ರಾಷ್ಟ್ರೀಯ

ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆ| ನಾಯಕರ ಸಭೆಯಲ್ಲಿ ಒಮ್ಮತದ ತೀರ್ಮಾನ|

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆಯ ಬೇಡಿಕೆಗಳ ನಡುವೆ ಇಂದು ಸಂಜೆ ನಾಲ್ಕೂವರೆ ಗಂಟೆಗಳ ಕಾಂಗ್ರೆಸ್‌ ಹಿರಿಯ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಸೋನಿಯಾ ಗಾಂಧಿಯವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ತೀರ್ಮಾನಿಸಲಾಗಿದೆ ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಈ ಸಭೆಯು ಸೋಲಿಗೆ ಕಾರಣಗಳು ಮತ್ತು ಮುಂದಿನ ಕಾರ್ಯತಂತ್ರದ ಬಗ್ಗೆ […]

ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆ| ನಾಯಕರ ಸಭೆಯಲ್ಲಿ ಒಮ್ಮತದ ತೀರ್ಮಾನ| Read More »

ನವದೆಹಲಿ: ನಾಳೆಯಿಂದ ಸಂಸತ್ ಬಜೆಟ್ ಅಧಿವೇಶನ ಭಾಗ-2| ಪ್ರತಿಪಕ್ಷಗಳು ಸರ್ಕಾರದತ್ತ ಮುಗಿಬೀಳಲು ರೆಡಿ

ಸಮಗ್ರ ನ್ಯೂಸ್: ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ಸೋಮವಾರ, ಮಾರ್ಚ್ ೧೪ ರಿಂದ ಆರಂಭವಾಗಲಿದೆ. ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ, ಹೆಚ್ಚುತ್ತಿರುವ ನಿರುದ್ಯೋಗ, ಉದ್ಯೋಗಿಗಳ ಭವಿಷ್ಯ ನಿಧಿ ಮೇಲಿನ ಬಡ್ಡಿ ದರ ಇಳಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರತಿಪಕ್ಷಗಳು ಸರಕಾರದ ವಿರುದ್ಧ ಹೋರಾಟ ಮಾಡಲು ಸಜ್ಜಾಗಿವೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರಕ್ಕೆ ಬಜೆಟ್ ಪ್ರಸ್ತಾವನೆಗಳು ಮತ್ತು ಬಜೆಟ್ ಮಂಡನೆಗೆ ಸಂಸತ್ತಿನ ಅನುಮೋದನೆಯನ್ನು ಪಡೆಯುವುದು ಸರ್ಕಾರದ ಕಾರ್ಯಸೂಚಿಯಲ್ಲಿ ಪ್ರಮುಖವಾಗಿದೆ. ವಿತ್ತ ಸಚಿವೆ

ನವದೆಹಲಿ: ನಾಳೆಯಿಂದ ಸಂಸತ್ ಬಜೆಟ್ ಅಧಿವೇಶನ ಭಾಗ-2| ಪ್ರತಿಪಕ್ಷಗಳು ಸರ್ಕಾರದತ್ತ ಮುಗಿಬೀಳಲು ರೆಡಿ Read More »

ನವೀನ್ ಪಾರ್ಥಿವ ಶರೀರ ತರಲು ವ್ಯವಸ್ಥೆ ಮಾಡುವಂತೆ ಮೋದಿ ಸೂಚನೆ

ಸಮಗ್ರ ನ್ಯೂಸ್: ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ಭದ್ರತಾ ಸನ್ನದ್ಧತೆ ಮತ್ತು ಪ್ರಚಲಿತ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಭದ್ರತಾ ಕುರಿತ ಸಂಪುಟ ಸಮಿತಿಯ ಸಭೆಯಲ್ಲಿ, ಯುದ್ಧಪೀಡಿತ ಉಕ್ರೇನ್ʼನ ಖಾರ್ಕಿವ್ʼನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಶೇಖರಪ್ಪನ್ ಅವರ ಪಾರ್ಥಿವ ಶರೀರವನ್ನ ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನ ಮಾಡಬೇಕೆಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದರು. ಇತ್ತ, ಮೃತ ವಿದ್ಯಾರ್ಥಿ ನವೀನ್

ನವೀನ್ ಪಾರ್ಥಿವ ಶರೀರ ತರಲು ವ್ಯವಸ್ಥೆ ಮಾಡುವಂತೆ ಮೋದಿ ಸೂಚನೆ Read More »

