ರಾಷ್ಟ್ರೀಯ

ಪಂಜಾಬ್ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿ

ನವದೆಹಲಿ : ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ, ಪ್ರಸ್ತಾವಿತ ಮುಖ್ಯಮಂತ್ರಿಯಾಗಿ ಸುಖ್ ದೇವ್ ಸಿಂಗ್ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇದೀಗ ದಿಢೀರ್ ವಿದ್ಯಮಾನಗಳಲ್ಲಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಹೊಸ ಪಂಜಾಬ್ ಮುಖ್ಯಮಂತ್ರಿಯಾಗಲಿದ್ದಾರೆ. ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿದ್ದು, ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಆಯ್ಕೆಯಾಗಿರುವುದಾಗಿ ತಿಳಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿ Read More »

ಆನ್‍ಲೈನ್‍ನಲ್ಲೇ ಎಂಗೇಜ್‍ಮೆಂಟ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ

ಬೆಂಗಳೂರು: ಕನ್ನಡ ಬಿಗ್‍ಬಾಸ್ ಸೀಸನ್ 8ರ ಸ್ಪರ್ಧಿ ವೈಜಯಂತಿ ಅಡಿಗ ಆನ್‍ಲೈನ್‍ನಲ್ಲೇ ಎಂಗೇಜ್‍ಮೆಂಟ್ ಮಾಡಿಕೊಂಡು ಸುದ್ದಿಯಾಗಿದ್ದಾರೆ. ವೈಜಯಂತಿ ಅಡಿಗ ಪ್ರಿಯಕರ ಸೂರಜ್ ಜೊತೆ ಆನ್‍ಲೈನ್‍ನಲ್ಲಿ ಎಂಗೇಜ್‍ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿದೆ . ಬಿಗ್‍ಬಾಸ್ ಮನೆಗೆ ಮೂವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದರು. ಪ್ರಿಯಾಂಕಾ ತಿಮ್ಮೇಶ್ ಹಾಗೂ ವೈಜಯಂತಿ ಅಡಿಗ ಒಂದೇ ದಿನ ಮನೆಗೆ ಎಂಟ್ರಿ ಪಡೆದಿದ್ದರು. ಆದರೆ ವೈಜಯಂತಿಗೆ ಬಿಗ್‍ಬಾಸ್ ಮನೆಯಲ್ಲಿ ಹೆಚ್ಚು

ಆನ್‍ಲೈನ್‍ನಲ್ಲೇ ಎಂಗೇಜ್‍ಮೆಂಟ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ Read More »

ಫರ್ಪಾರ್ಮೆನ್ಸ್ ನೋಡಿ ಸ್ಪರ್ಧಿಯ ಕೆನ್ನೆ ಕಚ್ಚಿದ ನಟಿ| ವೇದಿಕೆಯ‌ ಮೇಲೆಯೇ‌ ನಡೆಯಿತು ಖುಲ್ಲಂಖುಲ್ಲಾ ಸನ್ನಿವೇಶ…!

ಕಿರುತೆರೆಗಳಲ್ಲಿ ದಿನಕ್ಕೊಂದು ರಿಯಾಲಿಟಿ ಶೋಗಳು ಅತಿ ವೇಗದಲ್ಲಿ‌ಶುರುವಾಗುತ್ತಾ ಕಾಂಪಿಟೇಷನ್ ಎನ್ನೋ ಹಾಗಾಗಿದೆ. ಪ್ರೇಕ್ಷಕರನ್ನು ತನ್ನತ್ತ ಸೆಳೆಯಲು ತರಹೇವಾರಿ ಪ್ರಯತ್ನಗಳು ವಾಹಿನಿಗಳಲ್ಲಿ ನಡೆಯುತ್ತಿವೆ. ಇದೀಗ ರಿಯಾಲಿಟಿ ಶೋವೊಂದರಲ್ಲಿ ಕನ್ನಡದ ನಟಿಯೊಬ್ಬರು ಸ್ಪರ್ಧಿಗೆ ಮುತ್ತು ಕೊಟ್ಟು, ಕೆನ್ನೆ ಕಚ್ಚಿರುವ ಘಟನೆ ನಡೆದಿದ್ದು, ವಿಡಿಯೋ ಫುಲ್ ವೈರಲ್ ಆಗಿದೆ. ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಶಿಮ್ನಾ ಕಾಸಿಂ ಇದೀಗ ಖಾಸಗಿ ಚಾನೆಲ್ ವೊಂದರ ‘ದಿ ಚಾಂಪಿಯನ್’ ಅನ್ನೋ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಭಾಗಿಯಾಗಿದ್ದಾರೆ. ಆ ಶೋನಲ್ಲಿ ಜಡ್ಜ್ ಗಳಿಗೆ

