ರಾಷ್ಟ್ರೀಯ

ಉಗ್ರ ದಾಳಿಗೆ 13 ವರ್ಷ| ಭಾರತದಲ್ಲಿನ ಕರಾಳ ಅಧ್ಯಾಯದ ಹಿನ್ನೋಟ|

ಮುಂಬೈ(ನ.26): ಭಾರತದ ಆರ್ಥಿಕ ರಾಜಧಾನಿ ಮುಂಬೈ (Mumbai) ಮೇಲೆ ಪಾಕಿಸ್ತಾನದ ಲಷ್ಕರ್‌- ಎ- ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 13 ವರ್ಷ. ಸತತ ಮೂರು ದಿನಗಳ ಕಾಲ ಮುಂಬೈ ಮಹಾನಗರಿ ಉಗ್ರರ ಕಪಿಮುಷ್ಟಿಯಲ್ಲಿ ನಲುಗಿತ್ತು. ಲಷ್ಕರ್‌ ಉಗ್ರ ಸಂಘಟನೆಯ 10 ಉಗ್ರರು ಜನನಿಬಿಡ ಪ್ರದೇಶಗಳಲ್ಲಿ ಜನರ ಮಾರಣಹೋಮವನ್ನೇ ನಡೆಸಿದ್ದರು. ಭಾರತದ ವಾಣಿಜ್ಯ ರಾಜಧಾನಿಯಾದ ಮುಂಬೈಯ ಮೇಲೆ ಭೀಕರ ದಾಳಿ ನಡೆಸಿದ್ದರು. ಸಮುದ್ರ ಮಾರ್ಗದಿಂದ ಬಂದ ಈ ದುಷ್ಕರ್ಮಿಗಳು ತಾಜ್‌ ಮಹಲ್‌ ಹೊಟೇಲ್, ಒಬೇರಾಯ್‌ ಹೊಟೇಲ್‌, ಲಿಯೋಪೋಲ್ಡ್‌ […]

ಉಗ್ರ ದಾಳಿಗೆ 13 ವರ್ಷ| ಭಾರತದಲ್ಲಿನ ಕರಾಳ ಅಧ್ಯಾಯದ ಹಿನ್ನೋಟ| Read More »

ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಹೊನ್ನಾವರ: ವಿದ್ಯಾರ್ಥಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ವಿಶಾಲ ಗೌಡ (17) ಎನ್ನಲಾಗಿದೆ. ಮೃತ ವಿದ್ಯಾರ್ಥಿ ಹೊನ್ನಾವರ ಪಟ್ಟಣದ ಎಸ್ ಡಿಎಂ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿಯಾಗಿದ್ದು, ಮುಗ್ವಾ ಹಳಗೇರಿ ಮೂಲದ ನಿವಾಸಿ ಎಂದು ತಿಳಿದು ಬಂದಿದೆ. ಚಲಿಸುವ ರೈಲಿಗೆ ತಲೆಯಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು, ಪರಿಣಾಮವಾಗಿ ವಿದ್ಯಾರ್ಥಿಯ ದೇಹ ಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿದೆ. ಇನ್ನೂ ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ

ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ Read More »

ಐಸಿಸ್ ಉಗ್ರರ ಕರಿನೆರಳು| ಮುರುಡೇಶ್ವರದಲ್ಲಿ ಬಿಗಿ ಭದ್ರತೆ

ಕಾರವಾರ: ವಿಶ್ವ ಪ್ರಸಿದ್ದ ಧಾರ್ಮಿಕ ಮತ್ತು ಪ್ರವಾಸಿ ತಾಣವಾದ ಮುರ್ಡೇಶ್ವರದ ಮೇಲೆ ಐಸಿಸ್ ಉಗ್ರ ಸಂಘಟನೆ ಕಣ್ಣು ಬಿದ್ದಿರುವ ಶಂಕೆಯ ಮೇಲೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕೆಲ ದಿನಗಳ ಹಿಂದಿನಿಂದ ಇಲ್ಲಿನ ಬೃಹತ್ ಶಿವನ ವಿಗ್ರಹ ವಿರೂಪಗೊಳಿಸಿದ ಪೋಟೋ ವೈರಲ್ ಆಗಿದ್ದರಿಂದ ಸರ್ಕಾರ ಎಚ್ಚೆತ್ತುಕೊಂಡಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಕುಚೋದ್ಯರನ್ನ ಬಂಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏನಿದು ಘಟನೆ? ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ

ಐಸಿಸ್ ಉಗ್ರರ ಕರಿನೆರಳು| ಮುರುಡೇಶ್ವರದಲ್ಲಿ ಬಿಗಿ ಭದ್ರತೆ Read More »

ವಿವಾದಿತ ಕೃಷಿ ಮಸೂದೆ ರದ್ದತಿಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಇಂದು ಅನುಮೋದನೆ ನೀಡಿದೆ. ಕೃಷಿ ಕಾನೂನುಗಳ ರದ್ದು ಮಸೂದೆ 2021ನ್ನು ನವೆಂಬರ್​​ 29ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತುತ ಪಡಿಸಲಾಗುತ್ತದೆ. ನವೆಂಬರ್​ 19ರಂದು ಪ್ರಧಾನಿ ಮೋದಿ ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುತ್ತಿದೆ ಎಂದು ಘೋಷಣೆ ಮಾಡಿದ್ದರು. ಅಲ್ಲದೇ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಗತ್ಯ ಮಸೂದೆಗಳನ್ನು ಜಾರಿಗೆ ತರಲಾಗುತ್ತೆ ಎಂದು ಘೋಷಣೆ ಕೂಡ ಮಾಡಿದ್ದರು. ರೈತರಿಗೆ ಅನುಕೂಲವಾಗಲಿ ಎಂದು

ವಿವಾದಿತ ಕೃಷಿ ಮಸೂದೆ ರದ್ದತಿಗೆ ಕೇಂದ್ರ ಸಂಪುಟ ಅನುಮೋದನೆ Read More »

ಟೀಂ ಇಂಡಿಯಾ ಆಟಗಾರರಿಗೆ ಹಲಾಲ್ ಪ್ರಮಾಣಿಕೃತ ಮಾಂಸ ಕಡ್ಡಾಯ!, ಬಿಸಿಸಿಐ ಹೇಳಿದ್ದೇನು? ಏನಿದು ಆಹಾರ ಮೆನು ವಿವಾದ?

ಮುಂಬೈ: ಟೀಂ ಇಂಡಿಯಾ ಆಟಗಾರರು ಹಲಾಲ್ ಪ್ರಮಾಣಿಕೃತ ಮಾಂಸವನ್ನು ಮಾತ್ರ ಸೇವಿಸಬೇಕೆಂದು ಬಿಸಿಸಿಐ ಕಡ್ಡಾಯಗೊಳಿಸಿದೆ ಎನ್ನಲಾದ ಮೆನು ಲಿಸ್ಟ್ ಒಂದು ಸೋಶಿಯಲ್ ‌ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಬಿಸಿಸಿಐ ಆಟಗಾರರ ಡಯಟ್ ಪ್ಲಾನ್‍ನಲ್ಲಿ ಹಲಾಲ್ ಮಾಂಸ ಪದ್ಧತಿಯನ್ನು ಸೇರಿಸಿದೆ. ಮುಂಬರುವ ಐಸಿಸಿ ಟೂರ್ನಿಗಳು ನಿರ್ಣಾಯಕವಾಗಿರುವ ಕಾರಣ, ಆಟಗಾರರನ್ನು ಫಿಟ್ ಆಗಿಡಲು ಇಂಥ ಡಯಟ್ ಪ್ಲಾನ್ ಅನಿವಾರ್ಯ. ಹಾಗಾಗಿ, ಪೋರ್ಕ್ ಮತ್ತು ಬೀಫ್ ಯಾವುದನ್ನೂ ಸೇವಿಸುವಂತಿಲ್ಲ ಎಂದು ಬಿಸಿಸಿಐ ತಾಕೀತು ಮಾಡಿದೆ. ಆದರೆ, ಬಿಸಿಸಿಐನ ಈ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ಕೆಂಗಣ್ಣಿಗೆ

ಟೀಂ ಇಂಡಿಯಾ ಆಟಗಾರರಿಗೆ ಹಲಾಲ್ ಪ್ರಮಾಣಿಕೃತ ಮಾಂಸ ಕಡ್ಡಾಯ!, ಬಿಸಿಸಿಐ ಹೇಳಿದ್ದೇನು? ಏನಿದು ಆಹಾರ ಮೆನು ವಿವಾದ? Read More »

ಗುಡ್ ನ್ಯೂಸ್: ಮತ್ತಷ್ಟು ಇಳಿಕೆಯ‌‌ ಹಾದಿಯತ್ತ‌ ತೈಲದರ!?

