ಮತಾಂತರಗೊಂಡಿಲ್ಲ ಎಂದು ಸಾಬೀತುಪಡಿಸಲು ಸುಪ್ರೀಂ ಕೋರ್ಟ್ನತ್ತ ಹೊರಟ ಯುವಕ
ದೆಹಲಿ: ಇಲ್ಲಿನ ಇಸ್ಲಾಮಿಕ್ ಪ್ರಚಾರಕರಿಂದ ಮತಾಂತರಗೊಂಡ ನೂರಾರು ಮಂದಿಯ ಪಟ್ಟಿಯಲ್ಲಿ ಯುವಕನ ಹೆಸರಿರುವುದನ್ನು ಕಂಡು ಆತ ಕಾಲ್ನಡಿಗೆಯಲ್ಲೇ ದೆಹಲಿಗೆ ಹೊರಟು ಸುಪ್ರೀಂ ಕೋರ್ಟ್ ಮುಂದೆ ತಾವು ಮತಾಂತರಗೊಂಡಿಲ್ಲ ಎಂದು ಸಾಬೀತು ಪಡಿಸಲು ಮುಂದಾಗಿದ್ದಾರೆ.ಉತ್ತರ ಪ್ರದೇಶದ ಸಹರಾನ್ಪುರದ ಪ್ರವೀಣ್ ಕುಮಾರ್ ಕಾಲ್ನಡಿಗೆಯಲ್ಲೇ ಹೊರಟ ಯುವಕ. ಪಿಎಚ್ಡಿ ಪದವೀಧರರಾದ ಇವರು ಕಳೆದ ತಿಂಗಳು ವಿಧ್ವಂಸಕ ಕೃತ್ಯಗಳ ಸಂಬಂಧ ತನಿಖೆ ನಡೆಸುತ್ತಿದ್ದ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳದ ತನಿಖೆ ವಿಚಾರಿಸಿ ಕ್ಲೀನ್ ಚಿಟ್ ಪಡೆದಿದ್ದರು. ಆರರೆ ಆತನ ಗ್ರಾಮವಾದ ಶಿಟ್ಲಾ […]
ಮತಾಂತರಗೊಂಡಿಲ್ಲ ಎಂದು ಸಾಬೀತುಪಡಿಸಲು ಸುಪ್ರೀಂ ಕೋರ್ಟ್ನತ್ತ ಹೊರಟ ಯುವಕ Read More »