ರಾಷ್ಟ್ರೀಯ

ಹಂಪಿ‌ ಇನ್ಮುಂದೆ ಪ್ರವಾಸಿಗರಿಗೆ ಮುಕ್ತ – ಡಿಸಿ ಪವನ್ ಕುಮಾರ್ ಆದೇಶ

ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಕೊರೊನಾ ಹೆಚ್ಚಳವಾಗುವ ಸಂಭವದ ಹಿನ್ನೆಲೆಯಲ್ಲಿ ಕಳೆದ ತಿಂಗಳ 14ರಿಂದ ಹೇರಿದ್ದ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಈ ಹಿಂದೆ ಪ್ರತಿ ಶನಿವಾರ, ಭಾನುವಾರ ಹಾಗೂ ಸೋಮವಾರಗಳಂದು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿಯೂ ಇಳಿಮುಖವಾಗಿತ್ತು. ಆದರೀಗ ಸ್ಮಾರಕಗಳ ವೀಕ್ಷಣೆಗೆ ಹೇರಲಾಗಿದ್ದ ನಿರ್ಬಂಧ ತೆರವು ಮಾಡಲಾಗಿದ್ದು, ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಸ್ಮಾರಕಗಳ, ದೇವಸ್ಥಾನಗಳ ವೀಕ್ಷಣೆಗೆ […]

ಹಂಪಿ‌ ಇನ್ಮುಂದೆ ಪ್ರವಾಸಿಗರಿಗೆ ಮುಕ್ತ – ಡಿಸಿ ಪವನ್ ಕುಮಾರ್ ಆದೇಶ Read More »

ಗೂಗಲ್ ಕ್ರೋಮ್ ನಲ್ಲಿ ಅಶ್ಲೀಲ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ಹುಷಾರಾಗಿರಿ…

ನವದೆಹಲಿ: ಈಗಂತೂ ಇಂಟರ್ನೆಟ್ ಕೈಗೆಟುಕುವ ದರದಲ್ಲಿ ಸಿಗುತ್ತಿರುವಾಗ ಒಂದಲ್ಲ ಒಂದು ಕಾರಣಕ್ಕೆ ನಾವು ತಿಳಿಯದೆ ತಪ್ಪು ಮಾಡಿ ಭಾರೀ ದಂಡವನ್ನು ತರೆಬೇಕಾಗುತ್ತಿದೆ. ಮೊಬೈಲ್ ನಲ್ಲಿ ಸಿಕ್ಕಸಿಕ್ಕ ಅ್ಯಪ್ ಗಳನ್ನು ಬ್ರೌಸಿಂಗ್ ಮಾಡುವ ಸಂದರ್ಭದಲ್ಲಿ, ಆಪ್‌ ಬಳಕೆ ಮಾಡಿಕೊಳ್ಳುವ ಸಂದರ್ಭದಲ್ಲಿ, ಇಲ್ಲವೇ ಚಾಟ್ ಮಾಡುವಾಗ ನಮ್ಮ ಅರಿವಿಗೆ ಬಾರದೆ ಮಾಡುವ ತಪ್ಪುಗಳು ಮುಂದೆ ನಮಗೆ ಮಾರಕವಾಗುವ ಸಾಧ್ಯತೆ ಇದೆ. ನಾವು ತಿಳಿಯದೆ ತಪ್ಪು ಮಾಡಿ ಭಾರೀ ದಂಡವನ್ನು ತರೆಬೇಕಾಗುತ್ತಿದೆ. ಗೂಗಲ್ ಕ್ರೋಮ್ ತೆರೆದು ಪ್ರತಿದಿನವೂ ಏನನ್ನಾದರೂ ಸರ್ಚ್ ಮಾಡುವ

ಗೂಗಲ್ ಕ್ರೋಮ್ ನಲ್ಲಿ ಅಶ್ಲೀಲ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ಹುಷಾರಾಗಿರಿ… Read More »

ಉತ್ತರಪ್ರದೇಶ ವಿಧಾನಸಭಾ ಚುನಾವಣೆ| ಶೋಭಾ ಕರಂದ್ಲಾಜೆಗೆ ಪ್ರಮುಖ ಹೊಣೆಗಾರಿಕೆ

ನವದೆಹಲಿ: 2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಿದ್ಧತೆಯನ್ನು ಬಿಜೆಪಿ ಆರಂಭಿಸಿದೆ. ಐವರು ಕೇಂದ್ರ ನಾಯಕರನ್ನು ಬಿಜೆಪಿ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಇವರಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಸೇರಿದ್ದಾರೆ. ಬುಧವಾರ ಬಿಜೆಪಿ ಈ ಕುರಿತು ಆದೇಶ ಹೊರಡಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಇವರ ಜೊತೆ ಐವರು ಸಹ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದೆ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ

ಉತ್ತರಪ್ರದೇಶ ವಿಧಾನಸಭಾ ಚುನಾವಣೆ| ಶೋಭಾ ಕರಂದ್ಲಾಜೆಗೆ ಪ್ರಮುಖ ಹೊಣೆಗಾರಿಕೆ Read More »

ಅಬ್ಬಾ…! ಹೆದ್ದಾರಿ ಬದಿಯಲ್ಲಿ ಇಷ್ಟೊಂದು ಕಾಂಡೋಮ್ ರಾಶಿ| ಬೆಚ್ಚಿಬಿದ್ದ ನಾಗರೀಕರು

ತುಮಕೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿರಾಶಿ ಕಾಂಡೋಮ್​​ಗಳನ್ನು ಎಸೆದು ಹೋಗಿರುವ ಘಟನೆ ತುಮಕೂರು ನಗರದ ಹೊರವಲಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಇದನ್ನು ಕಂಡು ವಾಹನ ಸವಾರರು ಅಚ್ಚರಿಗೆ ಒಳಗಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವ ಕ್ಯಾತ್ಸಂದ್ರದಿಂದ ಬಟವಾಡಿ ಬಳಿಯ ಶ್ರೀರಾಜ್ ಚಿತ್ರಮಂದಿರದ ಎದುರು ಇರುವ ಫ್ಲೈಓವರ್ ಮೇಲೆ ಕಿಲೋಮೀಟರ್​​ಗಟ್ಟಲೆ ಕಾಂಡೋಮ್​​​​ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇವುಗಳನ್ನು ಇಲ್ಲಿ ಎಸೆದವರು ಯಾರು ಎಂಬ ಮಾಹಿತಿ ಇನ್ನೂ ಸಿಕ್ಕಿಲ್ಲ. ಕೆಲವು ನಿರ್ಜನ ಪ್ರದೇಶ, ನಿರ್ಮಾಣ ಹಂತದಲ್ಲಿರುವ ಕಟ್ಟಗಳು, ಜನವಸತಿ

ಅಬ್ಬಾ…! ಹೆದ್ದಾರಿ ಬದಿಯಲ್ಲಿ ಇಷ್ಟೊಂದು ಕಾಂಡೋಮ್ ರಾಶಿ| ಬೆಚ್ಚಿಬಿದ್ದ ನಾಗರೀಕರು Read More »

‘ನಿಫಾ’ ಆತಂಕ ಬೇಡ, ಎಚ್ಚರಿಕೆ ಇರಲಿ| ಈ ವೈರಸ್ ನಿಂದ ಕಾಪಾಡಿಕೊಳ್ಳೋದು ಹೇಗೆ ಗೊತ್ತಾ?

ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸದ ನಡುವೆ ರಾಜ್ಯದಲ್ಲಿಯೂ ಹೆಮ್ಮಾರಿಯ ಆತಂಕ ಎದುರಾಗಿದ್ದು, ವೈರಸ್ ತಡೆಗೆ ಕೈಗೊಳ್ಳಬೇಕಾದ ಮುಂಜಾಗೃತೆ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ತೀವ್ರ ಜ್ವರ, ಮೈಕೈ ನೋವು, ನಡುಕ, ತೊದಲುವಿಕೆ, ತಲೆನೋವು, ವಾಂತಿ, ನಿದ್ರಾಲಸ್ಯ, ಪ್ರಜ್ಞಾಹೀನತೆ- ಇವು ನಿಫಾ ವೈರಸ್ ಲಕ್ಷಣಗಳಾಗಿದ್ದು, ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರ ಸಲಹೆ ಪಡೆಯುವುದು ಉತ್ತಮ ನಿಫಾ ಬಗ್ಗೆ ಜಾಗೃತಿ ಇರಲಿ: ಪ್ರಾಣಿಗಳು ಮತ್ತು ಪಕ್ಷಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸಬಾರದು ಬಾವಲಿಗಳು ಅತಿ ಹೆಚ್ಚು ಕಂಡುಬರುವ ಪ್ರದೇಶಗಳಿಂದ

‘ನಿಫಾ’ ಆತಂಕ ಬೇಡ, ಎಚ್ಚರಿಕೆ ಇರಲಿ| ಈ ವೈರಸ್ ನಿಂದ ಕಾಪಾಡಿಕೊಳ್ಳೋದು ಹೇಗೆ ಗೊತ್ತಾ? Read More »