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಪೆಟ್ರೋಲ್​​ ಬೆಲೆ ಇಳಿಕೆಯಿಂದ ಕೊಂಚ ನಿರಾಳರಾಗಿರುವ ಶ್ರೀ ಸಾಮಾನ್ಯರಿಗೆ ಸದ್ಯದಲ್ಲೇ ಇನ್ನೊಂದು ಗುಡ್​ ನ್ಯೂಸ್​ ಕೇಳುವ ಅವಕಾಶವಿದೆ. ಕೇಂದ್ರವು ತನ್ನ ಐದು ಮಿಲಿಯನ್ ಬ್ಯಾರಲ್​ ಕಚ್ಚಾ ತೈಲ ಬಿಡುಗಡೆ ಮಾಡಲು ನಿರ್ಧರಿಸಿದ್ದು ಇದರಿಂದಾಗಿ ಮುಂಬರುವ ದಿನಗಳಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಇನ್ನಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ. ದೆಹಲಿಯಲ್ಲಿ ನಡೆದ ಉನ್ನತ ಸಚಿವಾಲಯ ಹಾಗೂ ತೈಲ ಮಾರುಕಟ್ಟೆ ಕಂಪನಿಗಳ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ

ಗುಡ್ ನ್ಯೂಸ್: ಮತ್ತಷ್ಟು ಇಳಿಕೆಯ‌‌ ಹಾದಿಯತ್ತ‌ ತೈಲದರ!? Read More »

ದೇಶದಲ್ಲಿ‌ ಎಲ್ಲಾ ಮಾದರಿಯ ಕ್ರಿಪ್ಟೋ ಕರೆನ್ಸಿ ಬ್ಯಾನ್| ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ‌ ಮಂಡನೆಗೆ ಸಿದ್ಧತೆ|

ನವದೆಹಲಿ: ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ಟೋಕರೆನ್ಸಿಯನ್ನು ಬ್ಯಾನ್ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ಕೈಗೊಳ್ಳಲಾಗಿದೆ‌. ಭಾರತದಲ್ಲಿ ಎಲ್ಲಾ ಮಾದರಿಯ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್ ಮಾಡುವ ಸಾಧ್ಯತೆಯಿದೆ. ಚಳಿಗಾಲದ ಅಧಿವೇಶನದಲ್ಲಿ 26 ವಿಧೇಯಕಗಳನ್ನು ಮಂಡಿಸಲಿದ್ದು, ಅದರಲ್ಲಿ ಕ್ಟಿಪ್ಟೋ ಕರೆನ್ಸಿ ಕೂಡ ಒಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಇತ್ತೀಚೆಗಷ್ಟೇ ಕ್ರಿಪ್ತೋಕರೆನ್ಸಿ ಬಗ್ಗೆ ಪ್ರಸ್ತಾಪಿಸಿದ್ದರು, ಇದರ ಬೆನ್ನಲ್ಲೇ ಭಾರತದಲ್ಲಿ ಕ್ರಿಪ್ತೋಕರೆನ್ಸಿ

ದೇಶದಲ್ಲಿ‌ ಎಲ್ಲಾ ಮಾದರಿಯ ಕ್ರಿಪ್ಟೋ ಕರೆನ್ಸಿ ಬ್ಯಾನ್| ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ‌ ಮಂಡನೆಗೆ ಸಿದ್ಧತೆ| Read More »

ರೈತರು ಖಲಿಸ್ತಾನಿಗಳಂತೆ..!, ವಿವಾದಕ್ಕೀಡಾದ ಕಂಗಾನಾ ಹೇಳಿಕೆ

ನವದೆಹಲಿ: ರೈತರನ್ನು ‘ಖಲಿಸ್ತಾನಿಗಳು’ ಎಂದು ಕರೆದಿದ್ದಕ್ಕಾಗಿ ಬಾಲಿವುಡ್ ನಟಿ, ಪದ್ಮಶ್ರೀ ಪುರಸ್ಕೃತೆ ಕಂಗನಾ ರನೌತ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ರೈತರ ಪ್ರತಿಭಟನೆಯನ್ನು ಖಲಿಸ್ತಾನಿ ಚಳುವಳಿ ಎಂದು ಚಿತ್ರಿಸಿದ್ದಾರೆ.ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಖಲಿಸ್ತಾನಿಗಳು’ ಎಂದು ಕರೆದಿದ್ದಾರೆ ಎಂದು ಮುಂಬೈನಲ್ಲಿ ನಟ ಕಂಗನಾ ರನೌತ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಎಎನ್ ಐ ವರದಿ ಮಾಡಿದೆ.

