ರಾಷ್ಟ್ರೀಯ

ಆತನ ಜೊತೆಗಿದ್ದು ಸಂಬಂಧ ಕೆಟ್ಟಾಗ ಅತ್ಯಾಚಾರ ಮಾಡ್ದ ಅಂತ ಹೇಳೋಹಾಗಿಲ್ಲ – ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು, ಸಂಬಂಧ ಕೆಟ್ಟ ಮೇಲೆ ಅತ್ಯಾಚಾರವಾಯ್ತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿತ್ತಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ‌ನಡೆಸಿದ ಕೋರ್ಟ್ ಈ ನಿರ್ಧಾರ ಪ್ರಕಟಿಸಿದೆ. ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ ಆರೋಪದ ಕುರಿತಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿಗೆ ಸಂಬಂಧಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಗುಪ್ತ ಮತ್ತು ವಿಕ್ರಮ್​ನಾಥ್ ಅವರಿದ್ದ ಪೀಠ, ಮೇಲಿನ ತೀರ್ಪು ನೀಡಿ, ಜಾಮೀನು ಮಂಜೂರು […]

ಆತನ ಜೊತೆಗಿದ್ದು ಸಂಬಂಧ ಕೆಟ್ಟಾಗ ಅತ್ಯಾಚಾರ ಮಾಡ್ದ ಅಂತ ಹೇಳೋಹಾಗಿಲ್ಲ – ಸುಪ್ರೀಂ ಕೋರ್ಟ್ Read More »

ಮಳೆಗೆ ನಲುಗಿದ‌ ಮಹಾರಾಷ್ಟ್ರ| ಶತಕ ದಾಟಿದ ಸಾವಿನ ಸಂಖ್ಯೆ; ಜನಜೀವನ ಅಸ್ತವ್ಯಸ್ಥ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮಳೆಯಿಂದಾದ ಅನಾಹುತದಿಂದಾಗಿ ಸಾವಿನ ಸಂಖ್ಯೆ 100ರ ಗಡಿ ದಾಟಿದೆ. ಜೂನ್​ 1 ರಿಂದ ಈವರೆಗೆ 102 ಮಂದಿ ಮೃತಪಟ್ಟಿದ್ದು, ನಿನ್ನೆ ಒಂದೇ ದಿನದಲ್ಲಿ ಮೂವರು ಮೃತಪಟ್ಟಿರುವುದು ವರದಿಯಾಗಿದೆ. ಬುಲ್ಧಾನಾ, ನಾಸಿಕ್​ ಮತ್ತು ನಂದುಬಾರ್​ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭೂ ಕುಸಿತ, ಮರಗಳು ಉರುಳಿ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದು, 20 ಹಳ್ಳಿಗಳು ಸಂಪೂರ್ಣ ಜಲಾವೃತಗೊಂಡಿದ್ದು, ಹಳ್ಳಿಗಳಲ್ಲಿರುವ ಮನೆಗಳು ಸಹ ಕಾಣಿಸದಷ್ಟು

ಮಳೆಗೆ ನಲುಗಿದ‌ ಮಹಾರಾಷ್ಟ್ರ| ಶತಕ ದಾಟಿದ ಸಾವಿನ ಸಂಖ್ಯೆ; ಜನಜೀವನ ಅಸ್ತವ್ಯಸ್ಥ Read More »

