ರಾಷ್ಟ್ರೀಯ

ಕುಸಿದ ಪೇಸ್ ಬುಕ್ ಷೇರು ಮೌಲ್ಯ| ಅಂಬಾನಿ, ಅದಾನಿಯ ನಂತರಕ್ಕೆ ಜುಕರ್ ಬರ್ಗ್!

ಸಮಗ್ರ ಡಿಜಿಟಲ್ ಡೆಸ್ಕ್: ಸಾಮಾಜಿಕ ಮಾಧ್ಯಮದ ದೈತ್ಯ ಸಂಸ್ಥೆ ಫೇಸ್‌ಬುಕ್‌ಗೆ ಭಾರಿ ಹೊಡೆತ ಬಿದ್ದಿದ್ದು, ಎರಡು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಫೇಸ್‌ಬುಕ್‌ ತನ್ನ ಸಕ್ರಿಯ ಬಳಕೆದಾರರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇದರಿಂದಾಗಿ ಆದಾಯ‌ ಕುಸಿತ ಕಂಡಿದ್ದು, 2021ರ ಡಿಸೆಂಬರ್‌ನ 3ನೇ ತ್ರೈಮಾಸಿಕಕ್ಕೆ ಫೇಸ್‌ಬುಕ್‌ ಬಳಕೆದಾರರ ಸಂಖ್ಯೆ 192.3 ಕೋಟಿಗೆ ಕುಸಿದಿದೆ. ಈ ಹಿಂದಿನ ತ್ರೈಮಾಸಿಕದಲ್ಲಿ 193 ಕೋಟಿ ಬಳ​ಕೆ​ದಾ​ರ​ರಿ​ದ್ದರು ಎಂದು ​ಫೇ​ಸ್‌​ಬುಕ್‌ ಸಂಸ್ಥೆಯ ಮಾತೃ​ಸಂಸ್ಥೆ ಮೆಟಾ ನೆಟ್‌​ವ​ರ್ಕ್ಸ್‌ ಮಾಹಿತಿ ಬಹಿರಂಗಪಡಿಸಿದೆ. ಮೆಟಾ ನೆಟ್‌ವರ್ಕ್ಸ್‌ನ ಈ ಮಾಹಿತಿ ಷೇರುಪೇಟೆಯಲ್ಲಿ […]

ಕುಸಿದ ಪೇಸ್ ಬುಕ್ ಷೇರು ಮೌಲ್ಯ| ಅಂಬಾನಿ, ಅದಾನಿಯ ನಂತರಕ್ಕೆ ಜುಕರ್ ಬರ್ಗ್! Read More »

ಕಡಲೆಕಾಯಿ ‌ಮಾರುತ್ತಾ ‘ಕಾಚಾ ಬಾದಾಮ್’ ಹಾಡು ಸೃಷ್ಟಿಸಿದ ಈತ ಈಗ ಮೀಡಿಯಾ ಟ್ರೆಂಡ್|

ಈ ಸೋಶಿಯಲ್ ಮೀಡಿಯಾಕ್ಕಿಂತ‌ ಪವರ್ ಫುಲ್ ಮೀಡಿಯಾ ಬೇರೆ ಇಲ್ಲ. ಕ್ಷಣಾರ್ಧದಲ್ಲಿ ಒಬ್ಬ ಏನೂ ಅಲ್ಲದ ವ್ಯಕ್ತಿಯನ್ನು ಜಗತ್ತೇ ತಿರುಗಿ‌ ನೋಡುವಂತೆ ಮಾಡುತ್ತದೆ ಅದೇ ರೀತಿ ಫೇಮಸ್ ವ್ಯಕ್ತಿಯನ್ನು ಮಣ್ಣು ಮುಕ್ಕಿಸಿ ಬಿಡುತ್ತದೆ. ಹೌದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಪ್ರತಿ ಗಳಿಗೆಯಲ್ಲಿ ಬೇರೆ ಬೇರೆ ವಿಷಯಗಳು, ಮಾಹಿತಿಗಳು ಬರುತ್ತಲೇ ಇರುತ್ತದೆ.‌ ಅದೇ ರೀತಿ ಅದೆಷ್ಟೋ ಫೋಟೋಗಳು, ವಿಡಿಯೋಗಳು ವೈರಲ್ ಆಗುತ್ತವೆ. ಯಾವುದೇ ಪೂರ್ವಗ್ರಹ ಕಾರಣ ಇಲ್ಲದೆ ಮನೋರಂಜನೆಗಾಗಿ ಮಕ್ಕಳ ಅಥವಾ ದೊಡ್ಡವರ ಚೇಷ್ಠೆಯ ಅದೇ‌ ರೀತಿ ಡ್ಯಾನ್ಸ್

