ರಾಷ್ಟ್ರೀಯ

ನವದೆಹಲಿ: ಐಫೋನ್ 15ನನ್ನು 50,000 ರೂ ಡಿಸ್ಕೌಂಟ್ ನಲ್ಲಿ ಮಾರಾಟ

ಸಮಗ್ರ ನ್ಯೂಸ್ : ಅಮೇಜಾನ್ನಂತೆ ಫ್ಲಿಪ್ಕಾರ್ಟ್ ಮೆಗಾ ಸೇವಿಂಗ್ ಡೇಸ್ ಆಫರ್ ಇದ್ದು, ಹಲವು ಉತ್ಪನ್ನಗಳ ಮೇಲೆ ಭರ್ಜರಿ ಡಿಸ್ಕೌಂಟ್ಗಳನ್ನು ನೀಡಲಾಗುತ್ತಿದೆ. ಆಕರ್ಷಕ ಎಕ್ಸ್ಚೇಂಜ್ ಆಫರ್ಗಳೂ ಇವೆ. ಈ ಮೆಗಾ ಸೇವಿಂಗ್ ಡೇಸ್ ಮಾರಾಟ ಏಪ್ರಿಲ್ 15ರವರೆಗೂ ಇದೆ. ಸೋಮವಾರದವರೆಗೆ ಈ ಆಫರ್ ಇದೆ. ಹಲವು ಎಲೆಕ್ಟ್ರಾನಿಕ್ ಉತ್ಪನ್ನಗಳು, ಗ್ಯಾಜೆಟ್, ಗೃಹೋಪಯೋಗಿ ಉಪಕರಣಗಳ ಮೇಲೆ ಡಿಸ್ಕೌಂಟ್, ಎಕ್ಸ್ಚೇಂಜ್ ಆಫರ್ ಇದೆ. ಇದರಲ್ಲಿ ಐಫೋನ್15 ಮಾರಾಟ ಸಾಕಷ್ಟು ಜನರನ್ನು ಸೆಳೆದಿದೆ. ಐಫೋನ್15 ಈಗ ಸಾಕಷ್ಟು ಜನಾಕರ್ಷಣೆ ಪಡೆದಿದೆ. 79,900 […]

ನವದೆಹಲಿ: ಐಫೋನ್ 15ನನ್ನು 50,000 ರೂ ಡಿಸ್ಕೌಂಟ್ ನಲ್ಲಿ ಮಾರಾಟ Read More »

ಮೋದಿಯಿಂದ ಪ್ರಜಾಪ್ರಭುತ್ವದ ಬಿಕ್ಕಟ್ಟು; ಸರ್ವಾಧಿಕಾರಿ ಧೋರಣೆಯಿಂದ ದೇಶ ಕತ್ತಲೆಡೆಗೆ| ನಿರ್ಮಲಾ ಸೀತಾರಾಮನ್ ಪತಿ ಪರಕಲ ಪ್ರಭಾಕರ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಅಧಿಕಾರಾವಧಿಯನ್ನು ಕಟುವಾಗಿ ಟೀಕಿಸಿರುವ ಲೇಖಕ ಹಾಗೂ ಆರ್ಥಿಕ ತಜ್ಞ, ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಲ ಪ್ರಭಾಕರ ಅವರು, ‘ಮೋದಿ ಸರ್ವಾಧಿಕಾರಿಯಾಗಿದ್ದಾರೆ ಮತ್ತು ನಮ್ಮ ಪ್ರಜಾಪ್ರಭುತ್ವ ಬಿಕ್ಕಟ್ಟಿನಲ್ಲಿದೆ, ನಮ್ಮ ಸಾಮಾಜಿಕ ಸ್ವರೂಪಕ್ಕೆ ಧಕ್ಕೆಯುಂಟಾಗಿದೆ, ನಮ್ಮ ಆರ್ಥಿಕತೆಯು ಅಪಾಯದಲ್ಲಿದೆ ಮತ್ತು ನಮ್ಮನ್ನು ಕತ್ತಲಯುಗಕ್ಕೆ ಮರಳಿ ತಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ. ಸುದ್ದಿ ಜಾಲತಾಣ thewire.in ಗಾಗಿ ಕರಣ್ ಥಾಪರ್ ಗೆ ನೀಡಿರುವ ಸಂದರ್ಶನದಲ್ಲಿ ಪ್ರಭಾಕರ, ಪ್ರಸಕ್ತ ಸರಕಾರವು

ಮೋದಿಯಿಂದ ಪ್ರಜಾಪ್ರಭುತ್ವದ ಬಿಕ್ಕಟ್ಟು; ಸರ್ವಾಧಿಕಾರಿ ಧೋರಣೆಯಿಂದ ದೇಶ ಕತ್ತಲೆಡೆಗೆ| ನಿರ್ಮಲಾ ಸೀತಾರಾಮನ್ ಪತಿ ಪರಕಲ ಪ್ರಭಾಕರ Read More »

ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿಯಿಂದ ಭರ್ಜರಿ ಕೊಡುಗೆ| ಬಿಜೆಪಿಯ ಪ್ರಣಾಳಿಕೆಯಲ್ಲಿ ಏನಿದೆ ಇಲ್ಲಿದೆ ನೋಡಿ…!