ಕೈಕೊಟ್ಟ ಟ್ವಿಟರ್ ಸರ್ವರ್; ಬಳಕೆದಾರರ ಪರದಾಟ

ಸಮಗ್ರ ನ್ಯೂಸ್: ಭಾರತದ ಹಲವಾರು ನಗರಗಳಲ್ಲಿ ಮೈಕ್ರೋ-ಬ್ಲಾಗಿಂಗ್ ಸೇವೆ ಟ್ವಿಟರ್ ಸರ್ವರ್‌ ಡೌನ್‌ ಆಗಿದ್ದು, ಸೇವೆ ಲಭಿಸದೇ ಬಳಕೆದಾರರು ಪರದಾಡುತ್ತಿದ್ದಾರೆ. ಹಲವಾರು ಬಳಕೆದಾರರು ಫೋನ್‌ಗಳು ಮತ್ತು ಡೆಸ್ಕ್ ಟಾಪ್ಗಳೆರಡರಲ್ಲೂ ಟ್ವಿಟ್ಟರ್ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಇತ್ತೀಚಿನ ವರದಿಗಳ ಪ್ರಕಾರ, ಭಾರತದಲ್ಲಿ ಸಂಜೆ 4:45 ರಿಂದ ಸಂಜೆ 5:00 ರವರೆಗೆ ಟ್ವಿಟ್ಟರ್‌ನ ದೂರುಗಳು ಹೆಚ್ಚಾಗುತ್ತಲೇ ಇವೆ. ಬೆಂಗಳೂರು, ಮುಂಬೈ, ದೆಹಲಿ ಮತ್ತು ಹೈದರಾಬಾದ್‌ನಿಂದ ಪ್ರಕರಣಗಳು ವರದಿಯಾಗುತ್ತಿವೆ ಎಂದು ಹೇಳಲಾಗುತ್ತಿದೆ.

ಕೈಕೊಟ್ಟ ಟ್ವಿಟರ್ ಸರ್ವರ್; ಬಳಕೆದಾರರ ಪರದಾಟ Read More »

ಮತ್ತೆ ಮುನ್ನಲೆಗೆ ಬಂದ ಹಿಜಾಬ್ ವಿವಾದ| ಸುಪ್ರೀಂಕೋರ್ಟ್ ನಿಂದ ಅರ್ಜಿ ವಿಚಾರಣೆಗೆ ಒಪ್ಪಿಗೆ

ಸಮಗ್ರ ನ್ಯೂಸ್: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಮುಂದಿನ ವಾರ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ವಿವಾದ ಕುರಿತ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಅಡ್ವೊಕೇಟ್ ಪ್ರಶಾಂತ್ ಭೂಷಣ್ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕಲಾಪ ಆರಂಭ ವೇಳೆ ನ್ಯಾಯಪೀಠದ ಗಮನಕ್ಕೆ ತಂದರು. ಕರ್ನಾಟಕದ ಹಿಜಾಬ್ ವಿವಾದ ವಿಚಾರಣೆಯನ್ನು ಕೈಗೆತ್ತಿಕೊಂಡಿಲ್ಲ. ಮಾರ್ಚ್ ತಿಂಗಳಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದು

ಮತ್ತೆ ಮುನ್ನಲೆಗೆ ಬಂದ ಹಿಜಾಬ್ ವಿವಾದ| ಸುಪ್ರೀಂಕೋರ್ಟ್ ನಿಂದ ಅರ್ಜಿ ವಿಚಾರಣೆಗೆ ಒಪ್ಪಿಗೆ Read More »

