಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ್ದವು ಹೀರಾಬೆನ್‌ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿಯವರು ತಮ್ಮ ಪಶ್ಚಿಮ ಬಂಗಾಳ ಪ್ರವಾಸ ರದ್ದುಗೊಳಿಸಿದ್ದು, ತಾಯಿಯ ಅಂತಿಮ

ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ Read More »

ವಾಟ್ಸಪ್ ನಲ್ಲಿ ಒಂದು ‘ಹಾಯ್’ ಕಳಿಸಿ 6 ಲಕ್ಷ ಸ್ಕಾಲರ್ ಶಿಪ್ ಪಡೆಯಿರಿ| ರಿಲಯನ್ಸ್ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡುಗೆ!!

ಸಮಗ್ರ ನ್ಯೂಸ್: ರಿಲಯನ್ಸ್ ಸಂಸ್ಥಾಪಕ ಅಧ್ಯಕ್ಷ ಧೀರೂಭಾಯಿ ಅಂಬಾನಿ ಅವರು 25 ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದಾರೆ. ಈ ವಿದ್ಯಾರ್ಥಿ ವೇತನ ಭಾರತದಾದ್ಯಂತ 13,000 ಯುವಕರ ಜೀವನಕ್ಕೆ ಸಹಾಯ ಮಾಡಿದೆ. 1996 ರಲ್ಲಿ ಈ ಯೋಜನೆಯನ್ನು ಇವರು ಆರಂಭಿಸಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣವನ್ನು ಪಡೆಯಲು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಐಐಟಿಗಳು, ಐಐಎಂಗಳು ಸೇರಿದಂತೆ ಪ್ರಮುಖ ಸಂಸ್ಥೆಗಳಿಂದ ಹೆಚ್ಚಿನ ಉನ್ನತ ಶಿಕ್ಷಣವನ್ನು ಪೂರೈಸಲು ಇದು ವಿದ್ಯಾರ್ಥಿಗಳಿಗೆ ಸಹಾಯವಾಗಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಉನ್ನತ

ವಾಟ್ಸಪ್ ನಲ್ಲಿ ಒಂದು ‘ಹಾಯ್’ ಕಳಿಸಿ 6 ಲಕ್ಷ ಸ್ಕಾಲರ್ ಶಿಪ್ ಪಡೆಯಿರಿ| ರಿಲಯನ್ಸ್ ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡುಗೆ!! Read More »