ಕಡಲೆಕಾಯಿ ‌ಮಾರುತ್ತಾ ‘ಕಾಚಾ ಬಾದಾಮ್’ ಹಾಡು ಸೃಷ್ಟಿಸಿದ ಈತ ಈಗ ಮೀಡಿಯಾ ಟ್ರೆಂಡ್| Read More »

ಕೇಂದ್ರ ಬಜೆಟ್ 2022| ಯಾವುದು ಅಗ್ಗ, ಯಾವುದು ದುಬಾರಿ? ಇಲ್ಲಿದೆ ಫುಲ್ ಡೀಟೈಲ್

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಬಜೆಟ್​ 2022 ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಏಪ್ರಿಲ್ 1ರ ಹೊಸ ಹಣಕಾಸು ವರ್ಷದಿಂದ ಯಾವ ಉತ್ಪನ್ನ ಅಗ್ಗವಾಗಲಿದೆ ಹಾಗೂ ಯಾವುದು ದುಬಾರಿ ಎಂಬ ಮಾಹಿತಿ ಇಲ್ಲಿದೆ. ಏಪ್ರಿಲ್ 1, 2022ರಿಂದ ಪ್ರಾರಂಭ ಆಗುವ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. 2022- 2023ರ ಬಜೆಟ್‌ನಲ್ಲಿ ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯಾದ ಭಾರತವು ಕೊರೊನಾ ಕುಸಿತದಿಂದ ಹೊರಹೊಮ್ಮುವುದರಿಂದ ಸಾರ್ವಜನಿಕ ಹೂಡಿಕೆಯ ಮೂಲಕ

ಕೇಂದ್ರ ಬಜೆಟ್ 2022| ಯಾವುದು ಅಗ್ಗ, ಯಾವುದು ದುಬಾರಿ? ಇಲ್ಲಿದೆ ಫುಲ್ ಡೀಟೈಲ್ Read More »

ವಾಣಿಜ್ಯ LPG ಸಿಲಿಂಡರ್‌ ಬೆಲೆ 91.50 ರೂ. ಇಳಿಕೆ

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಬಜೆಟ್‌ ಮಂಡನೆಗೂ ಮುನ್ನವೇ ವಾಣಿಜ್ಯ ಎಲ್‌ಪಿಜಿ ಅಡುಗೆ ಅನಿಲ ಬಳಕೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ದರವನ್ನು 91.50 ರೂ. ಇಳಿಕೆ ಮಾಡಲಾಗಿದೆ. 19.2 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವು 91.50 ರೂ. ಇಳಿಸಲಾಗಿದೆ. ದರ ಇಳಿಕೆಯಿಂದಾಗಿ ಎಲ್‌ಪಿಜಿ ಬಳಕೆಯ ಸಿಲಿಂಡರ್‌ ಬೆಲೆ 1,907ಕ್ಕೆ ಬಂದಿದೆ. ಕೆಲ ತಿಂಗಳುಗಳಿಂದ ಎಲ್‌ಪಿಜಿ ದಲ ಏರಿಕೆ ಕಾಣುತ್ತಲೇ ಇತ್ತು. ಇದಕ್ಕೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಪಂಚ ರಾಜ್ಯಗಳ

ವಾಣಿಜ್ಯ LPG ಸಿಲಿಂಡರ್‌ ಬೆಲೆ 91.50 ರೂ. ಇಳಿಕೆ Read More »

ಕೇಂದ್ರ ಬಜೆಟ್, ಗರಿಗೆದರಿದ ನಿರೀಕ್ಷೆ| ಮಧ್ಯಮ ವರ್ಗದ ಕೈಹಿಡಿಯುತ್ತಾರಾ ಮೋದಿ?

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಫೆ.1ರ ಬೆಳಿಗ್ಗೆ 11 ಗಂಟೆಗೆ 2022-23ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ನಲುಗಿದ್ದ ದೇಶದ ಆರ್ಥಿಕತೆ, ಕೃಷಿ ವಲಯ, ಉದ್ಯೋಗ ವಲಯ ಸೇರಿದಂತೆ ನಾನಾ ವರ್ಗಗಳಿಗೆ ಬಜೆಟ್ ಮೇಲೆ ಸಾಕಷ್ಟುನಿರೀಕ್ಷೆಯಿದೆ. ಇನ್ನು ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಜ.31 ರಂದು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷಾ ವರದಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ್ದಾರೆ. ಕೇಂದ್ರ ಬಜೆಟ್ ನೇರಪ್ರಸಾರ ಇಲ್ಲಿ ವೀಕ್ಷಿಸಿ… ಕೃಪೆ: ಸಂಸತ್

ಕೇಂದ್ರ ಬಜೆಟ್, ಗರಿಗೆದರಿದ ನಿರೀಕ್ಷೆ| ಮಧ್ಯಮ ವರ್ಗದ ಕೈಹಿಡಿಯುತ್ತಾರಾ ಮೋದಿ? Read More »

ಇಂದು ಕೇಂದ್ರ ಬಜೆಟ್| ಆರ್ಥಿಕತೆಗೆ ಬೂಸ್ಟರ್ ಡೋಸ್ ನೀಡ್ತಾರಾ ನಿರ್ಮಲಾ ಮೇಡಂ?