ಮತ್ತೊಂದು ಕ್ಯಾಪ್ಟರ್ ಪತನ| ಪೈಲಟ್ ಸಾವು

ಸಮಗ್ರ ನ್ಯೂಸ್: ಶುಕ್ರವಾರ ಉತ್ತರ ಕಾಶ್ಮೀರದ ಗುರೇಜ್ ಸೆಕ್ಟರ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಅದರ ಪೈಲಟ್ ಸಾವನ್ನಪ್ಪಿದ್ದಾರೆ ಮತ್ತು ಸಹ ಪೈಲಟ್ ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್ ಅಸ್ವಸ್ಥ ಬಿಎಸ್‌ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಹೋಗಲು ಹೊರಟಿತ್ತು ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಬದುಕುಳಿದವರನ್ನು ಪತ್ತೆ ಮಾಡುವ ಕಾರ್ಯಾಚರಣೆಗಳು ನಡೆಯುತ್ತಿವೆ, ತಂಡಗಳನ್ನು ಕಾಲ್ನಡಿಗೆಯಲ್ಲಿ ಕಳುಹಿಸಲಾಗಿದೆ, ಆದರೆ ವಾಯು ವಿಚಕ್ಷಣ ತಂಡಗಳು ಬದುಕುಳಿದವರನ್ನು ಹುಡುಕಳು ಪರಿಸ್ಥಿತಿ ಅನುಕೂಲವಾಗಿಲ್ಲ ಎಂದು ಹೇಳಲಾಗುತ್ತಿದೆ. ಗಾಯಗೊಂಡ ಪೈಲಟ್‌ನನ್ನು ವೈದ್ಯಕೀಯ ಸೌಲಭ್ಯಕ್ಕೆ ಸ್ಥಳಾಂತರಿಸಲಾಗಿದೆ. ಅಪಘಾತದ

ಮತ್ತೊಂದು ಕ್ಯಾಪ್ಟರ್ ಪತನ| ಪೈಲಟ್ ಸಾವು Read More »

ಪಂಚರಾಜ್ಯ ಫಲಿತಾಂಶ ಫೈನಲ್|ಮೂರು ಭದ್ರ ಕೋಟೆಗಳಲ್ಲಿ ಮತ್ತೆ ಕೇಸರಿ | ಪಂಜಾಬ್ ನಲ್ಲಿ ‘ಕೈ’ ತಪ್ಪಿಸಿ ‘ಆಪ್’ ಲಾಂಚ್ ಮಾಡಿದ ಕೇಜ್ರಿ|ಗೋವಾದಲ್ಲಿ ಆತಂತ್ರ | ಕಮಲ ಅರಳಿಸುತ್ತಾರಾ ದೇವೇಂದ್ರ….?

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ಮೂರು ರಾಜ್ಯಗಳಲ್ಲಿ ಮತ್ತೆ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಇನ್ನುಳಿದಂತೆ ಕಾಂಗ್ರೆಸ್ ಭದ್ರಕೋಟೆ ಪಂಜಾಬಿನಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಪ್ರಚಂಡ ಗೆಲುವು ಸಾಧಿಸುವ ಮೂಲಕ ದೆಹಲಿಯ ನಂತರ ದೇಶದ ಇನ್ನೊಂದು ರಾಜ್ಯದಲ್ಲಿ ಸರಕಾರ ರಚಿಸಲು ಹಾತೊರೆಯುತ್ತಿದೆ. ಇತ್ತ ಗೋವಾದ ಹೆಚ್ಚು ಸ್ಥಾನಗಳಲ್ಲಿ ಗೆದ್ದು, ಸಂಪೂರ್ಣ ಬಹುಮತ ಸಾಭೀತುಗೊಳಿಸುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ಶುರುಮಾಡಿದೆ. ಉತ್ತರಪ್ರದೇಶದಲ್ಲಿ ನಿರೀಕ್ಷೆಯಂತೆಯೇ

ಪಂಚರಾಜ್ಯ ಫಲಿತಾಂಶ ಫೈನಲ್|ಮೂರು ಭದ್ರ ಕೋಟೆಗಳಲ್ಲಿ ಮತ್ತೆ ಕೇಸರಿ | ಪಂಜಾಬ್ ನಲ್ಲಿ ‘ಕೈ’ ತಪ್ಪಿಸಿ ‘ಆಪ್’ ಲಾಂಚ್ ಮಾಡಿದ ಕೇಜ್ರಿ|ಗೋವಾದಲ್ಲಿ ಆತಂತ್ರ | ಕಮಲ ಅರಳಿಸುತ್ತಾರಾ ದೇವೇಂದ್ರ….? Read More »

