ರಾಷ್ಟ್ರೀಯ

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಬ್ಬರ

ಸಮಗ್ರ ನ್ಯೂಸ್: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವರುಣನ ಅಬ್ಬರ ದಿನೇದಿನೇ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯ ಬಳಿಕ ಹಗುರ ಮಳೆಯಾಗಲಿದೆ. ಮೇ 5ರ ನಂತರ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, […]

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಬ್ಬರ Read More »

ಲಸಿಕೆ ಪಡೆಯುವುದು ಕಡ್ದಾಯವಲ್ಲ – ಮಹತ್ವದ ತೀರ್ಪು ನೀಡಿದ ಸರ್ವೋಚ್ಚ ನ್ಯಾಯಾಲಯ

ಸಮಗ್ರ ನ್ಯೂಸ್: ಕೇಂದ್ರ ಸರಕಾರವಾಗಲೀ‌ ರಾಜ್ಯ ಸರಕಾರವಾಗಲೀ ಲಸಿಕೆ ಪಡೆಯುವಿಕೆಯನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿದ್ದು, ಲಸಿಕೆ ಪಡೆಯದ ನಾಗರಿಕರ ಮೇಲೆ ಪ್ರತಿಬಂಧ ಹೇರುವಂತಿಲ್ಲ ಎಂದು ತಿಳಿಸಿದೆ. ಲಸಿಕೆಯ ಅಡ್ಡ ಪರಿಣಾಮಗಳ ಬಗೆಗಿನ ವರದಿಯನ್ನು ಬಹಿರಂಗ ಪಡಿಸಲೂ ಈ ಸಂದರ್ಭದಲ್ಲಿ ನ್ಯಾಯಾಲಯ ಸೂಚಿಸಿದೆ.

ಲಸಿಕೆ ಪಡೆಯುವುದು ಕಡ್ದಾಯವಲ್ಲ – ಮಹತ್ವದ ತೀರ್ಪು ನೀಡಿದ ಸರ್ವೋಚ್ಚ ನ್ಯಾಯಾಲಯ Read More »

ಅಂಚೆ ಇಲಾಖೆಯಲ್ಲಿ ಡಾಕ್ ಸೇವಕ್ ಹುದ್ದೆಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಎಸ್​ಎಸ್​ಎಲ್​ಸಿಯಾದವರಿಗೆ ಅಂಚೆ ಇಲಾಖೆಯಿಂದ 2410 ಡಾಕ್​ ಸೇವಕ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು: 2410ವಿದ್ಯಾರ್ಹತೆ: ಎಸ್​ಎಸ್​ಎಲ್​ಸಿಕೊನೆಯ ದಿನ: ಜೂನ್​ 5, 2022ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕhttps://indiapostgdsonline.gov.in ಆಯ್ಕೆ ವಿಧಾನ: SSLC ಪರ್ಸಂಟೇಜ್ ಆಧಾರದ ಮೇಲೆಕೆಲಸದ ಅವಧಿ: 4/5 ಗಂಟೆಗಳು ಪ್ರತಿದಿನಕೆಲಸದ ಸ್ವರೂಪ: BPM (ಶಾಖಾ ಅಂಚೆ ಕಚೇರಿಗಳಲ್ಲಿ ಪೋಸ್ಟಮಾಸ್ಟರ್)ABPM (ಶಾಖಾ ಅಂಚೆ ಕಚೇರಿಗಳಲ್ಲಿ ಪೋಸ್ಟಮನ್, ಮೇಲ್ ಕ್ಯಾರಿಯರ್)Daksevak (ಉಪ/ಪ್ರಧಾನ ಅಂಚೆ ಕಚೇರಿಗಳಲ್ಲಿ ಪೋಸ್ಟಮನ್, ಮೇಲ್ ಕ್ಯಾರಿಯರ್, ಪ್ಯಾಕರ್ )ವೇತನ:BPM : 12000+DA (16

