‘ಅಪ್ಘಾನಿಸ್ತಾನದ ಪುನರ್ ಸ್ಥಾಪನೆಗೆ ಜಗತ್ತೇ ಒಂದಾಗಬೇಕಿದೆ’ 21ನೇ ಶೃಂಗಸಭೆಯಲ್ಲಿ ಮೋದಿ ಅಭಿಮತ
ನವದೆಹಲಿ: ಇಂದು ವಿಶ್ವದಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿರುವುದು ಶಾಂತಿ ಮತ್ತು ಸುರಕ್ಷೆ. ಇದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಸದ್ಯ ನಮ್ಮ ಕಣ್ಣಮುಂದೆ ಅಫ್ಘಾನಿಸ್ತಾನದಲ್ಲಿ ಆಗುತ್ತಿರುವ ಬೆಳವಣಿಗೆ ಇದೆ. ಅಲ್ಲಿ ಶಾಂತಿ, ನೆಮ್ಮದಿಯನ್ನು ಪುನರ್ಸ್ಥಾಪಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ನಿರ್ವಹಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶಾಂಘೈ ಸಹಕಾರ ಸಂಘಟನೆಯ (SCO) 21ನೇ ಶೃಂಗಸಭೆ ತಜಕಿಸ್ತಾನದ ರಾಜಧಾನಿ ದುಶಾಂಬೆಯಲ್ಲಿ ನಡೆಯುತ್ತಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ ಪ್ರಧಾನಿ ಮಾತನಾಡಿದರು. ಈ ಬಾರಿ ಎಸ್ಇಒ ಸಂಘಟನೆಗೆ ಹೊಸದಾಗಿ […]
‘ಅಪ್ಘಾನಿಸ್ತಾನದ ಪುನರ್ ಸ್ಥಾಪನೆಗೆ ಜಗತ್ತೇ ಒಂದಾಗಬೇಕಿದೆ’ 21ನೇ ಶೃಂಗಸಭೆಯಲ್ಲಿ ಮೋದಿ ಅಭಿಮತ Read More »










