ರಾಷ್ಟ್ರೀಯ

ಕಾಸರಗೋಡು: ನಾಪತ್ತೆಯಾಗಿದ್ದ ತಾಯಿ – ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

ಕಾಸರಗೋಡು: ನಾಪತ್ತೆಯಾಗಿದ್ದ ಮಗು ಮತ್ತು ತಾಯಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರ ದಲ್ಲಿ ನಡೆದಿದೆ. ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಎರಡೂವರೆ ವರ್ಷದ ಹೆಣ್ಣು ಮಗು ಮೃತಪಟ್ಟವರು. ಇಬ್ಬರೂ ಭಾನುವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರು. ಈ ನಡುವೆ ಮನೆ ಸಮೀಪದ ಬಾವಿಯಲ್ಲಿ ಇಂದು ಬೆಳಿಗ್ಗೆ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಕಾಙಂಗಾಡ್ ನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಇಬ್ಬರ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ […]

ಕಾಸರಗೋಡು: ನಾಪತ್ತೆಯಾಗಿದ್ದ ತಾಯಿ – ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ Read More »

ಮಾಜಿ ಕ್ರಿಕೆಟ್ ತಾರೆ ಯುವರಾಜ್ ಸಿಂಗ್ ಬಂಧನ

ನವದೆಹಲಿ: ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ರೋಹಿತ್ ಶರ್ಮಾ ಜೊತೆಗಿನ ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್

ಮಾಜಿ ಕ್ರಿಕೆಟ್ ತಾರೆ ಯುವರಾಜ್ ಸಿಂಗ್ ಬಂಧನ Read More »

ಕೇರಳದಲ್ಲಿ ‘ಮಿನಿ ಮೇಘಸ್ಪೋಟ’| ಹಲವೆಡೆ ಭೂಕುಸಿತ, 18 ಮಂದಿ ಬಲಿ, ಹಲವರು ಕಣ್ಮರೆ| ಸಹಾಯಕ್ಕಾಗಿ ಸೇನೆಯ ಮೊರೆಯಾಚಿಸಿದ ಸಿಎಂ ಪಿಣರಾಯಿ

ತಿರುವನಂತಪುರ: ಕೇರಳದಲ್ಲಿ ವಾಡಿಕೆಗಿಂತ ಶೇಕಡ 74ರಷ್ಟು ಅಧಿಕ ಮಳೆ ಬಿದ್ದ ಪರಿಣಾಮವಾಗಿ ಭೀಕರ ಪ್ರವಾಹ ಪರಿಸ್ಥಿತಿ ಉದ್ಭವಿಸಿದ್ದು, ಮಳೆ ಸಂಬಂಧಿ ದುರಂತಗಳಿಗೆ 18 ಮಂದಿ ಬಲಿಯಾಗಿದ್ದಾರೆ. 20ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಮಧ್ಯ ಹಾಗೂ ದಕ್ಷಿಣ ಕೇರಳದಲ್ಲಿ ಹಲವೆಡೆ ಭೀಕರ ಪ್ರವಾಹ ಹಾಗೂ ಭೂಕುಸಿತದ ಘಟನೆಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳಿಗಾಗಿ ಸೇನೆ ಹಾಗೂ ನೌಕಾಪಡೆಯ ನೆರವು ಕೋರಲಾಗಿದೆ. ಹವಾಮಾನ ತಜ್ಞರು ತೀವ್ರ ಮಳೆಯನ್ನು “ಮಿನಿ ಮೇಘ ಸ್ಫೋಟ” ಎಂದು ಬಣ್ಣಿಸಿದ್ದಾರೆ. ಹಲವು ಕಡೆಗಳಲ್ಲಿ ಕೇವಲ

