ರಾಷ್ಟ್ರೀಯ

ಬ್ಲೌಸ್ ರೀತಿಯಲ್ಲಿ ಟ್ಯಾಟೂ ಹಾಕಿಸಿಕೊಂಡ ಸುಂದರಿ..! ಸೆರಗು ಜಾರಿದರೆ ಗತಿಯೇನು?

ಡಿಜಿಟಲ್ ಡೆಸ್ಕ್: ಇಂದಿನ ನಾರೀಮಣಿಯರು ತಮ್ಮ ದೇಹ ಸೌಂದರ್ಯ ಹೆಚ್ಚಿಸಿಕೊಳ್ಳಲು ಸೀರೆಗೆ ತರ ತರದ ಡಿಸೈನ್ ಬ್ಲೌಸ್ ಹಾಕೋದು, ಬ್ಲೌಸ್ ಗೆ ವಿವಿಧ ಅಲಂಕಾರ ಮಾಡಿಸೋದನ್ನು ಕಂಡಿರುತ್ತೀರಿ. ಆದರೆ ಇಲ್ಲೊಬ್ಬ ಸುಂದರಿ ಮಾತ್ರ ಸೀರೆ ಬ್ಲೌಸ್ ಹಾಕೋದನ್ನೇ ಮರೆತು ಬಿಟ್ಟಿದ್ದಾಳೆ. ಆದರೆ ನೋಡುಗರು ಮಾತ್ರ‌ ಮೈಮುಚ್ಚಿದ ಟ್ಯಾಟೂ ನೋಡಿ ಕನ್ ಪ್ಯೂಸ್ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫುಲ್ ಹವಾ ಎಬ್ಬಿಸಿರುವ ವೈರಲ್ ವೀಡಿಯೋ ವೊಂದು ಪಡ್ಡೆ ಹೈಕಳ ನಿದ್ದೆಗೆಡಿಸಿದೆ. ಅಷ್ಟೇ ಅಲ್ಲ, ಫ್ಯಾಶನ್ ಅಂದ್ರೇ ಹಿಂಗೂ ಇರುತ್ತಾ […]

ಬ್ಲೌಸ್ ರೀತಿಯಲ್ಲಿ ಟ್ಯಾಟೂ ಹಾಕಿಸಿಕೊಂಡ ಸುಂದರಿ..! ಸೆರಗು ಜಾರಿದರೆ ಗತಿಯೇನು? Read More »

ರಾಷ್ಟ್ರ ಶಕ್ತಿ ಸೌಧದಲ್ಲಿ ಬೆಂಕಿ| ಸಂಸತ್ ನ 59 ನೇ ಕೊಠಡಿಯಲ್ಲಿ ಅಗ್ನಿ ಅವಘಡ|

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ನಡೆಯುತ್ತಿರೋ ಸಂದರ್ಭದಲ್ಲಿಯೇ ಸಂಸತ್ ಆವರಣದೊಳಗೆ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಸಂಸತ್ ಭವನದ 59ನೇ ಕೊಠಡಿಯಲ್ಲಿ ಕಾಣಿಸಿಕೊಂಡಿತು. ಇಂದು ಬೆಳಿಗ್ಗೆ 8 ಗಂಟೆಯ ಹಾಗೇ ದೆಹಲಿಯ ಸಂಸತ್ ಭವನದ ಕೊಠಡಿ ಸಂಖ್ಯೆ 59ರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಮತ್ತೊಂದೆಡೆ ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಪ್ರಾರಂಭವಾಗಿದ್ದು ಮತ್ತು ಡಿಸೆಂಬರ್ 23ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ. ಇದೇ ಸಂದರ್ಭದಲ್ಲಿ ಅಗ್ನಿ ಅವಘಡ

ರಾಷ್ಟ್ರ ಶಕ್ತಿ ಸೌಧದಲ್ಲಿ ಬೆಂಕಿ| ಸಂಸತ್ ನ 59 ನೇ ಕೊಠಡಿಯಲ್ಲಿ ಅಗ್ನಿ ಅವಘಡ| Read More »

ನವದೆಹಲಿ: ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್| ಪೆಟ್ರೋಲ್ ಮೇಲಿನ ವ್ಯಾಟ್ ನಲ್ಲಿ ಕಡಿತ ಮಾಡಿದ ಕೇಜ್ರಿವಾಲ್ ಸರ್ಕಾರ|

