ರಾಷ್ಟ್ರೀಯ

ಗರ್ಭಿಣಿಯರಿಗೆ ಲಸಿಕೆ ನೀಡಲು ಗ್ರೀನ್ ಸಿಗ್ನಲ್

ನವದೆಹಲಿ: ದೇಶದ ಎಲ್ಲಾ ಗರ್ಭಿಣಿಯರಿಗೆ ಕೋವಿಡ್ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಲಸಿಕೆ ಗರ್ಭಿಣಿಯರಿಗೆ ಉಪಯುಕ್ತವಾಗಲಿದೆ ಮತ್ತು ಅದನ್ನು ನೀಡಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ್ ಹೇಳಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ವಿಶ್ವ ಆರೋಗ್ಯ ಸಂಸ್ಥೆ ಗರ್ಭಿಣಿಯರಿಗೆ ಲಸಿಕೆ ನೀಡಲು ಅನುಮತಿಸಿತ್ತು. ಆದರೆ ಭಾರತದಲ್ಲಿ ವೈದ್ಯಕೀಯ ಪ್ರಯೋಗ ದತ್ತಾಂಶದ ಕೊರತೆ ಇತ್ತು ಎಂದು ಹೇಳಲಾಗಿತ್ತು. ಇದೀಗ ವೈಜ್ಞಾನಿಕ ಪುರಾವೆ ಗಳನ್ನು ಅಧ್ಯಯನ ಮಾಡುವ […]

ಗರ್ಭಿಣಿಯರಿಗೆ ಲಸಿಕೆ ನೀಡಲು ಗ್ರೀನ್ ಸಿಗ್ನಲ್ Read More »

ಊಟದ ಬಳಿಕ ತೇಗದ, ಹೂಸು ಬಿಡದ ವರ ಬೇಕಾಗಿದ್ದಾನೆ : ಕಂಡಿಷನ್ಸ್ ಓಕೆ ಆದರೆ ಇಮೇಲ್ ವಿಳಾಸಕ್ಕೆ ನಿಮ್ಮ ವಿವರ ಕಳುಹಿಸಿ!!

ದೆಹಲಿ: ಕಾಲ ಕಳೆದಂತೆ ತಮಗೆ ಬೇಕಾದಂತ ವರನೇ ಗಂಡನಾಗಿ ಬೇಕು, ಮದುವೆಯಾಗುವ ಯುವತಿ ಹೀಗೆ ಇರಬೇಕು ಎಂಬ ಕಂಡಿಷನ್ಸ್ ಹೆಚ್ಚಾಗಿದೆ. ಮದುವೆಗೆ ವರನನ್ನು, ವಧುವನ್ನು ಹುಡುಕುವುದು ಸುಲಭವೂ ಹೌದು ಕಷ್ಟವೂ ಹೌದು. ಮ್ಯಾಟ್ರಿಮೋನಿ ಸೈಟ್‌ಗಳಲ್ಲಿ ನೂರಾರು ಆಯ್ಕೆಗಳಿವೆ, ಆದರೆ ಅದರಲ್ಲಿ ತಮಗೆ ಒಪ್ಪುವವರನ್ನು ಆಯ್ಕೆ ಮಾಡುವುದು ಒಂದು ಸವಾಲಾಗಿದೆ. ಸುದ್ದಿ ಪತ್ರಿಕೆಗಳಲ್ಲಿ ವರ ಬೇಕಾಗಿದ್ದಾರೆ, ವಧು ಬೇಕಾಗಿದ್ದಾರೆ ಎಂಬ ಜಾಹೀರಾತುಗಳಿಗೇನು ಕಮ್ಮಿ ಇಲ್ಲ. ತಮಗೆ ಬೇಕಾದಂತೆ ನೋಡಲು ಹೇಗಿರಬೇಕು, ವಿದ್ಯಾರ್ಹತೆ ಎಷ್ಟಿರಬೇಕು , ಜಾತಿ, ಮತ ಎಲ್ಲವನ್ನೂ

