ರಾಷ್ಟ್ರೀಯ

ಬಿಕ್ಷುಕರನ್ನು ಪಾಕಿಸ್ತಾನಕ್ಕೆ ತೆರಳುವಂತೆ ತಾಕೀತು ಮಾಡಿ ಥಳಿತ

ರಾಜಸ್ಥಾನ: ಭಿಕ್ಷುಕರನ್ನು ಪಾಕಿಸ್ತಾನಕ್ಕೆ ಹೋಗುವಂತೆ ಆಗ್ರಹಿಸಿ ದುಷ್ಕರ್ಮಿಗಳು ಥಳಿಸಿರುವ ಅಮಾನವೀಯ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿ ನಡೆದಿದೆ. ದುಷ್ಕರ್ಮಿಗಳ ತಂಡ ಇಬ್ಬರು ಪುರುಷ ಮತ್ತು ಓರ್ವ ಮಹಿಳಾ ಭಿಕ್ಷುಕಿ ಮೇಲೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿನ ದೃಶ್ಯಗಳಲ್ಲಿ ವ್ಯಕ್ತಿ ಮೇಲೆ ಥಳಿಸುವುದು ಮತ್ತು ಆತನ ಕುಟುಂಬಸ್ಥರನ್ನು ನಿಂದಿಸಿರುವುದು ಸೆರೆಯಾಗಿದೆ. ಘಟನೆಗೆ ಸಂಬಂಧಿಸಿ ಲಲಿತ್ ಶರ್ಮಾ, ಸುರೇಂದ್ರ , ತೇಜಪಾಲ್, ರೋಹಿತ್ ಶರ್ಮಾ, ಶೈಲೇಂದ್ರ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ನೀವು ಉತ್ತರ […]

ಬಿಕ್ಷುಕರನ್ನು ಪಾಕಿಸ್ತಾನಕ್ಕೆ ತೆರಳುವಂತೆ ತಾಕೀತು ಮಾಡಿ ಥಳಿತ Read More »

ಯೂನಿವರ್ಸಿಟಿ ಕ್ಯಾಂಪಸ್ ನಲ್ಲೇ ಮಧುಮಂಚದ ಸಂಭ್ರಮ…! ಹೈದರಾಬಾದ್ ನ ವಿ ವಿ ಅತಿಥಿ ಗೃಹದಲ್ಲಿ ಹೂವಿನ ಹಾಸಿಗೆಯಲ್ಲಿ ಹೊರಳಾಡಿದವರಾರು?

ಹೈದರಾಬಾದ್:‌ ವಿಶ್ವವಿದ್ಯಾಲಯದ ಅತಿಥಿಗೃಹಗಳನ್ನು ಸೆಮಿನಾರ್‌, ಉಪನ್ಯಾಸಗಳಿಗೆ ಬಳಕೆ ಮಾಡಲಾಗುತ್ತದೆ. ಆದರೆ ಆಂಧ್ರಪ್ರದೇಶದ ಕಾಕಿನಾಡ ಜವಾಹರಲಾಲ್‌ ನೆಹರು ಟೆಕ್ನಾಲಜಿಕಲ್‌ ಯೂನಿವರ್ಸಿಟಿ ಅತಿಥಿಗೃಹವನ್ನು ಹನಿಮೂನ್‌ ಗೆ ಬಳಕೆ ಮಾಡಿಕೊಂಡಿದ್ದು ಇದೀಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ವಿವಿಯ ಮಹಿಳಾ ಸಬಲೀಕರಣ ಕೋಶದ ನಿರ್ದೇಶಕಿ ಸ್ವರ್ಣಕುಮಾರಿ ಅವರು ವಿವಿಯ ಕ್ಯಾಂಪಸ್‌ ನಲ್ಲಿರುವ ಗೆಸ್ಟ್‌ ಹೌಸ್‌ ಪಡೆದುಕೊಂಡಿದ್ದರು. ಆದರೆ ಅವರು ಕಾಯ್ದಿರಿಸಿದ ಕೋಣೆಯನ್ನು ಎರಡು ದಿನ ಹನಿಮೂನ್‌ ಗೆ ಬಳಸಿಕೊಳ್ಳಲಾಗಿದೆ ಎಂಬುದು ಇದೀಗ ಹೊರಬಿದ್ದಿದೆ. ಕೋಣೆಯನ್ನು ತೆರವು ಮಾಡಿದ ಬಳಿಕ ಪರಿಶೀಲನೆ ನಡೆಸಿದ ಸಿಬ್ಬಂದಿಗೆ

