ರಾಷ್ಟ್ರೀಯ

ಇಂದು(ಅ.22) ದೇಶದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಮೋದಿ‌ ಚಾಲನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಡೆಯಲಿರುವ ಬೃಹತ್‌ ಉದ್ಯೋಗ ಮೇಳಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ. ‘ವಿವಿಧ ಇಲಾಖೆಗಳಲ್ಲಿ ಒಟ್ಟು 10 ಲಕ್ಷ ಮಂದಿಗೆ ಉದ್ಯೋಗವಕಾಶ ಕಲ್ಪಿಸುವುದು ಈ ಮೇಳದ ಉದ್ದೇಶವಾಗಿದೆ. ಕಾರ್ಯಕ್ರಮದ ವೇಳೆ ಮೋದಿ ಅವರು 75 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಯುವಜನರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ’ ಎಂದು ಪ್ರಧಾನ ಮಂತ್ರಿಯವರ ಕಾರ್ಯಾಲಯ ತಿಳಿಸಿದೆ. ಮೋದಿ ಅವರು ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿರುವ […]

ಇಂದು(ಅ.22) ದೇಶದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಮೋದಿ‌ ಚಾಲನೆ Read More »

ಸಾರ್ವಕಾಲಿಕ ದಾಖಲೆಯ ಕುಸಿತ ಕಂಡ ರೂಪಾಯಿ ಮೌಲ್ಯ| ಪ್ರತಿ ಡಾಲರ್ ಬೆಲೆ ಎಷ್ಟಿದೆ ಗೊತ್ತಾ?

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಬುಧವಾರ ಮತ್ತೆ ಇಳಿಕೆ ಕಂಡಿದ್ದು, ಪ್ರತಿ ಡಾಲರ್ ಗೆ 83.01 ರೂಪಾಯಿಗೆ ಕುಸಿದಿದೆ. ವಿದೇಶಿ ಬಂಡವಾಳದ ಹೊರಹರಿವು ಮತ್ತು ಸಾಗರೋತ್ತರ ಮಾರುಕಟ್ಟೆಗಳಲ್ಲಿ ಬಲವಾದ ಡಾಲರ್ ಎದುರು ರೂಪಾಯಿ ಮೌಲ್ಯ ಮೊದಲ ಬಾರಿಗೆ 61 ಪೈಸೆ ಕುಸಿದು 83 ರೂಪಾಯಿ ಗಡಿ ದಾಟಿದೆ. ಇದಲ್ಲದೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಹೂಡಿಕೆದಾರರಲ್ಲಿ ಅಪಾಯ-ವಿರೋಧಿ ಮನೋಭಾವವು ಸ್ಥಳೀಯ ಕರೆನ್ಸಿಯ ಮೌಲ್ಯ ಐತಿಹಾಸಿಕ ದಾಖಲೆಯ ಕುಸಿತಕ್ಕೆ ಕಾರಣ ಎಂದು ವ್ಯಾಪಾರಿಗಳು

ಸಾರ್ವಕಾಲಿಕ ದಾಖಲೆಯ ಕುಸಿತ ಕಂಡ ರೂಪಾಯಿ ಮೌಲ್ಯ| ಪ್ರತಿ ಡಾಲರ್ ಬೆಲೆ ಎಷ್ಟಿದೆ ಗೊತ್ತಾ? Read More »

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ| ಮಲ್ಲಿಕಾರ್ಜು‌ನ ಖರ್ಗೆಗೆ ಭರ್ಜರಿ ಗೆಲುವು

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೂಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನದ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ| ಮಲ್ಲಿಕಾರ್ಜು‌ನ ಖರ್ಗೆಗೆ ಭರ್ಜರಿ ಗೆಲುವು Read More »