ಸಮಗ್ರ ನ್ಯೂಸ್ ಡೆಸ್ಕ್: ಕೊರೊನಾ ಮೂರನೇ ಅಲೆಯ ಮಧ್ಯೆ ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಕೊರೊನಾದಿಂದ ತಗ್ಗಿರುವ ಆರ್ಥಿಕತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಉತ್ತೇಜನ ನೀಡುತ್ತದೇಯೇ ಎಂಬ ಕುತೂಹಲ ಮೂಡಿದೆ. ನಿರ್ಮಲಾ ಸೀತಾರಾಮನ್ ಇಂದು 4ನೇ ಬಾರಿ ಬಜೆಟ್ ಮಂಡಿಸುತ್ತಿದ್ದು, ಎಲ್ಲರ ಚಿತ್ತ ಅವರತ್ತ ನೆಟ್ಟಿದೆ. ಕಳೆದ ವರ್ಷ ಮೊದಲ ಬಾರಿಗೆ ಕಾಗದ ರಹಿತವಾಗಿ ಬಜೆಟ್ ಮಂಡಿಸಿದ್ದರು. ಈ ಬಾರಿಯೂ ಅದೇ ಹೊಸ ಸಂಪ್ರದಾಯವನ್ನು ಮುಂದುವರಿಸಲಿದ್ದಾರೆ. ಇಂದು ಬೆಳಗ್ಗೆ 11ರಿಂದ ಸಂಸತ್ತಿನ ಅಧಿವೇಶನದಲ್ಲಿ

ಇಂದು ಕೇಂದ್ರ ಬಜೆಟ್| ಆರ್ಥಿಕತೆಗೆ ಬೂಸ್ಟರ್ ಡೋಸ್ ನೀಡ್ತಾರಾ ನಿರ್ಮಲಾ ಮೇಡಂ? Read More »

ಪ್ರಧಾನಿಗೆ ಮಹಾ ಮೃತ್ಯುಂಜಯ ಹೋಮದ ಪ್ರಸಾದ ನೀಡಿದ ಶಾಸಕ ಪೂಂಜಾ

ಬೆಳ್ತಂಗಡಿ: ಪ್ರಧಾನಿ ಮೋದಿ ಅವರ ಆಯುಷ್ಯ ವೃದ್ಧಿ ಮತ್ತು ಉತ್ತಮ ಆರೋಗ್ಯ ಪ್ರಾಪ್ತಿಗಾಗಿ ಜ. 17ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಸಲಾದ ಮಹಾಮೃತ್ಯುಂಜಯ ಹೋಮದ ಪ್ರಸಾದವನ್ನು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರು ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದರು. ಶಾಸಕರು ನವ ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿ ಕಾರ್ಯಗಳ ಮಾಹಿತಿ ಇರುವ ಕಿರು ಪುಸ್ತಕವನ್ನೂ ಪ್ರಧಾನಿಗೆ ನೀಡಿದರು. ಹೋಮ ನಡೆಸಿದ ಸುರತ್ಕಲ್‌ನ ವೇ|ಮೂ| ನಾಗೇಂದ್ರ ಭಾರದ್ವಾಜ್‌ ಮತ್ತು ಋತ್ವಿಜರು ಈ ಸಂದರ್ಭ ಉಪಸ್ಥಿತರಿದ್ದರು.

ಪ್ರಧಾನಿಗೆ ಮಹಾ ಮೃತ್ಯುಂಜಯ ಹೋಮದ ಪ್ರಸಾದ ನೀಡಿದ ಶಾಸಕ ಪೂಂಜಾ Read More »