ಸಿಂಹ ಲಾಂಛನ ವಿರೂಪಗೊಳಿಸಿತೇ ಮೋದಿ ಸರ್ಕಾರ| ಪ್ರತಿಪಕ್ಷಗಳ‌ ತಗಾದೆ; ಕೇಂದ್ರ ಸ್ಪಷ್ಟನೆ

ಸಮಗ್ರ ನ್ಯೂಸ್: ನೂತನ ಸಂಸತ್ ಭವನಕ್ಕೆ ಕಿರೀಟ ಎನ್ನುವಂತೆ ನಿನ್ನೆಯಷ್ಟೇ ಕಂಚಿನ ರಾಷ್ಟ್ರ ಲಾಂಛನವನ್ನ ಪ್ರಧಾನಿ ಮೋದಿ ಅನಾವರಣ ಗೊಳಿಸಿದ್ದರು. ರಾಷ್ಟ್ರೀಯ ಲಾಂಛನವನ್ನು ಮಾರ್ಪಡಿಸಲಾಗಿದೆ ಮತ್ತು ಅವಮಾನಿಸಲಾಗಿದೆ ಅನ್ನೋದು ವಿಪಕ್ಷಗಳ ಪ್ರಮುಖ ಆರೋಪ. ಸಾಮಾನ್ಯವಾಗಿ ರಾಷ್ಟ್ರ ಲಾಂಛನದಲ್ಲಿರುವ ಸಿಂಹಗಳು ಸೌಮ್ಯ ಸಂದೇಶ ಸಾರುತ್ತವೆ. ಆದರೆ ಈ ಹೊಸ ಶಿಲ್ಪದಲ್ಲಿ ‘ನರಭಕ್ಷಕ ಪ್ರವೃತ್ತಿ’ ರೀತಿಯಲ್ಲಿ ಬಿಂಬಿಸಲಾಗಿದೆ. ಸಾಮಾನ್ಯ ಲಾಂಛನದಲ್ಲಿ ಸಿಂಹದ ಹಲ್ಲುಗಳು ಕಾಣಿಸಲ್ಲ. ಆದರೆ ಇಲ್ಲಿ ಸಿಂಹದ ಹಲ್ಲುಗಳು ಕಾಣಿಸುತ್ತಿವೆ ಎಂದು ಆರ್ಜೆಡಿ ಸೇರಿ ವಿಪಕ್ಷಗಳು ಆರೋಪಿಸಿವೆ. ಅಷ್ಟು

ಸಿಂಹ ಲಾಂಛನ ವಿರೂಪಗೊಳಿಸಿತೇ ಮೋದಿ ಸರ್ಕಾರ| ಪ್ರತಿಪಕ್ಷಗಳ‌ ತಗಾದೆ; ಕೇಂದ್ರ ಸ್ಪಷ್ಟನೆ Read More »

ಗೋಮಾಂಸ ತಿನ್ನದೇ ಬಕ್ರೀದ್ ಆಚರಿಸೋಣ; ಹಿಂದೂಗಳ ಭಾವನೆಗೆ ಬೆಲೆ ಕೊಡೋಣ – ಗೌರವಯುತ ಮಾತನ್ನಾಡಿದ ಸಂಸದ ಬದ್ರುದ್ದಿನ್ ಅಜ್ಮಲ್

ಸಮಗ್ರ ನ್ಯೂಸ್: ಲೋಕಸಭಾ ಸಂಸದ ಮತ್ತು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಹಾಗೂ ಸಂಸದ ಮೌಲಾನಾ ಬದ್ರುದ್ದೀನ್ ಅಜ್ಮಲ್, ಈದ್-ಉಲ್-ಅಧಾ ಸಂದರ್ಭದಲ್ಲಿ ಹಿಂದೂಗಳ ಭಾವನೆಗಳನ್ನು ಗೌರವಿಸಿ ಗೋವುಗಳನ್ನು ಬಲಿ ನೀಡದಂತೆ ಅಸ್ಸಾಂನ ಮುಸ್ಲಿಮರಿಗೆ ತನ್ನ ಮನವಿಯನ್ನು ಮಾಡಿದ್ದಾರೆ. ಆರ್‌ಎಸ್‌ ಎಸ್‌ ನ ಕೆಲವರು ಹಿಂದೂ ದೇಶ ಮಾಡಲು ಪ್ರಯತ್ನಿಸುವ ಮೂಲಕ ಹಿಂದೂಸ್ತಾನವನ್ನು ಕೊನೆಗೊಳಿಸಲು ಬಯಸುತ್ತಿದ್ದಾರೆ. ಅವರ ಕನಸಿನಲ್ಲಿಯೂ ಹಿಂದೂ ದೇಶ ಆಗುವುದಿಲ್ಲ. ಅವರು ಈ ದೇಶದಲ್ಲಿ ಮುಸ್ಲಿಮರು ಮತ್ತು ಹಿಂದೂಗಳ ನಡುವಿನ ಏಕತೆಯನ್ನು ಒಡೆಯಲು