ಪಂಚರಾಜ್ಯ ಕದನ: ಬಿಜೆಪಿ, ಆಪ್ ಮುನ್ನಡೆ

ಸಮಗ್ರ ನ್ಯೂಸ್: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತಎಣಿಕೆ ಆರಂಭವಾಗುತ್ತಿದ್ದಂತೆ ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಬಿಜೆಪಿ ಮುನ್ನಡೆ ಗಳಿಸಿದೆ. ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಗಳಿಸಿದೆ.

ಪಂಚರಾಜ್ಯ ಕದನ: ಬಿಜೆಪಿ, ಆಪ್ ಮುನ್ನಡೆ Read More »

ನಾಳೆ(ಮಾ.10) ಪಂಚರಾಜ್ಯ ಚುನಾವಣಾ ಫಲಿತಾಂಶ| ಪ್ರತಿಷ್ಟೆಯ ಕದನದಲ್ಲಿ ಗೆಲ್ಲೋರ್ಯಾರು?

ಸಮಗ್ರ ನ್ಯೂಸ್: ಐದು ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಗುರುವಾರ(ಮಾ.೧೦) ನಡೆಯಲಿದ್ದು, ಸಂಜೆ ವೇಳೆ ಪ್ರಸ್ತುತ ನಾಲ್ಕು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮತ್ತು ಪಂಜಾಬ್‌ನಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧಾರವಾಗಲಿದೆ. ಮಾರ್ಚ್ 10 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತಗಳ ಎಣಿಕೆಯಲ್ಲಿ ಮೊದಲು ಬ್ಯಾಲೆಟ್ ಪೇಪರ್ ಮತಗಳನ್ನು ಎಣಿಕೆ ಮಾಡಲಾಗುವುದು, ನಂತರ

ನಾಳೆ(ಮಾ.10) ಪಂಚರಾಜ್ಯ ಚುನಾವಣಾ ಫಲಿತಾಂಶ| ಪ್ರತಿಷ್ಟೆಯ ಕದನದಲ್ಲಿ ಗೆಲ್ಲೋರ್ಯಾರು? Read More »

ಕೊನೆಗೂ‌ ಕೂಡಿ ಬಂತು ಕಾಲ| ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಬರೋಬ್ಬರಿ ಎರಡು ವರ್ಷಗಳ ಬಳಿಕ ಅನುಮತಿ| ಮಾ.27ರಿಂದ ಸೇವೆಗಳು ಪುನರಾರಂಭ|

ಸಮಗ್ರ ನ್ಯೂಸ್: ಕೊರೋನಾ ಕಾರಣ ಕಳೆದೆರಡು ವರ್ಷದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಬಂದ್ ಆಗಿದ್ದು, ಇದೀಗ ಮತ್ತೆ ಸಂಚಾರವನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ಅನುಮತಿಸಿದೆ. ಕೋವಿಡ್ ವೈರಸ್ ಹಾವು ಏಣಿ ಆಟವಾಡುತ್ತಿದ್ದ ಕಾರಣ ಭಾರತ ವಿಮಾನಯಾನ ಸಚಿವಾಲಯ ನಿರ್ಬಂಧ ವಿಧಿಸುತ್ತಲೇ ಬಂದಿತ್ತು. ಮಾರ್ಚ್ 27 ರಿಂದ ವಾಣಿಜ್ಯ ಹಾಗೂ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಗೊಳ್ಳಲಿದೆ ಎಂದು ವಿಮಾನಯಾನ ಸಚಿವಾಲಯ ಪ್ರಕಟಣೆ ಹೊರಡಿಸಿದೆ. ಫೆಬ್ರವರಿ 28 ರಂದು ವಿಮಾನಯಾನ ಸಚಿವಾಲಯ ಕೊರೋನಾ ಕಾರಣ ವಿಧಿಸಿದ್ದ ನಿರ್ಬಂಧವನ್ನು ಮತ್ತೆ

ಕೊನೆಗೂ‌ ಕೂಡಿ ಬಂತು ಕಾಲ| ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಬರೋಬ್ಬರಿ ಎರಡು ವರ್ಷಗಳ ಬಳಿಕ ಅನುಮತಿ| ಮಾ.27ರಿಂದ ಸೇವೆಗಳು ಪುನರಾರಂಭ| Read More »

ಮುಗಿದ ಚುನಾವಣೆ| ಇಂದು ಮಧ್ಯರಾತ್ರಿಯಿಂದ ತೈಲ‌ ಬೆಲೆಯಲ್ಲಿ ಭಾರೀ ಏರಿಕೆ!?

