ರಾಷ್ಟ್ರೀಯ

ದೇಶದಲ್ಲಿ‌ ಎಲ್ಲಾ ಮಾದರಿಯ ಕ್ರಿಪ್ಟೋ ಕರೆನ್ಸಿ ಬ್ಯಾನ್| ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ‌ ಮಂಡನೆಗೆ ಸಿದ್ಧತೆ|

ನವದೆಹಲಿ: ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ಟೋಕರೆನ್ಸಿಯನ್ನು ಬ್ಯಾನ್ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ಕೈಗೊಳ್ಳಲಾಗಿದೆ‌. ಭಾರತದಲ್ಲಿ ಎಲ್ಲಾ ಮಾದರಿಯ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್ ಮಾಡುವ ಸಾಧ್ಯತೆಯಿದೆ. ಚಳಿಗಾಲದ ಅಧಿವೇಶನದಲ್ಲಿ 26 ವಿಧೇಯಕಗಳನ್ನು ಮಂಡಿಸಲಿದ್ದು, ಅದರಲ್ಲಿ ಕ್ಟಿಪ್ಟೋ ಕರೆನ್ಸಿ ಕೂಡ ಒಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಇತ್ತೀಚೆಗಷ್ಟೇ ಕ್ರಿಪ್ತೋಕರೆನ್ಸಿ ಬಗ್ಗೆ ಪ್ರಸ್ತಾಪಿಸಿದ್ದರು, ಇದರ ಬೆನ್ನಲ್ಲೇ ಭಾರತದಲ್ಲಿ ಕ್ರಿಪ್ತೋಕರೆನ್ಸಿ […]

ದೇಶದಲ್ಲಿ‌ ಎಲ್ಲಾ ಮಾದರಿಯ ಕ್ರಿಪ್ಟೋ ಕರೆನ್ಸಿ ಬ್ಯಾನ್| ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ‌ ಮಂಡನೆಗೆ ಸಿದ್ಧತೆ| Read More »

ರೈತರು ಖಲಿಸ್ತಾನಿಗಳಂತೆ..!, ವಿವಾದಕ್ಕೀಡಾದ ಕಂಗಾನಾ ಹೇಳಿಕೆ

ನವದೆಹಲಿ: ರೈತರನ್ನು ‘ಖಲಿಸ್ತಾನಿಗಳು’ ಎಂದು ಕರೆದಿದ್ದಕ್ಕಾಗಿ ಬಾಲಿವುಡ್ ನಟಿ, ಪದ್ಮಶ್ರೀ ಪುರಸ್ಕೃತೆ ಕಂಗನಾ ರನೌತ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ರೈತರ ಪ್ರತಿಭಟನೆಯನ್ನು ಖಲಿಸ್ತಾನಿ ಚಳುವಳಿ ಎಂದು ಚಿತ್ರಿಸಿದ್ದಾರೆ.ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಖಲಿಸ್ತಾನಿಗಳು’ ಎಂದು ಕರೆದಿದ್ದಾರೆ ಎಂದು ಮುಂಬೈನಲ್ಲಿ ನಟ ಕಂಗನಾ ರನೌತ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಎಎನ್ ಐ ವರದಿ ಮಾಡಿದೆ.

ರೈತರು ಖಲಿಸ್ತಾನಿಗಳಂತೆ..!, ವಿವಾದಕ್ಕೀಡಾದ ಕಂಗಾನಾ ಹೇಳಿಕೆ Read More »

ಕ್ಯಾಪ್ಟನ್ ಅಭಿನಂದನ್ ಗೆ ವೀರಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ: 2019ರ ಫೆಬ್ರವರಿ 27ರಂದು ಬಾಲಾಕೋಟ್ ವೈಮಾನಿಕ ದಾಳಿಯ ಸಂದರ್ಭದಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ವೈಮಾನಿಕ ಯುದ್ಧದಲ್ಲಿ ಹೊಡೆದುರುಳಿಸಿದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ತಮಾನ್ ಅವರಿಗೆ ವೀರ ಚಕ್ರ ಪ್ರಶಸ್ತಿ ದೊರೆತಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ರಕ್ಷಣಾ ಹೂಡಿಕೆ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿ ಪಡೆದ ಇತರಪ್ರಮುಖ ವಿಭೂತಿ ಧೌಂಧಿಯಾಲ್ ಅವರಿಗೆ ಶೌರ್ಯ ಚಕ್ರವನ್ನು ಮರಣೋತ್ತರವಾಗಿ, ನಯಾಬ್ ಸುಬೇದಾರ್ ಸೋಮವೀರ್ ಶೌರ್ಯ ಚಕ್ರ (ಮರಣೋತ್ತರ) ನೀಡಲಾಯಿತು

