ರಾಷ್ಟ್ರೀಯ

ಸೇನಾ ಮುಖ್ಯಸ್ಥರಾಗಿ‌ ಎಂ.ಎಂ ನರವಾಣೆ ಅಧಿಕಾರ ಸ್ವೀಕಾರ

ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಮೂವರು ಸೇನಾ ಮುಖ್ಯಸ್ಥರನ್ನು ಒಳಗೊಂಡಿರುವ ಸಿಬ್ಬಂದಿ ಮುಖ್ಯಸ್ಥರ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ಡಿ. 8ರಂದು ವಾಯುಪಡೆಯ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ನಿಧನರಾದ ನಂತರ ಈ ಹುದ್ದೆಯು ತೆರವಾಗಿತ್ತು. ಮೂರು ಸೇನಾ ಮುಖ್ಯಸ್ಥರ ಪೈಕಿ ಸೇವಾವಧಿಯಲ್ಲಿ ಅತ್ಯಂತ ಹಿರಿಯರಾಗಿರುವ ಜನರಲ್ ನರವಾಣೆ ಅವರಿಗೆ ಈ ಸಮಿತಿಯ ಅಧ್ಯಕ್ಷರ ಜವಾಬ್ದಾರಿ ನೀಡಲಾಗಿದೆ. ಐಎಎಫ್ ಚೀಫ್ […]

ಸೇನಾ ಮುಖ್ಯಸ್ಥರಾಗಿ‌ ಎಂ.ಎಂ ನರವಾಣೆ ಅಧಿಕಾರ ಸ್ವೀಕಾರ Read More »

18ರ ವಯಸ್ಸಲ್ಲೇ‌ ಮಗಳಿಗೆ ಮದುವೆ ಮಾಡ್ತಿದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು

ನವದೆಹಲಿ: ಸದ್ಯ ಕಾನೂನಿನ ಅನ್ವಯ ಯುವತಿಯರು ಮದುವೆಯಾಗುವುದಿದ್ದರೆ ವಯಸ್ಸು ಕನಿಷ್ಠ 18 ಆಗಬೇಕಿತ್ತು. ಆದರೆ ಇದನ್ನೀಗ 21ಕ್ಕೆ ಏರಿಸಲಾಗಿದೆ. ವಯಸ್ಸನ್ನು ಹೆಚ್ಚಳ ಮಾಡಿರುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು ಶೀಘ್ರದಲ್ಲಿ ಕಾನೂನು ರೂಪದಲ್ಲಿ ಜಾರಿಗೆ ಬರಲಿದ್ದು, ಯುವತಿಯರ ಮದುವೆಯ ವಯಸ್ಸು ಕನಿಷ್ಠ 21 ಆಗಲಿದೆ. ಮದುವೆಯ ವಯಸ್ಸನ್ನು 21 ವರ್ಷ ಮಾಡಿದರೆ, ಅದರಿಂದ ಆಗುವ ಸಾಧಕ ಬಾಧಕಗಳ ಕುರಿತು ಚರ್ಚೆಗೆ ಕೇಂದ್ರ ಸರ್ಕಾರ ಒಂದು ಕಾರ್ಯಪಡೆ (ಟಾಸ್ಕ್​ಫೋರ್ಸ್) ರಚಿಸಿತ್ತು. ಸಮತಾ ಪಕ್ಷದ ಮಾಜಿ

18ರ ವಯಸ್ಸಲ್ಲೇ‌ ಮಗಳಿಗೆ ಮದುವೆ ಮಾಡ್ತಿದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು Read More »

ಚೆನ್ನೈ: ಹೆಲಿಕಾಪ್ಟರ್ ದುರಂತದ ಗಾಯಾಳು ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ

​ಬೆಂಗಳೂರು: ತಮಿಳುನಾಡಿನ ಕುನೂರು ಬಳಿ ನಡೆದ ವಿಮಾನ ಅಪಘಾತದಲ್ಲಿ ಬದುಕಿ ಉಳಿದಿದ್ದ ಏಕೈಕ ಯೋಧ ಐಎಎಫ್​ ಗ್ರೂಪ್​​ ಕ್ಯಾಪ್ಟನ್​ ವರುಣ್​ ಸಿಂಗ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದ್ದಾರೆ. ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್‌ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್‌ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಕರೆತರಲಾಗಿತ್ತು. ‘ವರುಣ್‌ ಸಿಂಗ್‌ ಅವರ ದೇಹದಲ್ಲಿ ಅಪಾರ ಪ್ರಮಾಣದ ಸುಟ್ಟ ಗಾಯಗಳಾಗಿವೆ. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೊ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ.