ಸಮಗ್ರ ನ್ಯೂಸ್: ಲೋಕ ಸಭಾ ಚುನಾವಣೆ ಹಿನ್ನೆಲೆ ಇಂದು ಬಿಜೆಪಿಯು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲೂ, ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ, ಒಂದು ದೇಶ, ಒಂದು ಚುನಾವಣೆ ಜಾರಿ ಸೇರಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ದೇಶದಲ್ಲಿ ಈಗಾಗಲೇ ಒಂದು ದೇಶ, ಒಂದು ಚುನಾವಣೆ ನಡೆಸುವ ಕುರಿತು ಪರ ಹಾಗೂ ವಿರೋಧಗಳ ಚರ್ಚೆ ನಡೆಯುತ್ತಿದೆ.

ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿಯಿಂದ ಭರ್ಜರಿ ಕೊಡುಗೆ| ಬಿಜೆಪಿಯ ಪ್ರಣಾಳಿಕೆಯಲ್ಲಿ ಏನಿದೆ ಇಲ್ಲಿದೆ ನೋಡಿ…! Read More »

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌

ಸಮಗ್ರ ನ್ಯೂಸ್ : ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಸರಕು ಸಾಗಾಣೆ ಹಡಗನ್ನು ಇರಾನ್‌ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಯುಎಇಯಿಂದ ಸರಕು ತುಂಬಿಸಿಕೊಂಡು ಮುಂಬೈ ಬಂದರಿಗೆ ಬರುತ್ತಿದ್ದ ಕಂಟೈನರ್‌ ಶಿಪ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಡಗಿನಲ್ಲಿ 17 ಮಂದಿ ಭಾರತೀಯರಿದ್ದು ಇವರ ಬಿಡುಗಡೆ ಸಂಬಂಧ ಭಾರತ ಇರಾನ್‌ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಇಸ್ರೇಲ್‌ ಮೇಲೆ 48 ಗಂಟೆಯ ಒಳಗಡೆ ಇರಾನ್‌ ದಾಳಿ ನಡೆಸಬಹುದು ಎಂಬ ವರದಿಯ ಬೆನ್ನಲ್ಲೇ

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌ Read More »

ಈ ಫ್ರಿಡ್ಜ್ ಕೊಂಡರೆ ಕರೆಂಟ್ ಬಿಲ್ ತುಂಬಾ ಕಮ್ಮಿ ಬರುತ್ತೆ! ಯಾರಿಗುಂಟು? ಯಾರಿಗಿಲ್ಲ?

ಸಮಗ್ರ ನ್ಯೂಸ್: ಬೇಸಿಗೆ ಬಂತೆಂದರೆ ಫ್ರಿಜ್‌ಗಳಿಗೆ ಉತ್ತಮ ಬೇಡಿಕೆ ಇರುತ್ತದೆ. ಆದರೆ ಸಿಂಗಲ್ ಡೋರ್ ಮತ್ತು ಡಬಲ್ ಡೋರ್ ಫ್ರಿಜ್ ನಡುವೆ ಯಾವ ಫ್ರಿಡ್ಜ್ ಖರೀದಿಸುವುದು ಉತ್ತಮ ಎಂದು ಹಲವರು ಭಾವಿಸುತ್ತಾರೆ. ಆದರೆ ಇದು ನಿಮ್ಮ ಮನೆಗೆ ಎಷ್ಟು ಸರಿಹೊಂದುತ್ತದೆ ಎಂಬುದನ್ನು ಮೊದಲು ನೀವು ತಿಳಿದುಕೊಳ್ಳಬೇಕು. ಮನೆಯಲ್ಲಿ ಕಡಿಮೆ ಕುಟುಂಬ ಸದಸ್ಯರು ಇರುವಾಗ ಸಣ್ಣ ಫ್ರಿಡ್ಜ್ ಉತ್ತಮವಾಗಿದೆ. ಆದರೆ ಕೆಲವರು ವಿದ್ಯುತ್ ಬಿಲ್ ಹೆಚ್ಚು ಬರುತ್ತದೆ ಎಂಬ ಕಾರಣಕ್ಕೆ ಡಬಲ್ ಡೋರ್ ಫ್ರಿಡ್ಜ್ ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತಾರೆ. ಆದರೆ