ಕೇರಳದಲ್ಲಿ ‘ಮಿನಿ ಮೇಘಸ್ಪೋಟ’| ಹಲವೆಡೆ ಭೂಕುಸಿತ, 18 ಮಂದಿ ಬಲಿ, ಹಲವರು ಕಣ್ಮರೆ| ಸಹಾಯಕ್ಕಾಗಿ ಸೇನೆಯ ಮೊರೆಯಾಚಿಸಿದ ಸಿಎಂ ಪಿಣರಾಯಿ Read More »

ದೇವರನಾಡಲ್ಲಿ ಅಬ್ಬರಿಸಿದ ವರುಣ ದೇವ| ಭಾರೀ ಮಳೆಗೆ 3 ಸಾವು| ಹಲವರು ಕಣ್ಮರೆ, ಅಲ್ಲಲ್ಲಿ ಭೂಕುಸಿತ|

ತಿರುವನಂತಪುರಂ: ಕೇರಳದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಸಂಬಂಧಿತ ಭೂ ಕುಸಿತದಲ್ಲಿ ಮೂರು ಮಂದಿ ಸಾವನ್ನಪ್ಪಿ 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಅಲ್ಲದೆ ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಸಂಬಂಧ ಸಾಕಷ್ಟು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಈಗಾಗಲೇ ದಕ್ಷಿಣ ಮತ್ತು ಮಧ್ಯ ಭಾಗದ ಜಿಲ್ಲೆಗಳಲ್ಲಿ

ದೇವರನಾಡಲ್ಲಿ ಅಬ್ಬರಿಸಿದ ವರುಣ ದೇವ| ಭಾರೀ ಮಳೆಗೆ 3 ಸಾವು| ಹಲವರು ಕಣ್ಮರೆ, ಅಲ್ಲಲ್ಲಿ ಭೂಕುಸಿತ| Read More »

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಮಾಜಿ ಪಿಎಂ ಮನಮೋಹನ್ ಸಿಂಗ್| ಏಮ್ಸ್ ವೈದ್ಯರಿಂದ ಮಾಹಿತಿ|

ನವದೆಹಲಿ: ಬುಧವಾರ ಸಂಜೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. AIMS ಆಸ್ಪತ್ರೆಯಲ್ಲಿ ಮನಮೋಹನ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದು, ಹೃದ್ರೋಗ ತಜ್ಞರ ತಂಡ, ನಿತೀಶ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಅವರ ವೈಯಕ್ತಿಕ ವೈದ್ಯಾಧಿಕಾರಿ, ಹಲವು ವರ್ಷಗಳಿಂದ ಮಾಜಿ ಪ್ರಧಾನಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಐಎಎನ್‌ಎಸ್ ಜೊತೆ ಮಾತನಾಡಿದ ಏಮ್ಸ್ ಅಧಿಕಾರಿ, ಕಾಂಗ್ರೆಸ್ ನಾಯಕನ

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಮಾಜಿ ಪಿಎಂ ಮನಮೋಹನ್ ಸಿಂಗ್| ಏಮ್ಸ್ ವೈದ್ಯರಿಂದ ಮಾಹಿತಿ| Read More »

