ರಾಷ್ಟ್ರೀಯ

‘ಅಲ್ಲಿ ಯಾರಿಗೂ ಕನ್ನಡ ಬರ್ತಿರ್ಲಿಲ್ಲ, ಮೋದಿ ಜೊತೆಗೂ‌ ಮಾತಾಡ್ದೆ’ – ಸಂತಸ ಹಂಚಿಕೊಂಡ ವೃಕ್ಷಮಾತೆ ತುಳಸಿ ಗೌಡ

ಅಂಕೋಲಾ : ವೃಕ್ಷದೇವತೆ ಎಂದೇ ಹೆಸರು ಗಳಿಸಿರುವ ಅಂಕೋಲಾದ ತುಳಸಿ ಗೌಡ ಅವರು ಬರಿಗಾಲಿನಲ್ಲೇ ಸಾಗಿ ರಾಷ್ಟ್ರಪತಿಗಳ ಮುಂದೆ ಅತ್ಯಂತ ಮುಗ್ಧವಾಗಿ ನಿಂತು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ಕಾಡಿನ ಮರಗಳ ಬಗ್ಗೆ ಸಾಕಷ್ಟು ಜ್ಞಾನ ಹೊಂದಿರುವ ತುಳಸಿ ಗೌಡ ಅವರು ತಮ್ಮ ಮಾಮೂಲಿ ದಿರಸಿನಲ್ಲೇ ಪ್ರಶಸ್ತಿಯನ್ನು ಸ್ವೀಕರಿಸಿದರು. ತಾಯ್ನಾಡಿಗೆ ಮರಳಿದ ಮೇಲೆ ಪ್ರಶಸ್ತಿ ಪಡೆದ ಕ್ಷಣಗಳ ಬಗ್ಗೆ ಹೇಳಿದ ಅವರು, ಅಲ್ಲಿ ಯಾರಿಗೂ ಕನ್ನಡ ಬರುತ್ತಿರಲಿಲ್ಲ. ನಾನ್ ಹೇಳಿದ್ದು ಅವರಿಗೆ ಗೊತ್ತಾಗ್ತಾ ಇರಲಿಲ್ಲ. ಅವರು […]

‘ಅಲ್ಲಿ ಯಾರಿಗೂ ಕನ್ನಡ ಬರ್ತಿರ್ಲಿಲ್ಲ, ಮೋದಿ ಜೊತೆಗೂ‌ ಮಾತಾಡ್ದೆ’ – ಸಂತಸ ಹಂಚಿಕೊಂಡ ವೃಕ್ಷಮಾತೆ ತುಳಸಿ ಗೌಡ Read More »

ಭಾರೀ ಮಳೆ ಹಿನ್ನೆಲೆ| ತಮಿಳುನಾಡಿನ ಹಲವೆಡೆ ಶಾಲಾ ಕಾಲೇಜಿಗೆ ರಜೆ|

ಚೆನ್ನೈ: ತಮಿಳುನಾಡಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪರಿಹಾರ ಕೇಂದ್ರಗಳಲ್ಲಿ 5000ಕ್ಕೂ ಅಧಿಕ ಮಂದಿ ಆಶ್ರಯ ಪಡೆದುಕೊಂಡಿದ್ದಾರೆ. ಇನ್ನೂ ನಾಲ್ಕು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ 19 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಮಿಳುನಾಡಿನ ಹಲವು ಕಡೆ ಭಾರಿ ಮಳೆ ಮುಂದುವರೆದಿದೆ. ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪುದುಚೇರಿ,

ಭಾರೀ ಮಳೆ ಹಿನ್ನೆಲೆ| ತಮಿಳುನಾಡಿನ ಹಲವೆಡೆ ಶಾಲಾ ಕಾಲೇಜಿಗೆ ರಜೆ| Read More »

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ|

ನವದೆಹಲಿ: ಭಾರತ ಸರ್ಕಾರವು ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ ‘ಪದ್ಮ ಶ್ರೀ’ ಪ್ರಶಸ್ತಿಯನ್ನು ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸೋಮವಾರದಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು. ಸಾಂಪ್ರದಾಯಿಕ ಬಿಳಿ ಪಂಚೆ ಹಾಗೂ ಬಿಳಿ ಅಂಗಿ ಧರಿಸಿದ್ದ ಹಾಜಬ್ಬ ಅವರು ರಾಷ್ಟ್ರಪತಿಯವರಿಂದ ಪ್ರಶಸ್ತಿ ಸ್ವೀಕರಿಸಿದರು. ಕಿತ್ತಳೆ ಹಣ್ಣು ವ್ಯಾಪಾರದಿಂದ ಬಂದ ಹಣವನ್ನು ಕೂಡಿಟ್ಟು ಬಡ ಮಕ್ಕಳಿಗಾಗಿ ಶಾಲೆಯೊಂದನ್ನು ನಿರ್ಮಿಸಿದ ಇವರಿಗೆ ಈಗಾಗಲೇ ಹಲವು ಪ್ರಶಸ್ತಿ ಲಭಿಸಿವೆ.

