ರಾಷ್ಟ್ರೀಯ

ನದಿಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿಯನ್ನು ನುಂಗಿದ ಮೊಸಳೆ

ಒರಿಸ್ಸಾ: ಸ್ನಾನಕೆಂದು ನದಿಗೆ ಇಳಿದ ವ್ಯಕ್ತಿಯನ್ನು ಮೊಸಳೆ ಹೊತ್ತೊಯ್ದ ಘಟನೆ ಓರಿಸ್ಸಾದ ಜಗನ್ನಾಥಪುರ ಎಂಬಲ್ಲಿ ನಡೆದಿದೆ. ಗ್ರಾಮದ ಕೇಂದ್ರಪುರದ ಬ್ರಹ್ಮಾಣಿ ನದಿಯಲ್ಲಿ ಈ ಘಟನೆ ನಡೆದಿದೆ. ಕಳೆದ ಒಂದು ವಾರದಲ್ಲಿ ಈ ಊರಿನಲ್ಲಿ ಮೊಸಳೆ ದಾಳಿಗೆ ಮನುಷ್ಯ ಬಲಿಯಾಗುತ್ತಿರುವುದು ಇದು 2 ನೇ ಘಟನೆ. ಕಳೆದ 3 ದಿಗಳ ಹಿಂದೆ ಇಬ್ಬರು ವ್ಯಕ್ತಿಗಳು ಮೊಸಳೆ ದಾಳಿಗೆ ಬಲಿಯಾಗಿದ್ದಾರೆ. ಸೋಮವಾರ ಮಧ್ಯಾಹ್ನ 1:30 ಗಂಟೆಗೆ ಜಗನ್ನಾಥಪುರ ಗ್ರಾಮದ ಪುರುಷೋತ್ತಮ್ ಧಾಲ್ ಎಂಬುವವರು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮೊಸಳೆ […]

ನದಿಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿಯನ್ನು ನುಂಗಿದ ಮೊಸಳೆ Read More »

ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್

ಜೈಪುರ: ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆ ಕೆಲಸ ಸದ್ಯಕ್ಕಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿದ್ದಾರೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರತಿಪಕ್ಷಗಳು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿವೆ. ಒಂದೆಡೆ ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ. ದೇಶದಾದ್ಯಂತ ದಿನೇ ದಿನೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಸಾರಿಗೆ ವಲಯ ನಷ್ಟ ಅನುಭವಿಸುತ್ತಿದೆ. ಇದರಿಂದಾಗಿ ಸರಕುಗಳ ಬೆಲೆಯೂ ಏರುತ್ತಿದೆ. ಇದರಿಂದ ಕಂಗಾಲಾಗಿರುವ ಗ್ರಾಹಕರು ಇಂಧನ

ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ Read More »

ಬರ್ತ್ ಡೇ ದಿನ 1 ರೂ.ಗೆ ಪೆಟ್ರೋಲ್ ಮಾರಿದ ಆದಿತ್ಯ ಠಾಕ್ರೆ ಬೆಂಬಲಿಗರು

ಮುಂಬೈ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆ ಪ್ರತಿನಿತ್ಯ ಏರುತ್ತಲೇ ಸಾಗಿದೆ. ಅನೇಕ ವಿರೋಧ ಪಕ್ಷಗಳು ಈ ಬಗ್ಗೆ ಈಗಾಗಲೇ ಹೋರಾಟಗಳನ್ನೂ ಆರಂಭಿಸಿವೆ. ಆದರೆ ಮಹಾರಾಷ್ಟ್ರದಲ್ಲಿ ಉದ್ಧವ್​ ಠಾಕ್ರೆ ಅವರ ಶಿವಸೇನೆ ವತಿಯಿಂದ ಕೇಂದ್ರ ಸರ್ಕಾರಕ್ಕೆ ವಿಶೇಷ ರೀತಿಯಲ್ಲಿ ಸೆಡ್ಡು ಹೊಡೆಯಲಾಗಿದೆ. ಪೆಟ್ರೋಲ್​ ಬೆಲೆ ಲೀಟರ್​ಗೆ 100 ದಾಟಿದ್ದರೂ ಉದ್ಧವ್​ ಠಾಕ್ರೆ ಜನ್ಮದಿನ ಪ್ರಯುಕ್ತ ಕೇವಲ 1 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡಲಾಗಿದೆ. ಮಹಾರಾಷ್ಟ್ರದ ಡೊಂಬಿವಲಿ ಯುವ ಸೇನೆ ಈ ರೀತಿ ವಿಶೇಷ ಪ್ರಯತ್ನ