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಹನ ಸವಾರರಿಗೆ ಅಲ್ಲಿನ ಆಪ್​ ಸರ್ಕಾರ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದೆ. ಪೆಟ್ರೋಲ್​​ ಮೇಲಿನ ವ್ಯಾಟ್​​ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಈ ಮೂಲಕ ಪ್ರತಿ ಲೀಟರ್​ ಪೆಟ್ರೋಲ್​​ ಬೆಲೆ 8 ರೂ.ಕಡಿಮೆ ಮಾಡಿದೆ. ಇಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೆಟ್ರೋಲ್​-ಡೀಸೆಲ್ ಬೆಲೆ ಒಂದೇ ಸಮ ಏರಿಕೆಯಾಗುತ್ತಿದ್ದ ಬೆನ್ನಲ್ಲೇ ಕಳೆದ ತಿಂಗಳು ದೀಪಾವಳಿ ಎದುರು ಕೇಂದ್ರ ಸರ್ಕಾರ ಅಬಕಾರಿ ಸುಂಕ ಇಳಿಸಿ ಸ್ವಲ್ಪ ಮಟ್ಟಿಗೆ ಹೊರೆ

ನವದೆಹಲಿ: ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್| ಪೆಟ್ರೋಲ್ ಮೇಲಿನ ವ್ಯಾಟ್ ನಲ್ಲಿ ಕಡಿತ ಮಾಡಿದ ಕೇಜ್ರಿವಾಲ್ ಸರ್ಕಾರ| Read More »

ನಂಬರ್ ಪ್ಲೇಟ್ ನಲ್ಲಿ ‘SEX’| ಅಪ್ಪ ಕೊಟ್ಟ‌ ಸ್ಕೂಟರ್ ರಸ್ತೆಗಿಳಿಸೋದು ಹೇಗೆ?

ನವದೆಹಲಿ : ತಾವು ಖರೀದಿಸುವ ಅಥವಾ ಪೋಷಕರು ಉಡುಗೊರೆಯಾಗಿ ನೀಡುವಂತ ಬೈಕ್‌ಗಳಿಗೆ ತಮ್ಮ ಇಷ್ಟದ ನಂಬರ್‌ ಹಾಕಿಸುವ ಆಸೆ ಎಷ್ಟೋ ಮಂದಿಗೆ ಇರುತ್ತೆ. ದುಬಾರಿ ಹಣ ಪಾವತಿಸಬೇಕಾದ ಕಾರಣ ಕೆಲವರು ಇದರಿಂದ ಹಿಂದೆ ಸರಿದು ಆರ್‌ಟಿಒ ನೀಡುವ ಸಂಖ್ಯೆಗೆ ತೃಪ್ತಿ ಪಟ್ಟುಕೊಳ್ಳುತ್ತಾರೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿನಿಯ ಸ್ಕೂಟಿಗೆ ಆರ್‌ಟಿಒ ನೀಡಿರುವ ನಂಬರ್‌ ಪ್ಲೇಟ್‌ನಿಂದ ಆಕೆ ತನ್ನ ಸ್ಕೂಟಿಯನ್ನು ಹೊರಗಡೆ ತೆಗೆದುಕೊಂಡು ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪಶ್ಚಿಮ ದೆಹಲಿಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿನಿಗೆ ಆಕೆಯ ತಂದೆ ಸ್ಕೂಟಿ

ನಂಬರ್ ಪ್ಲೇಟ್ ನಲ್ಲಿ ‘SEX’| ಅಪ್ಪ ಕೊಟ್ಟ‌ ಸ್ಕೂಟರ್ ರಸ್ತೆಗಿಳಿಸೋದು ಹೇಗೆ? Read More »

ಇಂದಿನಿಂದ ಆರ್ಥಿಕ ವಲಯದಲ್ಲಿ ಮಹತ್ವದ ಬದಲಾವಣೆ| ಜನಸಾಮಾನ್ಯರ ಜೇಬಿಗೆ ಕತ್ತರಿ| ಬೆಂಕಿಕಡ್ಡಿಯಿಂದ ಎಲ್ ಪಿಜಿ ವರೆಗೆ ಬೆಲೆ ಏರಿಕೆ|