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ| Read More »

ಡಿಜಿಟಲ್ ವ್ಯವಹಾರ|ಎಚ್ಚರಿಕೆ ಅಗತ್ಯ

ನವದೆಹಲಿ: ನೋಟ್​​ ಬ್ಯಾನ್ ಆಗಿ ಐದು ವರ್ಷ ಪೂರ್ಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆ, ಹಣಕಾಸು ವ್ಯವಸ್ಥೆಯಲ್ಲಿ ಅನೇಕ ಬದಲಾವಣೆಗಳಾಗಿವೆ.ನೋಟ್​ ಬ್ಯಾನ್ ನಂತರದ ಕೆಲವು ದಿನಗಳಲ್ಲಿ ನಗದು ವಹಿವಾಟಿನಲ್ಲಿ ಸಾಕಷ್ಟು ಅವ್ಯವಸ್ಥೆ ಕಂಡುಬಂದಿದ್ದು, ಪ್ರಸ್ತುತ ನಗದು ವಹಿವಾಟು ಹೆಚ್ಚಾಗುತ್ತಿದೆ. ಇದರ ಜೊತೆಗೆ ಡಿಜಿಟಲ್ ಪೇಮೆಂಟ್​ ಕೂಡಾ ತೀವ್ರಗತಿಯಲ್ಲಿ ಏರಿಕೆಯಾಗಿದೆ.ಅಂದಹಾಗೆ, ನೋಟ್ ಬ್ಯಾನ್ ಮಾಡಿದ ಉದ್ದೇಶ ಡಿಜಿಟಲ್ ಪೇಮೆಂಟ್ ಅನ್ನು ಹೆಚ್ಚಿಸುವುದು ಮತ್ತು ಕಪ್ಪು ಹಣವನ್ನು ಹೊರಕ್ಕೆ ತರುವುದೇ ಆಗಿತ್ತು. ಈಗ ಡಿಜಿಟಲ್ ಪಾವತಿ ಎಲ್ಲೆಡೆಯೂ ವ್ಯಾಪಿಸಿಕೊಂಡಿದ್ದು, ಎರಡೂ

ಡಿಜಿಟಲ್ ವ್ಯವಹಾರ|ಎಚ್ಚರಿಕೆ ಅಗತ್ಯ Read More »

ನೋಟು ಅಮಾನ್ಯೀಕರಣಕ್ಕೆ ಐದು ವರ್ಷ| ಏರಿಕೆಯಾದ ಡಿಜಿಟಲ್ ವ್ಯವಹಾರ

ನವದೆಹಲಿ: ದೇಶಾದ್ಯಂತ 500 ರೂ. ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳ ಅಮಾನ್ಯೀಕರಣ ಮಾಡಿ ಇಂದಿಗೆ 5 ವರ್ಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೋಟ್ ಬ್ಯಾನ್ ಘೋಷಣೆ ಮಾಡಿದ ನಂತರ ದೇಶದಲ್ಲಿ ಹೊಸದಾಗಿ 2000 ರೂ. ಮತ್ತು 500 ರೂಪಾಯಿ ಹಾಗೂ 200 ರೂ.ಹೊಸ ಸರಣಿ ನೋಟು ಚಲಾವಣೆಗೆ ಬಂದಿವೆ. ನಗದು ವಹಿವಾಟಿನ ಜೊತೆಗೆ ಡಿಜಿಟಲ್ ವಹಿವಾಟು ಕೂಡ ಏರಿಕೆ ಕಂಡಿದೆ. ನೋಟ್ ಬ್ಯಾನ್ ಮಾಡಿದ ಸಂದರ್ಭದಲ್ಲಿ ಯುಪಿಐ, ನೆಟ್ ಬ್ಯಾಂಕಿಂಗ್ ಮೊದಲಾದವುಗಳ ಮೂಲಕ ನಗದು ರಹಿತ

ನೋಟು ಅಮಾನ್ಯೀಕರಣಕ್ಕೆ ಐದು ವರ್ಷ| ಏರಿಕೆಯಾದ ಡಿಜಿಟಲ್ ವ್ಯವಹಾರ Read More »

ಪಾಕ್‌ ನೌಕಾಪಡೆಯಿಂದ ಗುಂಡಿನ ದಾಳಿ, ಭಾರತದ ಮೀನುಗಾರನ ಹತ್ಯೆ

ಗಾಂಧಿನಗರ: ಗುಜರಾತ್‌ನ ಕರಾವಳಿ ಭಾಗದಲ್ಲಿ ಭಾರತದ ಮೀನುಗಾರನನ್ನು ಪಾಕಿಸ್ತಾನ ನೌಕಾಪಡೆ ಗುಂಡಿಟ್ಟು ಹತ್ಯೆ ಮಾಡಿದ ಘಟನೆ ನಡೆದಿದೆ. ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ “ಜಲ್‌ಪರಿ” ಎಂಬ ಹೆಸರಿನ ಬೋಟ್‌ನಲ್ಲಿ ಪಾಕಿಸ್ತಾನದ ನೌಕಾಪಡೆಯು ಗುಂಡಿನ ದಾಳಿ ನಡೆಸಿತ್ತು. ಗುಂಡಿನ ದಾಳಿಯಿಂದ ಭಾರತದ ಒಬ್ಬ ಮೀನುಗಾರ ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಪಾಕ್‌ ನೌಕಾಪಡೆಯಿಂದ ಗುಂಡಿನ ದಾಳಿ, ಭಾರತದ ಮೀನುಗಾರನ ಹತ್ಯೆ Read More »

