ರಾಷ್ಟ್ರೀಯ

ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿ

ಚಿಕ್ಕಮಗಳೂರು: ನಡು ರಸ್ತೆಯಲ್ಲಿ ಕಾಂಗ್ರೆಸ್ ನ ನಾಯಕರ ನಡುವೆ ಮಾರಾಮಾರಿ ನಡೆದ ಘಟನೆ ನಿನ್ನೆ ಮದ್ಯಾಹ್ನ ನಡೆದಿದೆ. ಘಟನೆ ಬಳಿಕ ಒಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಮಂಗಳೂರು ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಭೆ ನಿನ್ನೆ ನಡೆದಿತ್ತು. ಸಭೆ ಮುಗಿದ ಬಳಿಕ ನಾಯಕರ ನಡುವೆಯೇ ಹೊಡೆದಾಟ ನಡೆದಿದೆ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಜೊತೆ ಆಗಮಿಸಿದ್ದ ತರೀಕೆರೆ ಐಟಿಸೆಲ್ ಅಧ್ಯಕ್ಷ ದರ್ಶನ್ ಎಂಬವರಿಗೆ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಯಲ್ ಶರೀಫ್ […]

ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿ Read More »

ಜೈಶ್ರೀರಾಮ್ ಕೂಗಲು ಹೇಳಿ ಅಜ್ಜನ ಗಡ್ಡ ಬೋಳಿಸಿದ ಪ್ರಕರಣ | ತಂದೆ ತಾಯ್ತ ಮಾರಾಟ ಮಾಡುತ್ತಿರಲಿಲ್ಲ ಎಂದ ಮಗ

ಉತ್ತರ ಪ್ರದೇಶ: ಮುಸಲ್ಮಾನ ವೃದ್ಧರೊಬ್ಬರ ಮೇಲೇ ಯುವಕರ ಗುಂಪೊoದು ಹಲ್ಲೆ ನಡೆಸಿದ ಘಟನೆ ರಾಜ್ಯದ ಗಾಝಿಯಾಬಾದ್ ನಿಂದ ವರದಿಯಾಗಿತ್ತು. ವಿಚಾರಣೆ ಬಳಿಕ ಇದು ತಾಯ್ತ ಕಟ್ಟುವ ವಿಚಾರದಲ್ಲಿ ನಡೆದ ಜಗಳ ಎಂದು ಪೊಲೀಸರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ವೃದ್ಧನ ಮಗ, ನನ್ನ ತಂದೆ ತಾಯ್ತ ಮಾರಾಟ ಮಾಡುತ್ತಿರಲಿಲ್ಲ ಎಂದಿದ್ದಾನೆ. ಅಬ್ದುಲ್ ಸಮದ್ ಸೈಫಿ ಎಂಬ ವೃದ್ಧನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ವೃದ್ಧನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಲಾಕೆಯಿಂದ ಹಲ್ಲೆ ನಡೆಸಿದ್ದರು.

ಜೈಶ್ರೀರಾಮ್ ಕೂಗಲು ಹೇಳಿ ಅಜ್ಜನ ಗಡ್ಡ ಬೋಳಿಸಿದ ಪ್ರಕರಣ | ತಂದೆ ತಾಯ್ತ ಮಾರಾಟ ಮಾಡುತ್ತಿರಲಿಲ್ಲ ಎಂದ ಮಗ Read More »

ರಾಮನ ಆದರ್ಶ ಪಾಲಕರಿಂದ ಭ್ರಷ್ಟಾಚಾರಿಗಳಿಗೆ ಸಾಥ್: ಆಪ್ ಸಂಸದ ಸಂಜಯ್ ಸಿಂಗ್ ಆರೋಪ

ಲಕ್ನೋ : ಬಿಜೆಪಿಗೆ ಆಸ್ತಿ ಡೀಲರ್‌ ಮತ್ತು ಭ್ರಷ್ಟಾಚಾರಿಗಳ ಮೇಲೆ ನಂಬಿಕೆ ಇದೆಯೆ ಹೊರತು ರಾಮನ ಮೇಲೆ ಅಲ್ಲ ಎಂದು ಆಮ್‌ ಆದ್ಮಿ ಪಕ್ಷದ ಸಂಸದ ಸಂಜಯ್‌ ಸಿಂಗ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕರಣದ ಬಗ್ಗೆ ತಾನು ನ್ಯಾಯಾಲಯದ ಕದ ತಟ್ಟುತ್ತಿರುವುದಾಗಿ ಅವರು ಬುಧವಾರ ತಿಳಿಸಿದ್ದಾರೆ. ಆಮ್‍ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್‍ ಪಾಂಡೆ ಭಾನುವಾರ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ

ರಾಮನ ಆದರ್ಶ ಪಾಲಕರಿಂದ ಭ್ರಷ್ಟಾಚಾರಿಗಳಿಗೆ ಸಾಥ್: ಆಪ್ ಸಂಸದ ಸಂಜಯ್ ಸಿಂಗ್ ಆರೋಪ Read More »

ಆಸ್ಪತ್ರೆಯೊಳಗಿಂದ ರೋಗಿ ನಿಗೂಢ ನಾಪತ್ತೆ | ಪೊಲೀಸರನ್ನೆ ಬೆಚ್ಚಿ ಬೀಳಿಸಿದ ಪ್ರಕರಣ

ಚೆನ್ನೈ: ಆಸ್ಪತ್ರೆಯಿಂದ ಕಣ್ಮರೆಯಾದ ರೋಗಿಯೊಬ್ಬರ ನಾಪತ್ತೆ ಪ್ರಕರವೂ ನಿಗೂಢ ಕೊಲೆ ಪ್ರಕರಣದ ತಿರುವು ಪಡೆದುಕೊಂಡು ಮೂರನೇ ಮಹಡಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಗೆ ದಾಖಲಾಗಿ, ಕಾಣೆಯಾಗಿ ಕೊಲೆಯಾದವರನ್ನು ಸುಮಿತಾ (41) ಎಂದು ಗುರುತಿಸಲಾಗಿದೆ. ಈಕೆ ಮೇ 23ರಂದು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಪೊಲೀಸರಿಗೆ ಆಕೆಯ ಪತಿ ಮೌಲಿ ಮೇ. ೩೧ರಂದು ದೂರು ನೀಡಿರಿದ್ದರು. ತೀವ್ರ ಶೋಧದ ನಡುವೆಯೂ ಆಕೆಯ ಸುಳಿವು ಮಾತ್ರ ಪತ್ತೆಯಾಗಲೇ ಇಲ್ಲ.ಇದರ ನಡುವೆ ಜೂ.೮ರಂದು

ಆಸ್ಪತ್ರೆಯೊಳಗಿಂದ ರೋಗಿ ನಿಗೂಢ ನಾಪತ್ತೆ | ಪೊಲೀಸರನ್ನೆ ಬೆಚ್ಚಿ ಬೀಳಿಸಿದ ಪ್ರಕರಣ Read More »

ವಿಶಾಖಪಟ್ಟಣ: ಆರು ನಕ್ಸಲರ ಎನ್ಕೌಂಟರ್ | ಓರ್ವ ಪೊಲೀಸ್ ಹುತಾತ್ಮ

ವಿಶಾಖಪಟ್ಟಣ: ಜಿಲ್ಲೆಯ ಬೇಗಲಾಮೆಟ್ಟ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸ್ ಸಿಬ್ಬಂದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಆರು ಜನ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ. ಇಂದು ಬೆಳಿಗ್ಗೆ ಮಾಂಪಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯಪ್ರದೇಶದಲ್ಲಿ ಮಾವೋವಾದಿಗಳು ಇರುವ ಬಗ್ಗೆ ಖಚಿತ ಮಾಹಿತಿ ದೊರೆತ್ತಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ನಕ್ಸಲ್ ನಿಗ್ರಹ ಪಡೆ ಶೋಧ ಕಾರ್ಯ ಆರಂಭಿಸಿತ್ತು. ಅರಣ್ಯ ಪ್ರದೇಶದಲ್ಲಿ ನಕ್ಸಲರ ಪತ್ತೆಯಾಗಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗುಂಡಿನ ಚಕಮಕಿ

ವಿಶಾಖಪಟ್ಟಣ: ಆರು ನಕ್ಸಲರ ಎನ್ಕೌಂಟರ್ | ಓರ್ವ ಪೊಲೀಸ್ ಹುತಾತ್ಮ Read More »

ತಂದೆಯಾದ ಅಪ್ರಾಪ್ತ ಬಾಲಕ | ಹೆಂಡತಿಯಿಂದ ದೂರವಿರಲು ಹೇಳಿದ ಕೋರ್ಟ್ | ಇದು ನಿಂಗೆ ಬೇಕಿತ್ತ ಮಗನೇ….