ಪ್ರಧಾನಿ ಮೋದಿ ಹತ್ಯೆಗೆ ಸಂಚು; ಗುಪ್ತಚರ ಇಲಾಖೆ ಮಾಹಿತಿ

ಸಮಗ್ರ ನ್ಯೂಸ್: ದೀಪಾವಳಿಗೆ ಸ್ವಲ್ಪ ಮೊದಲು ಪ್ರಧಾನಿ ನರೇಂದ್ರ ಮೋದಿ ಭದ್ರತೆಯ ಬಗ್ಗೆ ಗುಪ್ತಚರ ಸಂಸ್ಥೆಗಳು ದೊಡ್ಡ ಎಚ್ಚರಿಕೆಯನ್ನ ನೀಡಿವೆ. ಗುಪ್ತಚರ ಸಂಸ್ಥೆಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಗುರಿಯಾಗಿಸಿಕೊಂಡಿದ್ದು, ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಲು ಯೋಜಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳ ದಾಖಲೆಗಳು ಬಹಿರಂಗಪಡಿಸಿವೆ. ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಪ್ರಧಾನಿ ಮೋದಿ ವಿರುದ್ಧ ದಾಳಿ ನಡೆಸಲು ಲಷ್ಕರ್ -ಎ- ತೊಯ್ಬಾಗೆ ಈ ಕೆಲಸ ವಹಿಸಿದೆ ಎಂದು ಹೇಳಲಾಗುತ್ತಿದೆ. ಈ

ಪ್ರಧಾನಿ ಮೋದಿ ಹತ್ಯೆಗೆ ಸಂಚು; ಗುಪ್ತಚರ ಇಲಾಖೆ ಮಾಹಿತಿ Read More »

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ

ಸಮಗ್ರ ನ್ಯೂಸ್: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆಗೆ ಆಯೋಗ ಒಂದನ್ನು ತಮಿಳುನಾಡು ಸರ್ಕಾರ ರಚನೆ ಮಾಡಿತ್ತು. ಈಗ ಆಯೋಗ ವರದಿ ಸಿದ್ಧ ಮಾಡಿದ್ದು, ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಅದರಲ್ಲಿ ಜಯಲಲಿತಾ ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ ಎಂದು ನ್ಯಾ. ಆರುಮುಗಸ್ವಾಮಿ ಆಯೋಗ ಉಲ್ಲೇಖ ಮಾಡಿದೆ. ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ 608 ಪುಟಗಳ ವರದಿಯನ್ನು ಇಂದು ತಮಿಳುನಾಡಿದ ವಿಧಾನಸಭೆಯಲ್ಲಿ ಮಂಡನೆ

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ Read More »

ಇಂದು(ಅ.17) ಕಿಸಾನ್ ಸಮ್ಮಾನ್ 12ನೇ ಕಂತು ಬಿಡುಗಡೆ| ‘ಒಂದು ದೇಶ – ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ

ಸಮಗ್ರ ನ್ಯೂಸ್: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. 16,000 ಕೋಟಿ ರೂ.ಗಳನ್ನು ಸುಮಾರು ಎರಡು ಕೋಟಿ ರೈತರ ಖಾತೆಗೆ ಜಮಾ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆಯಲಿರುವ ಕೃಷಿ ಸಮ್ಮೇಳನ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ‘ಒಂದು ದೇಶ -ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ ನೀಡಲಿದ್ದು, ಎಲ್ಲಾ ರಸಗೊಬ್ಬರ ಕಂಪನಿಗಳು

ಇಂದು(ಅ.17) ಕಿಸಾನ್ ಸಮ್ಮಾನ್ 12ನೇ ಕಂತು ಬಿಡುಗಡೆ| ‘ಒಂದು ದೇಶ – ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ Read More »