ಫರ್ಪಾರ್ಮೆನ್ಸ್ ನೋಡಿ ಸ್ಪರ್ಧಿಯ ಕೆನ್ನೆ ಕಚ್ಚಿದ ನಟಿ| ವೇದಿಕೆಯ‌ ಮೇಲೆಯೇ‌ ನಡೆಯಿತು ಖುಲ್ಲಂಖುಲ್ಲಾ ಸನ್ನಿವೇಶ…! Read More »

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ

ಪಂಜಾಬ್ : ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಪಂಜಾಬ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದಂತ ಅವರು, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಗೂ ಮುನ್ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಶನಿವಾರ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಅಮರಿಂದರ್ ಸಿಂಗ್ ಅವರ

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ Read More »

ಆರ್ಡರ್ ಮಾಡಿದ ಬರ್ಗರ್​ನಲ್ಲಿ ಸಿಕ್ತು ಕೈ ಬೆರಳು|

ವಾಷಿಂಗ್ಟನ್: ಯುವತಿ ಆರ್ಡರ್ ಮಾಡಿದ ಬರ್ಗರ್​ನಲ್ಲಿ ಮನುಷ್ಯನ ಬೆರಳು ಸಿಕ್ಕು ಬೆಚ್ಚಿಬೀಳಿಸಿದ ಘಟನೆ ಬೊಲಿವಿಯಾದಲ್ಲಿ ನಡೆದಿದೆ. ಮಹಿಳೆಯೊಬ್ಬರು ರೆಸ್ಟೋರೆಂಟ್‍ನಿಂದ ಆರ್ಡರ್ ಮಾಡಿ ತರಿಸಿಕೊಂಡ ಬರ್ಗರ್​ನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿದೆ. ಆ ಚಿತ್ರಗಳನ್ನು ಸೆರೆ ಹಿಡಿದ ಮಹಿಳೆ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾಳೆ. ಜತೆಗೆ ಗ್ರಾಹಕರ ಸಂರಕ್ಷಣೆ ಸಚಿವಾಲಯದ ಉಪ ಸಚಿವರು ಪ್ರತಿಕ್ರಿಯಿಸುವಂತೆ ಒತ್ತಾಯಿಸಿದ್ದಾರೆ. ಗ್ರಾಹಕರ ಸಂರಕ್ಷಣೆ ಸಚಿವಾಲಯದ ಉಪ ಸಚಿವ ಜಾರ್ಜ್ ಸಿಲ್ವಾ ಪ್ರಕಟಣೆಯಲ್ಲಿ ಹೇಳಿಕೆ ನೀಡಿ, ಕೆಲಸದಲ್ಲಿ ವ್ಯಕ್ತಿ ಅಚಾನಕ್‍ಗಿ ಯಂತ್ರದಿಂದ ಬೆರಳನ್ನು ಕತ್ತರಿಸಿಕೊಂಡಿದ್ದಾನೆ. ಈ

ಆರ್ಡರ್ ಮಾಡಿದ ಬರ್ಗರ್​ನಲ್ಲಿ ಸಿಕ್ತು ಕೈ ಬೆರಳು| Read More »

ಶುಭಾಶಯಗಳ ಜೊತೆಗೆ ಉದ್ಯೋಗ ಕೇಳಿದ ದೇಶವಾಸಿಗಳು| ಟ್ವಿಟರ್ ನಲ್ಲಿ ನಿರುದ್ಯೋಗ ಹ್ಯಾಷ್ ಟ್ಯಾಗ್ ಟ್ರೆಂಡ್|

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನಾಚರಣೆಯ ಹಿನ್ನೆಲೆ ಟ್ವಿಟರ್‌ನಲ್ಲಿ ಶುಭ ಕೋರಿದವರಿಗಿಂತ ಉದ್ಯೋಗ ಕೇಳಿದವರ ಸಂಖ್ಯೆ ಭಾರಿ ಹೆಚ್ಚಿದೆ. ರಾಷ್ಟ್ರೀಯ ಬೇರೋಜ್‌ಗಾರ್‌ ದಿವಸ, ನ್ಯಾಷನಲ್‌ ಅನ್‌ಎಂಪ್ಲಾಯ್ಮೆಟ್‌ ಡೇ, ಮೋದಿ ರೋಜ್‌ಗಾರ್‌ ದೋ ಎಂಬ ಹ್ಯಾಷ್‌ಟ್ಯಾಗ್‌ಗಳು ಸದ್ದು ಮಾಡಿವೆ. ಶುಕ್ರವಾರ, 17-09-2021, ಮಧ್ಯಾಹ್ನ 1 ಗಂಟೆ ವರೆಗಿನ ಟ್ವಿಟರ್‌ ಟ್ರೆಂಡಿಂಗ್‌ ಅಂಕಿಅಂಶ ಪ್ರಕಾರ #HappyBdayModiji ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಸುಮಾರು 3.92 ಲಕ್ಷ ಮಂದಿ ಟ್ವೀಟ್‌ ಮಾಡಿದ್ದಾರೆ. #राष्ट्रीयबेरोजगारदिवस ಎಂಬ ಹಿಂದಿ ಹ್ಯಾಷ್‌ಟ್ಯಾಗ್‌ನಲ್ಲಿ ಸುಮಾರು 11.2 ಲಕ್ಷ

