ರಾಷ್ಟ್ರೀಯ

ಕಡಲನಗರಿಯಲ್ಲಿ ಪ್ರಧಾನಮಂತ್ರಿ| ಮಂಗಳೂರಿನಿಂದ ನೇರಪ್ರಸಾರ

ಸಮಗ್ರ ನ್ಯೂಸ್: ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ‌ ಜೊತೆ ಸಂವಾದ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಚಂದನ ವಾಹಿನಿಯ ಕೃಪೆಯೊಂದಿಗೆ

ಕಡಲನಗರಿಯಲ್ಲಿ ಪ್ರಧಾನಮಂತ್ರಿ| ಮಂಗಳೂರಿನಿಂದ ನೇರಪ್ರಸಾರ Read More »

ಎಸ್​ಎಸ್​ಎಲ್​ಸಿ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಅವಕಾಶ

ಸಮಗ್ರ ನ್ಯೂಸ್: ಭಾರತೀಯ ಅಂಚೆ ಇಲಾಖೆಯಲ್ಲಿ (India Post Office) 20 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಟಾಫ್​​ ಕಾರ್​​ ಡ್ರೈವರ್​ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಮತ್ತು ನವದೆಹಲಿಯಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಎಸ್​ಎಸ್​ಎಲ್​ಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 26 ಸೆಪ್ಟೆಂಬರ್​ ಆಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ,

ಎಸ್​ಎಸ್​ಎಲ್​ಸಿ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಅವಕಾಶ Read More »

ಕಾಸರಗೋಡು: ರೈಲು ಹಳಿಯಲ್ಲಿ ಕಬ್ಬಿಣದ ಬೀಮ್ ಇಟ್ಟ ಮಹಿಳೆ ಬಂಧನ| ಈಕೆಯ ಉದ್ದೇಶ ಕೇಳಿ ರೈಲ್ವೆ ಪೊಲೀಸರೇ ಸುಸ್ತು

ಸಮಗ್ರ ನ್ಯೂಸ್: ರೈಲು ಹಳಿಯಲ್ಲಿ ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್‌ ಇಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಮಹಿಳೆಯೋರ್ವಳನ್ನು ರೈಲ್ವೆ ಭದ್ರತಾ ಪಡೆ ಹಾಗೂ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬೇಕಲದ ಕ್ವಾಟರ್ಸ್‌ವೊಂದರಲ್ಲಿ ವಾಸವಾಗಿರುವ ತಮಿಳುನಾಡು ವಿಲ್ಲಾಪುರದ ಕನಕವಳ್ಳಿ ( 22) ಬಂಧಿತ ಮಹಿಳೆ. ಗುಜರಿ ಹೆಕ್ಕುವ ಕಾಯಕ ನಡೆಸುತ್ತಿದ್ದ ಈಕೆ ಸಿಮೆಂಟ್ ಒಳಗೊಂಡ ಕಬ್ಬಿಣದ ಸರಳಿನಿಂದ ಸಿಮೆಂಟ್ ಬೇರ್ಪಡುವ ಉದ್ದೇಶದಿಂದ ರೈಲು ಹಳಿಯಲ್ಲಿ ಇಟ್ಟಿದ್ದಾಗಿ ವಿಚಾರಣೆ ವೇಳೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆ ಹಳಿಯಲ್ಲಿ ನಡೆದುಕೊಂಡು

ಕಾಸರಗೋಡು: ರೈಲು ಹಳಿಯಲ್ಲಿ ಕಬ್ಬಿಣದ ಬೀಮ್ ಇಟ್ಟ ಮಹಿಳೆ ಬಂಧನ| ಈಕೆಯ ಉದ್ದೇಶ ಕೇಳಿ ರೈಲ್ವೆ ಪೊಲೀಸರೇ ಸುಸ್ತು Read More »

