ರಾಷ್ಟ್ರೀಯ

”ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಜ್ವಾಲೆ ಕಾಣಿಸಿತು, ಬಳಿಕ ಮತ್ತೊಂದು ಮರಕ್ಕೆ ಡಿಕ್ಕಿ ಹೊಡೆಯಿತು” – ಇಲ್ಲಿದೆ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಮಾತು…

ಚೆನ್ನೈ: ಭಾರತೀಯ ರಕ್ಷಣಾ ಪಡೆಯ ಮುಖ್ಯಸ್ಥರಾದ ಸಿಡಿಎಸ್ ಬಿಪಿನ್ ರಾವತ್ ಸಂಚರಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನಗೊಂಡು ರಾವತ್ ದಂಪತಿ ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್ ಪತನಗೊಳ್ಳುತ್ತಿದ್ದನ್ನು ಗಮನಿಸಿದ ಸ್ಥಳೀಯರ ಪ್ರಕಾರ ಮೊದಲು ದೊಡ್ಡ ಶಬ್ಧ ಕೇಳಿಬಂದಿದ್ದು ಹೊರ ಬಂದು ನೋಡುತ್ತಿದ್ದಂತೆ ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿಮಾಡಿದೆ. ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಜ್ವಾಲೆ ಕಾಣಿಸಿತು – ಬಳಿಕ ಮತ್ತೊಂದು ಮರಕ್ಕೆ ಡಿಕ್ಕಿ ಹೊಡೆಯಿತುರಾವತ್ ದಂಪತಿ ಸೇರಿ 14 […]

”ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಜ್ವಾಲೆ ಕಾಣಿಸಿತು, ಬಳಿಕ ಮತ್ತೊಂದು ಮರಕ್ಕೆ ಡಿಕ್ಕಿ ಹೊಡೆಯಿತು” – ಇಲ್ಲಿದೆ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಮಾತು… Read More »

ಸಾವಿನ‌ ದವಡೆಯಿಂದ ಪಾರಾಗಿ ಬಂದ ಏಕೈಕ ಅಧಿಕಾರಿ ವರುಣ್ ಸಿಂಗ್

ಚೆನ್ನೈ:ಹೆಲಿಕಾಪ್ಟರ್‌ ದುರಂತದಲ್ಲಿ ಐಎಎಫ್ ನ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಮಾತ್ರವೇ ಬದುಕುಳಿದಿದ್ದಾರೆ. ಅವರಿಗೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್‌ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಈ ಹಿಂದೆಯೂ ಒಮ್ಮೆ ಪ್ರಾಣಾಪಾಯದಿಂದ ಪಾರಾಗಿದ್ದರು. ಅವರಿಗೆ ಆ.15ರಂದು ಶೌರ್ಯಚಕ್ರ ಪ್ರಶಸ್ತಿ ಕೊಟ್ಟು ಗೌರವಿಸಲಾಗಿತ್ತು. ವರುಣ್‌ ಸಿಂಗ್‌ ಅವರು 2020 ಅ. 12ರಂದು ಯುದ್ಧ ವಿಮಾನವೊಂದರ ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದರು. ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಅದನ್ನು ಸುರಕ್ಷಿತವಾಗಿ ಇಳಿಸುವ ಪ್ರಯತ್ನದಲ್ಲಿದ್ದ ವೇಳೆ, ವಿಮಾನದ ನಿರ್ವಹಣಾ ಸಿಸ್ಟಂ ಕೂಡ ಸ್ಥಗಿತಗೊಂಡಿತು.

ಸಾವಿನ‌ ದವಡೆಯಿಂದ ಪಾರಾಗಿ ಬಂದ ಏಕೈಕ ಅಧಿಕಾರಿ ವರುಣ್ ಸಿಂಗ್ Read More »

ಕಣಕಣದಲ್ಲೂ‌ ದೇಶಭಕ್ತಿ ತುಂಬಿದ್ದ ರಾವತ್| ನಿವೃತ್ತಿಗೂ ಮೊದಲೇ ವಿಶಿಷ್ಟ ಹುದ್ದೆಯ ಮೊದಲಿಗರಾಗಿದ್ದರು| ಬಿಪಿನ್ ಬಗೆಗಿನ ಕೌತುಕ ಹಿನ್ನಲೆ ಏನು ಗೊತ್ತಾ…?

