ರಾಷ್ಟ್ರೀಯ

ಮತ್ತೆ ಮುನ್ನಲೆಗೆ ಬಂದ ಹಿಜಾಬ್ ವಿವಾದ| ಸುಪ್ರೀಂಕೋರ್ಟ್ ನಿಂದ ಅರ್ಜಿ ವಿಚಾರಣೆಗೆ ಒಪ್ಪಿಗೆ

ಸಮಗ್ರ ನ್ಯೂಸ್: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಮುಂದಿನ ವಾರ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ವಿವಾದ ಕುರಿತ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಅಡ್ವೊಕೇಟ್ ಪ್ರಶಾಂತ್ ಭೂಷಣ್ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕಲಾಪ ಆರಂಭ ವೇಳೆ ನ್ಯಾಯಪೀಠದ ಗಮನಕ್ಕೆ ತಂದರು. ಕರ್ನಾಟಕದ ಹಿಜಾಬ್ ವಿವಾದ ವಿಚಾರಣೆಯನ್ನು ಕೈಗೆತ್ತಿಕೊಂಡಿಲ್ಲ. ಮಾರ್ಚ್ ತಿಂಗಳಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದು […]

ಮತ್ತೆ ಮುನ್ನಲೆಗೆ ಬಂದ ಹಿಜಾಬ್ ವಿವಾದ| ಸುಪ್ರೀಂಕೋರ್ಟ್ ನಿಂದ ಅರ್ಜಿ ವಿಚಾರಣೆಗೆ ಒಪ್ಪಿಗೆ Read More »

ಸಿಂಹ ಲಾಂಛನ ವಿರೂಪಗೊಳಿಸಿತೇ ಮೋದಿ ಸರ್ಕಾರ| ಪ್ರತಿಪಕ್ಷಗಳ‌ ತಗಾದೆ; ಕೇಂದ್ರ ಸ್ಪಷ್ಟನೆ

ಸಮಗ್ರ ನ್ಯೂಸ್: ನೂತನ ಸಂಸತ್ ಭವನಕ್ಕೆ ಕಿರೀಟ ಎನ್ನುವಂತೆ ನಿನ್ನೆಯಷ್ಟೇ ಕಂಚಿನ ರಾಷ್ಟ್ರ ಲಾಂಛನವನ್ನ ಪ್ರಧಾನಿ ಮೋದಿ ಅನಾವರಣ ಗೊಳಿಸಿದ್ದರು. ರಾಷ್ಟ್ರೀಯ ಲಾಂಛನವನ್ನು ಮಾರ್ಪಡಿಸಲಾಗಿದೆ ಮತ್ತು ಅವಮಾನಿಸಲಾಗಿದೆ ಅನ್ನೋದು ವಿಪಕ್ಷಗಳ ಪ್ರಮುಖ ಆರೋಪ. ಸಾಮಾನ್ಯವಾಗಿ ರಾಷ್ಟ್ರ ಲಾಂಛನದಲ್ಲಿರುವ ಸಿಂಹಗಳು ಸೌಮ್ಯ ಸಂದೇಶ ಸಾರುತ್ತವೆ. ಆದರೆ ಈ ಹೊಸ ಶಿಲ್ಪದಲ್ಲಿ ‘ನರಭಕ್ಷಕ ಪ್ರವೃತ್ತಿ’ ರೀತಿಯಲ್ಲಿ ಬಿಂಬಿಸಲಾಗಿದೆ. ಸಾಮಾನ್ಯ ಲಾಂಛನದಲ್ಲಿ ಸಿಂಹದ ಹಲ್ಲುಗಳು ಕಾಣಿಸಲ್ಲ. ಆದರೆ ಇಲ್ಲಿ ಸಿಂಹದ ಹಲ್ಲುಗಳು ಕಾಣಿಸುತ್ತಿವೆ ಎಂದು ಆರ್ಜೆಡಿ ಸೇರಿ ವಿಪಕ್ಷಗಳು ಆರೋಪಿಸಿವೆ. ಅಷ್ಟು

ಸಿಂಹ ಲಾಂಛನ ವಿರೂಪಗೊಳಿಸಿತೇ ಮೋದಿ ಸರ್ಕಾರ| ಪ್ರತಿಪಕ್ಷಗಳ‌ ತಗಾದೆ; ಕೇಂದ್ರ ಸ್ಪಷ್ಟನೆ Read More »