ಗೋಮಾಂಸ ತಿನ್ನದೇ ಬಕ್ರೀದ್ ಆಚರಿಸೋಣ; ಹಿಂದೂಗಳ ಭಾವನೆಗೆ ಬೆಲೆ ಕೊಡೋಣ – ಗೌರವಯುತ ಮಾತನ್ನಾಡಿದ ಸಂಸದ ಬದ್ರುದ್ದಿನ್ ಅಜ್ಮಲ್ Read More »

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ

ಸಮಗ್ರ ನ್ಯೂಸ್: ಬಿಜೆಪಿ ವಿವಾದಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಮತ್ತೊಬ್ಬ ನಾಯಕ ನಾಲಿಗೆ ಹರಿಬಿಟ್ಟಿದ್ದಾನೆ. ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಮಮತಾ ಬ್ಯಾನರ್ಜಿಯ ಟಿಎಂಸಿ ಪಕ್ಷದ ಸಂಸದ ವಾಸಿಮ್ ರಝಾ ಘೋಷಿಸಿದ್ದಾನೆ. ಇದು ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದೆ. ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಭಾರಿ ಪ್ರತಿಭಟನೆ, ಹಿಂಸಾಚಾರ ನಡೆದಿದೆ. ಇದೀಗ ನೂಪುರ್ ಬೆಂಬಲಿಸಿದವರ ಹತ್ಯೆಗಳು ನಡೆದಿದೆ. ಈ ಸಂಘರ್ಷಕ್ಕೆ

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ Read More »

ಅಮರನಾಥ ಯಾತ್ರೆ ಬೇಸ್ ಕ್ಯಾಂಪ್ ಬಳಿ ಮೇಘಸ್ಫೋಟ| ಐವರು ಯಾತ್ರಾರ್ಥಿಗಳ ದುರ್ಮರಣ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದೆ. ಒಂದೇ ಸಮನೆ ಸುರಿದ ಭಾರೀ ಮಳೆಗೆ ಅಮರನಾಥ ಯಾತ್ರಾರ್ಥಿಗಳು ನಿಧನರಾಗಿದ್ದು ಹಲವರು ಗಾಯಗೊಂಡಿದ್ದಾರೆ. ಪವಿತ್ರ ಅಮರನಾಥ ಯಾತ್ರೆಯ ಬೇಸ್ ಕ್ಯಾಂಪ್ ಬಳಿ ನದಿಗಳು ಉಕ್ಕಿ ಹರಿದಿದೆ. ಬೆಟ್ಟ ಗುಡ್ಡಗಳು ಕುಸಿದಿವೆ. ಅಮರನಾಥ ಯಾತ್ರೆ ಬೇಸ್‌ಕ್ಯಾಂಪ್‌ನಲ್ಲಿ ತಂಗಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಗಳು ಚುರುಕುಗೊಂಡಿದೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ನಿರಂತರ ಕಾರ್ಯನಿರ್ವಹಿಸುತ್ತಿದೆ. ಶುಕ್ರವಾರ ಸಂಜೆ 5.30ಕ್ಕೆ ಮೇಘಸ್ಫೋಟ ಸಂಭವಿಸಿದೆ. ಭಾರಿ

ಅಮರನಾಥ ಯಾತ್ರೆ ಬೇಸ್ ಕ್ಯಾಂಪ್ ಬಳಿ ಮೇಘಸ್ಫೋಟ| ಐವರು ಯಾತ್ರಾರ್ಥಿಗಳ ದುರ್ಮರಣ Read More »

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರಂತೆ. ಈ ಕುರಿತು ಅವರು ಅಂಬೋಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈಗಾಗಲೇ ಸಿನಿಮಾದ ಸಿದ್ಧತೆ ನಡೆಸಿದ್ದೇವೆ. ನಾಯಕರ ಆಯ್ಕೆಯಾಗಿದೆ. ವೀರ ಸಾವರ್ಕರ್ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ಕೂಡ ರಿಲೀಸ್ ಮಾಡಲಾಗಿದೆ. ಇನ್ನೇನು ಶೂಟಿಂಗ್

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ Read More »

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಕ್ರಮ್ ಅಥವಾ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ವಿಕ್ರಮ್ ಹಲವು ಬಾರಿ

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು Read More »