ಯೂನಿವರ್ಸಿಟಿ ಕ್ಯಾಂಪಸ್ ನಲ್ಲೇ ಮಧುಮಂಚದ ಸಂಭ್ರಮ…! ಹೈದರಾಬಾದ್ ನ ವಿ ವಿ ಅತಿಥಿ ಗೃಹದಲ್ಲಿ ಹೂವಿನ ಹಾಸಿಗೆಯಲ್ಲಿ ಹೊರಳಾಡಿದವರಾರು? Read More »

ಚಿಂಪಾಂಜಿಯ ಜೊತೆ ಮಹಿಳೆಯ ಲವ್ ಕಹಾನಿ..! ಈ ಪ್ರೇಮಿಗಳಿಗೆ ವಿಲನ್ ಆದ ಮೃಗಾಲಯ ಆಡಳಿತ ಮಂಡಳಿ…!?

ಪ್ರತಿಯೊಬ್ಬ ಮನುಷ್ಯನಿಗೆ ಪ್ರಾಣಿ ಪಕ್ಷಿಗಳ ಜೊತೆ ಪ್ರೀತಿ ಇರುವುದು ಸಾಮಾನ್ಯ. ಅದರಲ್ಲೂ ನಮ್ಮ ಭಾರತೀಯರಿಗೆ ದನ, ನಾಯಿ, ಬೆಕ್ಕು, ಮೊಲ, ಹಾಗೇ ಇನ್ನೂ ಕೆಲವು ಪಕ್ಷಿಗಳ ಜೊತೆ ಪ್ರೀತಿ ಹುಟ್ಟುವುದು ಸಾಮಾನ್ಯ, ಇದರಿಂದ ಆ ಪ್ರಾಣಿಗಳ ಮೇಲೆ ಮನುಷ್ಯರು ಕಾಳಜಿ ತೋರಿಸುತ್ತಾರೆ. ಅದರ ಮಧ್ಯೆ ಆ ಪ್ರಾಣಿಗಳಿಗೆ ನೋವು ಆದರೆ ಮನುಷ್ಯರ ಮನಸ್ಸಿಗೂ ನೋವು ಉಂಟಾಗುತ್ತದೆ. ಇನ್ನೂ ಕೆಲವು ಕಡೆ ನಾಯಿ, ಕುದುರೆಗಳ ಮೇಳೆ ಲೈಂಗಿಕ ತೃಷೆ ತೀರಿಸಿಕೊಂಡ ಕಾಮುಕರು ಕೂಡ ನಮ್ಮಲ್ಲಿ ಇದ್ದಾರೆ. ಅದು ಪ್ರೀತಿ

ಚಿಂಪಾಂಜಿಯ ಜೊತೆ ಮಹಿಳೆಯ ಲವ್ ಕಹಾನಿ..! ಈ ಪ್ರೇಮಿಗಳಿಗೆ ವಿಲನ್ ಆದ ಮೃಗಾಲಯ ಆಡಳಿತ ಮಂಡಳಿ…!? Read More »

ಅಫ್ಘಾನಿಸ್ತಾನದಿಂದ ಹೊರಟ ಮಿಲಿಟರಿ ವಿಮಾನದಲ್ಲಿ ಮಹಿಳೆಗೆ ಹೆರಿಗೆ – ಮತ್ತೇನಾಯಿತು ನೀವೇ ಓದಿ…. ¡¡¡

ವಾಷಿಂಗ್ಟನ್: ತಾಲಿಬಾನಿಯರ ವಶದಲ್ಲಿರುವ ಅಫ್ಘಾನಿಸ್ತಾನದ ಕಾಬೂಲ್‍ನಿಂದ ಜರ್ಮನಿಯ ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಹಾರಿದ ವಾಯುಪಡೆಯ ಸಿ-17 ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿರುವುದಾಗಿ ಅಮೆರಿಕ ಮಿಲಿಟರಿ ಯಿಂದ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿರುವವರನ್ನು ರಕ್ಷಿಸುವ ವೇಳೆ ಈ ಘಟನೆಗೆ ಸಿ-17 ವಿಮಾನ ಸಾಕ್ಷಿಯಾಗಿದೆ. ಇದೇ ವಿಚಾರದ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಮಿಲಿಟರಿಯ ಏರ್ ಮೊಬಿಲಿಟಿ ಕಮಾಂಡ್, ಕಾಬೂಲ್‍ನಿಂದ ಜರ್ಮನಿಗೆ ಹೊರಟಿದ್ದ ವಿಮಾನದಲ್ಲಿ ಶನಿವಾರದಂದು ಮಹಿಳಾ ಪ್ರಯಾಣಿಕರೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿಮಾನದಲ್ಲಿ ವಾಯು ಒತ್ತಡವನ್ನು