ನವದೆಹಲಿ : ಸಾಮಾನ್ಯ ಜನರ ಜೀವನದಲ್ಲಿ ಪ್ರಮುಖ ಪರಿಣಾಮ ಬೀರುವ ಹಲವು ನಿಯಮಗಳು ಡಿಸೆಂಬರ್ 1 ರಿಂದ (ಇಂದಿನಿಂದ) ಬದಲಾಗಲಿವೆ. ಈ ನಿಯಮಗಳು ಬ್ಯಾಂಕಿಂಗ್, ಹಣಕಾಸು ಮತ್ತು ಇತರ ವಲಯಗಳಿಗೆ ಸಂಬಂಧಿಸಿವೆ. ಈ ಹೊಸ ನಿಯಮಗಳು ಸಾಮಾನ್ಯ ಮನುಷ್ಯನ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಡಿಸೆಂಬರ್ 1 ರಿಂದ ಬದಲಾಗುವ 5 ಪ್ರಮುಖ ನಿಯಮಗಳು ಇಲ್ಲಿವೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( SBI) ಕ್ರೆಡಿಟ್ ಕಾರ್ಡ್ ಭಾರತದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್

ಇಂದಿನಿಂದ ಆರ್ಥಿಕ ವಲಯದಲ್ಲಿ ಮಹತ್ವದ ಬದಲಾವಣೆ| ಜನಸಾಮಾನ್ಯರ ಜೇಬಿಗೆ ಕತ್ತರಿ| ಬೆಂಕಿಕಡ್ಡಿಯಿಂದ ಎಲ್ ಪಿಜಿ ವರೆಗೆ ಬೆಲೆ ಏರಿಕೆ| Read More »

SSLC/PUC/Degree ಆದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ| 300 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡರ್‌ ( ತಾಂತ್ರಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 300 ಹುದ್ದೆಗಳು ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ/ಪಿಯುಸಿ/ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಹುದ್ದೆಗಳಿಗೆ ಅನುಸಾರ ಭಾರತೀಯ ನೌಕಪಡೆ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು. ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ

SSLC/PUC/Degree ಆದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ| 300 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಭಾರತದಲ್ಲಿ ಇದುವರೆಗೆ ಒಮಿಕ್ರಾನ್ ಪತ್ತೆಯಾಗಿಲ್ಲ – ಕೇಂದ್ರ ಆರೋಗ್ಯ ಸಚಿವರ ಸ್ಪಷ್ಟನೆ

ನವದೆಹಲಿ: ಭಾರತದಲ್ಲಿ ಈವರೆಗೆ ಕೋವಿಡ್ ನ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಪ್ರಭೇದ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯಾ ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡುತ್ತ ಹೇಳಿದರು. ಕಳೆದ ವಾರ ವಿಶ್ವ ಆರೋಗ್ಯ ಸಂಸ್ಥೆ ವರ್ಗೀಕರಿಸಿದಂತೆ ನೂತನ ರೂಪಾಂತರಿ ತಳಿಯನ್ನು ಒಮಿಕ್ರಾನ್ (ಬಿ.1.1.529) ಎಂದು ಹೆಸರಿಸಿತ್ತು. ಅಲ್ಲದೇ ಇದೊಂದು ಕಳವಳಕಾರಿ ವೈರಸ್ ಎಂದು ತಿಳಿಸಿತ್ತು. ಒಮಿಕ್ರಾನ್ ವೈರಸ್ ಜಾಗತಿಕವಾಗಿ ಅತ್ಯಂತ ಅಪಾಯಕಾರಿ ಮಟ್ಟದಲ್ಲಿದೆ ಎಂದು ಎಚ್ಚರಿಸಿತ್ತು. ಒಮಿಕ್ರಾನ್ ಕುರಿತ

ಭಾರತದಲ್ಲಿ ಇದುವರೆಗೆ ಒಮಿಕ್ರಾನ್ ಪತ್ತೆಯಾಗಿಲ್ಲ – ಕೇಂದ್ರ ಆರೋಗ್ಯ ಸಚಿವರ ಸ್ಪಷ್ಟನೆ Read More »