ಬರ್ತ್ ಡೇ ದಿನ 1 ರೂ.ಗೆ ಪೆಟ್ರೋಲ್ ಮಾರಿದ ಆದಿತ್ಯ ಠಾಕ್ರೆ ಬೆಂಬಲಿಗರು Read More »

ಕೊನೆಗೂ ಮದುವೆಯಾದ ಮಮತಾ ಬ್ಯಾನರ್ಜಿ: ಏನಿದು ಅಸಲಿ ಸ್ಟೋರಿ? ಇಲ್ಲಿದೆ ಪುಲ್ ಡೀಟೈಲ್

ರಾಜಕೀಯದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಎಡ ಪಕ್ಷಗಳು ರಾಜಕೀಯ ಪ್ರತಿಸ್ಪರ್ಧಿಗಳಾಗಿದ್ದರೇ, ತಮಿಳುನಾಡಿನಲ್ಲಿ ಇಬ್ಬರು ಸತಿ-ಪತಿಗಳಾಗಿ ಜೊತೆಗೆ ನಡೆಯುವ ಪ್ರಮಾಣ ಮಾಡಿದ್ದಾರೆ. ಸೇಲಂ ಜಿಲ್ಲೆಯಲ್ಲಿ ‘ಸೋಶಿಯಲಿಸಂ’ ಎಂಬ ಯುವಕ ಮತ್ತು ‘ಮಮತಾ ಬ್ಯಾನರ್ಜಿ’ ಎಂಬ ಯುವತಿಯ ನಡುವೆ ಸರಳ ವಿವಾಹ ನಡೆದಿದೆ. ಕಾಂಗ್ರೆಸ್ ಬೆಂಬಲಿಗರ ಕುಟುಂಬದ ಮದುಮಗಳು ಪಿ ಮಮತಾ ಬ್ಯಾನರ್ಜಿ, ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಆಕೆಯ ಪೋಷಕರು ಪಶ್ಚಿಮ ಬಂಗಾಳದ ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರು 20 ವರ್ಷಗಳ ಹಿಂದೆ

ಕೊನೆಗೂ ಮದುವೆಯಾದ ಮಮತಾ ಬ್ಯಾನರ್ಜಿ: ಏನಿದು ಅಸಲಿ ಸ್ಟೋರಿ? ಇಲ್ಲಿದೆ ಪುಲ್ ಡೀಟೈಲ್ Read More »

ಪೈಲಟ್ ಗೆ ಬಾಗಿಲು ತೆರೆದ ಬಿಜೆಪಿ, ಕಾಂಗ್ರೆಸ್ ಗೆ ರೆಡ್ ಅಲರ್ಟ್

ಜೈಪುರ: ರಾಜಸ್ಥಾನದಲ್ಲಿ ತಮ್ಮದೇ ಪಕ್ಷದ ಸರ್ಕಾರ ಹಾಗೂ ಸಿಎಂ ಅಶೋಕ್ ಗೆಹ್ಲೋಟ್ ನಡೆಯಿಂದ ಬೇಸತ್ತಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್‌ಗಾಗಿ ಬಿಜೆಪಿ ತನ್ನ ಪಕ್ಷದ ಬಾಗಿಲು ತೆರೆದಿದೆ. ಪರೋಕ್ಷವಾಗಿ ಈ ಬಗ್ಗೆ ಸಂಕೇತ ನೀಡಿರುವ ಬಿಜೆಪಿ ನಾಯಕ, ದೇಶಕ್ಕೆ ಮೊದಲ ಆದ್ಯತೆ ನೀಡುವ ಎಲ್ಲಾ ನಾಯಕರಿಗೂ ಪಕ್ಷದ ಬಾಗಿಲು ತೆರೆದಿದೆ ಎಂದು ಹೇಳಿದ್ದಾರೆ.ರಾಜಸ್ಥಾನ ಸಂಸದ ರಾಜ್ಯವರ್ಧನ್ ಸಿಂಗ್ ರಾಠೋಡ್ ಈ ಬಗ್ಗೆ ಮಾತನಾಡುತ್ತಾ ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ದೃಷ್ಟಿಕೋನವಿಲ್ಲ. ಹೀಗಾಗಿ ನಾಯಕರು

ಪೈಲಟ್ ಗೆ ಬಾಗಿಲು ತೆರೆದ ಬಿಜೆಪಿ, ಕಾಂಗ್ರೆಸ್ ಗೆ ರೆಡ್ ಅಲರ್ಟ್ Read More »