ನವದೆಹಲಿ: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ( IAF Mi-17V5) ತಮಿಳುನಾಡಿನ ಊಟಿ ಬಳಿ ಪತನಗೊಂಡಿದ್ದು, ಅದರ ಪ್ರಯಾಣಿಸುತ್ತಿದ್ದ ಬಿಪಿನ್‌ ರಾವತ್‌ ಅವರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಇವರು ಸಾವನ್ನು ಜಯಿಸಿ ಬರಲು ಮಾಡಿದ ಪ್ರಾರ್ಥನೆಗಳ ಈಡೇರಲಿಲ್ಲ. ಸೇನೆಯ ಅಪೂರ್ವ ವ್ಯಕ್ತಿಯೊಬ್ಬರನ್ನು ಈ ದೇಶ ಕಳೆದುಕೊಂಡಂತಾಗಿದೆ. ಅಷ್ಟಕ್ಕೂ ಬಿಪಿನ್‌ ರಾವತ್‌ ಯಾರು ಗೊತ್ತಾ? ಇವರು ಮಾಡಿರುವ ಸಾಧನೆ ಎಂಥದ್ದು? ಸೇನೆಯ ಕಾನೂನನ್ನೇ ಬದಲಿಸಿರುವ ಇವರ ವ್ಯಕ್ತಿತ್ವ ಎಂಥದ್ದು ಎನ್ನುವುದೇ

ಕಣಕಣದಲ್ಲೂ‌ ದೇಶಭಕ್ತಿ ತುಂಬಿದ್ದ ರಾವತ್| ನಿವೃತ್ತಿಗೂ ಮೊದಲೇ ವಿಶಿಷ್ಟ ಹುದ್ದೆಯ ಮೊದಲಿಗರಾಗಿದ್ದರು| ಬಿಪಿನ್ ಬಗೆಗಿನ ಕೌತುಕ ಹಿನ್ನಲೆ ಏನು ಗೊತ್ತಾ…? Read More »

ಸೇನಾ ಹೆಲಿಕಾಪ್ಟರ್ ದುರಂತ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿ ದುರ್ಮರಣ|

ಚೆನ್ನೈ : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿತ್ತು. ಈ ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಇವರು ಸೇನಾ ಕಾಲೇಜಿನಲ್ಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು

ಸೇನಾ ಹೆಲಿಕಾಪ್ಟರ್ ದುರಂತ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿ ದುರ್ಮರಣ| Read More »

ಸೇನಾ ಹೆಲಿಕಾಪ್ಟರ್ ಪತನ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಮಧುಲಿಕಾ ಸಾವು| ಹೆಚ್ಚಿದ ಆತಂಕ

ವೆಲ್ಲಿಂಗ್ಟನ್: ತಮಿಳುನಾಡಿನ ಊಟಿಯಲ್ಲಿ ಮಿಲಟರಿ ಹೆಲಿಕಾಪ್ಟರ್ ಪತನವಾಗಿದ್ದು, ಸದ್ಯದ ಮಾಹಿತಿಯ ಪ್ರಕಾರ ಭೀಕರ ಹೆಲಿಕ್ಯಾಪ್ಟರ್ ಅಪಘಾತದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅವರು ಕುಟುಂಬ ಸಮೇತ ತಮಿಳುನಾಡಿನ ವೆಲ್ಲಿಂಗ್ಟನ್ ಗೆ ಉಪನ್ಯಾಸ ನೀಡಲು ಪ್ರಯಾಣ ಬೆಳೆಸಿದ್ದರು. ಅವಘಡದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರವರ ಪತ್ನಿ ಮಧುಲಿಕಾ ರಾವತ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಅಸುನೀಗಿದ್ದಾಗಿ ತಿಳಿದುಬಂದಿದೆ. ಹೆಲಿಕಾಪ್ಟರ್ ದುರಂತವಾದ

ಸೇನಾ ಹೆಲಿಕಾಪ್ಟರ್ ಪತನ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಮಧುಲಿಕಾ ಸಾವು| ಹೆಚ್ಚಿದ ಆತಂಕ Read More »

ಚೆನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ!