ಇಂದಿನಿಂದ ಸಂಸತ್ತು ಚಳಿಗಾಲ ಅಧಿವೇಶನ| ಹಲವು ಪ್ರಮುಖ ಮಸೂದೆಗಳು ಮಂಡನೆ‌ ಸಾಧ್ಯತೆ|

ನವದೆಹಲಿ: ಈ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಶುರುವಾಗಲಿದೆ. ಡಿಸೆಂಬರ್​ 23ರ ವರೆಗೆ ನಡೆಯಲಿರುವ ಅಧಿವೇಶನದಲ್ಲಿ 29ಕ್ಕೂ ಹೆಚ್ಚು ಮಸೂದೆಗಳು ಮಂಡನೆಯಾಗೋ ಸಾಧ್ಯತೆ ಇದೆ. ಪ್ರಮುಖವಾಗಿ ಕೃಷಿ ಕಾನೂನು ರದ್ದು, ಕ್ರಿಪ್ಟೋ ಕರೆನ್ಸಿ ನಿಯಂತ್ರಣ, ಕೆಲ ಸರ್ಕಾರಿ ಬ್ಯಾಂಕ್​ ಖಾಸಗೀಕರಣ, ಡ್ರಗ್ಸ್​​ ನಿಯಂತ್ರಣ ಸೇರಿ ಹಲವು ಮಹತ್ವದ ಮಸೂದೆಗಳು ಈ ಬಾರಿ ಮಂಡನೆಯಾಗಲಿವೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ವ್ಯವಸ್ಥಿತ ಅಧಿವೇಶನ ನಡೆಸುವ ಸಲುವಾಗಿ ಸರ್ವಪಕ್ಷಗಳ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಆದರೆ ಪ್ರಧಾನಿ ಮೋದಿ

ಇಂದಿನಿಂದ ಸಂಸತ್ತು ಚಳಿಗಾಲ ಅಧಿವೇಶನ| ಹಲವು ಪ್ರಮುಖ ಮಸೂದೆಗಳು ಮಂಡನೆ‌ ಸಾಧ್ಯತೆ| Read More »

ಒಮಿಕ್ರಾನ್ ಸೋಂಕಿನ ರೋಗ ಲಕ್ಷಣಗಳೇನು ಗೊತ್ತಾ..?

ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಒಮಿಕ್ರಾನ್ ಮತ್ತೊಂದು ಅನಾಹುತಕ್ಕೆ ಮುನ್ನುಡಿ ಬರೆಯುತ್ತಿದೆ. ಒಮಿಕ್ರಾನ್ ರೂಪಾಂತರದ ಮೊದಲ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ ವರದಿಯಾಗಿದೆ. ಹಾಂಕಾಂಗ್ ಮತ್ತು ಬೆಲ್ಜಿಯಂನಲ್ಲಿ ಇದೇ ರೀತಿಯ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಸಂಸ್ಥೆ ಇದ್ರ ಬಗ್ಗೆ ಎಚ್ಚರಿಕೆ ನೀಡಿದೆ. ಈ ರೂಪಾಂತರವು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ. ಈಗಾಗಲೇ ಚೇತರಿಸಿಕೊಂಡಿರುವ ಕೊರೊನಾ ರೋಗಿಗಳಲ್ಲಿ ಮರುಸೋಂಕಿನ

ಒಮಿಕ್ರಾನ್ ಸೋಂಕಿನ ರೋಗ ಲಕ್ಷಣಗಳೇನು ಗೊತ್ತಾ..? Read More »

ಎರಡು ತಲೆಗಳುಳ್ಳ ಮಗು ಜನನ; ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

ಜಾರ್ಖಂಡ್‍: ಇಲ್ಲಿನ ರಾಜಧಾನಿ ರಾಂಚಿಯಲ್ಲಿ ಎರಡು ತಲೆಗಳುಳ್ಳ ಮಗುವಿಗೆ ಜನನನೀಡಿ ಹೆತ್ತವರು ನಾಪತ್ತೆಯಾದ ಘಟನೆ ನಡೆದಿದೆ. ರಾಂಚಿಯ ರಾಜೇಂದ್ರ ಇನ್ಸ್ಟಿುಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ರಿಮ್ಸ್‌) ಆಸ್ಪತ್ರೆಯಲ್ಲಿ ಎರಡು ತಲೆಯುಳ್ಳು ಮಗು ಜನಿಸಿದೆ. ಆ ಮಗು ಓಸಿಪಿಟಲ್ ಮೆನಿಂಜೋ ಇನ್ಸೆಪಫಲೋಸಿಲ್ ಕಾಯಿಲೆಗೆ ತುತ್ತಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿನ ತಲೆಯ ಹಿಂಭಾಗ ಚೀಲದಂತಿದ್ದು, ಎರಡು ತಲೆ ಇರುವಂತೆ ಕಾಣುತ್ತದೆ. ಈ ಮಗುವನ್ನು ಪೋಷಕರು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಅಲ್ಲದೇ, ಅವರು ಆಸ್ಪತ್ರೆಯಗೆ ನಕಲಿ ವಿಳಾಸ ನೀಡಿದ್ದಾರೆ ಎಂದು

ಎರಡು ತಲೆಗಳುಳ್ಳ ಮಗು ಜನನ; ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ Read More »