ಅಫ್ಘಾನಿಸ್ತಾನದಿಂದ ಹೊರಟ ಮಿಲಿಟರಿ ವಿಮಾನದಲ್ಲಿ ಮಹಿಳೆಗೆ ಹೆರಿಗೆ – ಮತ್ತೇನಾಯಿತು ನೀವೇ ಓದಿ…. ¡¡¡ Read More »

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ…

ಇ-ಕಾಮರ್ಸ್ ಶಾಪಿಂಗ್ ಸೈಟ್​ ​ಅಮೆಜಾನ್‌ ಆ್ಯಪ್​ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಇಲ್ಲಿ ಪ್ರತಿದಿನ ರಸ ಪ್ರಶ್ನೆಗಳಿರಲಿದ್ದು, ಅದರಂತೆ ಬಹುಮಾನ ಮೊತ್ತದಲ್ಲೂ ಬದಲಾವಣೆ ಇರುತ್ತದೆ. ಇಂದಿನ ಐದು ಪ್ರಶ್ನೆಗಳಿಗೆ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್​ನಲ್ಲಿ ನೀಡಲಾಗುತ್ತದೆ. ಈ ರಸಪ್ರಶ್ನೆ ಅಮೆಜಾನ್

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ… Read More »

ಅಫ್ಘಾನ್‍ ಕೇಂದ್ರ ಸರ್ಕಾರಕ್ಕೆ ಪಾಠವಾಗಬೇಕು| ನಮ್ಮನ್ನು ಪರೀಕ್ಷಿಸಿದರೆ ತೊಂದರೆಯಾದೀತು- ಉಗ್ರರಿಗೆ ಪರೋಕ್ಷ ಬೆಂಬಲ ನೀಡಿದ ಮೆಹಬೂಬ ಮುಫ್ತಿ|

ಶ್ರೀನಗರ: ತಾಲಿಬಾನ್ ಅಧಿಕಾರ ವಶಪಡಿಸಿಕೊಂಡು, ಅಮೆರಿಕವನ್ನು ಅಫ್ಘಾನಿಸ್ತಾನದಿಂದ ಪಲಾಯನ ಮಾಡುವಂತೆ ಮಾಡಿದೆ. ಕೇಂದ್ರ ಸರ್ಕಾರ ಅಫ್ಘಾನಿಸ್ತಾನದಿಂದ ಪಾಠ ಕಲಿಯಲಿ. ಅಲ್ಲದೆ 2019ರಲ್ಲಿ ರದ್ದು ಮಾಡಿರುವ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮರು ಸ್ಥಾಪಿಸಲಿ ಎಂದು ಹೇಳಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಮ್‍ನಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ನಮ್ಮನ್ನು ಪರೀಕ್ಷಿಸಬೇಡಿ. ಸರ್ಕಾರ ಮಾರ್ಗಗಳನ್ನು ಸರಿಪಡಿಸಿಕೊಂಡು, ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ನಿಮ್ಮ ಪಕ್ಕದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿ ಎಂದು

ಅಫ್ಘಾನ್‍ ಕೇಂದ್ರ ಸರ್ಕಾರಕ್ಕೆ ಪಾಠವಾಗಬೇಕು| ನಮ್ಮನ್ನು ಪರೀಕ್ಷಿಸಿದರೆ ತೊಂದರೆಯಾದೀತು- ಉಗ್ರರಿಗೆ ಪರೋಕ್ಷ ಬೆಂಬಲ ನೀಡಿದ ಮೆಹಬೂಬ ಮುಫ್ತಿ| Read More »