ಶುಭಾಶಯಗಳ ಜೊತೆಗೆ ಉದ್ಯೋಗ ಕೇಳಿದ ದೇಶವಾಸಿಗಳು| ಟ್ವಿಟರ್ ನಲ್ಲಿ ನಿರುದ್ಯೋಗ ಹ್ಯಾಷ್ ಟ್ಯಾಗ್ ಟ್ರೆಂಡ್| Read More »

‘ಅಪ್ಘಾನಿಸ್ತಾನದ ಪುನರ್ ಸ್ಥಾಪನೆಗೆ ಜಗತ್ತೇ ಒಂದಾಗಬೇಕಿದೆ’ 21ನೇ ಶೃಂಗಸಭೆಯಲ್ಲಿ ‌ಮೋದಿ‌ ಅಭಿಮತ

ನವದೆಹಲಿ: ಇಂದು ವಿಶ್ವದಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿರುವುದು ಶಾಂತಿ ಮತ್ತು ಸುರಕ್ಷೆ. ಇದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಸದ್ಯ ನಮ್ಮ ಕಣ್ಣಮುಂದೆ ಅಫ್ಘಾನಿಸ್ತಾನದಲ್ಲಿ ಆಗುತ್ತಿರುವ ಬೆಳವಣಿಗೆ ಇದೆ. ಅಲ್ಲಿ ಶಾಂತಿ, ನೆಮ್ಮದಿಯನ್ನು ಪುನರ್‌ಸ್ಥಾಪಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ನಿರ್ವಹಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶಾಂಘೈ ಸಹಕಾರ ಸಂಘಟನೆಯ (SCO) 21ನೇ ಶೃಂಗಸಭೆ ತಜಕಿಸ್ತಾನದ ರಾಜಧಾನಿ ದುಶಾಂಬೆಯಲ್ಲಿ ನಡೆಯುತ್ತಿದ್ದು, ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ ಪ್ರಧಾನಿ ಮಾತನಾಡಿದರು. ಈ ಬಾರಿ ಎಸ್‌ಇಒ ಸಂಘಟನೆಗೆ ಹೊಸದಾಗಿ

‘ಅಪ್ಘಾನಿಸ್ತಾನದ ಪುನರ್ ಸ್ಥಾಪನೆಗೆ ಜಗತ್ತೇ ಒಂದಾಗಬೇಕಿದೆ’ 21ನೇ ಶೃಂಗಸಭೆಯಲ್ಲಿ ‌ಮೋದಿ‌ ಅಭಿಮತ Read More »

‘ಮೋದಿ ಕೊಟ್ಟಿರೋ 5.5 ಲಕ್ಷ ಹಣವದು, ನಾನು ವಾಪಾಸ್ ಕೊಡಲ್ಲ’- ಹಠ ಹಿಡಿದು ಕುಳಿತುಕೊಂಡ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ಯಾಕೆ ಗೊತ್ತಾ?