ಗೋಮಾಂಸ ತಿನ್ನದೇ ಬಕ್ರೀದ್ ಆಚರಿಸೋಣ; ಹಿಂದೂಗಳ ಭಾವನೆಗೆ ಬೆಲೆ ಕೊಡೋಣ – ಗೌರವಯುತ ಮಾತನ್ನಾಡಿದ ಸಂಸದ ಬದ್ರುದ್ದಿನ್ ಅಜ್ಮಲ್

ಸಮಗ್ರ ನ್ಯೂಸ್: ಲೋಕಸಭಾ ಸಂಸದ ಮತ್ತು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಹಾಗೂ ಸಂಸದ ಮೌಲಾನಾ ಬದ್ರುದ್ದೀನ್ ಅಜ್ಮಲ್, ಈದ್-ಉಲ್-ಅಧಾ ಸಂದರ್ಭದಲ್ಲಿ ಹಿಂದೂಗಳ ಭಾವನೆಗಳನ್ನು ಗೌರವಿಸಿ ಗೋವುಗಳನ್ನು ಬಲಿ ನೀಡದಂತೆ ಅಸ್ಸಾಂನ ಮುಸ್ಲಿಮರಿಗೆ ತನ್ನ ಮನವಿಯನ್ನು ಮಾಡಿದ್ದಾರೆ. ಆರ್‌ಎಸ್‌ ಎಸ್‌ ನ ಕೆಲವರು ಹಿಂದೂ ದೇಶ ಮಾಡಲು ಪ್ರಯತ್ನಿಸುವ ಮೂಲಕ ಹಿಂದೂಸ್ತಾನವನ್ನು ಕೊನೆಗೊಳಿಸಲು ಬಯಸುತ್ತಿದ್ದಾರೆ. ಅವರ ಕನಸಿನಲ್ಲಿಯೂ ಹಿಂದೂ ದೇಶ ಆಗುವುದಿಲ್ಲ. ಅವರು ಈ ದೇಶದಲ್ಲಿ ಮುಸ್ಲಿಮರು ಮತ್ತು ಹಿಂದೂಗಳ ನಡುವಿನ ಏಕತೆಯನ್ನು ಒಡೆಯಲು

ಗೋಮಾಂಸ ತಿನ್ನದೇ ಬಕ್ರೀದ್ ಆಚರಿಸೋಣ; ಹಿಂದೂಗಳ ಭಾವನೆಗೆ ಬೆಲೆ ಕೊಡೋಣ – ಗೌರವಯುತ ಮಾತನ್ನಾಡಿದ ಸಂಸದ ಬದ್ರುದ್ದಿನ್ ಅಜ್ಮಲ್ Read More »

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ

ಸಮಗ್ರ ನ್ಯೂಸ್: ಬಿಜೆಪಿ ವಿವಾದಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಮತ್ತೊಬ್ಬ ನಾಯಕ ನಾಲಿಗೆ ಹರಿಬಿಟ್ಟಿದ್ದಾನೆ. ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಮಮತಾ ಬ್ಯಾನರ್ಜಿಯ ಟಿಎಂಸಿ ಪಕ್ಷದ ಸಂಸದ ವಾಸಿಮ್ ರಝಾ ಘೋಷಿಸಿದ್ದಾನೆ. ಇದು ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದೆ. ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಭಾರಿ ಪ್ರತಿಭಟನೆ, ಹಿಂಸಾಚಾರ ನಡೆದಿದೆ. ಇದೀಗ ನೂಪುರ್ ಬೆಂಬಲಿಸಿದವರ ಹತ್ಯೆಗಳು ನಡೆದಿದೆ. ಈ ಸಂಘರ್ಷಕ್ಕೆ

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ Read More »

ಅಮರನಾಥ ಯಾತ್ರೆ ಬೇಸ್ ಕ್ಯಾಂಪ್ ಬಳಿ ಮೇಘಸ್ಫೋಟ| ಐವರು ಯಾತ್ರಾರ್ಥಿಗಳ ದುರ್ಮರಣ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದೆ. ಒಂದೇ ಸಮನೆ ಸುರಿದ ಭಾರೀ ಮಳೆಗೆ ಅಮರನಾಥ ಯಾತ್ರಾರ್ಥಿಗಳು ನಿಧನರಾಗಿದ್ದು ಹಲವರು ಗಾಯಗೊಂಡಿದ್ದಾರೆ. ಪವಿತ್ರ ಅಮರನಾಥ ಯಾತ್ರೆಯ ಬೇಸ್ ಕ್ಯಾಂಪ್ ಬಳಿ ನದಿಗಳು ಉಕ್ಕಿ ಹರಿದಿದೆ. ಬೆಟ್ಟ ಗುಡ್ಡಗಳು ಕುಸಿದಿವೆ. ಅಮರನಾಥ ಯಾತ್ರೆ ಬೇಸ್‌ಕ್ಯಾಂಪ್‌ನಲ್ಲಿ ತಂಗಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಗಳು ಚುರುಕುಗೊಂಡಿದೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ನಿರಂತರ ಕಾರ್ಯನಿರ್ವಹಿಸುತ್ತಿದೆ. ಶುಕ್ರವಾರ ಸಂಜೆ 5.30ಕ್ಕೆ ಮೇಘಸ್ಫೋಟ ಸಂಭವಿಸಿದೆ. ಭಾರಿ

