ಉಗ್ರರ ಜೊತೆ ನಂಟು ಆರೋಪ| ಮಾಜಿ ಶಾಸಕ ಬಿ.ಎಂ ಇದಿನಬ್ಬ ಪುತ್ರನ ಮನೆ ಮೇಲೆ ಐಎನ್ಎ ದಾಳಿ|
ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆ ಮೇಲೆ ಎನ್ಐಎ ದಾಳಿ ನಡೆಸಿದ್ದು, ಪುತ್ರ ಬಿ.ಎಂ.ಭಾಷಾ ಹಾಗೂ ಸೊಸೆ ದೀಪ್ತಿ ಆಲಿಯಾಸ್ ಮರಿಯಂರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲದ ಮಾಸ್ತಿಕಟ್ಟೆಯ ಮನೆ ಮೇಲೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಟೆಂಪೋ ಟ್ರಾವೆಲರ್ ವಾಹನದಲ್ಲಿ ದೀಪ್ತಿ ಆಲಿಯಾಸ್ ಮರಿಯಂರನ್ನು ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಅಧಿಕಾರಿಗಳು, ನಂತರ ನೇರವಾಗಿ ದೆಹಲಿಗೆ ಕರೆದುಕೊಂಡು ಹೋಗಲಿದ್ದಾರೆ. […]
ಉಗ್ರರ ಜೊತೆ ನಂಟು ಆರೋಪ| ಮಾಜಿ ಶಾಸಕ ಬಿ.ಎಂ ಇದಿನಬ್ಬ ಪುತ್ರನ ಮನೆ ಮೇಲೆ ಐಎನ್ಎ ದಾಳಿ| Read More »