ರಾಷ್ಟ್ರೀಯ

ಸ್ಪೋಟಗೊಂಡ ಇಲೆಕ್ಟ್ರಿಕ್ ಸ್ಕೂಟರ್| ನೈಜ ಸಂಗತಿ ಏನು?

ಡಿಜಿಟಲ್ ಡೆಸ್ಕ್: ತಮಿಳುನಾಡು ಹಾಗೂ ಪುದುಚೇರಿ ಗಡಿಯಲ್ಲಿ ಇತ್ತೀಚೆಗೆ ಸ್ಕೂಟರ್‌ವೊಂದು ಬೆಂಕಿಗಾಹುತಿಯಾಗಿ, ಅದರಲ್ಲಿದ್ದ ತಂದೆ ಮಗ ಮೃತಪಟ್ಟಿದ್ದರು. ಈ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್‌, ಇದ್ದಕ್ಕಿದ್ದಂತೆ ಸ್ಫೋಟಗೊಳ್ಳುವ ದೃಶ್ಯ ಇದರಲ್ಲಿದೆ. ‘ಇಲೆಕ್ಟ್ರಿಕ್ ಸ್ಕೂಟರ್ ಆಗಿರುವ ಕಾರಣ ಸ್ಫೋಟ ನಡೆದಿದೆ’ ಎಂದು ಜಾಲತಾಣಗಳಲ್ಲಿ ಈ ದೃಶ್ಯ ವೈರಲ್ ಆಗಿತ್ತು. ನೈಜ ವರದಿಗಳ ಪ್ರಕಾರ ಬ್ಯಾಟರಿಚಾಲಿತ ಬೈಕ್‌ ಆಗಿದ್ದಕ್ಕೆ ಸ್ಫೋಟ ನಡೆದಿದೆ ಎಂಬುದು ಸುಳ್ಳು. ‘ಸ್ಕೂಟರ್‌ನಲ್ಲಿ ದೀಪಾವಳಿ ಹಬ್ಬಕ್ಕಾಗಿ ಖರೀದಿಸಿದ್ದ ಪಟಾಕಿಯನ್ನು ಸಾಗಿಸಲಾಗುತ್ತಿತ್ತು. ಪಟಾಕಿಯನ್ನು […]

ಸ್ಪೋಟಗೊಂಡ ಇಲೆಕ್ಟ್ರಿಕ್ ಸ್ಕೂಟರ್| ನೈಜ ಸಂಗತಿ ಏನು? Read More »

ಗೋವುಗಳಿಗೂ ಅಂಬ್ಯುಲೆನ್ಸ್ ಸೇವೆ| ದೇಶದಲ್ಲೇ ಮೊದಲ ಬಾರಿಗೆ ಉ.ಪ್ರದೇಶ ಸರ್ಕಾರದ ಹೊಸ ಹೆಜ್ಜೆ|

ಲಕ್ನೋ : ದೇಶದಲ್ಲಿಯೇ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲಿ ಹಸುಗಳಿಗೆ ಅಂಬುಲೆನ್ಸ್ ಸೇವೆ ಒದಗಿಸುವ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ರಾಜ್ಯದ ಪಶುಸಂಗೋಪನೆ, ಮೀನುಗಾರಿಕೆ, ಡೈರಿ ಅಭಿವೃದ್ಧಿ ಸಚಿವ ಲಕ್ಷ್ಮಿ ನಾರಾಯಣ್ ಚೌಧರಿ ಈ ಯೋಜನೆ ಕುರಿತಾಗಿ ಮಾತನಾಡಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಸುಗಳಿಗೆ ತ್ವರಿತವಾಗಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ರಾಜ್ಯ ಸರ್ಕಾರ ಅಂಬುಲೆನ್ಸ್ ಸೇವೆ ಜಾರಿಗೆ ತರುತ್ತಿದೆ ಎಂದು ಹೇಳಿದ್ದಾರೆ. ಪ್ರಾರಂಭಿಕ ಹಂತದಲ್ಲಿ ಈ ಯೋಜನೆಯಡಿ 515 ಅಂಬುಲೆನ್ಸ್ ಕಾರ್ಯನಿರ್ವಹಣೆ ಮಾಡಲಿದ್ದು, ದೇಶದಲ್ಲಿಯೇ ಮೊದಲ ಬಾರಿಗೆ

