ರಾಷ್ಟ್ರೀಯ

ಸಿಜೆಐ ಪೀಠಕ್ಕೆ ವಿವಾದಿತ ಹಿಜಾಬ್ ಪ್ರಕರಣ ವರ್ಗಾವಣೆ

ಸಮಗ್ರ ನ್ಯೂಸ್: ರಾಷ್ಟ್ರಾಧ್ಯಂತ ಭಾರೀ ಸುದ್ದಿ ಮಾಡಿದ್ದ ಹಿಜಾಬ್ ವಿವಾದವನ್ನು ವಿಸ್ತ್ರತ ಸಿಜೆಐ ಪೀಠಕ್ಕೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. 10 ದಿನಗಳ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠವು ಸೆಪ್ಟೆಂಬರ್ 22ರಂದು ತೀರ್ಪನ್ನು ಕಾಯ್ದಿರಿಸಿತ್ತು. ಫೆಬ್ರವರಿಯಲ್ಲಿ ಹಿಜಾಬ್​​ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಸರ್ಕಾರದ ನಿಷೇಧ ಎತ್ತಿ ಹಿಡಿದಿದ್ದ ಹೈಕೋರ್ಟ್, ಹಿಜಾಬ್ ಅತ್ಯಗತ್ಯ ಧಾರ್ಮಿಕ ಅಭ್ಯಾಸ ಅಲ್ಲ ಎನ್ನುವುದು ಸರಿಯಲ್ಲ, ಹೈಕೋರ್ಟ್ ತಪ್ಪಾಗಿ ತೀರ್ಪು ನೀಡಿದೆ ಎನ್ನುವುದು […]

ಸಿಜೆಐ ಪೀಠಕ್ಕೆ ವಿವಾದಿತ ಹಿಜಾಬ್ ಪ್ರಕರಣ ವರ್ಗಾವಣೆ Read More »

ನಾಳೆ(ಅ13) ಹಿಜಾಬ್ ವಿವಾದ ಕುರಿತ ತೀರ್ಪು ಪ್ರಕಟ

ಸಮಗ್ರ ನ್ಯೂಸ್: ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಕುರಿತ ತೀರ್ಪು ನಾಳೆ(ಅ.13) ಪ್ರಕಟವಾಗಲಿದೆ. ಬೆಳಗ್ಗೆ 10.30ರ ಸುಮಾರಿಗೆ ಸುಪ್ರೀಂ ಕೋರ್ಟ್​ನಿಂದ ತೀರ್ಪು ಹೊರಬೀಳಲಿದೆ. ಸರ್ಕಾರ ಶಾಲಾ-ಕಾಲೇಜಿನಲ್ಲಿ ಹಿಜಾಬ್ ಧರಿಸುವುದನ್ನು ಬ್ಯಾನ್ ಮಾಡಿದ್ದು, ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಲಿದೆ.

ನಾಳೆ(ಅ13) ಹಿಜಾಬ್ ವಿವಾದ ಕುರಿತ ತೀರ್ಪು ಪ್ರಕಟ Read More »

ಕೇವಲ ₹80ಕ್ಕೆ‌ ಮಾರಾಟವಾಯ್ತು ‘ನಿಸಾನ್’ ಕಾರು ಕಂಪನಿ!!

