ಅಬಕಾರಿ ಹಗರಣ/ ತಿಹಾರ್ ಜೈಲಿಗೆ ವಾಪಾಸಾದ ಕೇಜ್ರಿವಾಲ್
ಸಮಗ್ರ ನ್ಯೂಸ್: ಅಬಕಾರಿ ಹಗರಣದಲ್ಲಿ ಬಂಧಿತರಾದ ಬಳಿಕ ಲೋಕಸಭೆ ಚುನಾವಣೆ ಕಾರಣ ಜಾಮೀನು ಪಡೆದಿದ್ದ ಆಪ್ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾನುವಾರ ತಿಹಾರ್ ಜೈಲಿಗೆ ಮರಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಸುಪ್ರೀಂ ಕೋರ್ಟ್ 21 ದಿನಗಳ ಮಧ್ಯಂತರ ಜಾಮೀನು ನೀಡಿ, ಜೂ.2ರಂದು ಜೈಲಿಗೆ ಮರಳಬೇಕು ಎಂದು ಕೇಜ್ರಿವಾಲ್ಗೆ ತಾಕೀತು ಮಾಡಿತ್ತು. ಈ ನಡುವೆ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ವಿಸ್ತರಣೆ ಕೋರಿದ್ದ ಅರ್ಜಿಯ ತೀರ್ಪು ಜೂ.5ಕ್ಕೆ ಮುಂದೂಡಿಕೆ ಆದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಭಾನುವಾರ ಜೈಲಿಗೆ […]
ಅಬಕಾರಿ ಹಗರಣ/ ತಿಹಾರ್ ಜೈಲಿಗೆ ವಾಪಾಸಾದ ಕೇಜ್ರಿವಾಲ್ Read More »