ದಸರಾ ಮೆರವಣಿಗೆಯ ಮೇಲೆ ಹರಿದ ಕಾರು| ನಾಲ್ವರ ಸಾವು, ಹಲವರು ಗಂಭೀರ

ಹೊಸದಿಲ್ಲಿ: ಛತ್ತೀಸ್‌ಗಡದ ಜಶ್‌ಪುರ ಜಿಲ್ಲೆಯಲ್ಲಿ ದುರ್ಗಾದೇವಿಯ ವಿಗ್ರಹವನ್ನು ವಿಸರ್ಜಿಸಲು ಭಕ್ತರು ತೆರಳುತ್ತಿದ್ದಾಗ ಕಾರೊಂದು ಜನರ ಮೇಲೆ ಹರಿದ ಪರಿಣಾಮವಾಗಿ ನಾಲ್ಕು ಮಂದಿ‌ ಸಾವನ್ನಪ್ಪಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂದು NDTV ವರದಿ ಮಾಡಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಪಾಥಲ್ ಗಾಂವ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರೂನ್ ಮಹೀಂದ್ರ ಕ್ಸೈಲೊ ಕಾರು ಮಧ್ಯಪ್ರದೇಶದ ನಂಬರ್ ಪ್ಲೇಟ್ ಹೊಂದಿದ್ದು, ಭೀಕರ ಅಪಘಾತದ ನಂತರ ವೇಗವಾಗಿ ಸುಖ್ರಪಾರ ಕಡೆಗೆ ಚಲಿಸಿದೆ ಎಂದು ತಿಳಿದುಬಂದಿದೆ. ಕೋಪಗೊಂಡ ಸ್ಥಳೀಯರು ವಾಹನವನ್ನು ಹಿಂಬಾಲಿಸಿದರು ಹಾಗೂ ವಾಹನವು

ದಸರಾ ಮೆರವಣಿಗೆಯ ಮೇಲೆ ಹರಿದ ಕಾರು| ನಾಲ್ವರ ಸಾವು, ಹಲವರು ಗಂಭೀರ Read More »

ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಬೆತ್ತಲಾಗಿ ಓಡಾಡಿದ ಮಹಿಳೆ| ಕ್ಯಾಮೆರಾ ‌ಕಣ್ಣಿಗೆ ನಗ್ನ ಸೌಂದರ್ಯ ಪ್ರದರ್ಶಿಸಿದ್ದು ಯಾಕೆ?

ಡಿಜಿಟಲ್ ಡೆಸ್ಕ್ : ಸಾರ್ವಜನಿಕವಾಗಿ ಯಾರೂ ಕೂಡಾ ಅಸಭ್ಯವಾಗಿ ವರ್ತಿಸುವ ಹಾಗಿಲ್ಲ. ಒಂದು ವೇಳೆ ಕಾನೂನಿಗೆ ವಿರುದ್ಧವಾಗಿ ಅಸಭ್ಯವಾಗಿ ವರ್ತಿಸಿದರೆ ಶಿಕ್ಷೆ ಆಗೋದು ಮಾತ್ರ ಗ್ಯಾರಂಟಿ. ಆದರೆ ಇಲ್ಲೊಬ್ಬಳು ಮಹಿಳೆ ಅಂತರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಏನು ಮಾಡಿದ್ದಾಳೆ ಗೊತ್ತಾ? ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬಳು ಮೈ ಮೇಲೆ ಬಟ್ಟೆ ಇಲ್ಲದೆ ರಾಜರೋಷವಾಗಿ ತಿರುಗಾಡಿದ್ದಾಳೆ. ಮಾತ್ರವಲ್ಲದೆ ಎಲ್ಲರೊಂದಿಗೆ ಮಾತನಾಡುತ್ತಾ ಅತ್ತಿಂದಿತ್ತ ಇತ್ತಿಂದಿತ್ತ ಓಡಾಡಿದ್ದಾಳೆ. ಅಮೆರಿಕದ ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಬೆತ್ತಲಾಗಿ ಓಡಾಡಿರುವುದು ಕಂಡು ಬಂದಿದೆ. ಪೊಲೀಸರು ಕಣ್ಣು

ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಬೆತ್ತಲಾಗಿ ಓಡಾಡಿದ ಮಹಿಳೆ| ಕ್ಯಾಮೆರಾ ‌ಕಣ್ಣಿಗೆ ನಗ್ನ ಸೌಂದರ್ಯ ಪ್ರದರ್ಶಿಸಿದ್ದು ಯಾಕೆ? Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ದೆಹಲಿ: ಅನಾರೋಗ್ಯದ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಏಪ್ರಿಲ್‌ನಲ್ಲಿ ಕೊವಿಡ್ ಸೋಂಕು ತಗುಲಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲಾಗಿದ್ದರು. ಅಲ್ಲದೆ 2003ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಈ ಹಿಂದೆ ಅಂದ್ರೆ, 1990 ರಲ್ಲಿ ಬೈಪಾಸ್ ಆಪರೇಷನ್ ಮತ್ತು 2004