ವಾಟ್ಸಾಪ್ ನಲ್ಲೂ ಬರಲಿದೆ ಎಡಿಟ್ ಆಪ್ಷನ್

ಸಮಗ್ರ ಡಿಜಿಟಲ್ ಡೆಸ್ಕ್: ವಾಟ್ಸ್‌ ಆ್ಯಪ್‌ನಲ್ಲಿ ಹೊಸ ಅಪ್‌ಡೇಟ್‌ ಬರಲು ಸಿದ್ಧವಾಗಿದೆ. ಈ ಅಪ್‌ಡೇಟ್‌ನಲ್ಲಿ ನೀವು ಕಳುಹಿಸಿದ ಸಂದೇಶವನ್ನು ಎಡಿಟ್‌ ಮಾಡುವುದಕ್ಕೆ ಆಯ್ಕೆಯಿರಲಿದೆ. ಟ್ವಿಟರ್‌ ಮೂರು ದೇಶಗಳಲ್ಲಿ ಈ ಸೌಲಭ್ಯವನ್ನು ಪರಿಚಯಿಸಿರುವ ಬೆನ್ನಲ್ಲೇ ವಾಟ್ಸ್‌ಆ್ಯಪ್‌ ಕೂಡ ಇಂತಹ ಸೌಲಭ್ಯ ನೀಡಲು ಮುಂದಾಗಿದೆ. ಯಾವುದೇ ಸಂದೇಶವನ್ನು ಕಳುಹಿಸಿ 15 ನಿಮಿಷಗಳೊಳಗೆ ಅದನ್ನು ಎಡಿಟ್‌ ಮಾಡಬಹುದು. ಎಡಿಟ್‌ ಮಾಡಿದಂತಹ ಸಂದೇಶದ ಟಿಕ್‌ ಮಾರ್ಕ್‌ ಪಕ್ಕದಲ್ಲಿ “edited’ ಎಂದು ನಮೂದಾಗುತ್ತದೆ. ಈ ಅಪ್‌ಡೇಟ್‌ ಸದ್ಯ ಅಭಿವೃದ್ಧಿ ಹಂತದಲ್ಲಿದ್ದು, ಶೀಘ್ರವೇ ಮೊಬೈಲ್‌ಗ‌ಳಿಗೆ ಬರಲಿದೆ

ವಾಟ್ಸಾಪ್ ನಲ್ಲೂ ಬರಲಿದೆ ಎಡಿಟ್ ಆಪ್ಷನ್ Read More »

ಬೆಂಗಳೂರಿನಲ್ಲಿ ಬಂದಿಳಿದ ವಿಶ್ವದ ಅತಿ‌ದೊಡ್ಡ ವಿಮಾನ| ಇದರ ವಿಶೇಷತೆಗಳೇನು ಗೊತ್ತಾ?

ಸಮಗ್ರ ನ್ಯೂಸ್: ವಿಶ್ವದ ಅತಿದೊಡ್ಡ ವಿಮಾನವನ್ನು ನೀವು ಯಾವತ್ತೂ ನೋಡಿರಲು ಸಾಧ್ಯವಿಲ್ಲ ಆದರೆ ನಮ್ಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದಕ್ಕೆ ನಿನ್ನೆ (ಅ.14) ಸಾಕ್ಷಿಯಾಗಿದೆ. ಏರ್‌ಬಸ್ A380, ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ನಿಗದಿತ ಸಮಯಕ್ಕಿಂತ ಎರಡು ವಾರಗಳ ಮುಂಚಿತವಾಗಿ ಬಂದಿಳಿದಿದೆ. ಎಮಿರೇಟ್ಸ್ ಏರ್‌ಲೈನ್ಸ್​ನ ಡಬಲ್ ಡೆಕ್ಕರ್ ವಿಮಾನ ದುಬೈನಿಂದ ಕರ್ನಾಟಕದ ರಾಜಧಾನಿಗೆ ಬಂದಿದೆ. ಎಮಿರೇಟ್ಸ್ ‌ವಿಮಾನಯಾನ ಕಂಪನಿಯ ದೊಡ್ಡ ವಿಮಾನ ಇದಾಗಿದ್ದು, 500ಕ್ಕೂ ಹೆಚ್ಚು ಸೀಟ್​ಗಳು ಸೇರಿ, ಹಲವು‌ ವಿಶೇಷತೆಗಳನ್ನು ಹೊಂದಿದೆ.