ಚೆನ್ನೈ : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಮೂವರ ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು. ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ರಕ್ಷಿಸಲಾಗಿದ್ದು, ನಾಲ್ವರ ಮೃತದೇಹ ಪತ್ತೆಯಾಗಿದೆ. ಬಿಪಿನ್​ ರಾವತ್​ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ

ಚೆನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ! Read More »

ರೆಪೋ ರೇಟ್, ರಿಸರ್ವ್ ರೆಪೋದಲ್ಲಿ ಯಥಾಸ್ಥಿತಿ – ಆರ್.ಬಿ ಐ ಗವರ್ನರ್ ಮಾಹಿತಿ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ತನ್ನ ದ್ವೈಮಾಸಿಕ ನೀತಿ ಪರಾಮರ್ಶೆ ಸಭೆಯಲ್ಲಿ ತನ್ನ ರೆಪೋ ದರ ಮತ್ತು ರಿವರ್ಸ್ ರೆಪೋ ದರವನ್ನು ಯಥಾಸ್ಥಿತಿಯನ್ನು ಕಾಪಾಡಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮಾಹಿತಿ ನೀಡಿದ್ದಾರೆ. ಕರೋನ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಭಾರತವು ಸದಾ ಸಿದ್ಧವಾಗಿದೆ ಮತ್ತು ಹಲವಾರು ಕ್ಷೇತ್ರಗಳಲ್ಲಿ, ಕೊರೊನಾ ಪೂರ್ವದ ಉತ್ಪಾದನಾ ಮಟ್ಟವನ್ನು ದಾಟಿದೆ, ಬಾಹ್ಯ ಹಣಕಾಸಿನ ಅವಶ್ಯಕತೆಯು ಸಾಧಾರಣವಾಗಿದೆ ಎಂದು ದಾಸ್ ಹೇಳಿದರು. ಕೇಂದ್ರೀಯ ಬ್ಯಾಂಕ್ ತನ್ನ ಹೊಂದಾಣಿಕೆಯ ನಿಲುವನ್ನು ಉಳಿಸಿಕೊಳ್ಳಲು

ರೆಪೋ ರೇಟ್, ರಿಸರ್ವ್ ರೆಪೋದಲ್ಲಿ ಯಥಾಸ್ಥಿತಿ – ಆರ್.ಬಿ ಐ ಗವರ್ನರ್ ಮಾಹಿತಿ Read More »

ಚಂದ್ರನ ಅಂಗಳದಲ್ಲಿ ಗುಡಿಸಲು ಪತ್ತೆ!! | ವಿಜ್ಞಾನಿಗಳು ರಿವೀಲ್ ಮಾಡಿದ ನಿಗೂಢ ಆಕೃತಿ ಏನದು?

ಬೀಜಿಂಗ್: ವಿಜ್ಞಾನಿಗಳು ಚಂದ್ರನ ಮೇಲೆ ಗುಡಿಸಲಿನಂತೆ ಕಂಡು ಬಂದ ಫೋಟೋವನ್ನು ಶೇರ್ ಮಾಡಿದ್ದು, ಅದನ್ನು ನೋಡಿ ಎಲ್ಲರೂ ದಿಗ್ಭ್ರಮೆಗೊಳಗಾಗಿದ್ದಾರೆ. ಏನಿದು ಚಂದ್ರನ ಮೇಲೆ ಜನರು ವಾಸಿಸುತ್ತಿದ್ದರಾ ಎಂಬ ಪ್ರಶ್ನೆ ಈ ಚಿತ್ರ ನೋಡಿದ ಪ್ರತಿಯೊಬ್ಬರಿಗೂ ಕಾಡುತ್ತೆ. ಈ ಫೋಟೋ ವಿಜ್ಞಾನಿಗಳನ್ನು ದಿಗ್ಭ್ರಮೆಗೊಳಿಸಿದೆ. ಚೀನಾದ ಯುಟು-2 ರೋವರ್(ಯುಟು 2 ರೋವರ್)ನ ವಿಜ್ಞಾನಿಗಳು ಚಂದ್ರನ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾಗ, ಚಂದ್ರನ ಮೇಲೆ ಗುಡಿಸಲು ಆಕಾರದ ವಸ್ತುವನ್ನು ಪತ್ತೆ ಮಾಡಿದಂತಿದೆ. ಈ ವಸ್ತುವು ಚಂದ್ರನ ದೂರದ ಪ್ರದೇಶವಾದ ವಾನ್ ಕರ್ಮನ್ ಕ್ರೇಟರ್ ಬಳಿ

ಚಂದ್ರನ ಅಂಗಳದಲ್ಲಿ ಗುಡಿಸಲು ಪತ್ತೆ!! | ವಿಜ್ಞಾನಿಗಳು ರಿವೀಲ್ ಮಾಡಿದ ನಿಗೂಢ ಆಕೃತಿ ಏನದು? Read More »

“SEX” ಸಮಸ್ಯೆ ಬಗೆಹರಿಸಲು ಸಾರಿಗೆ ಇಲಾಖೆಗೆ ಮಹಿಳಾ ಆಯೋಗ ನೋಟೀಸ್..!