ಕೆಂಪೇಗೌಡರಿಗೆ ಒಲಿದ ಆನಂದ್ ಮಹೀಂದ್ರಾ| ಕುಟುಂಬಕ್ಕೆ ಸ್ವಾಗತ ಕೋರಿದ ಆನಂದ್

ಸಮಗ್ರ ನ್ಯೂಸ್ ಡೆಸ್ಕ್: ತುಮಕೂರಿನ ಯುವ ರೈತ ಕೆಂಪೇಗೌಡನನ್ನು ಮಹೀಂದ್ರ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರ ಮಹೀಂದ್ರ ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ಕೆಂಪೇಗೌಡರ ಬೇಡಿಕೆಯಂತೆ ಬೋಲೆರೋ ವಾಹನ ಅವರ ಕೈ ಸೇರಿದೆ. ಸಾಮಾಜಿಕ ತಾಲತಾಣದಲ್ಲಿ ಸಕ್ರಿಯರಾಗಿರುವ ಆನಂದ್ ಮಹೀಂದ್ರ ಶುಕ್ರವಾರ ರಾತ್ರಿ ಕೆಂಪೇಗೌಡರನ್ನು ಕುಟುಂಬಕ್ಕೆ ಬರಮಾಡಿಕೊಂಡು ಟ್ವೀಟ್ ಮಾಡಿದ್ದಾರೆ. ತುಮಕೂರಿನ ಕಾರು ಶೋ ರೂಂ ಸೇಲ್ಸ್ ಏಜೆಂಟ್‌ಗಳು ರೈತ ಕೆಂಪೇಗೌಡನಿಗೆ ಮಾಡಿದ ಅವಮಾನ ಭಾರೀ ಸುದ್ದಿಯಾಗಿತ್ತು. ರಾಮನಪಾಳ್ಯ ಶೋ ರೂಂನಲ್ಲಿ ನಡೆದ ಘಟನೆ ಬಗ್ಗೆ ಜನವರಿ 25ರಂದು ಮಹೀಂದ್ರ

ಕೆಂಪೇಗೌಡರಿಗೆ ಒಲಿದ ಆನಂದ್ ಮಹೀಂದ್ರಾ| ಕುಟುಂಬಕ್ಕೆ ಸ್ವಾಗತ ಕೋರಿದ ಆನಂದ್ Read More »

ಕೇಂದ್ರ ಮುಖ್ಯ ಆರ್ಥಿಕ ಸಲಹೆಗಾರರಾಗಿ ಡಾ| ವಿ.‌ಅನಂತ ನಾಗೇಶ್ವರನ್

ನವದೆಹಲಿ : ಕೇಂದ್ರ ಸರ್ಕಾರ ಡಾ. ವಿ. ಅನಂತ ನಾಗೇಶ್ವರನ್ ಅವರನ್ನ ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿದೆ. ಈ ಕುರಿತು ಹಣಕಾಸು ಸಚಿವಾಲಯ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ‘ವಿ ಅನಂತ ನಾಗೇಶ್ವರನ್ ಅವರನ್ನು ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸುತ್ತದೆ’ ಎಂದು ತಿಳಿಸಿದೆ. ಈ ಮೊದಲು ಡಾ. ನಾಗೇಶ್ವರನ್ ಅವರು ಬರಹಗಾರ, ಲೇಖಕ, ಶಿಕ್ಷಕ ಮತ್ತು ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಅವರು ಭಾರತ ಮತ್ತು ಸಿಂಗಾಪುರದಲ್ಲಿ ಹಲವಾರು ವ್ಯವಹಾರ ಶಾಲೆಗಳು ಮತ್ತು ನಿರ್ವಹಣಾ ಸಂಸ್ಥೆಗಳಲ್ಲಿ ಕಲಿಸಿದ್ದಾರೆ ಮತ್ತು

ಕೇಂದ್ರ ಮುಖ್ಯ ಆರ್ಥಿಕ ಸಲಹೆಗಾರರಾಗಿ ಡಾ| ವಿ.‌ಅನಂತ ನಾಗೇಶ್ವರನ್ Read More »

ಬಾಗ್ದಾದ್ ಏರ್ ಪೋರ್ಟ್ ಮೇಲೆ ರಾಕೆಟ್ ದಾಳಿ

ಬಾಗ್ದಾದ್ (ಇರಾಕ್): ಬಾಗ್ದಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಶುಕ್ರವಾರ ರಾಕೆಟ್‌ಗಳ ದಾಳಿ ನಡೆಸಲಾಗಿದೆ ಎಂದು ಇರಾಕಿನ ಭದ್ರತಾ ಮೂಲವು ತಿಳಿಸಿದೆ. ರನ್‌ವೇ ಬಳಿ ಕನಿಷ್ಠ ಆರು ರಾಕೆಟ್‌ಗಳನ್ನ ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯ ಸಮಯ 4:30ಕ್ಕೆ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಇದು ಪ್ರಬಲ ದಾಳಿಯಾಗಿತ್ತು. ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ವಿಮಾನಕ್ಕೆ ಹಾನಿಯಾಗಿದ್ದು, ದಾಳಿಯ ಹಿಂದಿನ ಉದ್ದೇಶ ಮತ್ತು‌ ಇದರ ಹಿಂದೆ ಯಾರಿದ್ದಾರೆ ಅನ್ನುವ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು‌ ತಿಳಿದುಬಂದಿದೆ.

ಬಾಗ್ದಾದ್ ಏರ್ ಪೋರ್ಟ್ ಮೇಲೆ ರಾಕೆಟ್ ದಾಳಿ Read More »