ಚೆನ್ನೈ: ಹೆಲಿಕಾಪ್ಟರ್ ದುರಂತದ ಗಾಯಾಳು ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ Read More »

ವಿಧಾನ ಪರಿಷತ್ ಚುನಾವಣೆ| ಗೆದ್ದೋರು ಯಾರು? ಸೋತವರು ಯಾರು? ಮೂರು ಪಕ್ಷಗಳ ಕಂಪ್ಲೀಟ್ ಮಾಹಿತಿ…

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ 25 ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. 25 ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ಒಂದೊಂದು ಕ್ಷೇತ್ರದಲ್ಲಿ ಸಾಧಿಸಿದ್ದಾರೆ. ಡಿಸೆಂಬರ್ 10ರಂದು ನಡೆದ 25 ಕ್ಷೇತ್ರಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಕಾರ್ಯ ಇಂದು ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಉಂಟಾಗಿತ್ತು. ಇದರ ನಡುವೆಯೂ

ವಿಧಾನ ಪರಿಷತ್ ಚುನಾವಣೆ| ಗೆದ್ದೋರು ಯಾರು? ಸೋತವರು ಯಾರು? ಮೂರು ಪಕ್ಷಗಳ ಕಂಪ್ಲೀಟ್ ಮಾಹಿತಿ… Read More »

ಭಾರತದ ಬೆಡಗಿ “ಹರ್ನಾಜ್ ಸಂಧು” ಗೆ ವಿಶ್ವ ಸುಂದರಿ ಪಟ್ಟ| 21 ವರ್ಷಗಳ ಬಳಿಕ ಒಲಿದ ಸೌಂದರ್ಯ ಕಿರೀಟ|

ನವದೆಹಲಿ: ಯಾವ ಹುಡುಗಿ ತೆಳ್ಳಗಿದ್ದಾಳೆ ಎನ್ನುವ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದಳೂ ಅದೆ ಹುಡುಗಿ ಎಲ್ಲವನ್ನೂ ಮೆಟ್ಟಿನಿಂತು ವಿಶ್ವಸುಂದರಿ ಪಟ್ಟವನ್ನ ಅಲಂಕರಿಸಿ ಭಾರತಕ್ಕೆ ಅರ್ಪಿಸಿದ್ದಾಳೆ. ಭಾರತದ ಹರ್ನಾಜ್ ಸಂಧು 70 ನೇ ವಿಶ್ವ ಸುಂದರಿಯಾಗಿ ಆಯ್ಕೆಯಾಗಿದ್ದಾರೆ. 21 ವರ್ಷಗಳ ನಂತರ ಭಾರತೀಯ ಸುಂದರಿಯೊಬ್ಬರಿಗೆ ಈ ಪಟ್ಟ ಸಿಕ್ಕಿದೆ. ಲಾರಾ ದತ್ತಾ 2000 ರಲ್ಲಿ ವಿಶ್ವ ಸುಂದರಿ ಆದರು. ಅಂದಿನಿಂದ ಭಾರತ ಈ ಪ್ರಶಸ್ತಿಗಾಗಿ ಕಾಯುತ್ತಿತ್ತು. ಡಿಸೆಂಬರ್ 12 ರಂದು ಇಸ್ರೇಲ್‌ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಹರ್ನಾಜ್

ಭಾರತದ ಬೆಡಗಿ “ಹರ್ನಾಜ್ ಸಂಧು” ಗೆ ವಿಶ್ವ ಸುಂದರಿ ಪಟ್ಟ| 21 ವರ್ಷಗಳ ಬಳಿಕ ಒಲಿದ ಸೌಂದರ್ಯ ಕಿರೀಟ| Read More »

ಪ್ರಧಾನಿ ಮೋದಿ ಟ್ವಿಟರ್ ಖಾತೆಗೂ ಕನ್ನ| ಬಿಟ್ ಕಾಯಿನ್ ಕುರಿತು ಟ್ವೀಟ್ ಮಾಡಿದ ಹ್ಯಾಕರ್ಸ್..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ನಿನ್ನೆ ರಾತ್ರಿ ಪ್ರಧಾನಿ ಮೋದಿ ಟ್ವೀಟರ್ ಖಾತೆ ಹ್ಯಾಕ್ ಮಾಡಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿದೆ. ಕಳೆದ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟರ್ ಖಾತೆ ಹ್ಯಾಕ್ ಮಾಡಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿತ್ತು. ಕೂಡಲೇ ಎಚ್ಚೆತ್ತ ಟ್ವಿಟರ್ ಸಂಸ್ಥೆ ಟ್ವಿಟರ್ ಖಾತೆ ಸರಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ಖಾತೆಯಿಂದ ಈ ಹಿಂದೆ ಮಾಡಿದ್ದ