ಕ್ಯಾಪ್ಟನ್ ಅಭಿನಂದನ್ ಗೆ ವೀರಚಕ್ರ ಪ್ರಶಸ್ತಿ ಪ್ರದಾನ Read More »

ದ.ಕ ಮತ್ತು ಕಾಸರಗೋಡು ನಡುವೆ ಅಂತರಾಜ್ಯ ಬಸ್ ಸೇವೆ ಪುನರಾರಂಭ

ಮಂಗಳೂರು: ಕೋವಿಡ್-19 ಹಾವಳಿ ಉಲ್ಬಣಗೊಂಡಿದ್ದರಿಂದ ಕಳೆದ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ದ.ಕ. – ಕಾಸರಗೋಡು ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಬೆಳಗ್ಗೆಯಿಂದ ಪುನಾರಂಭಗೊಂಡಿದೆ. ಕರ್ನಾಟಕ ಮತ್ತು ಕೇರಳದ ತಲಾ 25 ಬಸ್‌ಗಳು ಸಂಚಾರ ಆರಂಭಿಸಿದ್ದು, ಶನಿವಾರದಿಂದ ಎಲ್ಲಾ ಬಸ್‌ಗಳು ಓಡಾಟ ನಡೆಸಲಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೋವಿಡ್‌ನಿಂದ ಸ್ಥಗಿತಗೊಂಡಿದ್ದ ಬಸ್‌ಗಳು ಲಾಕ್‌ಡೌನ್ ತೆರವು ಬಳಿಕ‌ ತಲಪಾಡಿ ಗಡಿಯವರೆಗೆ ಮಾತ್ರ ಸಂಚರಿಸುತ್ತಿದ್ದವು. ಇದೀಗ ಮಂಗಳೂರಿನಿಂದ ಕಾಸರಗೋಡುವರೆಗೆ ಮತ್ತು ಕಾಸರಗೋಡಿನಿಂದ ಮಂಗಳೂರುವರೆಗೆ ಸಂಚರಿಸಲು ಆರಂಭಿಸಿದೆ. ಸುಳ್ಯ-ಕಾಸರಗೋಡು ಮಧ್ಯೆ

ದ.ಕ ಮತ್ತು ಕಾಸರಗೋಡು ನಡುವೆ ಅಂತರಾಜ್ಯ ಬಸ್ ಸೇವೆ ಪುನರಾರಂಭ Read More »

ವೃತ್ತಿ ಜೀವನಕ್ಕೆ ಇತಿಶ್ರೀ ಹಾಡಿದ ಕ್ರಿಕೆಟ್ ದಂತಕಥೆ| ಎಬಿ‌ ಡಿವಿಲಿಯರ್ಸ್ ಕ್ರಿಕೆಟ್ ಮೈದಾನಕ್ಕೆ ವಿದಾಯ

ನವದೆಹಲಿ: ಎಬಿ ಡಿ ವಿಲಿಯರ್ಸ್ ಕ್ರಿಕೆಟ್ ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದು, ಇದೇ ವೇಳೆ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಒಡನಾಟವನ್ನು ಕೊನೆಗೊಳಿಸಿದ್ದಾರೆ ಎನ್ನಲಾಗಿದೆ. 2011 ರಲ್ಲಿ ಆರ್ ಸಿಬಿ ಪರವಾಗಿ ILP ವೃತ್ತಿಜೀವನವನ್ನು ಪ್ರಾರಂಭಿಸಿದ ಎಬಿ ಡಿ ವಿಲಿಯರ್ಸ್ 10 ಸೀಸನ್‌ನಲ್ಲಿ ಅವರು ಆರ್‌ಸಿಬಿ ಪರವಾಗಿ ಆಟವಾಡಿದ್ದಾರೆ.