ಮೋದಿ ಓರ್ವ ಹೇಡಿಯಂತೆ ವರ್ತಿಸುತ್ತಿದ್ದಾರೆ – ಪ್ರಿಯಾಂಕಾ ಗಾಂಧಿ ಟೀಕೆ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಿದ ವಿಚಾರದಲ್ಲಿ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿ ನರೇಂದ್ರ ಮೋದಿ ವಿರುದ್ದ ತೀವ್ರ ದಾಳಿ ನಡೆಸಿದ್ದಾರೆ. “ಪ್ರಧಾನಿ ಮೋದಿ ಹೇಡಿಯಂತೆ ವರ್ತಿಸಿದ್ದಾರೆ” ಎಂದು ತೀವ್ರವಾಗಿ ಟೀಕಿಸಿದ್ದಾರೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸುವ ಬಗ್ಗೆ ಸರ್ಕಾರದ ಪ್ರಶ್ನೆಗಳನ್ನು ಕೇಳುತ್ತಿರುವ ಕಾಂಗ್ರೆಸ್‌ನ “ಜಿಮ್ಮೆದಾರ್ ಕೌನ್ (ಯಾರು ಜವಾಬ್ದಾರರು)” ಅಭಿಯಾನದ ಭಾಗವಾಗಿ, ಪ್ರಿಯಾಂಕ ಗಾಂಧಿ ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿರ್ವಹಣೆಯಲ್ಲಿ “ಆಡಳಿತದಲ್ಲಿ ಅಸಮರ್ಥತೆ”ಯನ್ನು ತೋರಿದೆ ಎಂದು ಬೊಟ್ಟು ಮಾಡಿದ್ದಾರೆ.ಈ ಬಗ್ಗೆ

ಮೋದಿ ಓರ್ವ ಹೇಡಿಯಂತೆ ವರ್ತಿಸುತ್ತಿದ್ದಾರೆ – ಪ್ರಿಯಾಂಕಾ ಗಾಂಧಿ ಟೀಕೆ Read More »

ಸ್ವಂತ ಮಗಳಿಗೆ ಮಗು ಪ್ರಾಪ್ತಿ ಮಾಡಿದ ತಂದೆ

ಅಹಮದಬಾದ್: ತನ್ನ ತಂದೆಯಿಂದಲೇ ಅತ್ಯಾಚಾರಕ್ಕೋಳಗಾಗಿ ಯುವತಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಗುಜರಾತ್ ನ ಅಹಮದಾಬಾದ್ ನಿಂದ ವರದಿಯಾಗಿದೆ. ಭಾವ್ ನಗರ ಜಿಲ್ಲೆಯ ಶಿಹೋರ್ ನಲ್ಲಿ ಈ ಆಘಾತಕಾರಿ ಘಟಣೆ ನಡೆದಿದೆ. ಅವಿವಾಹಿತ 19 ವರ್ಷದ ಯುವತಿಯ ಮಗುವಿಗೆ ಆಕೆಯ ಅಪ್ಪನೇ ತಂದೆಯಾಗಿದ್ದಾನೆ. ಯುವತಿಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಕಾರಣ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ವಿಷಯ ತಿಳಿದು ಸಂಭಂದಿಕರೆಲ್ಲರು ಆಶ್ಚರ್ಯ ಗೊಂಡಿದ್ದಾರೆ. ಇನ್ನು ಈ ಬಗ್ಗೆ ವಿಚಾರಿದಾಗ

ಸ್ವಂತ ಮಗಳಿಗೆ ಮಗು ಪ್ರಾಪ್ತಿ ಮಾಡಿದ ತಂದೆ Read More »