ಗೋವುಗಳಿಗೂ ಅಂಬ್ಯುಲೆನ್ಸ್ ಸೇವೆ| ದೇಶದಲ್ಲೇ ಮೊದಲ ಬಾರಿಗೆ ಉ.ಪ್ರದೇಶ ಸರ್ಕಾರದ ಹೊಸ ಹೆಜ್ಜೆ| Read More »

ನಾಳೆಯಿಂದ ಶಬರಿಮಲೆ ಭಕ್ತರ ದರ್ಶನಕ್ಕೆ ಮುಕ್ತ| ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ|

ತಿರುವನಂತಪುರಂ: ಎರಡು ತಿಂಗಳ ಕಾಲ ನಡೆಯುವ ಮಂಡಲ ಪೂಜೆ ಹಾಗೂ ಮಕರವಿಳಕ್ಕು ದರ್ಶನಕ್ಕಾಗಿ ಶಬರಿಮಲೆಯ ಅಯ್ಯಪ್ಪ ದೇಗುಲವನ್ನು ಸೋಮವಾರ ಸಂಜೆ ತೆರೆಯಲಾಗುವುದು ಮತ್ತು ಮಂಗಳವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನವು ಮಂಡಲಪೂಜೆಗಾಗಿ ಡಿಸೆಂಬರ್ 26 ರವರೆಗೆ ತೆರೆದಿರುತ್ತದೆ ಮತ್ತು ಮಕರವಿಳಕ್ಕು ಉತ್ಸವಕ್ಕಾಗಿ ಜನವರಿ 20 ರವರೆಗೆ ದರ್ಶನಕ್ಕೆ ಅವಕಾಶ ನೀಡಲು ಡಿಸೆಂಬರ್ 30 ರಂದು ಮತ್ತೆ ತೆರೆಯಲಾಗುತ್ತದೆ. ನವೆಂಬರ್ 16 ರಂದು ಪಾದಯಾತ್ರೆ ಆರಂಭವಾಗಲಿದ್ದು, ಸೋಮವಾರ ಸಂಜೆ 5 ಗಂಟೆಗೆ ಪ್ರಧಾನ ಅರ್ಚಕ (ತಂತ್ರಿ) ಕಂದರಾರು

ನಾಳೆಯಿಂದ ಶಬರಿಮಲೆ ಭಕ್ತರ ದರ್ಶನಕ್ಕೆ ಮುಕ್ತ| ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ| Read More »

ನಾವೆಲ್ಲ ಜೀವಕ್ಕೆ ವಿಮೆ ಮಾಡ್ಸಿದ್ರೆ ಇಲ್ಲೊಬ್ಬಳು ಯಾವ್ದಕ್ಕೆ ವಿಮೆ ಮಾಡ್ಸಿದಾಳೆ ಗೊತ್ತಾ?

ನ್ಯೂಸ್ ಡೆಸ್ಕ್: ನಾವು ನಮ್ಮ ಜೀವಕ್ಕೆ, ಮನೆಗೆ, ಕಾರಿಗೆ ವಿಮೆ ಮಾಡಿಸುತ್ತೇವೆ. ಯಾಕೆಂದರೆ ಅದು ಹಾಳಾದರೆ, ರಿಪೇರಿ ವೆಚ್ಚಕ್ಕೆ ಬೇಕಾಗುತ್ತದೆ ಎಂಬ ಮುಂಜಾಗ್ರತೆ. ಜೀವಕ್ಕಾದರೆ ನಮ್ಮನ್ನು ಅವಲಂಭಿಸಿದ ಇನ್ನೊಬ್ಬರಿಗೆ ಉಪಯೋಗ ಆಗ್ಲಿ ಅಂತ. ಆದರೆ ಯಾವತ್ತಾದ್ರೂ ಯಾರಾದರೂ ಪೃಷ್ಠಕ್ಕೆ ಅಥವಾ ನಿತಂಬಕ್ಕೆ ವಿಮೆ ಮಾಡಿಸಿದ್ದನ್ನು ಕೇಳಿದ್ದೀರಾ?! ಹಾಗಿದ್ರೆ ಈ ಕಥೆ ಓದಿನೋಡಿ… ಬ್ರೆಜಿಲ್‌ನ 35 ವರ್ಷದ ಮಾಡೆಲ್‌ ನ್ಯಾಥಿ ಕಿಹಾರಾ ಅವರು ತಮ್ಮ ಹಿಂಬದಿಗೆ ಬರೋಬ್ಬರಿ 13 ಕೋಟಿ ರೂ.ಮೊತ್ತದ ವಿಮೆ ಮಾಡಿಸಿದ್ದಾರೆ. ಅವರ ಪೃಷ್ಠವು 126