ಸಮಗ್ರ ನ್ಯೂಸ್: ಉಕ್ರೇನ್‌ ಮೇಲೆ ರಷ್ಯಾ ಯುದ್ಧ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಪಾನ್‌ ಮೂಲದ ನಿಸಾನ್‌ ಕಾರು ಕಂಪನಿ, ರಷ್ಯಾದ ತನ್ನ ಎಲ್ಲ ವಹಿವಾಟನ್ನು ಕೇವಲ 80 ರೂ.(1 ಯೂರೋ)ಗಳಿಗೆ ಮಾರಾಟ ಮಾಡಿದೆ. ಈ ಮೂಲಕ 56,485 ಕೋಟಿ ರೂ.(687 ದಶಲಕ್ಷ ಡಾಲರ್‌) ನಷ್ಟ ಮಾಡಿಕೊಂಡಿದೆ. ರಷ್ಯಾ ಸರ್ಕಾರದ ನಿಯಂತ್ರಣದಲ್ಲಿರುವ ಎನ್‌ಎಎಂಐ ಎಂಬ ಸಂಸ್ಥೆಗೆ ಇದನ್ನು ಮಾರಿದೆ ಎಂದು ರಷ್ಯಾದ ಉದ್ಯಮ ಮತ್ತು ವ್ಯಾಪಾರ ಸಚಿವಾಲಯ ಹೇಳಿದೆ. ಆದರೆ, ಮುಂದಿನ ಆರು ವರ್ಷಗಳಲ್ಲಿ ಯಾವಾಗ ಬೇಕಾದರೂ, ನಿಸಾನ್‌ ಮೋಟಾರ್ಸ್‌

ಕೇವಲ ₹80ಕ್ಕೆ‌ ಮಾರಾಟವಾಯ್ತು ‘ನಿಸಾನ್’ ಕಾರು ಕಂಪನಿ!! Read More »

ಪಣಜಿ ಸಮುದ್ರದಲ್ಲಿ ಪತನಗೊಂಡ MiG29K ಯುದ್ದ ವಿಮಾನ|

ಸಮಗ್ರ ನ್ಯೂಸ್: MiG 29K ಯುದ್ಧ ವಿಮಾನವು ಗೋವಾ ಕರಾವಳಿಯ ಪಣಜಿ ಸಮುದ್ರದ ಮೇಲೆ ಪತನಗೊಂಡಿದೆ ಎಂದು ವರದಿಯಾಗಿದೆ. MiG 29K ವಿಮಾನವು ಅತ್ಯಾಧುನಿಕ, ವಾಯು ಪ್ರಾಬಲ್ಯದ ಫೈಟರ್ ಜೆಟ್ ಆಗಿದ್ದು, ಸುಮಾರು 2000 kmph ಗರಿಷ್ಠ ವೇಗವನ್ನು ಹೊಂದಿದೆ. ಇದು 65,000 ಅಡಿಗಿಂತಲೂ ಎತ್ತರಕ್ಕೆ ಏರುವ ಸಾಮರ್ಥ್ಯ ಹೊಂದಿದೆ. ಇಂದು ಬೆಳಗ್ಗೆ ವಾಡಿಕೆ ವಿಹಾರ ನಡೆಸುತ್ತಿದ್ದಾಗ ಯುದ್ಧ ವಿಮಾನ ಬೇಸ್‌ಗೆ ಹಿಂತಿರುಗುವಾಗ ತಾಂತ್ರಿಕ ದೋಷ ಕಂಡುಬಂದು ಪತನಗೊಂಡಿದೆ. ಅದೃಷ್ಟವಶಾತ್ ಪೈಲಟ್ ಸುರಕ್ಷಿತವಾಗಿದ್ದು ಯಾವುದೇ ಸಾವು-ನೋವು ಸಂಭವಿಸಿಲ್ಲ.

ಪಣಜಿ ಸಮುದ್ರದಲ್ಲಿ ಪತನಗೊಂಡ MiG29K ಯುದ್ದ ವಿಮಾನ| Read More »

ಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ

ಸಮಗ್ರ ನ್ಯೂಸ್: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ(ಅ10) ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು. ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ Read More »

ಟಿಪ್ಪು ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಆದೇಶ ಪ್ರತಿಯಲ್ಲಿ ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ನಾಮಕರಣ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಹಲವು ದಿನಗಳಿಂದ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಎಂಬ ಒತ್ತಾಯ ಕೇಳಿ ಬಂದಿತ್ತು.ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ದೆಹಲಿಯಲ್ಲಿ ಭೇಟಿಯಾಗಿ ಸಂಸದರು ಲಿಖಿತ ಮನವಿ ಕೂಡ ಸಲ್ಲಿಸಿದ್ದರು. ಮೈಸೂರಿಗೆ