ಅಮರನಾಥ ಯಾತ್ರೆ ಬೇಸ್ ಕ್ಯಾಂಪ್ ಬಳಿ ಮೇಘಸ್ಫೋಟ| ಐವರು ಯಾತ್ರಾರ್ಥಿಗಳ ದುರ್ಮರಣ Read More »

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರಂತೆ. ಈ ಕುರಿತು ಅವರು ಅಂಬೋಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈಗಾಗಲೇ ಸಿನಿಮಾದ ಸಿದ್ಧತೆ ನಡೆಸಿದ್ದೇವೆ. ನಾಯಕರ ಆಯ್ಕೆಯಾಗಿದೆ. ವೀರ ಸಾವರ್ಕರ್ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ಕೂಡ ರಿಲೀಸ್ ಮಾಡಲಾಗಿದೆ. ಇನ್ನೇನು ಶೂಟಿಂಗ್

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ Read More »

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಕ್ರಮ್ ಅಥವಾ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ವಿಕ್ರಮ್ ಹಲವು ಬಾರಿ

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು Read More »

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಕನ್ನಡ ಚಿತ್ರನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದರು. ರಾಘವೇಂದ್ರ ಸ್ವಾಮಿ ದೇವರ ಹೆಸರಿನಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುವ ಮೂಲಕ ಜಗ್ಗೇಶ್ ಗಮನ ಸೆಳೆದರು. “ಜಗ್ಗೇಶ್ ಎಂಬ ಹೆಸರಿನವನಾದ ನಾನು, ರಾಜ್ಯಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆ ಎಂದು ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ Read More »

ಇಂದು ಪಂಜಾಬ್ ಸಿಎಂ ಭಗವಂತಮಾನ್ ಗೆ ಎರಡನೇ‌ ಮದುವೆ

ಸಮಗ್ರ ನ್ಯೂಸ್: ಪಂಜಾಬ್ ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್​ ಸಿಎಂಗೆ ಇದು ಎರಡನೇ ಮದುವೆ. 48 ವರ್ಷದ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರು ಇಂದು ಚಂಡೀಗಢದಲ್ಲಿ ನಡೆಯಲಿರುವ ಖಾಸಗಿ ಸಮಾರಂಭದಲ್ಲಿ ಡಾ. ಗುರುಪ್ರೀತ್​ ಕೌರ್​ ಎಂಬುವರನ್ನು ವರಿಸಲಿದ್ದಾರೆ. ಈ ಹಿಂದೆ ಸ್ಟ್ಯಾಂಡ್​ ಅಪ್​​ ಕಾಮಿಡಿಯನ್​ ಆಗಿದ್ದ ಮಾನ್​, 6 ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿಯಿಂದ ಡಿವೋರ್ಸ್​ ಪಡೆದುಕೊಂಡಿದ್ದಾರೆ. ಮಾನ್​ ಮತ್ತು ಗುರುಪ್ರೀತ್​ ನಡುವೆ

ಇಂದು ಪಂಜಾಬ್ ಸಿಎಂ ಭಗವಂತಮಾನ್ ಗೆ ಎರಡನೇ‌ ಮದುವೆ Read More »

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯ ಮಾದರಿಯಾಗಿದೆ. ಅವರು ಸಂಸತ್ತಿಗೆ ಆಯ್ಕೆಯಾಗಿರುವುದು ಅಭಿನಂದನಾರ್ಹ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸರಕಾರ ನಾಮನಿರ್ದೇಶನ ಮಾಡಿದೆ.ಇವರ ಜೊತೆ ಖ್ಯಾತ ಅಥ್ಲೀಟ್ ಪಿ.ಟಿ.

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ Read More »