ನವದೆಹಲಿ : ದೆಹಲಿ ಮಹಿಳಾ ಆಯೋಗವು ಸಾರಿಗೆ ಇಲಾಖೆಗೆ ನೋಟಿಸ್ ಜಾರಿ ಮಾಡಿದ್ದು, ‘SEX’ ಅಕ್ಷರಗಳನ್ನು ಒಳಗೊಂಡಿರುವ ಯುವತಿಯ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯಿಂದಾಗಿ ಆಕೆ “ತೀವ್ರ ಮುಜುಗರ ” ಎದುರಿಸುತ್ತಿದ್ದು,ಅದನ್ನು ಬದಲಾಯಿಸಬೇಕೆಂದು ಕೋರಿದೆ. ಹೊಸ ಸರಣಿಯಡಿ ನೋಂದಣಿಯಾಗಿರುವ ಒಟ್ಟು ವಾಹನಗಳ ಸಂಖ್ಯೆಯನ್ನು ತನ್ನ ಉತ್ತರದಲ್ಲಿ ನಮೂದಿಸುವಂತೆ ಮಹಿಳಾ ಆಯೋಗ ಇಲಾಖೆಯನ್ನು ಕೇಳಿದೆ. ಈ ವಿಚಾರ ಬೆಳಕಿಗೆ ಬಂದ ನಂತರ ಇಡೀ ‘SEX’ ಸರಣಿ ನಂಬರ್ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಶನಿವಾರ

“SEX” ಸಮಸ್ಯೆ ಬಗೆಹರಿಸಲು ಸಾರಿಗೆ ಇಲಾಖೆಗೆ ಮಹಿಳಾ ಆಯೋಗ ನೋಟೀಸ್..! Read More »

ತೆಂಗಿನಕಾಯಿ ಏಟಿಗೆ ಬಿರುಕು ಬಿಟ್ಟ ರಸ್ತೆ..! 1.16 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ ವೇಳೆ ಶಾಸಕಿ ಗರಂ|

ಲಖನೌ: ಉತ್ತರ ಪ್ರದೇಶದ ಬಿಜನೋರ್‌ ಸದಾರ್‌ನಲ್ಲಿ ಸುಮಾರು ₹1.16 ಕೋಟಿ ವೆಚ್ಚದಲ್ಲಿ ನಿರ್ಮಿಸಿದ 7 ಕಿ.ಮೀ. ರಸ್ತೆಯೊಂದರ ಉದ್ಘಾಟನೆ ವೇಳೆ ಸಾಂಪ್ರದಾಯಿಕವಾಗಿ ತೆಂಗಿನಕಾಯಿ ಒಡೆದಾಗ ಅದು ಹೋಳಾಗದೆ ರಸ್ತೆಗೇ ಹಾನಿಯಾದ ಘಟನೆ ನಡೆದಿದೆ. ಗುರುವಾರ ಸಂಜೆ ಉದ್ಘಾಟನೆಗೆ ಬಂದಿದ್ದ ಬಿಜನೋರ್‌ ಸದಾರ್‌ ಕ್ಷೇತ್ರದ ಬಿಜೆಪಿ ಶಾಸಕಿ ಸುಚಿ ಮೌಸಮ್‌ ಚೌಧರಿ ಅವರು ತೆಂಗಿನಕಾಯಿ ಒಡೆಯುವ ಪ್ರಹಸನದ ಬಳಿಕ ಸ್ಥಳದಲ್ಲೇ ಧರಣಿ ಕುಳಿತಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದ ಶಾಸಕಿ ಸುಚಿ ಅವರು ಕಳಪೆ ಕಾಮಗಾರಿ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ತೆಂಗಿನಕಾಯಿ ಏಟಿಗೆ ಬಿರುಕು ಬಿಟ್ಟ ರಸ್ತೆ..! 1.16 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ ವೇಳೆ ಶಾಸಕಿ ಗರಂ| Read More »