ಪಾಟ್ನಾ: ಬಿಹಾರದ ಖಗರಿಯಾ ಜಿಲ್ಲೆಯ ವ್ಯಕ್ತಿಯೊಬ್ಬ ಬ್ಯಾಂಕ್ ದೋಷದಿಂದ ತನ್ನ ಖಾತೆಗೆ ಜಮೆಯಾದ ₹5.5 ಲಕ್ಷ ಹಣವನ್ನು ಹಿಂದಿರುಗಿಸದೆ ‘ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ್ದಾರೆ’ ಎಂದು ಪಟ್ಟು ಹಿಡಿದಿದ್ದಾನೆ. ಖಗರಿಯಾದ ಗ್ರಾಮೀಣ ಬ್ಯಾಂಕ್‌ನಿಂದ ಹಣವನ್ನು ಮಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬಕ್ತಿಯಾರ್‌ಪುರ್ ಗ್ರಾಮದ ರಂಜಿತ್ ದಾಸ್‌ ಎಂಬವರಿಗೆ ತಪ್ಪಾಗಿ ವರ್ಗಾವಣೆ ಮಾಡಲಾಗಿದೆ. ಹಲವು ನೋಟಿಸ್‌ಗಳ ಹೊರತಾಗಿಯೂ ಹಣವನ್ನು ಹಿಂದಿರುಗಿಸದ ದಾಸ್, ಹಣವನ್ನು ಖರ್ಚು ಮಾಡಿದ್ದೇನೆ ಎಂದು ಹೇಳುತ್ತಿದ್ದಾನೆ. ‘ಈ ವರ್ಷದ ಮಾರ್ಚ್‌ನಲ್ಲಿ ನಾನು ಹಣವನ್ನು ಸ್ವೀಕರಿಸಿದಾಗ ನನಗೆ

‘ಮೋದಿ ಕೊಟ್ಟಿರೋ 5.5 ಲಕ್ಷ ಹಣವದು, ನಾನು ವಾಪಾಸ್ ಕೊಡಲ್ಲ’- ಹಠ ಹಿಡಿದು ಕುಳಿತುಕೊಂಡ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ಯಾಕೆ ಗೊತ್ತಾ? Read More »

ಬಸ್-ವ್ಯಾಗನರ್ ಮುಖಾಮುಖಿ ಢಿಕ್ಕಿ| ಹೊತ್ತಿ ಉರಿದ‌ ಕಾರು, ಐವರು‌ ದುರ್ಮರಣ

ಜಾರ್ಖಂಡ್: ಬಸ್​ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಈ ಅವಘಡದಲ್ಲಿ ಐವರು ಸಾವನ್ನಪ್ಪಿದ ದಾರುಣ ಘಟನೆ ಜಾರ್ಖಂಡ್​ನ ರಾಮಗರ್ ಜಿಲ್ಲೆಯಲ್ಲಿ ಸಂಭವಿಸಿದೆ. ರಾಜರಪ್ಪ ಪೊಲೀಸ್​ ಠಾಣೆಯ ವ್ಯಾಪಿಯ ಮರಬಂದ ಎಂಬಲ್ಲಿ ಈ ದುರಂತ ವರದಿಯಾಗಿದೆ. ಅಪಘಾತದಲ್ಲಿ ಬಸ್​​ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.ರಾಮಘರ್​ – ಗೋಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್​ ಹಾಗೂ ವಾಗನಾರ್​ ಕಾರು ಬೆಳಗ್ಗೆ 8 ಗಂಟೆ ಸುಮಾರಿಗೆ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ

ಬಸ್-ವ್ಯಾಗನರ್ ಮುಖಾಮುಖಿ ಢಿಕ್ಕಿ| ಹೊತ್ತಿ ಉರಿದ‌ ಕಾರು, ಐವರು‌ ದುರ್ಮರಣ Read More »

ಪಟಾಕಿ ಸಿಡಿಸುವುದಕ್ಕೆ ನಿಷೇದ ಹೇರುತ್ತೇವೆ, ಮಾರಾಟಗಾರರು ನಷ್ಟ ಮಾಡ್ಕೋಬೇಡಿ – ಕೇಜ್ರಿವಾಲ್

ನವದೆಹಲಿ: ಈ ಬಾರಿ ದೀಪಾವಳಿಗೆ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ದೆಹಲಿಯಲ್ಲಿ ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು. ಆದ್ದರಿಂದ ಈ ಬಾರಿ ಯಾರೂ ಸ್ಟಾಕ್ ತಂದು ನಷ್ಟ ಮಾಡಿಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ ಮೂರು ವರ್ಷಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯ ಪರಿಸ್ಥಿತಿ ನಿಯಂತ್ರಿಸುವ ದೃಷ್ಟಿಯಿಂದ ದೀಪಾವಳಿ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದ್ದು, ಈ ನಿರ್ಧಾರದಿಂದ ಜನರ ಜೀವ ಉಳಿಸಬಹುದು ಎಂದು ಕೇಜ್ರಿವಾಲ್ ಹೇಳಿದ್ದಾರೆ. ಕಳೆದ ವರ್ಷ ವ್ಯಾಪಾರಿಗಳು

ಪಟಾಕಿ ಸಿಡಿಸುವುದಕ್ಕೆ ನಿಷೇದ ಹೇರುತ್ತೇವೆ, ಮಾರಾಟಗಾರರು ನಷ್ಟ ಮಾಡ್ಕೋಬೇಡಿ – ಕೇಜ್ರಿವಾಲ್ Read More »