ರಾಷ್ಟ್ರೀಯ

ಮತ್ತೊಂದು ಖಗೋಳ ವಿಸ್ಮಯ| ಈ ಪೌರ್ಣಮಿಯಂದು ಸಂಭವಿಸಲಿದೆ ರಕ್ತ ಚಂದ್ರಗ್ರಹಣ

ಸಮಗ್ರ ನ್ಯೂಸ್: 2022ನೇ ವರ್ಷದ ಮೊದಲ ಚಂದ್ರಗ್ರಹಣವು ಸಂಭವಿಸಲಿದ್ದು, ಈ ಗ್ರಹಣವು ಮೇ 15 ರ ಸಂಜೆಯಿಂದ ಮೇ 16 ರ ಮುಂಜಾನೆಯ ನಡುವೆ ಸಂಭವಿಸುತ್ತದೆ. ಮೇ 15-16 ರಂದು ಸಂಭವಿಸುವ ಸಂಪೂರ್ಣ ಚಂದ್ರಗ್ರಹಣವು ಚಂದ್ರನಿಗೆ ಕೆಂಪು ಬಣ್ಣವನ್ನು ನೀಡುತ್ತದೆ. ಇದನ್ನು “ಬ್ಲಡ್ ಮೂನ್” ಎಂದು ಕರೆಯಲಾಗುತ್ತದೆ .ಚಂದ್ರ ಗ್ರಹಣವು ಸೂರ್ಯ, ಭೂಮಿ ಮತ್ತು ಚಂದ್ರರು ಒಟ್ಟುಗೂಡಿದಾಗ ಗ್ರಹಣ ಸಂಭವಿಸುತ್ತದೆ. ಆದ್ದರಿಂದ ಚಂದ್ರನು ಭೂಮಿಯ ನೆರಳಿನಲ್ಲಿ ಹಾದು ಹೋಗುತ್ತಾನೆ. ಸಂಪೂರ್ಣ ಚಂದ್ರಗ್ರಹಣದಲ್ಲಿ, ಸಂಪೂರ್ಣ ಚಂದ್ರನು ಭೂಮಿಯ ನೆರಳಿನ […]

ಮತ್ತೊಂದು ಖಗೋಳ ವಿಸ್ಮಯ| ಈ ಪೌರ್ಣಮಿಯಂದು ಸಂಭವಿಸಲಿದೆ ರಕ್ತ ಚಂದ್ರಗ್ರಹಣ Read More »

ಮೇ.8ರಿಂದ ಚಂಡಮಾರುತ ಅಬ್ಬರ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾನುವಾರ (ಮೇ 8) ಮಧ್ಯಾಹ್ನ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನ ಇನ್ನಷ್ಟು ಚುರುಕಾಗಲಿದೆ. ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಆ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ,

ಮೇ.8ರಿಂದ ಚಂಡಮಾರುತ ಅಬ್ಬರ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಷೇರುಪೇಟೆಯಲ್ಲಿ ಕರಡಿ ಕುಣಿತ| 5.10 ಲಕ್ಷ ಕೋಟಿ ಕಳೆದುಕೊಂಡ ಹೂಡಿಕೆದಾರರು

ಸಮಗ್ರ ನ್ಯೂಸ್: ವಾರದ ಕೊನೆಯ ದಿನದ ವಹಿವಾಟಿನಲ್ಲಿ ಷೇರುಪೇಟೆ ಹೂಡಿಕೆದಾರರು ₹5.10 ಲಕ್ಷ ಕೋಟಿ ಕಳೆದುಕೊಂಡಿದ್ದಾರೆ. ಇಂದು ವಹಿವಾಟು ಆರಂಭದಿಂದಲೂ ಷೇರುಪೇಟೆ ಸೂಚ್ಯಂಕಗಳು ಕುಸಿತ ದಾಖಲಿಸಿದವು. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 1000ಕ್ಕೂ ಹೆಚ್ಚು ಅಂಶ (ಶೇ 1.95) ಇಳಿಕೆಯಾಗಿ 54,614.61 ಅಂಶ ತಲುಪಿತ್ತು. ಅದರಿಂದಾಗಿ ಸೆನ್ಸೆಕ್ಸ್‌ ಸಾಲಿನ ಕಂಪನಿಗಳು ₹5,10,150.97 ಕೋಟಿ ನಷ್ಟಕ್ಕೆ ಒಳಗಾದವು. ಲೋಹ, ಐಟಿ, ಬ್ಯಾಂಕ್‌, ಆಟೊಮೊಬೈಲ್‌ ಹಾಗೂ ಹಣಕಾಸು ವಲಯದ ಕಂಪನಿಗಳ ಷೇರುಗಳು ಶೇಕಡ 2ರಿಂದ 3ರಷ್ಟು ಕುಸಿತ ಕಂಡಿವೆ. ಗುರುವಾರ