ಈ ಫ್ರಿಡ್ಜ್ ಕೊಂಡರೆ ಕರೆಂಟ್ ಬಿಲ್ ತುಂಬಾ ಕಮ್ಮಿ ಬರುತ್ತೆ! ಯಾರಿಗುಂಟು? ಯಾರಿಗಿಲ್ಲ? Read More »

ವಾಟ್ಸಾಪ್ ಚಾಟ್‍ಬೋಟ್/ ಇನ್ಮುಂದೆ ಕಥೆ, ಜೋಕ್ಸ್ ಹೇಳುತ್ತೆ ವಾಟ್ಸಾಪ್

ಸಮಗ್ರ ನ್ಯೂಸ್: ಜನಪ್ರಿಯ ಸಾಮಾಜಿಕ ಜಾಲತಾಣಗಳ ಪೈಕಿ ಒಂದಾದ ವಾಟ್ಸಾಪ್ ಇದೀಗ ತನ್ನ ಬಳಕೆದಾರರಿಗೆ ಕೃತಕ ಬುದ್ಧಿಮತ್ತೆ ಆಧರಿತ ಚಾಟ್‍ಬೋಟ್ ವ್ಯವಸ್ಥೆಯನ್ನು ಪರಿಚಯಿಸಿದೆ ವಾಟ್ಸಾಪ್ ಐಕಾನ್ ಕೆಳಗಡೆ ಬರುವ ವಾಟ್ಸಾಪ್ ಚಾಟ್ ಫೀಡ್‍ನಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ. ಇದನ್ನು ಬಳಸಿಕೊಂಡು ನಿಮ್ಮ ಸ್ನೇಹಿತರು ಅಥವಾ ಸಂಬಂಧಿಗಳ ಜೊತೆಗೆ ಚಾಟ್ ಮಾಡುವಂತೆ ಚಾಟ್ ಮಾಡಬಹುದು. ಚಾಟ್‍ಬೋಟ್‍ನಲ್ಲಿ ಹಲವು ಅವಕಾಶಗಳನ್ನು ಕಲ್ಪಿಸಲಾಗಿದ್ದು, ಅವುಗಳ ಮೂಲಕ ಕೃತಕ ಬುದ್ಧಿಮತ್ತೆ ಆಧರಿತ ಚಿತ್ರರಚನೆ ಮಾಡಬಹುದು, ಯಾವುದೇ ಪ್ರಶ್ನೆ ಕೇಳಿ ಉತ್ತರ ಪಡೆಯಬಹುದು, ಕಥೆ

ವಾಟ್ಸಾಪ್ ಚಾಟ್‍ಬೋಟ್/ ಇನ್ಮುಂದೆ ಕಥೆ, ಜೋಕ್ಸ್ ಹೇಳುತ್ತೆ ವಾಟ್ಸಾಪ್ Read More »

ಮನೆಯಿಂದಲೇ ಮತದಾನಕ್ಕೆ ಅವಕಾಶ/ ಇಂದಿನಿಂದ ಆರಂಭ

ಸಮಗ್ರ ನ್ಯೂಸ್: 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು ಮತ್ತು ವಿಶೇಷ ಅಗತ್ಯವುಳ್ಳವರು ಮನೆಯಿಂದಲೇ ಅಂಚೆ ಮತದಾನದ ಮೂಲಕ ಮತ ಚಲಾಯಿಸಲು ಅವಕಾಶವಿದ್ದು ಈ ಮತದಾನ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. . ಬೆಂಗಳೂರು ಉತ್ತರ, ಕೇಂದ್ರ ಮತ್ತು ದಕ್ಷಿಣ ಕ್ಷೇತ್ರಗಳ ಮತದಾರರಿಗೆ ಅಂಚೆ ಮೂಲಕ ಮತದಾನದ ಆಯ್ಕೆಯನ್ನು ನೀಡಲಾಗಿದ್ದು, ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಲ್ಲಿ ಗುಪ್ತ ಮತದಾನ ನಡೆಯುವ ಸಾಧ್ಯತೆ ಇದೆ. ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ 95,128 ಮಂದಿ ಜನಸಂಖ್ಯೆ ಹೊಂದಿದ್ದಾರೆ. 22,222