ಮಂಗಳೂರು: ಕ್ಲಾಕ್ ಟವರ್ ಗೆ ಮರುಜೀವ ನೀಡಿದ ಕೆಪಿಟಿ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಹಲವು ದಿನಗಳಿಂದ ಕೆಟ್ಟು ಹೋಗಿದ್ದ ಮಂಗಳೂರಿನ ಪ್ರತಿಷ್ಠಿತ ಕ್ಲಾಕ್ ಟವರ್ ಗೆ ಕೆಪಿಟಿ ಕಾಲೇಜಿನ ಮೆಕ್ಯಾನಿಕಲ್ ವಿದ್ಯಾರ್ಥಿಗಳು ಮರುಜೀವ ನೀಡಿದ್ದಾರೆ. ಮಂಗಳೂರು ನಗರಕ್ಕೆ ಭೇಟಿ ನೀಡುವವರಿಗೆ ಅನುಕೂಲವಾಗಲು ನಿರ್ಮಿಸಲಾಗಿದ್ದ ಕ್ಲಾಕ್ ಟವರ್ ನ ಗಂಟೆ ಕೆಟ್ಟು ಹೋಗಿತ್ತು. ಕಾಲೇಜು ಆವರಣದಲ್ಲಿದ್ದ ಈ ಟವರ್ ದುರಸ್ತಿಗೆ ಕಾಲೇಜು ಆಡಳಿತ ಸೇರಿದಂತೆ ಯಾರೊಬ್ಬರೂ ಈ ಟವರ್ ಸರಿಪಡಿಸಲು ಮುಂದೆ ಬಂದಿರಲಿಲ್ಲ. ಈ ಸಮಸ್ಯೆಯನ್ನು ಅರಿತ ಮಂಗಳೂರು ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನ ಮೆಕಾನಿಕಲ್ ವಿದ್ಯಾರ್ಥಿಗಳು ದುರಸ್ತಿಗೊಳಿಸಿದ್ದು, ಮತ್ತೆ ಸರಿಯಾದ

ಮಂಗಳೂರು: ಕ್ಲಾಕ್ ಟವರ್ ಗೆ ಮರುಜೀವ ನೀಡಿದ ಕೆಪಿಟಿ ವಿದ್ಯಾರ್ಥಿಗಳು Read More »

ಸುಪ್ರೀಂನಲ್ಲಿ ಹಿಜಾಬ್ ಮೇಲ್ಮನವಿ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾದ ಹಿಜಾಬ್ ವಿವಾದ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದಿನ ಸೋಮವಾರಕ್ಕೆ ಮುಂದೂಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದ ಸುಪ್ರೀಂಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುವುದನ್ನು ನಿಷೇಧಿಸಿ ಹೈಕೋರ್ಟ್ ಸೂಚನೆ ನೀಡಿತ್ತು. ಅಲ್ಲದೇ ಶಾಲಾ-ಕಾಲೇಜುಗಳಲ್ಲಿ ಯಾವುದೇ ಧರ್ಮದ ಪ್ರತಿನಿಧಿಸುವಂತಿಲ್ಲ. ಸಮವಸ್ತ್ರ ಧರಿಸಬೇಕು ಎಂದು ಆದೇಶಿಸಿತ್ತು. ಹಿಜಾಬ್‌ ವಿವಾದ ಕುರಿತು ಸುಪ್ರೀಂಕೋರ್ಟ್‌ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದ್ದು,

ಸುಪ್ರೀಂನಲ್ಲಿ ಹಿಜಾಬ್ ಮೇಲ್ಮನವಿ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ Read More »

ದೇಶದ ಎರಡು ಅವಳಿ‌ ಕಟ್ಟಡಗಳು ಕೇವಲ 9 ಸೆಕೆಂಡ್ ನಲ್ಲಿ ನೆಲಸಮ| ಇಲ್ಲಿನ ಆ ದೃಶ್ಯಾವಳಿ!

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೇಶದ ಅತಿ ಎತ್ತರದ ಅವಳಿ ಕಟ್ಟಡಗಳನ್ನು ನೆಲೆಸಮಗೊಳಿಸಲಾಗಿದೆ. ಅಪೇಕ್ಸ್, ಸಿಯಾನಿ ಹೆಸರಿನ ದೇಶದ ಅತಿ ದೊಡ್ಡ ಅವಳಿ ಕಟ್ಟಡ ನೆಲಸಮಗೊಳಿಸಲಾಗಿದೆ. ನೋಯ್ಡಾ ಪ್ರಾಧಿಕಾರ ಕಟ್ಟಡವನ್ನು ನೆಲಸಮ ಮಾಡಿದೆ. ಕಟ್ಟಡ ನೆಲಸಮಕ್ಕಾಗಿ 3700 ಕೆಜಿ ಸ್ಫೋಟಕಗಳನ್ನು ಬಳಸಲಾಗಿದೆ. ಅಕ್ಕಪಕ್ಕದ ನಿವಾಸಗಳು, ಕಟ್ಟಡಗಳಲ್ಲಿದ್ದ 5000ಕ್ಕೂ ಅಧಿಕ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಈ ಕಟ್ಟಡದಲ್ಲಿ 930 ಫ್ಲಾಟ್ ಗಳನ್ನು ನಿರ್ಮಿಸಲಾಗಿತ್ತು. ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಸುಪ್ರೀಂ ಕೋರ್ಟ್ ಆದೇಶದಂತೆ ನೆಲಸಮಗೊಳಿಸಲಾಗಿದೆ. ಕೇವಲ 9 ಸೆಕೆಂಡ್ ಅವಧಿಯಲ್ಲಿ