ಷೇರುಪೇಟೆಯಲ್ಲಿ ಕರಡಿ ಕುಣಿತ| 5.10 ಲಕ್ಷ ಕೋಟಿ ಕಳೆದುಕೊಂಡ ಹೂಡಿಕೆದಾರರು Read More »

ಮಸೀದಿಗಳಲ್ಲಿ ‌ಧ್ವನಿವರ್ಧಕ ಅಳವಡಿಕೆ ಕುರಿತಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ|

ಸಮಗ್ರ ನ್ಯೂಸ್: ‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ’ ಎಂದು ಅಲಹಾಬಾದ್‌ ಹೈಕೋರ್ಟ್ ಹೇಳಿದೆ. ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಧ್ವನಿವರ್ಧಕಗಳನ್ನು ತೆರವು ಗೊಳಿಸುವಂತೆ ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಇರ್ಫಾನ್ ಎಂಬ ವ್ಯಕ್ತಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಎಸ್‌ಡಿಎಂ ಆದೇಶವು “ಕಾನೂನುಬಾಹಿರ” ಮತ್ತು ಇದು “ಮೂಲಭೂತ ಹಕ್ಕುಗಳು ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಆರೋಪಿಸಿದ್ದರು. ಅರ್ಜಿಯನ್ನು ವಿಚಾರಣೆ ಮಾಡಿದ

ಮಸೀದಿಗಳಲ್ಲಿ ‌ಧ್ವನಿವರ್ಧಕ ಅಳವಡಿಕೆ ಕುರಿತಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ| Read More »

ವಾಹನ, ಗೃಹ ಮತ್ತು ಇತರ ಸಾಲಗಳ ಬಡ್ಡಿ ಹೆಚ್ಚಳ….!

ಸಮಗ್ರ ನ್ಯೂಸ್: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಾಲ್ಕು ವರ್ಷದ ನಂತರ ಸಾಲದ ಮೇಲಿನ ಬಡ್ಡಿಯ ದರವನ್ನು ಏರಿಕೆ ಮಾಡುವ ದಿಢೀರ್ ನಿರ್ಧಾರವನ್ನು ಕೈಗೊಂಡಿದೆ. ರೆಪೋ ದರ ಶೇಕಡ 0.4 ರಷ್ಟು, ಸಿ.ಆರ್.ಆರ್. ದರ ಶೇಕಡ 0.5 ರಷ್ಟು ಹೆಚ್ಚಳವಾಗಿದ್ದು, ಇದರಿಂದ ಇಎಂಐ ತುಟ್ಟಿಯಾಗಲಿದೆ. ಆರ್ ಬಿಐ ಕೈಗೊಂಡ ಈ ಬಡ್ಡಿ ಏರಿಕೆಯ ಕ್ರಮದಿಂದ ವಾಹನ, ಗೃಹ ಮತ್ತು ಇತರೆ ಸಾಲಗಳ ಮೇಲಿನ ಬಡ್ಡಿ ದರಗಳು ಕೂಡ ಮತ್ತಷ್ಟು ಏರಿಕೆಯಾಗಲಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ

ವಾಹನ, ಗೃಹ ಮತ್ತು ಇತರ ಸಾಲಗಳ ಬಡ್ಡಿ ಹೆಚ್ಚಳ….! Read More »

ಕಲ್ಲಿದ್ದಲು ಕೊರತೆ; ದೇಶದಲ್ಲಿ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಬ್ರೇಕ್…..!

ಸಮಗ್ರ ನ್ಯೂಸ್: ದೇಶದಲ್ಲಿ ಬಹುತೇಕ ರೈಲುಗಳ ಸಂಚಾರವನ್ನು ಕಲ್ಲಿದ್ದಲು ಕೊರತೆಯಿಂದಾಗಿ ರದ್ದುಗೊಳಿಸಲು ಇದೀಗ ರೈಲ್ವೆ ಇಲಾಖೆ ನಿರ್ಧರಿಸಿದೆ. ಕಲ್ಲಿದ್ದಲು ಸಾಗಣೆ ವೇಗವನ್ನು ಹೆಚ್ಚಿಸಲು ರೈಲ್ವೆ ಮೇ 24 ರವರೆಗೆ 1100 ರೈಲುಗಳನ್ನು ರದ್ದು ಮಾಡಿದೆ. ಇದೀಗ ವಿದ್ಯುತ್ ಶಕ್ತಿಯ ಬೇಡಿಕೆಯು ತ್ವರಿತವಾಗಿ ಏರಿಕೆಯಾಗಿದೆ. ಜೊತೆಗೆ ಏಪ್ರಿಲ್‌ನಿಂದ ಕಲ್ಲಿದ್ದಲು ಕೊರತೆ ತೀವ್ರಗೊಂಡಿದೆ. ಕೆಲವೇ ದಿನಗಳಲ್ಲಿ ರಾಷ್ಟ್ರದೊಳಗೆ ಕೇವಲ 2-ಮೂರು ದಿನಗಳ ಕಲ್ಲಿದ್ದಲು ಮಾತ್ರ ಉಳಿದಿದೆ. ಹೀಗಾಗಿ ರೈಲ್ವೇಯು ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಿದೆ ಮತ್ತು ಕಲ್ಲಿದ್ದಲು ರೈಲುಗಳ ಚಲನೆಯನ್ನು ಹೆಚ್ಚಿಸಿದೆ.