ನಾವೆಲ್ಲ ಜೀವಕ್ಕೆ ವಿಮೆ ಮಾಡ್ಸಿದ್ರೆ ಇಲ್ಲೊಬ್ಬಳು ಯಾವ್ದಕ್ಕೆ ವಿಮೆ ಮಾಡ್ಸಿದಾಳೆ ಗೊತ್ತಾ? Read More »

ಶಬರಿಮಲೆ ಪ್ರಸಾದ ತಯಾರಿಕೆ ಅನ್ಯಧರ್ಮೀಯನಿಗೆ ಗುತ್ತಿಗೆ| ಮಣಿಕಂಠನ ಪಾಯಸ ಡಬ್ಬಿಯಲ್ಲಿ ಅರಬ್ ಹೆಸರು| ಅಯ್ಯಪ್ಪನ ಪ್ರಸಾದ ಅಲ್ಲಪ್ಪಾ…!

ತಿರುವನಂತಪುರ : ಕೇರಳದ ಪ್ರಸಿದ್ದ ಯಾತ್ರಾಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಾನವು ಭಕ್ತರ ದರ್ಶನಕ್ಕೆ ತೆರೆದುಕೊಂಡಿದೆ. ಕೊರೊನಾ ಹಾವಳಿಯಿಂದ ಕಳೆದ ವರ್ಷ ಶಬರಿಮಲೆಗೆ ಯಾತ್ರೆ ಮಾಡಿದವರ ಸಂಖ್ಯೆ ತೀರಾ ಕಡಿಮೆಯಿದ್ದು ಈ ಬಾರಿ ಹೆಚ್ಚಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆಯಿದೆ. ಈ ಬಾರಿ ದರ್ಶನಕ್ಕೆ ಕನಿಷ್ಟ ನಿಯಮಗಳೊಂದಿಗೆ ಅವಕಾಶ ನೀಡಲಾಗಿದ್ದು,ಮಾಲಾಧಾರಣೆ ಆರಂಭಗೊಂಡಿದೆ. ಈ ನಡುವೆ ಅಯ್ಯಪ್ಪ ಸ್ವಾಮಿಯ ಪ್ರಸಿದ್ಧ ‘ಆರಾವಣಾ ಪಾಯಸಮ್’ನಲ್ಲಿ ಅರಬಿ ಹೆಸರು ಹಾಗೂ ಹಲಾಲ್ ಪ್ರಮಾಣಪತ್ರ ಇದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಹಿಂದೂ ಧರ್ಮಕ್ಷೇತ್ರದ ಪ್ರಸಾದದಲ್ಲಿ

ಶಬರಿಮಲೆ ಪ್ರಸಾದ ತಯಾರಿಕೆ ಅನ್ಯಧರ್ಮೀಯನಿಗೆ ಗುತ್ತಿಗೆ| ಮಣಿಕಂಠನ ಪಾಯಸ ಡಬ್ಬಿಯಲ್ಲಿ ಅರಬ್ ಹೆಸರು| ಅಯ್ಯಪ್ಪನ ಪ್ರಸಾದ ಅಲ್ಲಪ್ಪಾ…! Read More »

ಬಿಟ್ ಕಾಯಿನ್ ನಲ್ಲಿ ಕೋಟಿ ಕೋಟಿ ಅವ್ಯವಹಾರ| ಚೌಕೀದಾರನಿಂದ ಕಳ್ಳರ ರಕ್ಷಣೆ| ಕಾಂಗ್ರೆಸ್ ಸಿಡಿಸಿದ ‘ಕಾಯಿನ್ ಬಾಂಬ್’