ಪ್ರಧಾನಿ ಮೋದಿ ಟ್ವಿಟರ್ ಖಾತೆಗೂ ಕನ್ನ| ಬಿಟ್ ಕಾಯಿನ್ ಕುರಿತು ಟ್ವೀಟ್ ಮಾಡಿದ ಹ್ಯಾಕರ್ಸ್..! Read More »

ಭೀಕರ ಸುಂಟರಗಾಳಿಗೆ ಅಮೇರಿಕಾ ವಿಲವಿಲ| ಕನಿಷ್ಠ 100 ಮಂದಿ ಸಾವು

ಭೀಕರ ಸುಂಟರಗಾಳಿ ದಕ್ಷಿಣ ಅಮೆರಿಕದ ಕೆಂಟುಕಿ ನಗರದಲ್ಲಿ ನಡೆಸಿದ ದಾಂಧಲೆಗೆ ಕನಿಷ್ಠ 100 ಮಂದಿ ಮೃತಪಟ್ಟಿದ್ದಾರೆ. ಸುಂಟರಗಾಳಿ ದಾಂಧಲೆಗೆ ಕೆಂಟುಕಿಯ ಹಲವಾರು ಪ್ರದೇಶಗಳು ಧ್ವಂಸಗೊಂಡಿವೆ. ಹಲವಾರು ವಾಹನಗಳು ಸರಣಿ ಅಪಘಾತದಿಂದ ಹಾನಿಗೊಳಗಾಗಿವೆ. ಸುಂಟರಗಾಳಿಯಿಂದ ಮೇಣದ ಬತ್ತಿ ಫ್ಯಾಕ್ಟರಿಯ ಮೇಲ್ಫಾವಣಿ ಕುಸಿದ ಪರಿಣಾಮ ಅನಾಹುತ ದೊಡ್ಡ ಪ್ರಮಾಣದಲ್ಲಿ ಆಗಿದೆ. 200 ಮೈಲು ದೂರದವರೆಗೆ ಸುಂಟರಗಾಳಿ ಅಟ್ಟಹಾಸ ಮೆರೆದಿದ್ದು, ಕನಿಷ್ಠ 50 ಮಂದಿ ಮೃತಪಟ್ಟಿದ್ದಾರೆ. ಮೂಲಗಳ ಪ್ರಕಾರ ಈ ಸಂಖ್ಯೆ 70ರಿಂದ 100 ದಾಟಬಹುದು ಎಂದು ರಾಜ್ಯಪಾಲ ಆಯಂಡಿ ಬಷರ್

ಭೀಕರ ಸುಂಟರಗಾಳಿಗೆ ಅಮೇರಿಕಾ ವಿಲವಿಲ| ಕನಿಷ್ಠ 100 ಮಂದಿ ಸಾವು Read More »

“ಹೊದಿಕೆ ಸುತ್ತಿ ಹೊಡೆಯುವ ಬದಲು ನೇರವಾಗಿ ಮಾತಾಡಿ” ಸಂಸತ್ ಅಧಿವೇಶನದಲ್ಲಿ ಸಚಿವ ಪಿಯೂಷ್ ಗೋಯಲ್ ಸಂಸದೆ ಜಯ ಬಚ್ಚನ್ ವಾಕ್ಸಮರ

ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್‌ ಹಾಗೂ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಮಧ್ಯೆ ದೊಡ್ಡ ವಾಕ್ಸಮರವೇ ನಡೆಯಿತು. “ಹೊದಿಕೆ ಸುತ್ತಿ ಹೊಡೆಯುವ ಬದಲು ನೇರವಾಗಿ ವಿಷಯಕ್ಕೆ ಬಂದು ಮಾತನಾಡಿ” ಎಂದು ಜಯಾ ಬಚ್ಚನ್ ಸಚಿವ ಪಿಯೂಷ್‌ ಗೋಯಲ್‌ಗೆ ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಗ್ರೇಟರ್‌ ನೋಯ್ಡಾದ ಬಗ್ಗೆ ವಿಷಯ ಪ್ರಸ್ತಾಪಿಸಿದ ಜಯಾ ಬಚ್ಚನ್‌ ಗ್ರೇಟರ್‌ ನೋಯ್ಡಾದ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರದ ಯೋಜನೆಗಳ ಪಾರದರ್ಶಕತೆ ಬಗ್ಗೆ ಗೋಯಲ್‌ ಅವ ಬಳಿ