ಅಪ್ಘಾನ್ ನಲ್ಲಿ ಸರ್ಕಾರ ರಚಿಸಿದ ತಾಲಿಬಾನ್ ಉಗ್ರರು| ಪ್ರಧಾನಿಯಾಗಿ ಹಸನ್ ಅಖುಂದ್|

ಕಾಬೂಲ್ : ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಹೊಸ ಸರ್ಕಾರ ರಚನೆಯಾಗಿದ್ದು, ಪ್ರಧಾನಿಯಾಗಿ ಮುಲ್ಲಾ ಮೊಹಮ್ಮದ್ ಹಸನ್‌ ಅಖುಂದ್‌ ನೇಮಕಗೊಂಡಿದ್ದಾನೆ. ಇನ್ನು ಈ ಹೊಸ ಸರ್ಕಾರದಲ್ಲಿ ಹಕ್ಕಾನಿಗಳಿಗೆ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಸಿರಾಜುದ್ದೀನ್‌ ಹಕ್ಕಾನಿಗೆ ಒಳಾಡಳಿತ ಸಚಿವ ಸ್ಥಾನ ನೀಡಲಾಗಿದೆ. ಅಫ್ಘಾನಿಸ್ತಾನದಲ್ಲಿ ಉಗ್ರವಾದಿಗಳ ತಾಲಿಬಾನ್ ಸರ್ಕಾರ ರಚನೆಯಾಗಿದ್ದು, ಮುಲ್ಲಾ ಮೊಹಮ್ಮದ್ ಹಸನ್ ಅಖುಂದ್ ಅಫ್ಘಾನಿಸ್ತಾನದ‌ ಚುಕ್ಕಾಣಿ ಹಿಡಿದಿದ್ದಾನೆ. ಇನ್ನು ಈ ಮಧ್ಯಂತರ ಸರ್ಕಾರದಲ್ಲಿ, ಸಿರಾಜ್ ಹಕ್ಕಾನಿಯನ್ನ ಆಂತರಿಕ ವ್ಯವಹಾರಗಳ ಸಚಿವರನ್ನಾಗಿ ಮಾಡಲಾಗಿದ್ದು, ಮುಲ್ಲಾ ಯಾಕೂಬ್ʼನನ್ನ ರಕ್ಷಣಾ ಸಚಿವರನ್ನಾಗಿ ಮಾಡಲಾಗಿದೆ.

ಅಪ್ಘಾನ್ ನಲ್ಲಿ ಸರ್ಕಾರ ರಚಿಸಿದ ತಾಲಿಬಾನ್ ಉಗ್ರರು| ಪ್ರಧಾನಿಯಾಗಿ ಹಸನ್ ಅಖುಂದ್| Read More »

ನಿಫಾ ಆತಂಕ| ಅಕ್ಟೋಬರ್ ವರೆಗೂ ರಾಜ್ಯಕ್ಕೆ ಪ್ರವೇಶಿಸುವ ಕೇರಳಿಗರಿಗೆ ನಿರ್ಬಂಧ| ಗಡಿಜಿಲ್ಲೆಗಳಲ್ಲಿ ಕಟ್ಟೆಚ್ಚರ

ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಾಣುವಿನ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ನಿರ್ಧರಿಸಲಾಗಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕಣ್ಗಾವಲು ಮತ್ತು ಅಗತ್ಯ ಪೂರ್ವಸಿದ್ಧತೆಗಳನ್ನು ಬಲಪಡಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ನೆರೆಯ ಕೇರಳದ ಪ್ರಸ್ತುತ ಪರಿಸ್ಥಿತಿ ಪರಿಗಣಿಸಿ, ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ

ನಿಫಾ ಆತಂಕ| ಅಕ್ಟೋಬರ್ ವರೆಗೂ ರಾಜ್ಯಕ್ಕೆ ಪ್ರವೇಶಿಸುವ ಕೇರಳಿಗರಿಗೆ ನಿರ್ಬಂಧ| ಗಡಿಜಿಲ್ಲೆಗಳಲ್ಲಿ ಕಟ್ಟೆಚ್ಚರ Read More »

ದನದ ಕೊಟ್ಟಿಗೆಗೆ ನುಗ್ಗಿ ಲೈಂಗಿಕ ದೌರ್ಜನ್ಯ| ದನಗಳನ್ನೇ ಮಾರಾಟ ಮಾಡಿದ ರೈತರು…!?