ನವದೆಹಲಿ: ಇದು ಭಾರತದ ಅತಿದೊಡ್ಡ ಬಿಟ್‌ಕಾಯಿನ್ ಹಗರಣ ಎಂದು ಕರೆದಿರುವ ಕಾಂಗ್ರೆಸ್ ವಕ್ತಾರ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಕರ್ನಾಟಕದ ಬಿಜೆಪಿ ಸರ್ಕಾರವು ನ್ಯಾಯಯುತ ತನಿಖೆ ನಡೆಸುವ ಬದಲು ‘ಆಪರೇಷನ್ ಬಿಟ್‌ಕಾಯಿನ್ ಹಗರಣವನ್ನು ಮುಚ್ಚಿಹಾಕಲು’ ಯತ್ನಿಸುತ್ತಿದೆ ಎಂದು ಶನಿವಾರ ಆರೋಪಿಸಿದ್ದಾರೆ. ಬಿಟ್‌ಕಾಯಿನ್ ಹಗರಣದ ತನಿಖೆಯನ್ನು ಕೈಬಿಡಲು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹೇಳುವ ಮೂಲಕ ತನಿಖೆಯನ್ನು ಕೈಬಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು

ಬಿಟ್ ಕಾಯಿನ್ ನಲ್ಲಿ ಕೋಟಿ ಕೋಟಿ ಅವ್ಯವಹಾರ| ಚೌಕೀದಾರನಿಂದ ಕಳ್ಳರ ರಕ್ಷಣೆ| ಕಾಂಗ್ರೆಸ್ ಸಿಡಿಸಿದ ‘ಕಾಯಿನ್ ಬಾಂಬ್’ Read More »

ಬಿಜೆಪಿ ಮತ್ತು ಆರ್‌ಎಸ್ಎಸ್ ಐಸಿಸ್ ನಂತೆ..!? ಮಾಜಿ ಮುಖ್ಯಮಂತ್ರಿಯಿಂದ ಗಂಭೀರ ಆರೋಪ|

ನವದೆಹಲಿ: ಹಿಂದುತ್ವ ಮತ್ತು ಹಿಂದೂ ಧರ್ಮವನ್ನು ಬಿಜೆಪಿ ಹೈಜಾಕ್ ಮಾಡುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮತ್ತು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಶನಿವಾರ ಆರೋಪಿಸಿದ್ದಾರೆ. ಇವರನ್ನು ಐಸಿಸ್ ನಂತಹ ಸಂಘಟನೆ ಧರ್ಮದ ಹೆಸರಿನಲ್ಲಿ ಜನರ ವಿರುದ್ಧ ಹೋರಾಡಿ ಕೊಂದವರಿಗೆ ಹೋಲಿಸಬಹುದು ಎಂದು ಹೇಳಿದರು. ಪಿಡಿಪಿ ಕಚೇರಿಯಲ್ಲಿ ಇಂದು ಮಾತನಾಡಿದ ಮೆಹಬೂಬಾ ಮುಫ್ತಿ, ಸಲ್ಮಾನ್ ಖುರ್ಷಿದ್ ಅವರು ಐಸಿಸ್ ನಂತಹ ಭಯೋತ್ಪಾದಕ ಸಂಘಟನೆಗಳಿಗೆ ಆರ್ ಎಸ್ ಎಸ್ ಅನ್ನು ಹೋಲಿಸಿದಾಗ, ಧರ್ಮದ ಹೆಸರಿನಲ್ಲಿ ಜನರ ವಿರುದ್ಧ

ಬಿಜೆಪಿ ಮತ್ತು ಆರ್‌ಎಸ್ಎಸ್ ಐಸಿಸ್ ನಂತೆ..!? ಮಾಜಿ ಮುಖ್ಯಮಂತ್ರಿಯಿಂದ ಗಂಭೀರ ಆರೋಪ| Read More »

ಮಣಿಪುರದಲ್ಲಿ ಉಗ್ರರ ಅಟ್ಟಹಾಸಕ್ಕೆ 7 ಮಂದಿ ಬಲಿ

ಮಣಿಪುರ: ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಕಮಾಂಡಿಂಗ್ ಆಫೀಸರ್ ಬೆಂಗಾವಲು ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕಮಾಂಡಿಂಗ್​ ಅಧಿಕಾರಿಯ ಕುಟುಂಬದವರು ಸೇರಿ 7 ಮಂದಿ ಸೈನಿಕರು ಹತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಣಿಪುರದ ಮ್ಯಾನ್ಮಾರ್ ಗಡಿಯ ಚುರಾಚಂದಪುರ ಜಿಲ್ಲೆಯಲ್ಲಿ ಬೆಳಿಗ್ಗೆ ೧೦ ಗಂಟೆ ಸುಮಾರಿಗೆ ಈ ದಾಳಿ ನಡೆದಿದೆ ಎಂದು ವರದಿ ತಿಳಿಸಿದೆ. ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಅಸ್ಸಾಂ ರೈಫಲ್ಸ್‌ಗೆ ಸೇರಿದ ಸೇನಾ ವಾಹನದ ಮೇಲೆ ಉಗ್ರರ ಗುಂಪೊಂದು ದಾಳಿ