ದೇಶದ ಎರಡು ಅವಳಿ‌ ಕಟ್ಟಡಗಳು ಕೇವಲ 9 ಸೆಕೆಂಡ್ ನಲ್ಲಿ ನೆಲಸಮ| ಇಲ್ಲಿನ ಆ ದೃಶ್ಯಾವಳಿ! Read More »

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಇಂದು(ಆ.27) ನ್ಯಾಯಮೂರ್ತಿ ಯು.ಯು ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉದಯ್ ಉಮೇಶ್ ಲಲಿತ್ ಅವರ ಇಡೀ ಕುಟುಂಬವೇ ವಕೀಲರು ಮತ್ತು ನ್ಯಾಯಮೂರ್ತಿಗಳ ಕುಟುಂಬವಾಗಿದೆ. ಮಹಾರಾಷ್ಟ್ರದ ಯುಯು ಲಲಿತ್ ಅವರ ಕುಟುಂಬಕ್ಕೆ 102 ವರ್ಷ. ಅವರ ಅಜ್ಜ ರಂಗನಾಥ್ ಲಲಿತ್ ಭಾರತಕ್ಕೆ ಸ್ವಾತಂತ್ರ್ಯ ಬರುವ ಮುಂಚೆಯೇ ಸೊಲ್ಲಾಪುರದಲ್ಲಿ ವಕೀಲರಾಗಿದ್ದರು. ಇಂದು ನ್ಯಾಯಮೂರ್ತಿ ಯುಯು ಲಲಿತ್ ಸಿಜೆಐ ಆಗಿ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಪ್ರಮಾಣವಚನ ಸ್ವೀಕಾರ Read More »

ಮಂಗಳೂರು: ಕೆಪಿಟಿ ವಿದ್ಯಾರ್ಥಿಗಳಿಂದ ಡ್ಯುಯಲ್ ಮೋಟಾರ್ ಇ ಬೈಕ್ ಆವಿಷ್ಕಾರ

ಸಮಗ್ರ ನ್ಯೂಸ್: ಇ-ಬೈಕ್ ಪ್ರಾಜೆಕ್ಟ್‌ನ ಮುಖ್ಯ ಪರಿಕಲ್ಪನೆಯಲ್ಲಿ ಡ್ಯುಯಲ್ ಮೋಟಾರ್ ಅನ್ನು ಬಳಸಿಕೊಂಡು ಎಲೆಕ್ಟ್ರಿಕ್ ಬೈಕ್‌ನ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದಕ್ಕಾಗಿ ಮಂಗಳೂರಿನ ಕೆಪಿಟಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಡ್ಯುಯಲ್ ಮೋಟಾರ್ ಇ ಬೈಕ್ ಅನ್ನು ಆವಿಷ್ಕಾರ ಮಾಡಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಹಬ್-ಮೋಟಾರ್ ಮತ್ತು ಮಿಡ್-ಡ್ರೈವ್ ಮೋಟರ್ ಹಬ್ ಮೋಟಾರ್ 30 % ಶಕ್ತಿಯನ್ನು ಹೊಂದಿದೆ ಆದರೆ ಮಧ್ಯದಲ್ಲಿ – ಡ್ರೈವ್ ಮೋಟಾರ್ 70% ಶಕ್ತಿ ಸಾಮರ್ಥ್ಯವನ್ನು ಹೊಂದಿದೆ. ಎರಡೂ ಮೋಟಾರುಗಳನ್ನು ನಿಯಂತ್ರಕಗಳಿಂದ ನಿರ್ವಹಿಸಲಾಗುತ್ತದೆ. ಡ್ಯುಯಲ್ ಮೋಟಾರ್