ಟಿಪ್ಪು ಎಕ್ಸ್‌ಪ್ರೆಸ್‌ ರೈಲು ಇನ್ಮುಂದೆ ಒಡೆಯರ್ ಎಕ್ಸ್‌ಪ್ರೆಸ್‌| ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ Read More »

ಪಾಲಕ್ಕಾಡ್: ಭೀಕರ ಅಪಘಾತಕ್ಕೆ 9 ಮಂದಿ ಬಲಿ| ಹಲವರು ಗಂಭೀರ

ಸಮಗ್ರ ನ್ಯೂಸ್: ಪಾಲಕ್ಕಾಡ್‌ನ ವಡಕ್ಕೆಂಚೇರಿ ಬಳಿಯ ಮಂಗಳಂ ಎಂಬಲ್ಲಿ ಬುಧವಾರ ರಾತ್ರಿ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ಸೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಟೂರಿಸ್ಟ್ ಬಸ್‌ನಲ್ಲಿ ಒಟ್ಟು 42 ವಿದ್ಯಾರ್ಥಿಗಳಿದ್ದರು ಮತ್ತು ಕೆಎಸ್‌ಆ​ರ್​ಟಿಸಿ ಬಸ್​ನಲ್ಲಿ 49 ಜನ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಶಾಲಾ ಶಿಕ್ಷಕಿ ವಿಷ್ಣು ವಿಕೆ ಮತ್ತು ವಿದ್ಯಾರ್ಥಿಗಳಾದ ಅಂಜನಾ ಅಜಿತ್, ಇಮ್ಯಾನುಯೆಲ್ ಸಿಎಸ್, ದಿಯಾ ರಾಜೇಶ್, ಕ್ರಿಸ್

ಪಾಲಕ್ಕಾಡ್: ಭೀಕರ ಅಪಘಾತಕ್ಕೆ 9 ಮಂದಿ ಬಲಿ| ಹಲವರು ಗಂಭೀರ Read More »

ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| ಹಲವು ಭಕ್ತರು‌ ನಾಪತ್ತೆ

ಸಮಗ್ರ ನ್ಯೂಸ್: ದುರ್ಗಾ ವಿಸರ್ಜನೆ ವೇಳೆ ದಿಢೀರ್ ಸೃಷ್ಟಿಯಾದ ಪ್ರವಾಹದಿಂದ ಹಲವು ಭಕ್ತರು ಕೊಚ್ಚಿ ಹೋದ ಘಟನೆ ಪ.ಬಂಗಾಳದಲ್ಲಿ ನಡೆದಿದೆ. ಇಲ್ಲಿನ ಜಲ್‌ಪೈಗುರಿ ಜಿಲ್ಲೆಯ ನಿಯೋರಾ ನದಿ ದಂಡೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಈ ಅವಘಡ ಸಂಭವಿಸಿದ್ದು ಹಲವರು ನಾಪತ್ತೆಯಾಗಿದ್ದಾರೆ. ಕಳೆದೆರಡು ದಿನದಿಂದ ಸತತ ಮಳೆಯಾಗುತ್ತಿದ್ದ ಕಾರಣ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ ಸೃಷ್ಟಿಯಾಗಿದೆ. ಇದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಭಕ್ತರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. 7 ಮಂದಿ ಮೃತದೇಹ ಹೊರಕ್ಕೆ

ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| ಹಲವು ಭಕ್ತರು‌ ನಾಪತ್ತೆ Read More »