ಮಣಿಪುರದಲ್ಲಿ ಉಗ್ರರ ಅಟ್ಟಹಾಸಕ್ಕೆ 7 ಮಂದಿ ಬಲಿ Read More »

ಮುಂದುವರಿದ ದುಬಾರಿ ದುನಿಯಾ| ಮದ್ಯ, ಬಟ್ಟೆ, ಎಲೆಕ್ಟ್ರಾನಿಕ್ ‌ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ|

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ಎದುರಾಗಲಿದೆ. ಎಲೆಕ್ಟ್ರಾನಿಕ್ಸ್ ವಸ್ತುಗಳು, ಮದ್ಯ ಮತ್ತು ಜವಳಿ ಉತ್ಪನ್ನಗಳ ದರ ಶೀಘ್ರದಲ್ಲೇ ಶೇಕಡ 8 ರಿಂದ 10 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಉತ್ಪಾದನಾ ವೆಚ್ಚದಲ್ಲಿ ಏರಿಕೆಯಾಗಿರುವ ಕಾರಣ ಈ ವಲಯದ ಉತ್ಪಾದಕ ಕಂಪನಿಗಳು ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸಲು ನಿರ್ಧರಿಸಿವೆ. ಇದರ ಪರಿಣಾಮ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಖಾದ್ಯತೈಲ, ದಿನಸಿ ವಸ್ತುಗಳು, ಪೆಟ್ರೋಲ್ ಮತ್ತು ಡೀಸೆಲ್, ಪ್ಯಾಕೇಜ್ಡ್ ಫುಡ್ ಸೇರಿದಂತೆ

ಮುಂದುವರಿದ ದುಬಾರಿ ದುನಿಯಾ| ಮದ್ಯ, ಬಟ್ಟೆ, ಎಲೆಕ್ಟ್ರಾನಿಕ್ ‌ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ| Read More »

ಕಂಗನಾ ಭಿಕ್ಷೆ ಹೇಳಿಕೆಗೆ ವ್ಯಾಪಕ ವಿರೋಧ| ದೆಹಲಿಯಲ್ಲಿ ದೂರು ನೀಡಿದ‌ ಆಪ್

ನವದೆಹಲಿ: ‘ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ’ ಎಂದು ಹೇಳಿಕೆ ನೀಡಿರುವ ಬಾಲಿವುಡ್‌ ನಟಿ ಕಂಗನಾ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಕುರಿತು ಗುರುವಾರ ತಡರಾತ್ರಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಭಿಕ್ಷೆ ಬೇಡಿದವರಿಗೆ ಕ್ಷಮಾದಾನ ಸಿಕ್ಕಿದೆ.ಧೈರ್ಯದಿಂದ ಹೋರಾಡಿದ ವೀರರಿಗೆ ಸ್ವಾತಂತ್ರ್ಯ ದೊರೆತಿದೆ’ ಎಂದು ತಿರುಗೇಟು ನೀಡಿದೆ. ಕಂಗನಾ ಹೇಳಿಕೆ ವಿಚಾರವಾಗಿ ಹರಿಹಾಯ್ದಿರುವ ಕಾಂಗ್ರೆಸ್‌ ನಾಯಕ ಆನಂದ್‌ ಶರ್ಮಾ, ‘ಕಂಗನಾ ಅವರ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಅನುಮೋದಿಸುತ್ತಾರೆಯೇ? ಈ ಕುರಿತು ತಮ್ಮ ಮೌನವನ್ನು

ಕಂಗನಾ ಭಿಕ್ಷೆ ಹೇಳಿಕೆಗೆ ವ್ಯಾಪಕ ವಿರೋಧ| ದೆಹಲಿಯಲ್ಲಿ ದೂರು ನೀಡಿದ‌ ಆಪ್ Read More »