“ಹೊದಿಕೆ ಸುತ್ತಿ ಹೊಡೆಯುವ ಬದಲು ನೇರವಾಗಿ ಮಾತಾಡಿ” ಸಂಸತ್ ಅಧಿವೇಶನದಲ್ಲಿ ಸಚಿವ ಪಿಯೂಷ್ ಗೋಯಲ್ ಸಂಸದೆ ಜಯ ಬಚ್ಚನ್ ವಾಕ್ಸಮರ Read More »

ಕೊಂಕಣಿ‌ ಸಾಹಿತಿ ದಾಮೋದರ ಮಾವಜೋ ಅವರಿಗೆ 57ನೇ “ಜ್ಞಾನಪೀಠ” ಪುರಸ್ಕಾರ

ಮಂಗಳೂರು: ವಿಶ್ವ ಕೊಂಕಣಿ ಕೇಂದ್ರದ ಪ್ರತಿಷ್ಠಿತ “ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ’ ಪುರಸ್ಕೃತ ಗೋವಾದ ದಾಮೋದರ ಮಾವಜೊ ಅವರಿಗೆ 57ನೇ ಜ್ಞಾನಪೀಠ ಪ್ರಶಸ್ತಿ ಪುರಸ್ಕಾರ ಲಭಿಸಿದೆ. ಅವರು ಸಣ್ಣ ಕಥೆ‌, ಕಾದಂಬರಿ, ಅಂಕಣ ಮತ್ತು ಚಿತ್ರಕಥೆ ಬರಹಗಾರರಾಗಿದ್ದು, 3 ದಶಕಗಳಿಂದ ಕೊಂಕಣಿಯಲ್ಲಿ ಬರೆಯುತ್ತಿದ್ದಾರೆ. ಗೋವಾ ಕಲಾ ಅಕಾಡೆಮಿ ಪ್ರಶಸ್ತಿ ಮತ್ತು ಕೊಂಕಣಿ ಭಾಷಾ ಮಂಡಲ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಾವಜೊ ಅವರಿಗೆ 2011-2012ರಲ್ಲಿ ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಹಿರಿಯ ಫೆಲೋಶಿಪ್‌ ಲಭಿಸಿತ್ತು. 2019ರಲ್ಲಿ

ಕೊಂಕಣಿ‌ ಸಾಹಿತಿ ದಾಮೋದರ ಮಾವಜೋ ಅವರಿಗೆ 57ನೇ “ಜ್ಞಾನಪೀಠ” ಪುರಸ್ಕಾರ Read More »

ರೈಲ್ವೆ ಇಲಾಖೆಯಲ್ಲಿ 9,328 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪುನರಾರಂಭ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಡಿಸೆಂಬರ್ 23 ರಿಂದ 9,328 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪುನರಾರಂಭವಾಗಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಮಧ್ಯ ರೈಲ್ವೆ ಅಡಿಯಲ್ಲಿ 9,328 ಹುದ್ದೆಗಳನ್ನು ಈ ತಿಂಗಳ 23 ರಿಂದ ಹಂತಹಂತವಾಗಿ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಲ್ಲಿ ಟ್ರ್ಯಾಕ್ ಮ್ಯಾನ್ ವಿಭಾಗದಲ್ಲಿ 4,753, ಪಾಯಿಂಟ್ ಮೆನ್ ಗಳು 1,949, 37 ಆಸ್ಪತ್ರೆ ಪರಿಚಾರಕರು ಮತ್ತು ಇತರ ಹುದ್ದೆಗಳ ಇತರ ವಿಭಾಗಗಳು ಸೇರಿವೆ. ದೇಶಾದ್ಯಂತ ಎಲ್ಲಾ ವಲಯಗಳಲ್ಲಿ

ರೈಲ್ವೆ ಇಲಾಖೆಯಲ್ಲಿ 9,328 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪುನರಾರಂಭ Read More »