ಎನ್ ಆರ್ ಸಿ ಜಾರಿಯಾದರೆ ಭಾರತಕ್ಕೆ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ
ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ ದೇಶದಲ್ಲಿ ಎನ್ಆರ್ಸಿ ಜಾರಿಯಾಗಲಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಲಷ್ಕರ್ ಇ ತೈಬಾ ಉಗ್ರ ಸಂಘಟನೆ ಕೇಂದ್ರ ಸಚಿವ ಶಂತನು ಠಾಕೂರ್ಗೆ ಬೆದರಿಕೆ ಹಾಕಿದೆ. ಕೇಂದ್ರದ ರಾಜ್ಯ ಖಾತೆ ಸಚಿವ ಶಂತನು ಠಾಕೂರ್ಗೆ ಉಗ್ರ ಸಂಘಟನೆ ಲಷ್ಕರ್ ಇ ತೋಯ್ಸಾ ಪತ್ರದ ಮೂಲಕ ಬೆದರಿಕೆ ಹಾಕಿದ್ದು, ಪಶ್ಚಿಮ ಬಂಗಾಳದಲ್ಲಿ ಎನ್ಆರ್ಸಿ ಜಾರಿಯಾದರೆ ಬಂಗಾಳ ಮಾತ್ರವಲ್ಲ ಇಡೀ ಭಾರತಕ್ಕೆ ಬೆಂಕಿ ಇಡುತ್ತೇವೆ ಎಂದು ಎಚ್ಚರಿಸಿದೆ. ಶಂತನು ಠಾಕೂರ್ ಇತ್ತೀಚೆಗೆ […]
ಎನ್ ಆರ್ ಸಿ ಜಾರಿಯಾದರೆ ಭಾರತಕ್ಕೆ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ Read More »