ಮಂಗಳೂರು: ಕೆಪಿಟಿ ವಿದ್ಯಾರ್ಥಿಗಳಿಂದ ಡ್ಯುಯಲ್ ಮೋಟಾರ್ ಇ ಬೈಕ್ ಆವಿಷ್ಕಾರ Read More »

ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು| ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನ

ಸಮಗ್ರ ನ್ಯೂಸ್: ಮಂಗಳೂರು ಗಡಿ ಭಾಗದಲ್ಲಿ ಕಿಡಿಗೇಡಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದು, ಕಾಸರಗೋಡಿನ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲ್ವೆ ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 21 ರಂದು ಕಾಸರಗೋಡಿನ ಕೋಟಿಕುಳಂ-ಬೇಕಳ ಮಧ್ಯೆ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಕಬ್ಬಿಣ್ಣದ ಸರಳುಗಳು, ಕಾಂಕ್ರೀಟ್ ಇಟ್ಟು ರೈಲು ಹಳಿಗಳನ್ನು ತುಂಡು ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ರೈಲ್ವೆ ಗಾರ್ಡ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಹಳಿ ಮೇಲೆ

ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು| ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನ Read More »

ವಾಟ್ಸ್‌ಆಯಪ್‌ ನಲ್ಲಿ ಈಗ ಮತ್ತೊಂದು ಹೊಸ ಫೀಚರ್ ! ಚಾಟ್ ಮಾಡಲು ಈಗ ಹೊಸ ವೈಶಿಷ್ಟ್ಯ

ವಾಟ್ಸ್‌ಆಯಪ್‌ ಈಗ ಮತ್ತೊಂದು ಹೊಸ ಫೀಚರ್‌ ಪರಿಚಯಿಸಲು ಮುಂದಾಗಿದೆ.ಅದೇನೆಂದರೆ, ಇನ್ನು ಮುಂದೆ ಬಳಕೆದಾರರು ತಮ್ಮ ಸ್ನೇಹಿತರು ಹಾಗೂ ಸಂಪರ್ಕಿತರ ಸ್ಟೇಟಸ್‌ಗಳನ್ನು ನೇರವಾಗಿ ಚಾಟ್‌ ಲಿಸ್ಟ್‌ನಲ್ಲೇ ನೋಡಬಹುದು! ವಾಟ್ಸ್​ಆಯಪ್​ನ ಚಾಟ್ ಲೀಸ್ಟ್​ನಲ್ಲಿರುವ ಹೊಸ ವೈಶಿಷ್ಟ್ಯವು ಇನ್​ಸ್ಟಾಗ್ರಾಂನಲ್ಲಿನ ಸ್ಟೇಟಸ್​ಗಳಿಗೆ ಹೋಲುತ್ತದೆ.ಪ್ರಸ್ತುತ ನೀವು ನಿಮ್ಮ ಸ್ನೇಹಿತರ ವಾಟ್ಸ್‌ಆಯಪ್‌ ಸ್ಟೇಟಸ್‌ ನೋಡಬೇಕೆಂದರೆ, “ಸ್ಟೇಟಸ್‌’ ಎಂಬ ಪ್ರತ್ಯೇಕ ವಿಭಾಗಕ್ಕೆ ಹೋಗಿ ವೀಕ್ಷಿಸಬೇಕಾಗುತ್ತದೆ. ಆದರೆ, ಇನ್ನು ಮುಂದೆ ಸ್ನೇಹಿತರ ಪ್ರೊಫೈಲ್‌ ಫೋಟೋವನ್ನು ಕ್ಲಿಕ್‌ ಮಾಡಿದರೆ ಸಾಕು, ಅವರ “ಸ್ಟೇಟಸ್‌’ ಕಾಣಿಸಿಕೊಳ್ಳುತ್ತದೆ. ಸದ್ಯಕ್ಕೆ ಆಂಡ್ರಾಯ್ಡ ಪ್ಲಾಟ್‌ಫಾರಂನಲ್ಲಿ ಈ

ವಾಟ್ಸ್‌ಆಯಪ್‌ ನಲ್ಲಿ ಈಗ ಮತ್ತೊಂದು ಹೊಸ ಫೀಚರ್ ! ಚಾಟ್ ಮಾಡಲು ಈಗ ಹೊಸ ವೈಶಿಷ್ಟ್ಯ Read More »