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು Read More »

ಯಲ್ಲಾಪುರ: ಕೆಮಿಕಲ್ ತುಂಬಿದ್ದ ಗ್ಯಾಸ್ ಟ್ಯಾಂಕರ್ ಸ್ಪೋಟ| ರಾ.ಹೆ.63 ಬ್ಲಾಕ್, ಸಂಚಾರ‌ ಅಸ್ತವ್ಯಸ್ತ

ಉತ್ತರ ಕನ್ನಡ: ಇಂದು ಬೆಳಿಗ್ಗೆ 5.30ರ ಸುಮಾರಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಇದು ಮಂಗಳೂರಿನಿಂದ ಗುಜರಾತಿಗೆ ತೆರಳುತ್ತಿದ್ದ ಕೆಮಿಕಲ್ ತುಂಬಿದ ಗ್ಯಾಸ್ ಟ್ಯಾಂಕರ್ ಸ್ಪೋಟಗೊಂಡಿದೆ.ಸ್ಪೋಟದಿಂದಾಗಿ ಸುತ್ತಮುತ್ತ 300 ರಿಂದ 400 ಮೀಟರ್ ಬೆಂಕಿ ವ್ಯಾಪಿಸಿದೆ. ಸಾಕಷ್ಟು ದೂರ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಸದ್ಯ 300 ರಿಂದ 400 ಮೀಟರ್ ದೂರಗಳಷ್ಟು ಸ್ಪೋಟದಿಂದ ಏನಾಗಿದೆ ಎನ್ನುವ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ.

ಯಲ್ಲಾಪುರ: ಕೆಮಿಕಲ್ ತುಂಬಿದ್ದ ಗ್ಯಾಸ್ ಟ್ಯಾಂಕರ್ ಸ್ಪೋಟ| ರಾ.ಹೆ.63 ಬ್ಲಾಕ್, ಸಂಚಾರ‌ ಅಸ್ತವ್ಯಸ್ತ Read More »

ತುರ್ತು‌ ಸಂದರ್ಭದಲ್ಲಿ ಮಕ್ಕಳಿಗೆ ‘ಕೊವ್ಯಾಕ್ಸಿನ್’ ನೀಡಲು ಸಮ್ಮತಿ

ನವದೆಹಲಿ: ಇದುವರೆಗೆ ಮಕ್ಕಳಿಗೆ ಕೊರೋನಾ ಲಸಿಕೆ ಬಂದಿರದೇ ಮಕ್ಕಳ ಪೋಷಕರಿಗೆ ಆತಂಕ ಸೃಷ್ಠಿಸಿತ್ತು. ಇದೀಗ 2 ರಿಂದ 18 ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ ನೀಡೋದಕ್ಕೆ ಡಿಸಿಜಿಐ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ವಿಷಯ ತಜ್ಞರ ಸಮಿತಿಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ. 2 ರಿಂದ 18 ವರ್ಷದ ಮಕ್ಕಳಿಗೆ ತುರ್ತು ಸಂದರ್ಭದಲ್ಲಿ ಕೊವ್ಯಾಕ್ಸಿನ್ ಲಸಿಕೆ ಬಳಸಲು ಡಿಸಿಜಿಐ ಅನುಮತಿ ನೀಡಿದೆ. ಈ ಮೂಲಕ

ತುರ್ತು‌ ಸಂದರ್ಭದಲ್ಲಿ ಮಕ್ಕಳಿಗೆ ‘ಕೊವ್ಯಾಕ್ಸಿನ್’ ನೀಡಲು ಸಮ್ಮತಿ Read More »