ಅಂಚೆ ಇಲಾಖೆಯಲ್ಲಿ ಡಾಕ್ ಸೇವಕ್ ಹುದ್ದೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಂಗಳವಾರ ರಂಜಾನ್ ಆಚರಣೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ದೇಶಾದ್ಯಂತ ಮಂಗಳವಾರ (ಮೇ.3) ರಂದು ರಂಜಾನ್ ಆಚರಣೆ ನಡೆಸಲಾಗುವುದು ಎಂದು ಕೇಂದ್ರೀಯ ಮೂನ್ ಕಮಿಟಿ ಹೇಳಿದೆ. ದೇಶದ ಯಾವ ಭಾಗದಲ್ಲೂ ಚಂದ್ರದರ್ಶನವಾಗಿಲ್ಲ. ದೆಹಲಿ, ಲಕ್ನೋ, ಕೊಲ್ಕತ್ತಾ ಸೇರಿದಂತೆ ಎಲ್ಲಿಯೂ ಚಂದ್ರದರ್ಶನವಾದ ವರದಿ ಬಂದಿಲ್ಲ. ಈ ಹಿನ್ನಲೆಯಲ್ಲಿ ಮಂಗಳವಾರ ರಂಜಾನ್ ಆಚರಣೆ ಮಾಡಲಾಗುವುದು ಎಂದು ಸಮಿತಿ ತಿಳಿಸಿದೆ.

ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಂಗಳವಾರ ರಂಜಾನ್ ಆಚರಣೆ Read More »

ಬಿಪಿಎಲ್ ಕಾರ್ಡ್‌ದಾರರಿಗೆ ಭರ್ಜರಿ ಆಫರ್|ವಾರ್ಷಿಕ ಮೂರು ಎಲ್‌ಪಿಜಿ ಸಿಲಿಂಡರ್ ಉಚಿತ- ಗೋವಾ ಬಿಜೆಪಿ

ಸಮಗ್ರ ನ್ಯೂಸ್: ಪ್ರತಿ ಮನೆಗೆ ವರ್ಷಕ್ಕೆ 3 ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಚುನಾವಣೆಯ ಸಂದರ್ಭದಲ್ಲಿ ಗೋವಾ ಬಿಜೆಪಿ ಘೋಷಿಸಿತ್ತು. ಇದೀಗ ಭರವಸೆ ಅನುಷ್ಟಾನಕ್ಕೆ ತಂದಿರುವ ಗೋವಾ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಉಚಿತ ಸಿಲಿಂಡರ್ ಕೊಡುಗೆ ಲಭ್ಯವಾಗಲಿದೆ ಎಂದಿದೆ. ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಗೋವಿಂದ ಗಾವಡೆ ಸುದ್ಧಿಗಾರರೊಂದಿಗೆ ಮಾತನಾಡಿ, ಪಡಿತರ ಚೀಟಿದಾರರನ್ನು ಹೊರತುಪಡಿಸಿ ವಾರ್ಷಿಕ 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರಿಗೆ ಮಾತ್ರ ವರ್ಷಕ್ಕೆ 3 ಉಚಿತ ಸಿಲಿಂಡರ್ ಲಭಿಸಲಿದೆ ಎಂದು ಹೇಳಿದ್ದಾರೆ. 5

ಬಿಪಿಎಲ್ ಕಾರ್ಡ್‌ದಾರರಿಗೆ ಭರ್ಜರಿ ಆಫರ್|ವಾರ್ಷಿಕ ಮೂರು ಎಲ್‌ಪಿಜಿ ಸಿಲಿಂಡರ್ ಉಚಿತ- ಗೋವಾ ಬಿಜೆಪಿ Read More »

ಇಂದು ವರ್ಷದ ಮೊದಲ ಸೂರ್ಯಗ್ರಹಣ| ಗ್ರಹಣದಂದೇ ಶನಿ ಅಮಾವಾಸ್ಯೆ|

ಸಮಗ್ರ ನ್ಯೂಸ್: ನಭೋಮಂಡಲದ ಕೌತುಕ, ವರ್ಷದ ಮೊದಲ ರಾಹುಗ್ರಸ್ತ ಸೂರ್ಯಗ್ರಹಣ ಏಪ್ರಿಲ್ 30 ರಂದು ಸಂಭವಿಸಲಿದೆ. ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸದೆ ಇದ್ದರೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಣವೂ ಕೆಟ್ಟ ಪರಿಣಾಮ ಬೀರುತ್ತದೆ ಅಂತಾರೆ. ಸೂರ್ಯಗ್ರಹಣದ ದಿನವೇ, ಶನಿ ಅಮಾವಾಸ್ಯೆ ಕೂಡ ಬಂದಿರೋದು ಇನ್ನೊಂದು ಕಾಕತಾಳೀಯ. ಏಪ್ರಿಲ್ 30ರಂದು ನಭೋಮಂಡಲದಲ್ಲಿ ಸೂರ್ಯನ ಮೇಲೆ ಗ್ರಹಣದ ಕಾರ್ಮೋಡ ಇರಲಿದೆ. ಆದ್ರೆ ಭಾರತದಲ್ಲಿ ನಭೋಮಂಡಲದ ಈ ವಿಸ್ಮಯ ಗೋಚರಿಸಲ್ಲ. ಚಿಲಿ, ಅರ್ಜೆಂಟೀನಾ, ಉರುಗ್ವೆ, ಆಗ್ನೇಯಾ ಪೆರು, ದಕ್ಷಿಣ ಹಾಗೂ ಪಶ್ಚಿಮ ಅಮೆರಿಕದಲ್ಲಿ ಗೋಚರಿಸಲಿದೆ.