ಕೊಲ್ಲಂ: ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಮಯ್ಯಾನಾಡ್​ನಲ್ಲಿ ಸುಮಾರು 20 ರೈತರು ವಿಚಿತ್ರವಾದ ಆರೋಪವೊಂದನ್ನು ಮಾಡಿದ್ದಾರೆ. ಆ ಊರಿನ ವ್ಯಕ್ತಿಯೊಬ್ಬ 2021ರ ಜನವರಿ ತಿಂಗಳಿನಿಂದ ತಾವು ಸಾಕಿರುವ ಹಸುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಹಸು ಸಾಕಾಣಿಕೆದಾರರು ಆರೋಪಿಸಿದ್ದಾರೆ. ಕಾಮುಕನ ಉಪಟಳ ತಾಳಲಾರದೆ ತಂಬಿ ಎಂಬ ರೈತ ತನ್ನ ಬಳಿಯಿದ್ದ 7 ಹಸುಗಳಲ್ಲಿ 4 ಹಸುಗಳನ್ನು ಮಾರಾಟ ಮಾಡಿದ್ದಾನೆ. ನನ್ನ ಕೊಟ್ಟಿಗೆಯಲ್ಲಿದ್ದ ಹಸುಗಳ ಮೇಲೆ ಜನವರಿಯಿಂದ 5 ಬಾರಿ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು ಎಂದು ಆತ ಆರೋಪಿಸಿದ್ದಾನೆ.

ದನದ ಕೊಟ್ಟಿಗೆಗೆ ನುಗ್ಗಿ ಲೈಂಗಿಕ ದೌರ್ಜನ್ಯ| ದನಗಳನ್ನೇ ಮಾರಾಟ ಮಾಡಿದ ರೈತರು…!? Read More »

ಸೆ.7ರಿಂದ ಕುವೈತ್ – ಭಾರತ ವಿಮಾನ ಸಂಚಾರಕ್ಕೆ ಅನುಮತಿ

ನವದೆಹಲಿ: ಕುವೈತ್ ಏರ್ವೇಸ್ ಸೆಪ್ಟೆಂಬರ್ 7 ರಿಂದ ಹಲವಾರು ಭಾರತೀಯ ಸ್ಥಳಗಳಿಗೆ ನೇರ ವಿಮಾನಯಾನದ ಬುಕಿಂಗ್ ತೆರೆಯಲಿದೆ. ಚೆನ್ನೈ ಮತ್ತು ಮುಂಬೈನಿಂದ ವಿಮಾನಗಳು ಹೊರಡಲಿದ್ದು, ಕುವೈಟ್‌ಗೆ ಏಕಮುಖ ಟಿಕೆಟ್‌ಗಾಗಿ ದರ 590 ದಿನಾರ್ ನಿಂದ ಆರಂಭವಾಗುತ್ತದೆ. ಕೊಚ್ಚಿನ್ ಮತ್ತು ದೆಹಲಿಯಿಂದ ವಿಮಾನಗಳು ಕೂಡ ಇದೇ ಶ್ರೇಣಿಯಲ್ಲಿವೆ, ಸೆಪ್ಟೆಂಬರ್ 8 ಮತ್ತು 9 ರಂದು ವಿಮಾನ ಹಾರಾಟ ನಡೆಯಲಿದೆ. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್‌ನ ಕೋಟಾದ ಪ್ರಕಾರ ಭಾರತೀಯ ಸ್ಥಳಗಳಿಂದ ಒಟ್ಟು 768 ದೈನಂದಿನ ಆಗಮನಕ್ಕೆ ಭಾರತೀಯ

ಸೆ.7ರಿಂದ ಕುವೈತ್ – ಭಾರತ ವಿಮಾನ ಸಂಚಾರಕ್ಕೆ ಅನುಮತಿ Read More »

ಬೆಳಗಾವಿ ಪಾಲಿಕೆ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ

ಬೆಳಗಾವಿ : ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಮಹಾನಗರ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಈಗಾಗಲೇ 31 ವಾರ್ಡ್ ಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್‌ಗಳಿಗೆ ಬಿಜೆಪಿಯಿಂದ 55 ಅಭ್ಯರ್ಥಿಗಳು ಸ್ಪರ್ಧಿಸಿದ್ರೆ, ಕಾಂಗ್ರೆಸ್‌ನಿಂದ 45, ಜೆಡಿಎಸ್‌ನಿಂದ 11 ಹಾಗೂ ಎಂಇಎಸ್‌ನಿಂದ 21 ಮಂದಿ ಸ್ಪರ್ಧಿಸಿದ್ದಾರೆ . ಆಪ್‌, ಪಕ್ಷೇತರರು ಸೇರಿದಂತೆ ಒಟ್ಟು 217 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಪೈಕಿ ಬಿಜೆಪಿ ಸದ್ಯ

ಬೆಳಗಾವಿ ಪಾಲಿಕೆ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ Read More »