ಕಲ್ಲಿದ್ದಲು ಕೊರತೆ; ದೇಶದಲ್ಲಿ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಬ್ರೇಕ್…..! Read More »

ಸೈನಿಕರ ಕೈ ಸೇರಲಿದೆ ಬುಲೆಟ್ ಪ್ರೂಫ್ ಜಾಕೆಟ್….!

ಸಮಗ್ರ ನ್ಯೂಸ್: ಭಾರತೀಯ ಸೈನಿಕರಿಗೆ ಗಡಿಯಲ್ಲಿ ಶತ್ರುಗಳ ಜೊತೆಗೆ ಹೋರಾಡಲು ಸೈನಿಕರಿಗೆ ತಿಂಗಳಲ್ಲಿ ಬುಲೆಟ್ ಫ್ರೂಫ್ ಜಾಕೆಟ್ ಗಳು ಸಿಗಲಿದೆ. ಸತತ 9 ವರ್ಷಗಳ ಬಳಿಕ ಇದೀಗ ಸೈನಿಕರ ಕೈ ಗೆ ತಲುಪುವ ದಿನ ಹತ್ತಿರ ಬರಲಿದೆ.ಬರೋಬ್ಬರಿ 639 ಕೋಟಿ ರೂ.ವೆಚ್ಚದಲ್ಲಿ ತಯಾರಾಗಿರುವ 1.86 ಲಕ್ಷ ಬುಲೆಟ್ ಪ್ರೂಫ್ ಜಾಕೆಟ್‍ಗಳು ಇನ್ನು ಕೆಲವೇ ದಿನದಲ್ಲಿ ಲಕ್ಷ ಸೈನಿಕರ ಕೈ ಸೇರಲಿದೆ. 2009 ಅಕ್ಟೋಬರ್ 16 ರಂದು ಬುಲೆಟ್ ಪ್ರೂಫ್ ಜಾಕೆಟ್ ಪ್ರಸ್ತಾವನೆಯನ್ನು ಅಂದಿನ ಸರ್ಕಾರ ಪುರಸ್ಕರಿಸಿತ್ತು. ಆದರೆ

ಸೈನಿಕರ ಕೈ ಸೇರಲಿದೆ ಬುಲೆಟ್ ಪ್ರೂಫ್ ಜಾಕೆಟ್….! Read More »

ಆರ್‌ಬಿಐನಿಂದ ರೆಪೋ ದರ ಹೆಚ್ಚಳ| ಸಾಲ ಮತ್ತಷ್ಟು ತುಟ್ಟಿ ಸಾಧ್ಯತೆ

ಸಮಗ್ರ ನ್ಯೂಸ್: ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸುವ ನಿಟ್ಟಿನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರದಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ 40 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಳದೊಂದಿಗೆ ಶೇ.4.40ಕ್ಕೆ ಏರಿಕೆ ಮಾಡಿದೆ. 2020ರ ನಂತರ ಇದೇ ಮೊದಲ ಬಾರಿಗೆ ಆರ್‌ಬಿಐ ರೆಪೋ ದರ ಹೆಚ್ಚಳ ಮಾಡಿದ್ದು ಈ ಮೂಲಕ ಸಾಲದ ಮೇಲಿನ ಬಡ್ಡಿದರ ಹೆಚ್ಚಳವಾಗುವ ಸಾಧ್ಯತೆ ಬಹುತೇಕ‌ ಅಧಿಕವಾಗಿದೆ. ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ರೆಪೊ ದರದಲ್ಲಿ 40 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ 4.40ಕ್ಕೆ ನಿಗದಿಪಡಿಸಲಾಗಿದೆ.