ರೈತರು ಖಲಿಸ್ತಾನಿಗಳಂತೆ..!, ವಿವಾದಕ್ಕೀಡಾದ ಕಂಗಾನಾ ಹೇಳಿಕೆ Read More »

ಕ್ಯಾಪ್ಟನ್ ಅಭಿನಂದನ್ ಗೆ ವೀರಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ: 2019ರ ಫೆಬ್ರವರಿ 27ರಂದು ಬಾಲಾಕೋಟ್ ವೈಮಾನಿಕ ದಾಳಿಯ ಸಂದರ್ಭದಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ವೈಮಾನಿಕ ಯುದ್ಧದಲ್ಲಿ ಹೊಡೆದುರುಳಿಸಿದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ತಮಾನ್ ಅವರಿಗೆ ವೀರ ಚಕ್ರ ಪ್ರಶಸ್ತಿ ದೊರೆತಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ರಕ್ಷಣಾ ಹೂಡಿಕೆ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿ ಪಡೆದ ಇತರಪ್ರಮುಖ ವಿಭೂತಿ ಧೌಂಧಿಯಾಲ್ ಅವರಿಗೆ ಶೌರ್ಯ ಚಕ್ರವನ್ನು ಮರಣೋತ್ತರವಾಗಿ, ನಯಾಬ್ ಸುಬೇದಾರ್ ಸೋಮವೀರ್ ಶೌರ್ಯ ಚಕ್ರ (ಮರಣೋತ್ತರ) ನೀಡಲಾಯಿತು

ಕ್ಯಾಪ್ಟನ್ ಅಭಿನಂದನ್ ಗೆ ವೀರಚಕ್ರ ಪ್ರಶಸ್ತಿ ಪ್ರದಾನ Read More »

ದ.ಕ ಮತ್ತು ಕಾಸರಗೋಡು ನಡುವೆ ಅಂತರಾಜ್ಯ ಬಸ್ ಸೇವೆ ಪುನರಾರಂಭ

ಮಂಗಳೂರು: ಕೋವಿಡ್-19 ಹಾವಳಿ ಉಲ್ಬಣಗೊಂಡಿದ್ದರಿಂದ ಕಳೆದ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ದ.ಕ. – ಕಾಸರಗೋಡು ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಬೆಳಗ್ಗೆಯಿಂದ ಪುನಾರಂಭಗೊಂಡಿದೆ. ಕರ್ನಾಟಕ ಮತ್ತು ಕೇರಳದ ತಲಾ 25 ಬಸ್‌ಗಳು ಸಂಚಾರ ಆರಂಭಿಸಿದ್ದು, ಶನಿವಾರದಿಂದ ಎಲ್ಲಾ ಬಸ್‌ಗಳು ಓಡಾಟ ನಡೆಸಲಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೋವಿಡ್‌ನಿಂದ ಸ್ಥಗಿತಗೊಂಡಿದ್ದ ಬಸ್‌ಗಳು ಲಾಕ್‌ಡೌನ್ ತೆರವು ಬಳಿಕ‌ ತಲಪಾಡಿ ಗಡಿಯವರೆಗೆ ಮಾತ್ರ ಸಂಚರಿಸುತ್ತಿದ್ದವು. ಇದೀಗ ಮಂಗಳೂರಿನಿಂದ ಕಾಸರಗೋಡುವರೆಗೆ ಮತ್ತು ಕಾಸರಗೋಡಿನಿಂದ ಮಂಗಳೂರುವರೆಗೆ ಸಂಚರಿಸಲು ಆರಂಭಿಸಿದೆ. ಸುಳ್ಯ-ಕಾಸರಗೋಡು ಮಧ್ಯೆ

ದ.ಕ ಮತ್ತು ಕಾಸರಗೋಡು ನಡುವೆ ಅಂತರಾಜ್ಯ ಬಸ್ ಸೇವೆ ಪುನರಾರಂಭ Read More »