ಪೈಲಟ್ ಲುಕ್‍ನಲ್ಲಿ ಕಾಣಿಸಿಕೊಂಡ ಕಂಗನಾ ರಣಾವತ್

ಮುಂಬೈ: ಬಾಲಿವುಡ್‍ನಲ್ಲಿ ಹಲವು ವಿವಾದದ ಮೂಲಕ ಸುದ್ದಿಯಾದ ನಟಿ ಕಂಗನಾ ರಣಾವತ್ ಇದೀಗ ವಾಯುಸೇನೆ ಸಮವಸ್ತ್ರದಲ್ಲಿ ಮಿಂಚುತ್ತಿರುವ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಭಾರೀ ವೈರಲ್ ಆಗುತ್ತಿದೆ. ಕಂಗನಾ ರಣಾವತ್ ಕೆಲ ದಿನಗಳ ಹಿಂದೆಯಷ್ಟೇ ಯೂರೋಪ್‍ನಲ್ಲಿ ಧಾಕಡ್ ಸಿನಿಮಾದ ಶೂಟಿಂಗ್ ಮುಗಿಸಿ, ಅದೇ ಖುಷಿಯಲ್ಲಿ ಸಣ್ಣದೊಂದು ಪಾರ್ಟಿ ಮಾಡಿ ಕೆಲವೊಂದು ಹಾಟ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಇದರ ಬೆನ್ನೆಲ್ಲೇ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೂ ಈ ಸಿನಿಮಾದ ಚಿತ್ರೀಕರಣ ವೇಳೆ ಕಂಗನಾ ವಾಯುಸೇನೆ ಸಮವಸ್ತ್ರದಲ್ಲಿರುವ ಫೋಟೋವನ್ನು ಆ. 21ರಂದು

ಪೈಲಟ್ ಲುಕ್‍ನಲ್ಲಿ ಕಾಣಿಸಿಕೊಂಡ ಕಂಗನಾ ರಣಾವತ್ Read More »

ದೇಶಾದ್ಯಂತ ರಕ್ಷಾಬಂಧನ ಸಂಭ್ರಮ| ಗಣ್ಯರಿಂದ ಶುಭಾಶಯ

ನವದೆಹಲಿ: ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್​ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಮ ಟ್ವಿಟರ್ ಟ್ವೀಟ್ ಮಾಡಿರುವ ಪ್ರದಾನಿ ಮೋದಿಯವರು, ರಕ್ಷಾ ಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀೂಟ್ ಮಾಡಿ, ಜನತೆಗೆ ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ

ದೇಶಾದ್ಯಂತ ರಕ್ಷಾಬಂಧನ ಸಂಭ್ರಮ| ಗಣ್ಯರಿಂದ ಶುಭಾಶಯ Read More »

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶ

ನವದೆಹಲಿ : ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಕೆಲ ನಿಮಿಷಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಕಲ್ಯಾಣ್ ಸಿಂಗ್ ಅವರು ಹಲವು ತಿಂಗಳುಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗೆ ನವದೆಹಲಿಯ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಸ್‌ಜಿಪಿಜಿಐ)

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶ Read More »

ಕಾಬೂಲ್​ನಲ್ಲಿ ಸಿಲುಕಿಕೊಂಡಿದ್ದಾರೆ ಕರ್ನಾಟಕದ ದಕ್ಷ ಅಧಿಕಾರಿ

ಬೆಂಗಳೂರು: ವೀರಪ್ಪನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಐಪಿಎಸ್ ಅಧಿಕಾರಿ ಸವಿತಾ ಹಂಡೆ ಕಾಬೂಲ್​ನಲ್ಲಿದ್ದು, ಅವರು ಸುರಕ್ಷಿತವಾಗಿ ಭಾರತಕ್ಕೆ ಮರಳಲಿ ಎಂದು ಹಿರಿಯ ಪೊಲೀಸ್​ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಐಪಿಎಸ್ ಅಧಿಕಾರಿ ಸವಿತಾ ಹಂಡೆ ಹೊಳೆನರಸೀಪುರ, ಬೀದರ್​​ನಲ್ಲಿ ಎಎಸ್​ಪಿ ಆಗಿ‌, ಉಡುಪಿ ಮತ್ತು ಹಾಸನ ಜಿಲ್ಲೆಯಲ್ಲಿ ಎಸ್.ಪಿ ಆಗಿ , ಬಳಿಕ ಬೆಂಗಳೂರಿನಲ್ಲಿ ಅಡ್ಮಿನ್ ವಿಭಾಗದ ಡಿಸಿಪಿಯಾಗಿ ಸೇವೆ ಸಲ್ಲಿಸಲ್ಲಿಸಿದ್ದರು. ಇದಾದ ಬಳಿಕ 2000 ಇಸವಿಯಲ್ಲಿ ಮುಂಬಡ್ತಿ ಪಡೆದು ಕೇಂದ್ರದ ಸೇವೆಗೆ ನಿಯೋಜನೆಯಾಗಿದ್ದರು. ಬಳಿಕ ಯು.ಎನ್

ಕಾಬೂಲ್​ನಲ್ಲಿ ಸಿಲುಕಿಕೊಂಡಿದ್ದಾರೆ ಕರ್ನಾಟಕದ ದಕ್ಷ ಅಧಿಕಾರಿ Read More »