ಪಾಕಿಸ್ತಾನದಲ್ಲಿ ಕಿರುಕುಳ: ಭಾರತದಲ್ಲಿ ಕೇರ್ ಲೆಸ್: ವಲಸೆ ಹಿಂದೂಗಳ ಸ್ಥಿತಿ ಅಧೋಗತಿ

ನವದೆಹಲಿ(ಜೂ.12): ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿರುವ ಹಿಂದೂಗಳ ಪರಿಸ್ಥಿತೆ ಶೋಚನೀಯವಾಗಿದೆ. ಜಟಿಲ ನಿಯಮದಿಂದ ಭಾರತಕ್ಕೆ ವಲಸೆ ಬಂದು 20 ವರ್ಷಗಳಾದರೂ ಯಾವ ಸೌಲಭ್ಯವೂ ಇಲ್ಲದೆ, ಇನ್ನೂ ನಿರಾಶ್ರಿತರಾಗಿಯೇ ದಿನದೂಡುವ ಪರಿಸ್ಥಿತಿ ಇದೆ. ಅತ್ತ ಪಾಕಿಸ್ತಾನ ಕಿರುಕುಳ ತಾಳಲಾರದೆ ಭಾರತಕ್ಕೆ ಬಂದರೆ ಇಲ್ಲಿನ ನಿರ್ಲಕ್ಷ್ಯ ನಿರಾಶ್ರಿತ ಹಿಂದೂಗಳನ್ನು ಅತಂತ್ರರನ್ನಾಗಿ ಮಾಡಿದೆ. ಪೌರತ್ವ ತಿದ್ದುಪಡಿ ಕಾಯ್ದೆ: ನಿರಾಶ್ರಿತರಿಗೆ ಹೊಸ ಬದುಕಿನ ವಾಯ್ದೆ!. ಈ ರೀತಿ ಭಾರತದಿಂದ ಕಡೆಗಣಿಸಲ್ಪಟ್ಟ ಪಾಕಿಸ್ತಾನದಿಂದ ವಲಸೆ ಬಂದ ಹಿಂದೂಗಳ ಕತೆ ಮನಕಲುಕುತ್ತಿದೆ. 20 ವರ್ಷಗಳ ಹಿಂದೆ

ಪಾಕಿಸ್ತಾನದಲ್ಲಿ ಕಿರುಕುಳ: ಭಾರತದಲ್ಲಿ ಕೇರ್ ಲೆಸ್: ವಲಸೆ ಹಿಂದೂಗಳ ಸ್ಥಿತಿ ಅಧೋಗತಿ Read More »

ಸರ್ಕಾರಿ ನೌಕರರಿಗೆ ಕಾದಿದೆ ಬಿಗ್ ಶಾಕ್: ಹಲವು ಭತ್ಯೆಗಳಿಗೆ ಬೀಳಲಿದೆ ಕತ್ತರಿ..!

ನವದೆಹಲಿ: ಕೊರೊನಾ ವೈರಸ್ ನ ಎರಡನೆಯ ಅಲೆಯ ನಡುವೆ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದ ವತಿಯಿಂದ ಸಿಗುವ ಸವಲತ್ತುಗಳಲ್ಲಿ ಕಡಿತ ಉಂಟಾಗುವ ಸಾಧ್ಯತೆ ಇದೆ. ಕೊರೊನಾದಿಂದಾಗಿ ಸರ್ಕಾರದ ಬೊಕ್ಕಸ ಭಾರಿ ಒತ್ತಡಕ್ಕೆ ಒಳಗಾಗಿದೆ. ಕೊರೊನಾ ಕಾರಣ ಒಂದೆಡೆ ಸರ್ಕಾರದ ವೆಚ್ಚದಲ್ಲಿ ನಿರಂತರ ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಸರ್ಕಾರದ ಆದಾಯದಲ್ಲಿ ಕೊರತೆ ಎದುರಾಗಿದೆ. ಈ ಹಿನ್ನಲೆಯಲ್ಲಿ ವೆಚ್ಚದ ಕಡಿತ ಸರ್ಕಾರದ ಕಛೇರಿಗಳು ಹಾಗೂ ನೌಕರರವರೆಗೆ ತಲುಪಿದೆ.

ಸರ್ಕಾರಿ ನೌಕರರಿಗೆ ಕಾದಿದೆ ಬಿಗ್ ಶಾಕ್: ಹಲವು ಭತ್ಯೆಗಳಿಗೆ ಬೀಳಲಿದೆ ಕತ್ತರಿ..! Read More »

ಉಗ್ರರ ಅಟ್ಟಹಾಸಕ್ಕೆ ಇಬ್ಬರು ನಾಗರಿಕರು ಬಲಿ | ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್’ನಲ್ಲಿ ಇಂದು ಉಗ್ರರ ದಾಳಿಗೆ ಇಬ್ಬರು ನಾಗರಿಕರು ಬಲಿಯಾಗಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ಸೊಪೋರ್’ನ ಅರಂಪೋರಾ ಪ್ರದೇಶದಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಉಗ್ರರು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಪರಿಣಾಮ ಸ್ಥಳದಲ್ಲಿದ್ದ ಇಬ್ಬರು ಪೊಲೀಸರು ಹಾಗೂ ಇಬ್ಬರು ನಾಗರೀಕರು ಸಾವನ್ನಪ್ಪಿ, ಮತ್ತಿಬ್ಬರು ಪೊಲೀಸರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ

ಉಗ್ರರ ಅಟ್ಟಹಾಸಕ್ಕೆ ಇಬ್ಬರು ನಾಗರಿಕರು ಬಲಿ | ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ Read More »