ಮನೆಯಿಂದಲೇ ಮತದಾನಕ್ಕೆ ಅವಕಾಶ/ ಇಂದಿನಿಂದ ಆರಂಭ Read More »

ಕೈಗೆಟುಕದ ಹಳದಿ ಲೋಹ| ಬಂಗಾರ ಈಗ ಮತ್ತಷ್ಟು ಭಾರ

ಸಮಗ್ರ ನ್ಯೂಸ್: ಯುಗಾದಿ ಹಬ್ಬದ ಬಳಿಕ ಚಿನ್ನದ ದರ ಏರಿಕೆ ಕ್ರಮೇಣ ಮುಂದುವರೆದಿದ್ದು, ಶುಕ್ರವಾರವೂ ಕೂಡ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಶುಕ್ರವಾರ ಚಿನ್ನದ ದರ ಏರಿಕೆಯಾಗಿದ್ದು, 22 ಕ್ಯಾರಟ್‌ ಚಿನ್ನದ ದರದಲ್ಲಿ ಬರೊಬ್ಬರಿ 100 ರೂ ಏರಿಕೆಯಾಗಿದ್ದು, 24 ಕ್ಯಾರೆಟ್‌ ಚಿನ್ನದ ಬೆಲೆ 109 ರೂ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನ 6,720ರೂ ಇದ್ದು, 24 ಕ್ಯಾರಟ್ ಚಿನ್ನದರ 7,331 ರೂಗೆ ಏರಿಕೆಯಾಗಿದೆ. ಮದುವೆಯಂತಹ ಕಾರ್ಯಕ್ರಮದಲ್ಲಿ ಚಿನ್ನ ಖರೀದಿ ಮಾಡುವುದು

ಕೈಗೆಟುಕದ ಹಳದಿ ಲೋಹ| ಬಂಗಾರ ಈಗ ಮತ್ತಷ್ಟು ಭಾರ Read More »

ಜೈಪುರ: ಬಾಬಾಸಾಹೇಬ್‌ ಅಂಬೇಡ್ಕರ್‌ ಹುಟ್ಟಿಬಂದರೂ ಸಂವಿಧಾನ ಬದಲಾಯಿಸಲಾಗದು; ಮೋದಿ

ಸಮಗ್ರ ನ್ಯೂಸ್ : ಬಿಜೆಪಿ ನೇತೃತ್ವದ ಸರ್ಕಾರಕ್ಕೆ ದೇಶದ ಸಂವಿಧಾನವೇ ಎಲ್ಲ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರೇ ಹುಟ್ಟಿಬಂದರೂ, ಅವರಿಂದಲೂ ಈಗ ದೇಶದ ಸಂವಿಧಾನ ಬದಲಾಯಿಸಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಜೈಪುರದ ಬಾರ್ಮೇರ್‌ನಲ್ಲಿ ಶುಕ್ರವಾರ ಹೇಳಿದರು. ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಅವರು, ಬಿಜೆಪಿ ಎಂದಿಗೂ ಸಂವಿಧಾನ ಬದಲಾಯಿಸುವುದಿಲ್ಲ. ಆದರೆ, ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನವನ್ನು ದುರ್ಬಲಗೊಳಿಸಿದ ಕಾಂಗ್ರೆಸ್‌, ಈಗ ಸಂವಿಧಾನ ರಕ್ಷಣೆ ಹೆಸರಿನಲ್ಲಿ ಮೋದಿಯನ್ನು ಟೀಕಿಸುತ್ತಿದೆ ಎಂದರು.

ಜೈಪುರ: ಬಾಬಾಸಾಹೇಬ್‌ ಅಂಬೇಡ್ಕರ್‌ ಹುಟ್ಟಿಬಂದರೂ ಸಂವಿಧಾನ ಬದಲಾಯಿಸಲಾಗದು; ಮೋದಿ Read More »

ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್‌

ಸಮಗ್ರ ನ್ಯೂಸ್‌ : ರಾತ್ರಿ 10 ಗಂಟೆಯ ನಂತರವೂ ಪ್ರಚಾರ ನಡೆಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಕೊಯಮತ್ತೂರು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಕಾನೂನು ಬಾಹಿರ ಸಭೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಡುವು ಮೀರಿ ಬಿಜೆಪಿ ಪ್ರಚಾರ ನಡೆಸಿದ್ದಕ್ಕೆ ಡಿಎಂಕೆ ಮತ್ತು ಎಡಪಕ್ಷಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಸೆಕ್ಷನ್ 143, 341 ಮತ್ತು 290 ರ ಅಡಿಯಲ್ಲಿ ಎಫ್‌ಐಆರ್

ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್‌ Read More »