ಊಟದ ಬಳಿಕ ತೇಗದ, ಹೂಸು ಬಿಡದ ವರ ಬೇಕಾಗಿದ್ದಾನೆ : ಕಂಡಿಷನ್ಸ್ ಓಕೆ ಆದರೆ ಇಮೇಲ್ ವಿಳಾಸಕ್ಕೆ ನಿಮ್ಮ ವಿವರ ಕಳುಹಿಸಿ!! Read More »

ಬೆತ್ತಲಾಗಿ ನಿಂತು ಮಹಿಳೆಯರಿಗೆ ವಿಡಿಯೋ ಕಾಲ್ | ನಿತ್ಯ ಬ್ಲಾಕ್’ಮೇಲ್ ಮಾಡುವುದೇ ಈತನ ಕೆಲಸ

ಲಖನೌ: ಅಪರಿಚಿತ ಮಹಿಳೆಯರಿಗೆ ಬೆತ್ತಲಾಗಿ ನಿಂತು ವಿಡಿಯೋ ಕಾಲ್ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನೊಬ್ಬನನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ನಿರಂತರವಾಗಿ ಯುವಕನ ಉಪಟಳದಿಂದ ಬೇಸತ್ತಿದ್ದ ಮಹಿಳೆಯರು ಉತ್ತರಪ್ರದೇಶದ ಮಹಿಳಾ ಸಹಾಯವಾಣಿಯೊಂದಕ್ಕೆ ದೂರು ಸಲ್ಲಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಆರೋಪಿ ಶುವ್ ಕುಮಾರ್ ವರ್ಮಾ ಎಂಬಾತನನ್ನು ಬಂಧಿಸಿದ್ದಾರೆ. ಬಿಎ ಪದವೀಧರನಾಗಿರುವ ಈತ ಸ್ಟೇಷನರಿ ಅಂಗಡಿಯೊಂದನ್ನು ನಡೆಸುತ್ತಿದ್ದ. ನಿತ್ಯ ಕೆಲಸ ಮುಗಿದ ಮೇಲೆ ಮನೆಗೆ ತೆರಳಿ ಯಾವುದಾದರೂ ಮೊಬೈಲ್ ನಂಬರ್ ಟೈಪ್ ಮಾಡಿ ಟ್ರೂಕಾಲರ್ ಮೂಲಕ ಪರೀಕ್ಷಿಸುತ್ತಿದ್ದ. ನಂಬರ್

ಬೆತ್ತಲಾಗಿ ನಿಂತು ಮಹಿಳೆಯರಿಗೆ ವಿಡಿಯೋ ಕಾಲ್ | ನಿತ್ಯ ಬ್ಲಾಕ್’ಮೇಲ್ ಮಾಡುವುದೇ ಈತನ ಕೆಲಸ Read More »

ಕನಸಿನಲ್ಲಿ ಬಂದು ನಿರಂತರ ಅತ್ಯಾಚಾರ……! | ಪೊಲೀಸರಿಗೆ ದೂರು ನೀಡಿದ ಮಹಿಳೆ

ಔರಂಗಬಾದ್: ಮಂತ್ರವಾದಿಯೊಬ್ಬ ನಿತ್ಯ ಕನಸಿನಲ್ಲಿ ಬಂದು ನನ್ನ ಮೇಲೆ ಅತ್ಯಾಚಾರ ಎಸಗುತ್ತಿದ್ದಾನೆ ಎಂದು ಆರೋಪಿಸಿ ಮಹಿಯೊಬ್ಬಳು ಪೊಲೀಸರಿಗೆ ದೂರು ನೀಡಿದ ಘಟನೆ ಜಿಲ್ಲೆಯ ಕುದ್ವ ಎಂಬಲ್ಲಿ ನಡೆದಿದೆ. ನನ್ನ ಮಗನಿಗೆ ಹುಷಾರಿಲ್ಲದೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಆತ ಗುಣಮುಖವಾಗಿರಲಿಲ್ಲ. ಹಾಗಾಗಿ ಮಂತ್ರವಾದಿ ಪ್ರಶಾಂತ್ ಚತುರ್ವೇದಿ ಬಳಿ ತೆರಳಿ ಖಾಯಿಲೆ ಗುಣಪಡಿಸುವಂತೆ ಕೇಳಿಕೊಂಡಿದ್ದೆ. ಆ ವೇಳೆ ಆತ ಮಗುವಿನ ಚೇತರಿಕೆಗಾಗಿ ಮಂತ್ರ ಒಂದನ್ನು ಹೇಳಿಕೊಟ್ಟಿದ್ದ. ಅದನ್ನು ಪಠಿಸುತ್ತಾ ದಿನನಿತ್ಯ ಶಾಸ್ತ್ರ ಒಂದನ್ನು ಮಾಡಲು ತಿಳಿಸಿದ್ದ. ಆತನ ಸೂಚನೆಯನ್ನು