ಬೆಂಗಳೂರಿನಲ್ಲಿ ಬಂದಿಳಿದ ವಿಶ್ವದ ಅತಿ‌ದೊಡ್ಡ ವಿಮಾನ| ಇದರ ವಿಶೇಷತೆಗಳೇನು ಗೊತ್ತಾ? Read More »

ಮುಸ್ಲಿಂ ಹೆಣ್ಮಕ್ಕಳು ಹಿಜಾಬ್ ಧರಿಸದೆ ಬಿಕಿನಿ ಧರಿಸಬೇಕೇ? – ಓವೈಸಿ

ಸಮಗ್ರ ನ್ಯೂಸ್: ಶಾಲೆಗಳಲ್ಲಿ ತಮಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಬಳಿಕ ಈಗ ತೀರ್ಪು ಹೊರ ಬಿದ್ದಿದೆ. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿರುವ ಕಾರಣ ಪ್ರಕರಣ ಈಗ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಹೋಗಿದೆ. ಮಧ್ಯೆ ಹೈದರಾಬಾದಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಶಿಕ್ಷಣ ಸಂಸ್ಥೆಗಳಲ್ಲಿ ಸಿಖ್ ರು ಪಗಡಿ, ಹಿಂದೂಗಳು ವಿಭೂತಿ ಧಾರಣೆ ಮಾಡುತ್ತಾರೆ. ಆದರೆ ಮುಸ್ಲಿಂ

ಮುಸ್ಲಿಂ ಹೆಣ್ಮಕ್ಕಳು ಹಿಜಾಬ್ ಧರಿಸದೆ ಬಿಕಿನಿ ಧರಿಸಬೇಕೇ? – ಓವೈಸಿ Read More »

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!!

ಸಮಗ್ರ ನ್ಯೂಸ್: ನಿಮಗೇನಾದರೂ ಮಧ್ಯರಾತ್ರಿ ಇಡ್ಲಿ ತಿನ್ನುವ ಆಸೆಯೇ ಇದೆಯೇ? ಇದೆ ಎಂದಾದರೆ ಸ್ಟಾರ್ಟಪ್‌ವೊಂದು ಬೆಂಗಳೂರಿನಲ್ಲಿ ಇಡ್ಲಿಯನ್ನು ಎಟಿಎಂನಂತೆ ತ್ವರಿತವಾಗಿ ಹಾಗೂ ತಾಜಾವಾಗಿ ತಯಾರಿಸಿ ಪ್ಯಾಕೇಜ್ ಮಾಡಿ ವಿತರಿಸಲು ಆರಂಭಿಸಲಾಗಿದೆ. ಬೆಂಗಳೂರು ಮೂಲದ ಉದ್ಯಮಿಗಳಾದ ಶರಣ್ ಹಿರೇಮಠ್ ಮತ್ತು ಸುರೇಶ್ ಚಂದ್ರಶೇಖರನ್ ಅವರು ಸ್ಥಾಪಿಸಿದ ಸ್ಟಾರ್ಟ್‌ಅಪ್ ಫ್ರೆಶಾಟ್ ರೊಬೊಟಿಕ್ಸ್‌ನ ಉತ್ಪನ್ನವಾಗಿದೆ ಎಂದು ವರದಿಯೊಂದು ಹೇಳಿದೆ. ಟ್ವಿಟ್ಟರ್‌ನಲ್ಲಿ ಈ ವೀಡಿಯೊ ವೈರಲ್‌ ಆಗಿದ್ದು, ಸಂಪೂರ್ಣ ಸ್ವಯಂಚಾಲಿತ ಮತ್ತು ಮಾನವ ಸಂಪರ್ಕರಹಿತ ಪ್ರಕ್ರಿಯೆಯ ಮೂಲಕ ಅಚ್ಚುಕಟ್ಟಾಗಿ ಪ್ಯಾಕ್ ಮಾಡಲಾದ ಮತ್ತು

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!! Read More »