ಇಂದು ವರ್ಷದ ಮೊದಲ ಸೂರ್ಯಗ್ರಹಣ| ಗ್ರಹಣದಂದೇ ಶನಿ ಅಮಾವಾಸ್ಯೆ| Read More »

ರಷ್ಯಾ ಉಕ್ರೇನ್ ಯುದ್ಧ – ಖೆರ್ಸಾನ್ ರಷ್ಯಾ ವಶ| ರುಬೆಲ್ ಖೆರ್ಸಾನ್ ಹೊಸ‌ ಕರೆನ್ಸಿ

ಸಮಗ್ರ ನ್ಯೂಸ್: ಉಕ್ರೇನ್‌ನ ಮೇಲೆ ದಾಳಿ ಮುಂದುವರಿಸಿರುವ ರಷ್ಯಾದ ಗುರುವಾರದ ಘೋಷಣೆಯ ಪ್ರಕಾರ ಖೆರ್ಸಾನ್ ರಷ್ಯಾ ಪಡೆಯ ಸಂಪೂರ್ಣ ನಿಯಂತ್ರಣದಲ್ಲಿದೆ. ಹೀಗಾಗಿ ಮೇ 1ರಿಂದ ರಷ್ಯಾದ ರುಬೆಲ್‌ ಖೆರ್ಸಾನ್‌ನ ಅಧಿಕೃತ ಕರೆನ್ಸಿಯಾಗಿರಲಿದೆ. ಅಲ್ಲಿನ ಜನರಿಗೆ ಕರೆನ್ಸಿ ಬದಲಾವಣೆ ಮಾಡಿಕೊಳ್ಳಲು 4 ತಿಂಗಳ ಕಾಲಾವಕಾಶ ಕೊಡಲಾಗುವುದು ಎಂದು ರಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾ ಉಕ್ರೇನ್ ಯುದ್ಧ – ಖೆರ್ಸಾನ್ ರಷ್ಯಾ ವಶ| ರುಬೆಲ್ ಖೆರ್ಸಾನ್ ಹೊಸ‌ ಕರೆನ್ಸಿ Read More »

ಕೋವಿಡ್ ಲಾಕ್ ಡೌನ್ ಎಫೆಕ್ಟ್| ದೇಶದಲ್ಲಿ ದಿಢೀರ್ ಏರಿಕೆಯಾದ ಹೆಚ್ಐವಿ| ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹರಡಿದ ಮಾರಕ ರೋಗ

ಸಮಗ್ರ ನ್ಯೂಸ್: ಕೋವಿಡ್​-19 ಹಾವಳಿಯಿಂದಾಗಿ ಹೇರಲಾಗಿದ್ದ ಲಾಕ್​ಡೌನ್​ ಸಂದರ್ಭದಲ್ಲಿನ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದಾಗಿ ಉಂಟಾಗಿರುವ ಮಾರಕ ಸಂಗತಿಯೊಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಯಿಂದಾಗಿ ಬಹಿರಂಗಗೊಂಡಿದೆ. ಮಧ್ಯಪ್ರದೇಶದ ಆರ್​ಟಿಐ ಕಾರ್ಯಕರ್ತ ಚಂದ್ರೇಶೇಖರ್​ ಗೌರ್ ಎಂಬಾತ ಕೇಳಿದ್ದ ಪ್ರಶ್ನೆಗೆ ಸಿಕ್ಕ ಉತ್ತರ ಭಯಂಕರ ವಿಷಯವೊಂದನ್ನು ಬೆಳಕಿಗೆ ತಂದಿದೆ. ಈತ ಸಲ್ಲಿಸಿದ್ದ ಅರ್ಜಿಗೆ ರಾಷ್ಟ್ರೀಯ ಏಯ್ಡ್ಸ್​ ತಡೆ ಸಂಸ್ಥೆ ನೀಡಿರುವ ಉತ್ತರ ಚಿಂತೆಗೀಡು ಮಾಡುವಂತಿದೆ. ಲಾಕ್​ಡೌನ್​ ಅವಧಿಯಲ್ಲಿನ ಅಸುರಕ್ಷಿತ ಸಂಭೋಗದಿಂದಾಗಿ ದೇಶದಲ್ಲಿ 85 ಸಾವಿರಕ್ಕೂ ಅಧಿಕ ಮಂದಿ ಏಯ್ಡ್ಸ್​ ಸೋಂಕಿಗೆ