ಕನಸಿನಲ್ಲಿ ಬಂದು ನಿರಂತರ ಅತ್ಯಾಚಾರ……! | ಪೊಲೀಸರಿಗೆ ದೂರು ನೀಡಿದ ಮಹಿಳೆ Read More »

ದೇಶದಲ್ಲಿ ‌ಡೆಲ್ಟಾ ಪ್ಲಸ್ ಗೆ ಮೊದಲ ಬಲಿ

ಭೋಪಾಲ್: ಡೆಲ್ಟಾ ಪ್ಲಸ್ ರೂಪಾಂತರಿ ತಗುಲಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೋವಿಡ್ 19 ಸೋಂಕಿನ ರೂಪಾಂತರಿ ಡೆಲ್ಟಾ ಪ್ಲಸ್‌ ಸೋಂಕು ತಾಗಿದ್ದ ಮಹಿಳೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮಧ್ಯಪ್ರದೇಶದಲ್ಲಿ ಇದುವರೆಗೆ ಐದು ಡೆಲ್ಟಾ ಪ್ಲಸ್ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ ಮೂರು ಪ್ರಕರಣಗಳು ಭೋಪಾಲ್‌ನಲ್ಲಿ ಪತ್ತೆಯಾಗಿದ್ದರೆ ಎರಡು ಪ್ರಕರಣಗಳು ಉಜ್ಜಯಿನಿಯಲ್ಲಿ ದೃಢಪಟ್ಟಿದೆ ಡೆಲ್ಟಾ ಪ್ಲಸ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಪತಿಗೆ ಮೊದಲು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು, ಬಳಿಕ ಮಹಿಳೆಗೆ ಸೋಂಕು ತಾಗಿದೆ, ಮಹಿಳೆಯ ಪತಿ ಈಗಾಗಲೇ

ದೇಶದಲ್ಲಿ ‌ಡೆಲ್ಟಾ ಪ್ಲಸ್ ಗೆ ಮೊದಲ ಬಲಿ Read More »

ನಡುರಸ್ತೆಯಲ್ಲಿ ಹೊಡೆದಾಡಿದ ಐಪಿಎಸ್ ಅಧಿಕಾರಿಗಳು ಸಸ್ಪೆಂಡ್ | ಇಲ್ಲಿದೆ ವೈರಲ್ ವಿಡಿಯೋ

ಹಿಮಾಚಲ ಪ್ರದೇಶ: ರಾಜ್ಯದ ಕುಲ್ಲು ಜಿಲ್ಲಾ ಎಸ್ಪಿ ಮತ್ತು ಸಿಎಂ ಬೆಂಗಾವಲು ವಾಹನದ ಎಎಸ್ಎಸ್ಪಿ ನಡುರಸ್ತೆಯಲ್ಲಿ ಹೊಡೆದಾಡಿ ಕೊಂಡಿದ್ದಾರೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ. ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಕುಲ್ಲು ಬೇಟಿ ಕೈಗೊಂಡಿದ್ದರು. ಈ ವೇಳೆ ಸಚಿವರನ್ನು ಸ್ವಾಗತಿಸಲು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕುರ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಕುಲ್ಲು ಪೊಲೀಸ್ ವರಿಷ್ಠಾಧಿಕಾರಿ ಗೌರವ ಸಿಂಗ್ ಸಿಎಂ