ವೃತ್ತಿ ಜೀವನಕ್ಕೆ ಇತಿಶ್ರೀ ಹಾಡಿದ ಕ್ರಿಕೆಟ್ ದಂತಕಥೆ| ಎಬಿ‌ ಡಿವಿಲಿಯರ್ಸ್ ಕ್ರಿಕೆಟ್ ಮೈದಾನಕ್ಕೆ ವಿದಾಯ Read More »

ಮೂರು ಕೃಷಿ ಕಾಯ್ದೆ ವಾಪಾಸ್ – ಪ್ರಧಾನಿ ಮೋದಿ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ. ಶ್ರೀ ಗುರುನಾನಕ್ ದೇವ್​ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ ನಂತರ ಕರ್ತಾರ್‌ಪಿರ್ ಕಾರಿಡಾರ್ ಮತ್ತೆ ತೆರೆದಿರುವುದು ಸಂತಸ ತಂದಿದೆ. ಗುರುನಾನಕ್ ಅವರು ‘ವಿಚ್ ದುನಿಯಾ ಸೇವ್ ಕಮೈಯೆ, ತಾನ್ ದರ್ಗಾ ಬೈಸನ್

ಮೂರು ಕೃಷಿ ಕಾಯ್ದೆ ವಾಪಾಸ್ – ಪ್ರಧಾನಿ ಮೋದಿ Read More »

ಭಾರೀ ಮಳೆಗೆ ತತ್ತರಿಸಿದ ತಿರುಪತಿ| ತಗ್ಗುಪ್ರದೇಶ ಮುಳುಗಡೆ, ಕೊಚ್ಚಿ ಹೋದ ವಾಹನಗಳು| ಸಂಕಟದಲ್ಲಿ ವೆಂಕಟರಮಣ|

ತಿರುಪತಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದಿಟ್ಟಿದೆ. ಬುಧವಾರ ರಾತ್ರಿಯಿಂದೀಚೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ತಿರುಪತಿಯ ಹಲವು ತಗ್ಗುಪ್ರದೇಶ ಮತ್ತು ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು ಪ್ರವಾಹ ಕಾಣಿಸಿಕೊಂಡಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಕ್ಕಿ ವಾಹನಗಳು ಕೊಚ್ಚಿ ಹೋಗುತ್ತಿರುವ ವಿಡಿಯೋಗಳು ವೈರಲ್‌ ಆಗಿವೆ. ಇನ್ನು ತಿರುಮಲ ಬೆಟ್ಟಕ್ಕೆ ಹತ್ತುವ ರಸ್ತೆ ಮಾರ್ಗದಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು, ಮರಗಳು

ಭಾರೀ ಮಳೆಗೆ ತತ್ತರಿಸಿದ ತಿರುಪತಿ| ತಗ್ಗುಪ್ರದೇಶ ಮುಳುಗಡೆ, ಕೊಚ್ಚಿ ಹೋದ ವಾಹನಗಳು| ಸಂಕಟದಲ್ಲಿ ವೆಂಕಟರಮಣ| Read More »

ಇಂದು (ನ.19) ಶತಮಾನಗಳ ಸುದೀರ್ಘ ಪಾರ್ಶ್ವ ಚಂದ್ರಗ್ರಹಣ| ಭಾರತದಲ್ಲಿ ಗೋಚರಿಸುತ್ತಾ?

ಉಡುಪಿ: ಇಂದು (ನ.19) ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ ಪ್ರದೇಶಗಳಲ್ಲಿ ಚಂದ್ರ ಗ್ರಹಣ ಗೋಚರಿಸಲಿದೆ. ಆದರೆ, ಕಾರ್ತೀಕ ಪೂರ್ಣಿಮೆಯ ಚಂದ್ರನನ್ನು ಶುಭ್ರ ಆಕಾಶದಲ್ಲಿ ನೋಡುವ ಅವಕಾಶ ಆಸಕ್ತರಿಗೆ ಸಿಗಲಿದೆ ಎಂದು ಎಂದು ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ ತಿಳಿಸಿದೆ. ಚಂದ್ರನು ಪ್ರತಿ ತಿಂಗಳು ಭೂಮಿಯ

ಇಂದು (ನ.19) ಶತಮಾನಗಳ ಸುದೀರ್ಘ ಪಾರ್ಶ್ವ ಚಂದ್ರಗ್ರಹಣ| ಭಾರತದಲ್ಲಿ ಗೋಚರಿಸುತ್ತಾ? Read More »

