ವ್ಯಾಪಾರಕ್ಕಿಳಿದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡ್ತಿದೆಯಾ ಬಿಜೆಪಿ? ಧನದಾಹಕ್ಕೆ ರಾಷ್ಟ್ರಧ್ವಜ ವಿರೂಪ – ಕಾಂಗ್ರೆಸ್
ಸಮಗ್ರ ನ್ಯೂಸ್: ಆರ್ ಎಸ್ಎಸ್ ಹಾಗೂ ಬಿಜೆಪಿ ತಮ್ಮೊಳಗಿನ ತಿರಂಗಾ ದ್ವೇಷವನ್ನು ತೀರಿಸಿಕೊಳ್ಳಲೆಂದೇ ಧ್ವಜ ಸಂಹಿತೆಯನ್ನು ಬದಲಿಸಿ ರಾಷ್ಟ್ರಧ್ವಜದ ಘನತೆಯನ್ನು ಕುಗ್ಗಿಸುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಘಟಕ ವಾಗ್ದಾಳಿ ನಡೆಸಿದೆ. ಪ್ರಚಾರದ ಹುಚ್ಚಿಗಾಗಿ ಕಳಪೆ ಮತ್ತು ಹಾಳಾದ ಧ್ವಜಗಳನ್ನು ಮಾರಾಟ ಮಾಡಿದ್ದು ದೇಶಕ್ಕೆ ಎಸಗಿದ ಮಹಾನ್ ದ್ರೋಹ. ಒಳಗೆ ತಿರಂಗಾ ದ್ವೇಷ, ಹೊರಗೆ ನಾಟಕ. ಪಕ್ಷದ ನಿಷ್ಠೆ, ಭಕ್ತಿ, ಪ್ರೀತಿ ಭಗವಾಧ್ವಜಕ್ಕೊ, ರಾಷ್ಟ್ರಧ್ವಜಕ್ಕೋ? ಮೊದಲು ಸ್ಪಷ್ಟಪಡಿಸಿ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಆಗ್ರಹಿಸಿದೆ. ಬಿಜೆಪಿಗೆ ನಿಜವಾಗಿಯೂ […]