ಕೋವಿಡ್ ಲಾಕ್ ಡೌನ್ ಎಫೆಕ್ಟ್| ದೇಶದಲ್ಲಿ ದಿಢೀರ್ ಏರಿಕೆಯಾದ ಹೆಚ್ಐವಿ| ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹರಡಿದ ಮಾರಕ ರೋಗ Read More »

ಪ್ರಧಾನಿ ನೇತೃತ್ವದಲ್ಲಿ ಸಿಎಂಗಳ ಸಭೆ| ಕೊರೊನಾ ನಡುವೆಯು ಪೆಟ್ರೋಲ್ ಡೀಸೇಲ್ ದರ ಇಳಿಸುವಂತೆ ಪ್ರಧಾನಿ ಮನವಿ|

ಸಮಗ್ರ ನ್ಯೂಸ್: ಕೊರೊನಾ ಸವಾಲು ಇನ್ನೂ ಮುಗಿದಿಲ್ಲ. ಶಾಲೆ ಆರಂಭದ ಹೊತ್ತಲ್ಲಿ ಕರೊನಾ 4ನೇ ಅಲೆಯ ಭೀತಿ ಹುಟ್ಟಿದೆ.ದೇಶದ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ರಾಜ್ಯಗಳಲ್ಲಿ ಪೆಟ್ರೋಲ್​, ಡಿಸೇಲ್​ ದರ ಕಡಿಮೆ ಮಾಡಲೂ ಪ್ರಧಾನಿ ಮನವಿಯನ್ನು ಮಾಡಿಕೊಂಡಿದ್ದಾರೆ.ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಆತಂಕ ಹಿನ್ನೆಲೆ ಬುಧವಾರ ಬೆಳಗ್ಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚುವಲ್​ ಸಭೆ ನಡೆಸಿದ ಪ್ರಧಾನಿ ಮೋದಿ ಈಗಾಗಲೇ ಆರೋಗ್ಯ ಕ್ಷೇತ್ರದಲ್ಲಿ

ಪ್ರಧಾನಿ ನೇತೃತ್ವದಲ್ಲಿ ಸಿಎಂಗಳ ಸಭೆ| ಕೊರೊನಾ ನಡುವೆಯು ಪೆಟ್ರೋಲ್ ಡೀಸೇಲ್ ದರ ಇಳಿಸುವಂತೆ ಪ್ರಧಾನಿ ಮನವಿ| Read More »

ಕೋವಿಡ್ ಜನಕ ಚೀನಾದಲ್ಲಿ ಮತ್ತೊಂದು ರೋಗ ಪತ್ತೆ?

ಸಮಗ್ರ ನ್ಯೂಸ್: ಜಗತ್ತು ಕೋವಿಡ್ ಭೀತಿಯಿಂದ ಹೊರಬರುವ ಮೊದಲೇ ಚೀನಾದಿಂದ ಬಂದ ಮತ್ತೊಂದು ಆಘಾತಕಾರಿ ಸುದ್ದಿ ಆರೋಗ್ಯದ ಕಾಳಜಿಯನ್ನು ಹೆಚ್ವಿಸುವಂತೆ ಮಾಡಿದೆ. ಕೋವಿಡ್ ಜನಕ ಚೀನಾದಲ್ಲಿ ಹಕ್ಕಿಜ್ವರದ ತಳಿಯಾಗಿರುವ H3N8 ಚೀನಾದಲ್ಲಿ ಮಾನವರಲ್ಲಿ ಪತ್ತೆಯಾಗಿದೆ. ಚೀನಾದ ಆರೋಗ್ಯ ಇಲಾಖೆಯ ವರದಿಗಳ ಪ್ರಕಾರ ನಾಲ್ಕು ವರ್ಷದ ಮಗುವಿನಲ್ಲಿ ಈ ಸೋಂಕು ಪತ್ತೆಯಾಗಿದ್ದು, ಯಾವುದೇ ಪ್ರಾಥಮಿಕ ಸಂಪರ್ಕಕ್ಕೆ ಹರಡಿಲ್ಲ ಎಂಬುದು‌ ತೃಪ್ತಿಕರ ಸಂಗತಿಯಾಗಿದೆ.

ಕೋವಿಡ್ ಜನಕ ಚೀನಾದಲ್ಲಿ ಮತ್ತೊಂದು ರೋಗ ಪತ್ತೆ? Read More »