‘ಎರಡು‌ ವಿಭಿನ್ನ ಭಾರತದಿಂದ ಬಂದಿದ್ದೇನೆ’ – ವಿವಾದಾತ್ಮಕ ಹೇಳಿಕೆ ನೀಡಿದ‌ ಬಾಲಿವುಡ್ ನಟ|

ಮುಂಬೈ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿ ಮಾಡುವ ಕಾಮೆಡಿಯನ್ ವೀರ್‌ ದಾಸ್‌ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋವೊಂದರ ಮೂಲಕ ಹೊಸದೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ವಾಷಿಂಗ್ಟನ್‌ ಡಿ.ಸಿ.ಯ ಜಾನ್‌ ಎಫ್ ಕೆನಡಿ ಕೇಂದ್ರದಲ್ಲಿ ನಡೆದ ಇವೆಂಟ್‌ನಲ್ಲಿ ಕೊಟ್ಟ ಪ್ರದರ್ಶನವೊಂದರ ವಿಡಿಯೋವೊಂದು ಭಾರೀ ವಿವಾದಕ್ಕೆ ಗ್ರಾಸವಾಗಿದೆ. ನಾನು ಎರಡು ಭಾರತಗಳಿಂದ ಬಂದಿದ್ದೇನೆ,” ಎನ್ನುವ ವೀರ್‌ ದಾಸ್, ದೇಶದಲ್ಲಿ ಘಟಿಸುತ್ತಿರುವ ಇಬ್ಬಂದಿತನದ ವಿಚಾರಗಳ ಉಲ್ಲೇಖ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಪರ-ವಿರೋಧಗಳ ಚರ್ಚೆಗೆ

‘ಎರಡು‌ ವಿಭಿನ್ನ ಭಾರತದಿಂದ ಬಂದಿದ್ದೇನೆ’ – ವಿವಾದಾತ್ಮಕ ಹೇಳಿಕೆ ನೀಡಿದ‌ ಬಾಲಿವುಡ್ ನಟ| Read More »

“ನೀವಂತೂ ಸ್ಲಿಮ್ ಆಗಿದ್ದೀರಿ, ಹಾಗೆ ಪೆಟ್ರೋಲ್ ರೇಟ್ ಕೂಡಾ ಕಡಿಮೆ ಮಾಡ್ಸಿ!” | ಸಚಿವೆ ಸ್ಮೃತಿ ಇರಾನಿಗೆ ನೆಟ್ಟಿಗರ ರಿಕ್ವೆಸ್ಟ್|

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ತೂಕ ಇಳಿಸಿಕೊಂಡ ಲೇಟೆಸ್ಟ್ ಫೋಟೊ ನೋಡಿ ನೆಟ್ಟಿಗರು ಮಾಜಿ ನಟಿ, ಸಚಿವೆಯ ವೈಟ್ ಲಾಸ್‌ ಬಗ್ಗೆ ಮಾತನಾಡುತ್ತಿದ್ದಾರೆ. ನಟಿ ಸೋನಂ ಕಪೂರ್, ಮೌನಿಯಂತಹ ನಟಿಯರು ಫೊಟೋ ನೋಡಿ ಅಚ್ಚರಿಪಟ್ಟಿದ್ದಾರೆ. ಹಾಗಿದ್ರೆ ನಿಜಕ್ಕೂ ಮತ್ತೆ ಹಿಂದಿನ ರೂಪ ಪಡೆದುಕೊಂಡರಾಸ್ಮೃತಿ ಇರಾನಿ ? ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮತ್ತು ಮಾಜಿ ನಟಿ ಸ್ಮೃತಿ ಇರಾನಿ ಅವರು ಇತ್ತೀಚೆಗೆ ವೈಟ್ ಲಾಸ್ ಫೋಟೋ ಮೂಲಕ ತಮ್ಮ ಅಭಿಮಾನಿಗಳ ಗಮನ ಸೆಳೆದರು. ಸ್ಮೃತಿ

“ನೀವಂತೂ ಸ್ಲಿಮ್ ಆಗಿದ್ದೀರಿ, ಹಾಗೆ ಪೆಟ್ರೋಲ್ ರೇಟ್ ಕೂಡಾ ಕಡಿಮೆ ಮಾಡ್ಸಿ!” | ಸಚಿವೆ ಸ್ಮೃತಿ ಇರಾನಿಗೆ ನೆಟ್ಟಿಗರ ರಿಕ್ವೆಸ್ಟ್| Read More »