ರಾಮಾಯಣದ ಶ್ರೀರಾಮನಿಗೆ ಏರ್ ಪೋರ್ಟ್ ನಲ್ಲಿ ಸಾಷ್ಟಾಂಗ ನಮಸ್ಕರಿಸಿದ ಮಹಿಳೆ

ಸಮಗ್ರ ನ್ಯೂಸ್: ಕಳೆದ 35 ವರ್ಷಗಳ ಹಿಂದೆ ಪ್ರಸಾರವಾಗಿದ್ದ ಜನಪ್ರಿಯ ಧಾರಾವಾಹಿ ರಾಮಾಯಣ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ? 80-90ರ ದಶಕದಲ್ಲಿ ರಾಮಾಯಣ ಮತ್ತು ಮಹಾಭಾರತ ಧಾರಾವಾಹಿಗಳು ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದವು. ರಮಾನಂದ್ ಸಾಗರ್ ನಿರ್ಮಾಣದ ಈ ಅಧ್ಧೂರಿ ಧಾರಾವಾಹಿಯಲ್ಲಿ ನಟ ಅರುಣ್ ಗೋವಿಲ್ ರಾಮನಾಗಿ ಮಿಂಚಿದ್ದರು. ಈ ಧಾರಾವಾಹಿ ಜನಪ್ರಿಯತೆ ಎಷ್ಟಿದೆ ಎಂದರೆ ಕಳೆದ ಬಾರಿ ಲಾಕ್‌ ಡೌನ್ ಸಮಯದಲ್ಲಿ ಇದನ್ನು ಮರು ಪ್ರಸಾರ ಮಾಡಲಾಯ್ತು. ಪ್ರಪಂಚದಲ್ಲೇ ಮನರಂಜನೆ ವಿಭಾಗದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಧಾರಾವಾಹಿ

ರಾಮಾಯಣದ ಶ್ರೀರಾಮನಿಗೆ ಏರ್ ಪೋರ್ಟ್ ನಲ್ಲಿ ಸಾಷ್ಟಾಂಗ ನಮಸ್ಕರಿಸಿದ ಮಹಿಳೆ Read More »

ಅಡಿಕೆ ಬೆಳೆಗಾರರ ಕತ್ತು ಹಿಸುಕಿತೇ ಕೇಂದ್ರ ಸರ್ಕಾರ?| ಆಮದು ನಿಷೇಧ ತೆರವು ಬೆನ್ನಲ್ಲೇ ಇಳಿದ ಅಡಿಕೆ ಧಾರಣೆ

ಸಮಗ್ರ ನ್ಯೂಸ್: ದೇಶದಿಂದ ಅಡಿಕೆ ಬೆಳೆ ಆಮದು ಮಾಡಿಕೊಳ್ಳಲು ಇದ್ದ ನಿಷೇಧ ಆದೇಶವನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಅಡಿಕೆ ಧಾರಣೆ ಏರು ಗತಿಯಲ್ಲಿದ್ದ ಹೊತ್ತಲ್ಲೇ ಮತ್ತೊಮ್ಮೆ ದಿಢೀರ್ ಬೆಲೆ ಇಳಿಕೆಯಾಗುತ್ತಿದ್ದು, ಅಡಿಕೆ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ನಿಯಮಗಳಿಗೆ ಸಿದ್ದುಪಡಿ ತಂದು ಪ್ರತಿ ಕೆಜಿ ಅಡಿಕೆಗೆ 251 ರೂಪಾಯಿ ಕನಿಷ್ಠ ಆಮದು ಬೆಲೆ ನಿಗದಿ ಮಾಡಿತ್ತು. ಈಗ ಕನಿಷ್ಠ ಆಮದು ಬೆಲೆ ಇಲ್ಲದೆ ಭೂತಾನ್ ನಿಂದ 17000 ಟನ್ ಹಸಿ ಅಡಿಕೆ

ಅಡಿಕೆ ಬೆಳೆಗಾರರ ಕತ್ತು ಹಿಸುಕಿತೇ ಕೇಂದ್ರ ಸರ್ಕಾರ?| ಆಮದು ನಿಷೇಧ ತೆರವು ಬೆನ್ನಲ್ಲೇ ಇಳಿದ ಅಡಿಕೆ ಧಾರಣೆ Read More »