ಸಮಗ್ರ ನ್ಯೂಸ್: ಪಂಚರಾಜ್ಯಗಳ ಚುನಾವಣೆಗಳು ಪೂರ್ಣಗೊಂಡಿದ್ದು, ಇಂದು ಮಧ್ಯರಾತ್ರಿಯಿಂದಲೇ ತೈಲ ಬೆಲೆ ಏರಿಸಲು ಸರ್ಕಾರಿ ಸ್ವಾಮ್ಯದ ತೈಲ‌ಕಂಪೆನಿಗಳು ನಿರ್ಧರಿಸಿವೆ ಎನ್ನಲಾಗಿದೆ. ಉಕ್ರೇನ್ ವಿರುದ್ಧ ರಷ್ಯಾದ ಯುದ್ಧದಿಂದಾಗಿ ಅಂತಾರಾಷ್ಟ್ರೀಯ ತೈಲ ಬೆಲೆಗಳು 2008 ರ ಆರ್ಥಿಕ ಬಿಕ್ಕಟ್ಟಿನ ನಂತರ ಕಂಡುಬರದ ಹಂತವನ್ನು ತಲುಪಿದೆ. ಕಚ್ಚಾ ತೈಲ ಬೆಲೆಯಲ್ಲಿ ಜಾಗತಿಕ ದಾಖಲೆಯ ಏರಿಕೆಯಿಂದಾಗಿ, ಡಾಲರ್ ಮೌಲ್ಯದ ಎದುರು ರೂಪಾಯಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದೆ. ಇದರೊಂದಿಗೆ ತೈಲ ಬೆಲೆಯೂ ಏರಿಕೆಯಾಗಿದೆ. ಇಂಡಿಯನ್ ಆಯಿಲ್‌ನ ಮಾಜಿ ಕಾರ್ಯನಿರ್ವಾಹಕ ಪ್ರೊಫೆಸರ್ ಸುಧೀರ್ ಬಿಶ್ಟ್

ಮುಗಿದ ಚುನಾವಣೆ| ಇಂದು ಮಧ್ಯರಾತ್ರಿಯಿಂದ ತೈಲ‌ ಬೆಲೆಯಲ್ಲಿ ಭಾರೀ ಏರಿಕೆ!? Read More »

ಉಕ್ರೇನ್ ನಿಂದ ತವರಿಗೆ ಮರಳಿದ ಹೀನಾರಿಂದ ಮೋದಿಗೆ ಧನ್ಯವಾದ

ಸಮಗ್ರ ನ್ಯೂಸ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ಕಳೆದ ಹಲವು ದಿನಗಳಿಂದ ಜೀವಭಯದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಹೀನಾ ಫಾತಿಮಾ ಆಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಕೊನೆಗೂ ತವರಿಗೆ ಮರಳಿದ್ದಾರೆ. ಉಕ್ರೇನ್‌ನ ಭಯಾನಕ ಸ್ಥಿತಿ, ಭಾರತೀಯ ರಾಯಭಾರಿ ಕಚೇರಿ ನೆರವಾದ ಬಗೆಗಿನ ಸಂಪೂರ್ಣ ಮಾಹಿತಿಯನ್ನು ಹೀನಾ ಫಾತಿಮಾ ಮಾಧ್ಯಮಗಳ ಮುಂದೆ ತೆರೆದಿಟ್ಟಿದ್ದಾರೆ. ಖಾರ್ಕೀವ್‌ನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಹೀನಾ ಫಾತಿಮಾ, ಖಾರ್ಕೀವ್‌ನಿಂದ ಪೋಲೆಂಡ್‌ಗೆ ಬಂದು ಅಲ್ಲಿಂದ ದೆಹಲಿ ತಲುಪಿ. ಬೆಂಗಳೂರಿಗೆ ಆಗಮಿಸಿದ ಅಲ್ಲಿಂದ

ಉಕ್ರೇನ್ ನಿಂದ ತವರಿಗೆ ಮರಳಿದ ಹೀನಾರಿಂದ ಮೋದಿಗೆ ಧನ್ಯವಾದ Read More »