ಅಲಹಾಬಾದ್: ಅಪ್ರಾಪ್ತ ಬಾಲಕನೋರ್ವ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದಲ್ಲದೆ, ಒಂದು ಮಗುವನ್ನು ಕೂಡ ಮಾಡಿದ್ದಾನೆ. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಇವರ ದಾಂಪತ್ಯ ಜೀವನಕ್ಕೆ ತಡೆಯಾಜ್ಞೆ ನೀಡಿದ ಘಟನೆ ಅಲಹಾಬಾದ್ ರಾಜ್ಯದಲ್ಲಿ ನಡೆದಿದೆ. ಆತ 16 ವರ್ಷದ ಬಾಲಕ ಆಕೆ ಈತನಿಗಿಂತ ಅದೆಷ್ಟೋ ದೊಡ್ಡ ಮಹಿಳೆ. ಇವರಿಬ್ಬರಿಗೆ ಹಲವು ದಿನಗಳ `ರೋಮಿಯೋ ಜೂಲಿಯೆಟ್’ನಂತಹ ಪ್ರೀತಿ. ಇವರ ಪ್ರೀತಿಗೆ ಬಾಲಕನ ಪೋಷಕರು ವಿರೋಧಿಗಳು. ಈ ವಿರೋಧದ ನಡುವೆ ಇವರಿಬ್ಬರು ಮದುವೆ ಆಗಿದ್ದಲ್ಲದೆ ಬಾಲಕ ತನ್ನ ಪ್ರಯತ್ನದಿಂದ ಒಂದು ಮಗು ಕೂಡ

ತಂದೆಯಾದ ಅಪ್ರಾಪ್ತ ಬಾಲಕ | ಹೆಂಡತಿಯಿಂದ ದೂರವಿರಲು ಹೇಳಿದ ಕೋರ್ಟ್ | ಇದು ನಿಂಗೆ ಬೇಕಿತ್ತ ಮಗನೇ…. Read More »

ಟ್ರ್ಯಾಕ್ಟರ್-ಕಾರು ಭೀಕರ ಅಪಘಾತ: ಒಂದೇ ಕುಟುಂಬದ 10 ಜನ ಸಾವು

ಅಹ್ಮದಾಬಾದ್: ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಎಲ್ಲಾ 10 ಮಂದಿ ದುರ್ಮರಣಕ್ಕಿಡಾದ ಘಟನೆ ಜಿಲ್ಲೆಯ ತಾರಪುರ ಎಂಬಲ್ಲಿ ನಡೆದಿದೆ. ತಾರಾಪುರ-ವಾಟಾಮನ್​ ರಾಜ್ಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದ 10 ಮಂದಿ ಪ್ರಯಾಣ ಮಾಡುತ್ತಿದ್ದರು. ಇದರಲ್ಲಿ ಮಕ್ಕಳೂ ಇದ್ದರು. ವೇಗವಾಗಿ ಬಂದ ಟ್ರಾಕ್ಟರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.ಅಪಘಾತ ದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದರಿಂದ

ಟ್ರ್ಯಾಕ್ಟರ್-ಕಾರು ಭೀಕರ ಅಪಘಾತ: ಒಂದೇ ಕುಟುಂಬದ 10 ಜನ ಸಾವು Read More »

ನದಿಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿಯನ್ನು ನುಂಗಿದ ಮೊಸಳೆ

ಒರಿಸ್ಸಾ: ಸ್ನಾನಕೆಂದು ನದಿಗೆ ಇಳಿದ ವ್ಯಕ್ತಿಯನ್ನು ಮೊಸಳೆ ಹೊತ್ತೊಯ್ದ ಘಟನೆ ಓರಿಸ್ಸಾದ ಜಗನ್ನಾಥಪುರ ಎಂಬಲ್ಲಿ ನಡೆದಿದೆ. ಗ್ರಾಮದ ಕೇಂದ್ರಪುರದ ಬ್ರಹ್ಮಾಣಿ ನದಿಯಲ್ಲಿ ಈ ಘಟನೆ ನಡೆದಿದೆ. ಕಳೆದ ಒಂದು ವಾರದಲ್ಲಿ ಈ ಊರಿನಲ್ಲಿ ಮೊಸಳೆ ದಾಳಿಗೆ ಮನುಷ್ಯ ಬಲಿಯಾಗುತ್ತಿರುವುದು ಇದು 2 ನೇ ಘಟನೆ. ಕಳೆದ 3 ದಿಗಳ ಹಿಂದೆ ಇಬ್ಬರು ವ್ಯಕ್ತಿಗಳು ಮೊಸಳೆ ದಾಳಿಗೆ ಬಲಿಯಾಗಿದ್ದಾರೆ. ಸೋಮವಾರ ಮಧ್ಯಾಹ್ನ 1:30 ಗಂಟೆಗೆ ಜಗನ್ನಾಥಪುರ ಗ್ರಾಮದ ಪುರುಷೋತ್ತಮ್ ಧಾಲ್ ಎಂಬುವವರು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮೊಸಳೆ

ನದಿಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿಯನ್ನು ನುಂಗಿದ ಮೊಸಳೆ Read More »

ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್

ಜೈಪುರ: ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆ ಕೆಲಸ ಸದ್ಯಕ್ಕಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿದ್ದಾರೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರತಿಪಕ್ಷಗಳು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿವೆ. ಒಂದೆಡೆ ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ. ದೇಶದಾದ್ಯಂತ ದಿನೇ ದಿನೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಸಾರಿಗೆ ವಲಯ ನಷ್ಟ ಅನುಭವಿಸುತ್ತಿದೆ. ಇದರಿಂದಾಗಿ ಸರಕುಗಳ ಬೆಲೆಯೂ ಏರುತ್ತಿದೆ. ಇದರಿಂದ ಕಂಗಾಲಾಗಿರುವ ಗ್ರಾಹಕರು ಇಂಧನ

ಇಂಧನ ದರ ಇಳಿಕೆ ಸದ್ಯಕ್ಕಿಲ್ಲ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ Read More »

ಬರ್ತ್ ಡೇ ದಿನ 1 ರೂ.ಗೆ ಪೆಟ್ರೋಲ್ ಮಾರಿದ ಆದಿತ್ಯ ಠಾಕ್ರೆ ಬೆಂಬಲಿಗರು

ಮುಂಬೈ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆ ಪ್ರತಿನಿತ್ಯ ಏರುತ್ತಲೇ ಸಾಗಿದೆ. ಅನೇಕ ವಿರೋಧ ಪಕ್ಷಗಳು ಈ ಬಗ್ಗೆ ಈಗಾಗಲೇ ಹೋರಾಟಗಳನ್ನೂ ಆರಂಭಿಸಿವೆ. ಆದರೆ ಮಹಾರಾಷ್ಟ್ರದಲ್ಲಿ ಉದ್ಧವ್​ ಠಾಕ್ರೆ ಅವರ ಶಿವಸೇನೆ ವತಿಯಿಂದ ಕೇಂದ್ರ ಸರ್ಕಾರಕ್ಕೆ ವಿಶೇಷ ರೀತಿಯಲ್ಲಿ ಸೆಡ್ಡು ಹೊಡೆಯಲಾಗಿದೆ. ಪೆಟ್ರೋಲ್​ ಬೆಲೆ ಲೀಟರ್​ಗೆ 100 ದಾಟಿದ್ದರೂ ಉದ್ಧವ್​ ಠಾಕ್ರೆ ಜನ್ಮದಿನ ಪ್ರಯುಕ್ತ ಕೇವಲ 1 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡಲಾಗಿದೆ. ಮಹಾರಾಷ್ಟ್ರದ ಡೊಂಬಿವಲಿ ಯುವ ಸೇನೆ ಈ ರೀತಿ ವಿಶೇಷ ಪ್ರಯತ್ನ

ಬರ್ತ್ ಡೇ ದಿನ 1 ರೂ.ಗೆ ಪೆಟ್ರೋಲ್ ಮಾರಿದ ಆದಿತ್ಯ ಠಾಕ್ರೆ ಬೆಂಬಲಿಗರು Read More »