ಆರ್‌ಬಿಐನಿಂದ ರೆಪೋ ದರ ಹೆಚ್ಚಳ| ಸಾಲ ಮತ್ತಷ್ಟು ತುಟ್ಟಿ ಸಾಧ್ಯತೆ Read More »

ಹನುಮಾನ್ ಚಾಲೀಸಾ ಪಠಣ ಪ್ರಕರಣ| ರಾಣಾ ದಂಪತಿಗೆ ಜಾಮೀನು ನೀಡಿದ ವಿಶೇಷ ನ್ಯಾಯಾಲಯ

ಸಮಗ್ರ ನ್ಯೂಸ್: ಠಾಕ್ರೆ ನಿವಾಸ ಮಾತೋಶ್ರಿ ಎದುರಲ್ಲಿ ಹನುಮಾನ್‌ ಚಾಲೀಸಾ ಪಠಿಸುತ್ತೇವೆಂದು ಹೇಳಿದ ಕಾರಣಕ್ಕೆ ದೇಶದ್ರೋಹ ಸೇರಿದಂತೆ ವಿವಿಧ ಅರೋಪದ ಅಡಿಯಲ್ಲಿ ಬಂಧಿತ ರಾಗಿದ್ದ ಪಕ್ಷೇತರ ಶಾಸಕ ರವಿ ರಾಣಾ ಮತ್ತು ಸಂಸದೆಯಾಗಿರುವ ಅವರ ಪತ್ನಿ ನವನೀತ್‌ ರಾಣಾ ಅವರಿಗೆ ಮುಂಬೈ ವಿಶೇಷ ನ್ಯಾಯಾಲಯವು ಜಾಮೀನು ನೀಡಿದೆ. ಏಪ್ರಿಲ್‌ 23 ರಂದು ರಾಣಾ ದಂಪತಿಗಳನ್ನು ಬಂಧಿಸಿ ದೇಶದ್ರೋಹ, ಶಾಂತಿ ಸುವ್ಯವಸ್ಥೆಗೆ ಭಂಗ ತರುವುದು ಮುಂತಾದ ಆರೋಪಗಳನ್ನು ಹೊರಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಅವರನ್ನು ಮೇ

ಹನುಮಾನ್ ಚಾಲೀಸಾ ಪಠಣ ಪ್ರಕರಣ| ರಾಣಾ ದಂಪತಿಗೆ ಜಾಮೀನು ನೀಡಿದ ವಿಶೇಷ ನ್ಯಾಯಾಲಯ Read More »

ಟ್ವಿಟರ್ ಇನ್ಮುಂದೆ ಉಚಿತವಲ್ಲ-ಎಲಾನ್ ಮಸ್ಕ್

ಸಮಗ್ರ ನ್ಯೂಸ್: ಪ್ರಪಂಚದ ಅತಿ ದೊಡ್ಡ ಮೈಕ್ರೋ ಬ್ಲಾಗಿಂಗ್ ಸೈಟ್ Twitter ಸದ್ಯ ಉಚಿತವಾಗಿದೆ. ಆದರೆ ಶೀಘ್ರದಲ್ಲೇ ಅದರಲ್ಲಿ ದೊಡ್ಡ ಬದಲಾವಣೆ ಬರಲಿದೆ. ಅಂದರೆ, ಕೆಲವರು ಟ್ವಿಟರ್ ಬಳಕೆಗೆ ಶುಲ್ಕ ಪಾವತಿಸಬೇಕಾಗಬಹುದು. ಟೆಸ್ಲಾ ಸಿಇಒ ಮತ್ತು ಟ್ವಿಟರ್‌ನ ಹೊಸ ಮಾಲೀಕ ಎಲೋನ್ ಮಸ್ಕ್ ಈ ಬಗ್ಗೆ ಸುಳಿವು ನೀಡಿದ್ದಾರೆ. Twitter ಯಾವಾಗಲೂ “ಅನೌಪಚಾರಿಕ ಬಳಕೆದಾರರಿಗೆ” ಅಂದರೆ ಕ್ಯಾಶುಯಲ್ ಬಳಕೆದಾರರಿಗೆ ಉಚಿತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು, ಆದರೆ ವಾಣಿಜ್ಯ ಮತ್ತು ಸರ್ಕಾರಿ ಬಳಕೆದಾರರು ಶುಲ್ಕವನ್ನು ಪಾವತಿಸಬೇಕಾಗಬಹುದು. ಎಲೋನ್ ಮಸ್ಕ್ ಟ್ವೀಟ್

ಟ್ವಿಟರ್ ಇನ್ಮುಂದೆ ಉಚಿತವಲ್ಲ-ಎಲಾನ್ ಮಸ್ಕ್ Read More »