ನಡುರಸ್ತೆಯಲ್ಲಿ ಹೊಡೆದಾಡಿದ ಐಪಿಎಸ್ ಅಧಿಕಾರಿಗಳು ಸಸ್ಪೆಂಡ್ | ಇಲ್ಲಿದೆ ವೈರಲ್ ವಿಡಿಯೋ Read More »

ಮೋದಿ, ಮಲ್ಯ, ಚೋಕ್ಸಿಯ ಕೋಟಿ ಕೋಟಿ ಆಸ್ತಿ ಜಪ್ತಿ

ನವದೆಹಲಿ: ಬ್ಯಾಂಕುಗಳಿಗೆ ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ನೀಡಿದೆ. ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ ೧೮,೧೭೦ ಕೋಟಿ ರೂ. ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಪಿಎಂಎಲ್‌ಎ ಕಾಯ್ದೆ ಅಡಿ ಜಪ್ತಿ ಮಾಡಿದೆ. ಈ ಮೂಲಕ ಮೂವರಿಂದ ಬ್ಯಾಂಕ್‌ಗಳಿಗೆ ಆಗಿರುವ ನಷ್ಟದ ಶೇ.೮೦ರಷ್ಟು ಮೊತ್ತವನ್ನು ಜಪ್ತಿ ಮಾಡಿದಂತಾಗಿದೆ. ಇದರಲ್ಲಿ ೯,೩೭೧ ಕೋಟಿ ರೂ.ಗಳನ್ನು ಬ್ಯಾಂಕ್ ಗಳಿಗೆ

ಮೋದಿ, ಮಲ್ಯ, ಚೋಕ್ಸಿಯ ಕೋಟಿ ಕೋಟಿ ಆಸ್ತಿ ಜಪ್ತಿ Read More »

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……?

ನವದೆಹಲಿ: ಪೆಟ್ರೋಲ್ ಗೆ ಪರ್ಯಾಯ ಇಂಧನವಾಗಿ ಇಥನಾಲ್ ಬಳಸಬಹುದಾಗಿದ್ದು, ಇಥನಾಲ್ ಇಂಜಿನ್ ಗಳನ್ನು ತಯಾರಿಸಲು ಶೀಘ್ರವೇ ಆಟೋಮೋಬೈಲ್ ಕಂಪನಿಗಳಿಗೆ ಸೂಚಿಸಲಾಗುವುದೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಘಡ್ಕರಿ ಹೇಳಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿನೇ ದಿನೇ ಹೆಚ್ಚಳವಾಗುತ್ತಿರುವುದು ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ ನಿಜ. ಇದು ಸರ್ಕಾರದ ಗಮನದಲ್ಲಿದೆ. ಆದರೆ ಇಂಧನ ಬೆಲೆ ಜಾಗತಿಕ ಮಟ್ಟದಲ್ಲಿ ನಿರ್ಧಾರವಾಗುತ್ತಿರುವುದರಿಂದ ಬೆಲೆ ಇಳಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಪೆಟ್ರೋಲ್ ಗೆ ಪರ್ಯಾಯ ಇಂಧನವನ್ನು ನಾವೇ

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……? Read More »