ಕೇದಾರನಾಥ ಆವರಣದಲ್ಲಿ ಶೂ ಧರಿಸಿ ಓಡಾಡಿದ‌ ಪ್ರಧಾನಿ ಮೋದಿ| ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ|

ನವದೆಹಲಿ: ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರಲ್ಲದೆ 12 ಅಡಿಗಳಷ್ಟು ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಉದ್ಘಾಟಿಸಿದ್ದರು. ಈ ಭೇಟಿ ಸಂದರ್ಭದ ಫೋಟೋಗಳು, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಮೋದಿ, ಬಿಜೆಪಿ ಅಭಿಮಾನಿಗಳು ಪ್ರಚಾರಾರ್ಥ ಈ ಚಿತ್ರಗಳನ್ನು ಹಂಚಿಕೊಂಡರೆ, ವಿರೋಧಿ ಪಾಳೆಯದವರು ಈ ಶೋ ಆಫ್ ಬೇಕಿತ್ತಾ ಎನ್ನುವ ಅರ್ಥದಲ್ಲಿ ಈ ಚಿತ್ರಗಳನ್ನು ಹಂಚಿಕೊಂಡು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಲ್ಲಕ್ಕಿಂತ ಅಚ್ಚರಿ ಎಂದರೆ

ಕೇದಾರನಾಥ ಆವರಣದಲ್ಲಿ ಶೂ ಧರಿಸಿ ಓಡಾಡಿದ‌ ಪ್ರಧಾನಿ ಮೋದಿ| ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ| Read More »

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ| ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ

ಬೆಂಗಳೂರು: ದೇಶದಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ದೀಪಾವಳಿಯ ಈ ಶುಭ ಸಂದರ್ಭದಲ್ಲಿ ಬೆಳಕಿನ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ನಾನು ಬಯಸುತ್ತೇನೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ| ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ Read More »

ಪೆಟ್ರೊಲಿಯಂ ತೆರಿಗೆ ಕಡಿಮೆಗೊಳಿಸಲು ಉಪಚುನಾವಣೆ ಸೋಲು ಕಾರಣವಾಯಿತೇ?

ನ್ಯೂಸ್ ಡೆಸ್ಕ್: ಗಗನಕ್ಕೇರಿದ ತೈಲಬೆಲೆಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಕೊನೆಗೂ ಮನಸ್ಸು ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯಲ್ಲಿ ತಲಾ 5 ಮತ್ತು 10 ರೂ.ಗಳಷ್ಟು ಅಬಕಾರಿ ಸುಂಕ ಕಡಿಮೆ ಮಾಡಿದೆ. ಕೇಂದ್ರ ಸರ್ಕಾರ ದೀಪಾವಳಿ ಗಿಪ್ಟ್ ಅಂತ ಹೇಳಿಕೊಂಡರೂ ತೈಲಬೆಲೆಯಲ್ಲಿನ ತೆರಿಗೆ ಇಳಿಕೆ ಉಪಚುನಾವಣೆ ಸೋಲಿನ ಪರಿಣಾಮ ಎನ್ನುತ್ತಾರೆ ರಾಜಕೀಯ ತಜ್ಞರು. ಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಸಾಗಾಣಿಕೆ ವೆಚ್ಚ ಜಾಸ್ತಿಯಾಗಿ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಇದೀಗ ಉಪ

ಪೆಟ್ರೊಲಿಯಂ ತೆರಿಗೆ ಕಡಿಮೆಗೊಳಿಸಲು ಉಪಚುನಾವಣೆ ಸೋಲು ಕಾರಣವಾಯಿತೇ? Read More »

ಪೆಟ್ರೋಲ್ 5, ಡೀಸೆಲ್ 10 ರೂ ಇಳಿಕೆ| ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ದೇಶದ ಜನತೆಗೆ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೀಪಾವಳಿಯ ಮುನ್ನಾದಿನದಂದು, ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಘೋಷಿಸಿದೆ. ನಾಳೆಯಿಂದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕ್ರಮವಾಗಿ 5 ರೂ. ಮತ್ತು 10 ರೂಪಾಯಿ ಇಳಿಕೆಯಾಗಲಿದೆ. ಪೈಸೆಗಳ ಲೆಕ್ಕದಲ್ಲಿ ಪ್ರತಿದಿನ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಸಾರ್ವಕಾಲಿಕ ದಾಖಲೆ

ಪೆಟ್ರೋಲ್ 5, ಡೀಸೆಲ್ 10 ರೂ ಇಳಿಕೆ| ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ Read More »