ಕೊಡಗಿನ ಕಾಡಿನಲ್ಲಿ ನೆಲೆಯೂರಲು ಸಿದ್ಧತೆ ನಡೆಸಿದ್ದ ಐಸಿಸ್ | ರಾಜ್ಯದ ಹಿಂದೂ ಮುಖಂಡರ ಹತ್ಯೆಗೆ ಸಂಚು……!? | ಐಎನ್ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು: ರಾಜ್ಯದ ಹಿಂದೂ ಸಂಘಟನೆಗಳ ಮುಖಂಡರುಗಳ ಹತ್ಯೆಗೆ ಸಂಚು ರೂಪಿಸಿ ಕೊಡಗು ಸಹಿತ ರಾಜ್ಯದ ಕೆಲವು ದಟ್ಟ ಅರಣ್ಯ ಪ್ರದೇಶದಲ್ಲಿ ನೆಲೆಯೂರಲು ಉಗ್ರ ಸಂಘಟನೆಗಳು ಸಿದ್ಧತೆ ನಡೆಸಿದ್ದವು ಎಂಬ ಸ್ಪೋಟಕ ಮಾಹಿತಿ ಬಹಿರಂಗ ಗೊಂಡಿದೆ. ದಕ್ಷಿಣ ಭಾರತದ ಅರಣ್ಯ ಪ್ರದೇಶಗಳಲ್ಲಿ ಐಸಿಸ್ ಪ್ರೇರಿತ ಅಲ್-ಹಿಂದ್ ಉಗ್ರ ಸಂಘಟನೆಯ ಪ್ರಾಂತ್ಯ ಸ್ಥಾಪಿಸಿ, ಪ್ರತಿ ಪ್ರಾಂತ್ಯದಲ್ಲಿ 50-100 ಉಗ್ರರನ್ನು ಬಿಟ್ಟು ರಾಜ್ಯದಲ್ಲಿ ವಿದ್ವಂಸಕ ಕೃತ್ಯಗಳನ್ನು ನಡೆಸುವ ಯೋಜನೆಯಿತ್ತು ಎಂದು ಕೇಂದ್ರ ತನಿಖಾ ದಳ ಐಎನ್ಎ ತಿಳಿಸಿದೆ. ದಿಲ್ಲಿಯಲ್ಲಿ ಸೆರೆಯಾದ ಉಗ್ರ

ಕೊಡಗಿನ ಕಾಡಿನಲ್ಲಿ ನೆಲೆಯೂರಲು ಸಿದ್ಧತೆ ನಡೆಸಿದ್ದ ಐಸಿಸ್ | ರಾಜ್ಯದ ಹಿಂದೂ ಮುಖಂಡರ ಹತ್ಯೆಗೆ ಸಂಚು……!? | ಐಎನ್ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ Read More »

ಮುಸ್ಲಿಂ ವ್ಯಕ್ತಿಗೆ ಥಳಿಸಿದ ವಿಡಿಯೋ ಹಂಚಿಕೊಂಡ ಆರೋಪ | ಪತ್ರಕರ್ತೆ ರಾಣಾ ಅಯ್ಯೂಬ್ ಬಂಧನಕ್ಕೆ ಒಂದು ತಿಂಗಳ ತಡೆ ನೀಡಿದ ಬಾಂಬೆ ಹೈಕೋರ್ಟ್‌

ಮುಂಬೈ: ಗಾಜಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು 4 ವಾರಗಳ ಕಾಲ ಬಂಧಿಸದಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ. ಜೂನ್ ಮೊದಲ ವಾರದಲ್ಲಿ ಗಾಝಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವೃದ್ಧರೊಬ್ಬರನ್ನು ಯುವಕರು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ರಾಣಾ ಅಯ್ಯೂಬ್ ಅವರ ವಿರುದ್ಧ FIR ದಾಖಲಾಗಿತ್ತು. FIR ದಾಖಲಾದ ಬೆನ್ನಲ್ಲೇ ರಾಣಾ ಅಯ್ಯೂಬ್ ತಮ್ಮ ಬಂಧನಕ್ಕೆ ತಡೆಕೋರಿ ಬಾಂಬೆ

ಮುಸ್ಲಿಂ ವ್ಯಕ್ತಿಗೆ ಥಳಿಸಿದ ವಿಡಿಯೋ ಹಂಚಿಕೊಂಡ ಆರೋಪ | ಪತ್ರಕರ್ತೆ ರಾಣಾ ಅಯ್ಯೂಬ್ ಬಂಧನಕ್ಕೆ ಒಂದು ತಿಂಗಳ ತಡೆ ನೀಡಿದ ಬಾಂಬೆ ಹೈಕೋರ್ಟ್‌ Read More »